No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ-ರಾಮನಾಥಪುರಂ, ಸೋಲಾಪುರ-ಹಾಸನ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

kalpa News by kalpa News
November 3, 2025
in ಹುಬ್ಬಳ್ಳಿ-ಧಾರವಾಡ
0
SWR to Run Special Train Services Between Bengaluru, Belagavi and Mysuru
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಭಳ್ಳಿ  |

ಹುಬ್ಬಳ್ಳಿ-ರಾಮನಾಥಪುರಂ ಹಾಗೂ ಸೋಲಾಪುರ-ಹಾಸನ ರೈಲು ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಬಿಗ್ ಗುಡ್ ನ್ಯೂಸ್ ನೀಡಿದೆ.

ಈ ಕುರಿತಂತೆ ರೈಲೆ ಮಂಡಳಿಯ ಮಾಹಿತಿ ಪ್ರಕಟಿಸಿದ್ದು, ವಿವರಗಳು ಇಂತಿವೆ.
ಹುಬ್ಬಳ್ಳಿ-ರಾಮನಾಥಪುರಂ ರೈಲು

07355/07356 ಸಂಖ್ಯೆಯ ಹುಬ್ಬಳ್ಳಿ-ರಾಮನಾಥಪುರಂ- ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲುಗಳ ಸಂಚಾರದ ಅವಧಿಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ.

07355 ಸಂಖ್ಯೆಯ ಎಸ್’ಎಸ್’ಎಸ್ ಹುಬ್ಬಳ್ಳಿ-ರಾಮನಾಥಪುರಂ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲು ಮೊದಲು ಅಕ್ಟೋಬರ್ 25ರವರೆಗೆ ಓಡಲು ಸೂಚಿಸಲಾಗಿತ್ತು. ಈಗ, ಇದು ನವೆಂಬರ್ 1ರಿಂದ ನವೆಂಬರ್ 29, ರವರೆಗೆ ತನ್ನ ಸೇವೆಯನ್ನು ಶನಿವಾರದಂದು ಐದು ಟ್ರಿಪ್’ಗಳಿಗೆ ಮುಂದುವರೆಸಲಿದೆ.
ಅದೇ ರೀತಿ, 07356 ಸಂಖ್ಯೆಯ ರಾಮನಾಥಪುರಂ-ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲು ಮೊದಲು ಅಕ್ಟೋಬರ್ 26ರವರೆಗೆ ಓಡಲು ಸೂಚಿಸಲಾಗಿತ್ತು. ಈಗ, ಇದು ನವೆಂಬರ್ 2ರಿಂದ ನವೆಂಬರ್ 30 ರವರೆಗೆ ಭಾನುವಾರದಂದು ಐದು ಟ್ರಿಪ್’ಗಳಿಗೆ ಕಾರ್ಯನಿರ್ವಹಿಸಲಿದೆ.

ಈ ರೈಲುಗಳು ತಮ್ಮ ಈಗಿರುವ ಸಂಯೋಜನೆ, ಸಮಯ ಮತ್ತು ನಿಲುಗಡೆಗಳೊಂದಿಗೆ ಮುಂದುವರೆಯಲಿವೆ.

ನೆಲಮಂಗಲದಲ್ಲಿ ಸೋಲಾಪುರ-ಹಾಸನ ಎಕ್ಸ್’ಪ್ರೆಸ್  ತಾತ್ಕಾಲಿಕ ನಿಲುಗಡೆ ವಿಸ್ತರಣೆ

ಸುಬ್ರಹ್ಮಣ್ಯ ರೋಡ್ ಮತ್ತು ಸಕಲೇಶಪುರದ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದೀಕರಣ ಕಾಮಗಾರಿ ಹಿನ್ನಲೆಯಲ್ಲಿ, 16575/16576  ಸಂಖ್ಯೆಯ ಯಶವಂತಪುರ – ಮಂಗಳೂರು ಜಂP್ಷÀನ್ – ಯಶವಂತಪುರ ಎಕ್ಸ್’ಪ್ರೆಸ್ ರz್ದÁದ ನಂತರ, ನೈಋತ್ಯ ರೈಲ್ವೆಯು ನೆಲಮಂಗಲ ನಿಲ್ದಾಣದಲ್ಲಿ 11311/11312 ಸಂಖ್ಯೆಯ ಸೋಲಾಪುರ-ಹಾಸನ-ಸೋಲಾಪುರ ಎಕ್ಸ್’ಪ್ರೆಸ್’ನ ತಾತ್ಕಾಲಿಕ ನಿಲುಗಡೆಯನ್ನು ಡಿಸೆಂಬರ್ 16ರವರೆಗೆ ವಿಸ್ತರಿಸಲು ನಿರ್ಧರಿಸಿದೆ.

  1. ರೈಲು ಸಂಖ್ಯೆ 11311 ಸೋಲಾಪುರ-ಹಾಸನ ಎಕ್ಸ್’ಪ್ರೆಸ್ ರೈಲಿನ ನಿಲುಗಡೆಯನ್ನು ಮೊದಲು ಅಕ್ಟೋಬರ್ 31, 2025ರವರೆಗೆ ನಿಗದಿಪಡಿಸಲಾಗಿತ್ತು. ಇದೀಗ ಇದನ್ನು ನವೆಂಬರ್ 1 ರಿಂದ ಡಿಸೆಂಬರ್ 15, 2025ರವರೆಗೆ ವಿಸ್ತರಿಸಲಾಗಿದೆ.
  2. ರೈಲು ಸಂಖ್ಯೆ 11312 ಹಾಸನ-ಸೋಲಾಪುರ ಎಕ್ಸ್’ಪ್ರೆಸ್’ನ ರೈಲಿನ ನಿಲುಗಡೆಯನ್ನು ಮೊದಲು ನವೆಂಬರ್ 1, 2025ರವರೆಗೆ ನಿಗದಿಪಡಿಸಲಾಗಿತ್ತು. ಇದೀಗ ಇದನ್ನು ನವೆಂಬರ್ 2 ರಿಂದ ಡಿಸೆಂಬರ್ 16, 2025ರವರೆಗೆ ವಿಸ್ತರಿಸಲಾಗಿದೆ.

ಈ ರೈಲುಗಳು ನೆಲಮಂಗಲ ನಿಲ್ದಾಣದಲ್ಲಿ ತಮ್ಮ ಪ್ರಸ್ತುತ ಆಗಮನ ಮತ್ತು ನಿರ್ಗಮನದ ವೇಳಾಪಟ್ಟಿಯಂತೆ ಮುಂದುವರೆಸಲಿವೆ.
ಹೂಡಿ ನಿಲ್ದಾಣದಲ್ಲಿ ಮೆಮು ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ

16519/16520 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು-ಜೋಲಾರಪೆಟೈ-ಕೆಎಸ್’ಆರ್ ಬೆಂಗಳೂರು ಮೆಮು ರೈಲಿಗೆ ಹೂಡಿ ನಿಲ್ದಾಣದಲ್ಲಿ ನೀಡಿದ್ದ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ ಆರು ತಿಂಗಳ ಕಾಲ ಮುಂದುವರಿಸಲಾಗಿದೆ. ಈ ವಿಸ್ತರಣೆಯು 01.12.2025 ರಿಂದ 31.05.2026 ರವರೆಗೆ ಜಾರಿಯಲ್ಲಿರುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: HubliKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಹುಬ್ಭಳ್ಳಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಧಾನ ಜಿಲ್ಲಾ ನ್ಯಾಯಾಧೀಶ ಮಂಜುನಾಥ ನಾಯಕ್ ವರ್ಗಾವಣೆ | ಇವರು ಬಗೆ ಹರಿಸಿದ ಪ್ರಕರಣಗಳೆಷ್ಟು ಗೊತ್ತಾ?

Next Post

ಕನ್ನಡ ನಾಡು, ನುಡಿ ಸಂಸ್ಕೃತಿ ಪ್ರಶಂಸನೀಯ: ಬಿ.ಎಲ್. ಚಂದ್ವಾನಿ

kalpa News

kalpa News

Next Post
ಕನ್ನಡ ನಾಡು, ನುಡಿ ಸಂಸ್ಕೃತಿ ಪ್ರಶಂಸನೀಯ: ಬಿ.ಎಲ್. ಚಂದ್ವಾನಿ

ಕನ್ನಡ ನಾಡು, ನುಡಿ ಸಂಸ್ಕೃತಿ ಪ್ರಶಂಸನೀಯ: ಬಿ.ಎಲ್. ಚಂದ್ವಾನಿ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL