Thursday, October 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಧಾರವಾಡ

ಸರಕು ಲೋಡಿಂಗ್’ನಲ್ಲಿ ದೇಶದಲ್ಲೇ ಮೊದಲ ಸ್ಥಾನ ಗಳಿಸಿ ದಾಖಲೆ ಬರೆದ ಹುಬ್ಬಳ್ಳಿ ರೈಲ್ವೆ ವಿಭಾಗ

October 27, 2025
in ಧಾರವಾಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಈಗಾಗಲೇ ಹಲವು ಸಾಧನೆಗಳನ್ನು ಮಾಡಿರುವ ಭಾರತೀಯ ರೈಲ್ವೆಯ ಹುಬ್ಬಳ್ಳಿ ವಿಭಾಗ #Indian Railway Hubli Division ಈಗ ಮತ್ತೊಂದು ದಾಖಲೆ ಬರೆದಿದ್ದು, ಸರಕು ಲೋಡಿಂಗ್’ನಲ್ಲಿ ದೇಶದಲ್ಲೇ ಪ್ರಥಮ ಸ್ಥಾನ ಗಳಿಸಿದೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಭಾರತೀಯ ರೈಲ್ವೆಯ ಎಲ್ಲಾ 70 ವಿಭಾಗಗಳ ಪೈಕಿ ಸರಕು ಲೋಡಿಂಗ್ ಸುಧಾರಣೆಯಲ್ಲಿ ಮೊದಲ ಸ್ಥಾನವನ್ನು ಪಡೆದು ಮಹತ್ತರ ಸಾಧನೆ ಮಾಡಿದೆ.
ಇದು ಕಾರ್ಯಾಚರಣಾ ಕಾರ್ಯಕ್ಷಮತೆ ಹಾಗೂ ಗ್ರಾಹಕ ಕೇಂದ್ರಿತ ಉಪಕ್ರಮಗಳತ್ತ ವಿಭಾಗದ ನಿರಂತರ ಕೇಂದ್ರೀಕರಣವನ್ನು ತೋರಿಸಿದೆ.

ರೈಲ್ವೆ ಬೋರ್ಡ್’ನ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಹುಬ್ಬಳ್ಳಿ ವಿಭಾಗವು ಈ ವರ್ಷ 20.78 ಮಿಲಿಯನ್ ಟನ್ ಸರಕುಗಳನ್ನು ಲೋಡ್ ಮಾಡಿದ್ದು, ಹಿಂದಿನ ವರ್ಷದ 16.42 ಮಿಲಿಯನ್ ಟನ್’ಗೆ ಹೋಲಿಸಿದರೆ 4.36 ಮಿಲಿಯನ್ ಟನ್ (26.57%) ವೃದ್ಧಿಯನ್ನು ಸಾಧಿಸಿದೆ.

ವರ್ಷಕ್ಕೆ 10 ಮಿಲಿಯನ್ ಟನ್’ಗಿಂತ ಹೆಚ್ಚು ಸರಕುಗಳನ್ನು ನಿರ್ವಹಿಸುವ ಎಲ್ಲಾ ವಿಭಾಗಗಳ ಪೈಕಿ ಇದು ಅತ್ಯಧಿಕ ಸುಧಾರಣೆ ದಾಖಲಿಸಿದ ವಿಭಾಗವಾಗಿದೆ. ಈ ಸಾಧನೆ ಮೂಲಸೌಕರ್ಯ ವೃದ್ಧಿ, ಸರಕು ಬೋಗಿಗಳ ಸಮರ್ಪಕ ಅನುಷ್ಠಾನ, ಟರ್ಮಿನಲ್ ಹ್ಯಾಂಡ್ಲಿAಗ್ ಸುಧಾರಣೆ ಹಾಗೂ ವೇಗವಾದ ರೇಕ್ ಟರ್ನ್ ಅರೌಂಡ್ ಖಾತ್ರಿಪಡಿಸುವಲ್ಲಿ ರೈಲ್ವೆಯ ನಿಷ್ಠಾವಂತ ಪ್ರಯತ್ನಗಳನ್ನು ತೋರಿಸಿದೆ.
ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಥೂರ್ ಅವರ ಮಾರ್ಗದರ್ಶನದಲ್ಲಿ, ಹೊಸ ಸೈಡಿಂಗ್’ಗಳ ಅನುಸ್ಥಾಪನೆ, ಗ್ರಾಹಕ ಸ್ನೇಹಿ ನೀತಿಗಳಿಗೆ ಮನ್ನಣೆ ಮತ್ತು ಸರಕು ಗ್ರಾಹಕರೊಂದಿಗೆ ಸಮನ್ವಯದ ಮೂಲಕ ಸರಕು ಕಾರ್ಯಾಚರಣೆಯಲ್ಲಿ ಸುಧಾರಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ.

ವಿಭಾಗದ ರೈಲ್ವೆ ವ್ಯವಸ್ಥಾಪಕರಾದ ಬೇಲಾ ಮೀನಾ ಅವರ ನೇತೃತ್ವದಲ್ಲಿ ವಿಭಾಗವು ಗ್ರಾಹಕರ ಅನುಭವವನ್ನು ಸುಧಾರಿಸಲು ಮತ್ತು ಕೈಗಾರಿಕೆಗಳಿಗೆ ನವೀನ ಕ್ರಮಗಳನ್ನು ತೆಗೆದುಕೊಂಡಿದೆ.

ವಿಭಾಗವು ಕಲ್ಲಿದ್ದಲು, ಕಬ್ಬಿಣ, ಉಕ್ಕು, ಸಿಮೆಂಟ್, ಧಾನ್ಯಗಳು ಮತ್ತು ರಸಗೊಬ್ಬರಗಳು ಸೇರಿದಂತೆ ವಿವಿಧ ವಾಣಿಜ್ಯ ಸರಕುಗಳ ಲೋಡಿಂಗ್’ನಲ್ಲಿ ಗಣನೀಯ ವೈವಿಧ್ಯತೆ ಸಾಧಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: HubliIndian Railway Hubli DivisionKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಭಾರತೀಯ ರೈಲ್ವೆಯ ಹುಬ್ಬಳ್ಳಿ ವಿಭಾಗಹುಬ್ಬಳ್ಳಿ
Previous Post

ಶಿವಮೊಗ್ಗ-ಭದ್ರಾವತಿ ನಡುವಿನ ಈ ಎಲ್ಲಾ ರೈಲ್ವೆ ಗೇಟ್ 7 ದಿನ ಬಂದ್ | ಬದಲಿ ಮಾರ್ಗದಲ್ಲಿ ಚಲಿಸಿ

Next Post

ಬೆಂಗಳೂರು-ಬೀದರ್ ವಿಶೇಷ ರೈಲು ಸೇವೆ ವಿಸ್ತರಣೆ | ಎಷ್ಟು ಟ್ರಿಪ್? ಇಲ್ಲಿದೆ ಡೀಟೇಲ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರು-ಬೀದರ್ ವಿಶೇಷ ರೈಲು ಸೇವೆ ವಿಸ್ತರಣೆ | ಎಷ್ಟು ಟ್ರಿಪ್? ಇಲ್ಲಿದೆ ಡೀಟೇಲ್ಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ಎರಡು ಭೀಕರ ಅಪಘಾತ | ನಾಲ್ವರ ದುರ್ಮರಣ | ಹೇಗಾಯ್ತು ಘಟನೆಗಳು?

October 30, 2025

ಹಮ್ ಸಫರ್ ಎಕ್ಸ್ ಪ್ರೆಸ್’ಗೆ ಕಾಯಂಕುಳಂ ಜಂಕ್ಷನ್’ನಲ್ಲಿ ಪ್ರಾಯೋಗಿಕ ನಿಲುಗಡೆ

October 29, 2025

ಯಶವಂತಪುರ–ಮುಜಫ್ಫರಪುರ–ಬೆಂಗಳೂರು ಕಂಟೋನ್ಮೆಂಟ್ ಎಕ್ಸ್ ಪ್ರೆಸ್ ವಿಶೇಷ ರೈಲುಗಳ ಅವಧಿ ವಿಸ್ತರಣೆ

October 29, 2025

ಕಾರ್ತಿಕ ಏಕಾದಶಿ ಪ್ರಯುಕ್ತ ಹುಬ್ಬಳ್ಳಿ-ಪಂಢರಪುರ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ

October 29, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ಎರಡು ಭೀಕರ ಅಪಘಾತ | ನಾಲ್ವರ ದುರ್ಮರಣ | ಹೇಗಾಯ್ತು ಘಟನೆಗಳು?

October 30, 2025

ಹಮ್ ಸಫರ್ ಎಕ್ಸ್ ಪ್ರೆಸ್’ಗೆ ಕಾಯಂಕುಳಂ ಜಂಕ್ಷನ್’ನಲ್ಲಿ ಪ್ರಾಯೋಗಿಕ ನಿಲುಗಡೆ

October 29, 2025

ಯಶವಂತಪುರ–ಮುಜಫ್ಫರಪುರ–ಬೆಂಗಳೂರು ಕಂಟೋನ್ಮೆಂಟ್ ಎಕ್ಸ್ ಪ್ರೆಸ್ ವಿಶೇಷ ರೈಲುಗಳ ಅವಧಿ ವಿಸ್ತರಣೆ

October 29, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!