Friday, October 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಧಾರವಾಡ

ಹುಬ್ಬಳ್ಳಿ | ರಾಣಿ ಚೆನ್ನಮ್ಮ ಜಯಂತ್ಯೋತ್ಸವ | ಪ್ರಯಾಣಿಕರ ಜೊತೆ ಅಮೃತ್ ಸಂವಾದ ಯಶಸ್ವಿ

October 24, 2025
in ಧಾರವಾಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ನೈಋತ್ಯ ರೈಲ್ವೆ ಹುಬ್ಬಳ್ಳಿ #Southwestern Railway Hubli ವಿಭಾಗದ ವತಿಯಿಂದ ಗದಗ ರಸ್ತೆಯ ಎರಡನೇ ಪ್ರವೇಶ ದ್ವಾರದಲ್ಲಿ ವೀರ ರಾಣಿ ಕಿತ್ತೂರ ಚೆನ್ನಮ್ಮ ಜಯಂತ್ಯೋತ್ಸವ ಆಚರಣೆ ಮಾಡಲಾಯಿತು.

ವಿಭಾಗೀಯ ರೈಲ್ವೆ ಹೆಚ್ಚುವರಿ ವ್ಯವಸ್ಥಾಪಕರಾದ ಪ್ರೇಮಚಂದ್ರ ಅವರು ರಾಣಿ ಚನ್ನಮ್ಮ #Rani Chennamma ಪ್ರತಿಮೆಗೆ ಹೂವಿನ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು, ರಾಣಿ ಚೆನ್ನಮ್ಮ ಬ್ರಿಟೀಷರ ವಿರುದ್ಧ ಹೋರಾಡಿ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಅವರ ಹೋರಾಟದ ಬದುಕು ಇತಿಹಾಸದ ಪುಟಗಳಲ್ಲಿ ಶಾಶ್ವತ ಗೌರವ ಪಡೆದಿದೆ. ಮುಂದಿನ ಪೀಳಿಗೆಗೆ ಈ ರೀತಿ ಜಯಂತಿ ಆಚರಿಸಿ, ದೇಶದ ಮಹಾನ್ ವ್ಯಕ್ತಿಗಳ ಸ್ಮರಣೆ ಮಾಡಬೇಕು ಎಂದರು.

ವಿಭಾಗೀಯ ರೈಲ್ವೆ ಹಿರಿಯ ವಾಣಿಜ್ಯ ವ್ಯವಸ್ಥಾಪಕರಾದ ಡಾ. ಕಾರ್ತಿಕ್ ವಿ. ಹೆಗಡೆಕಟ್ಟಿ ಮಾತನಾಡಿ, ರಾಣಿ ಕಿತ್ತೂರ ಚನ್ನಮ್ಮ ಶೌರ್ಯದ ಸಂಕೇತವಾಗಿದ್ದು, ಇಡೀ ವಿಶ್ವದಲ್ಲಿ ವಿಶೇಷ ಗೌರವಕ್ಕೆ ಪಾತ್ರವಾಗಿದ್ದಾರೆ. ಅವರ ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ರೈಲ್ವೆ ಪ್ರಯಾಣಿಕರ ಜೊತೆ ಅಮೃತ್ ಸಂವಾದ

ಗದಗ ರಸ್ತೆ 2ನೇ ಪ್ರವೇಶ ದ್ವಾರದಲ್ಲಿ ರೈಲ್ವೆ ಪ್ರಯಾಣಿಕರು ಹಾಗೂ ಸ್ಥಳೀಯ ನಾಗರಿಕರೊಂದಿಗೆ ಆಯೋಜಿಸಲಾಗಿದ್ದ ಅಮೃತ ಸಂವಾದ #Amrutha Samvada ಕಾರ್ಯಕ್ರಮ ಯಶಸ್ವಿಯಾಯಿತು.

ಈ ಸಂವಾದದ ಪ್ರಮುಖ ಉದ್ದೇಶ ಪ್ರಯಾಣಿಕರ ಅಭಿಪ್ರಾಯಗಳನ್ನು ತಿಳಿದುಕೊಳ್ಳುವುದು, ಅವರ ಪ್ರತಿಕ್ರಿಯೆಗಳನ್ನು ಸಂಗ್ರಹಿಸುವುದು ಹಾಗೂ ಭಾರತೀಯ ರೈಲ್ವೆಯು ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ಹಂಚಿಕೊಳ್ಳುವುದು ಆಗಿತ್ತು.

ವಿಭಾಗೀಯ ರೈಲ್ವೆ ಹೆಚ್ಚುವರಿ ವ್ಯವಸ್ಥಾಪಕರಾದ ಪ್ರೇಮಚಂದ್ರ ಮಾತನಾಡಿ, ಅಮೃತ ಸಂವಾದವು ರೈಲ್ವೆ ಹಾಗೂ ಪ್ರಯಾಣಿಕರ ಮಧ್ಯೆ ನೇರ ಸಂವಹನಕ್ಕಾಗಿ ಅತ್ಯಂತ ಮಹತ್ವದ ವೇದಿಕೆಯಾಗಿದೆ . ಇದು ಸಾರ್ವಜನಿಕರ ನಿರೀಕ್ಷೆಗಳನ್ನು ಅರಿತು, ಅವರ ಅಭಿಪ್ರಾಯಗಳನ್ನು ಸಂಗ್ರಹಿಸಿ ಭವಿಷ್ಯದ ಅಭಿವೃದ್ಧಿ ಯೋಜನೆಗಳಲ್ಲಿ ಅಳವಡಿಸಲು ಸಹಕಾರ ಆಗಿದೆ ಎಂದರು.
ಅಮೃತ ಸಂವಾದದಲ್ಲಿ ರೈಲು ಪ್ರಯಾಣಿಕರು, ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಸ್ವಚ್ಛತೆ ಹಾಗೂ ನಿಯಮಿತ ರೈಲು ಸಂಚಾರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಸ್ಥಳೀಯರಾದ ಜಯದೇವ ಅವರು ಮಾತನಾಡಿ , ರೈಲ್ವೆ ಇಲಾಖೆ ಹುಬ್ಬಳ್ಳಿ ರೈಲು ನಿಲ್ದಾಣದಿಂದ ಇನ್ನು ಹೆಚ್ಚಿನ ರೈಲು ಸೇವೆ ಆರಂಭಿಸಬೇಕು ಎಂದು ಮನವಿ ಸಲ್ಲಿಸಿದರು.

ಖಂಡೋಬ ಕಲ್ಸನ್ನವರ್ ಮಾತನಾಡಿ, ರೈಲ್ವೆ ಇಲಾಖೆ ಕೈಗೊಂಡ ಕಾರ್ಯಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ ವಂದೇ ಭಾರತ ರೈಲು ಸಂಚಾರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಅಮೃತ ಸಂವಾದಲ್ಲಿ ಡಾ .ಕಾರ್ತಿಕ್ ವಿ ಹೆಗಡೆಕಟ್ಟಿ , ವಿಭಾಗೀಯ ರೈಲ್ವೆ ಹಿರಿಯ ವಾಣಿಜ್ಯ ವ್ಯವಸ್ಥಾಪಕರು, ಮೃದುಲ್ ಸಕಾರರ್, ಹಿರಿಯ ವಿಭಾಗೀಯ ಯಾಂತ್ರಿಕ ಇಂಜಿನಿಯರ್, ರಾಜಕುಮಾರ್ ಡಿ., ವಿಭಾಗೀಯ ಹೆಚ್ಚುವರಿ ವಾಣಿಜ್ಯ ವ್ಯವಸ್ಥಾಪಕರು ಸೇರಿದಂತೆ ಹಿರಿಯ ರೈಲ್ವೆ ಅಧಿಕಾರಿಗಳು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

  

Tags: Amrutha SamvadaHubliKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRani ChennammaSouthwestern Railway Hubliಅಮೃತ ಸಂವಾದನೈಋತ್ಯ ರೈಲ್ವೆ ಹುಬ್ಬಳ್ಳಿರಾಣಿ ಚನ್ನಮ್ಮಹುಬ್ಬಳ್ಳಿ
Previous Post

ಕಾಂತಾರ ಚಾಪ್ಟರ್ 1 | ಮೂರೇ ವಾರದಲ್ಲಿ ಹೊಸ ಇತಿಹಾಸ | ಕಲೆಕ್ಷನ್’ನಲ್ಲಿ ಹಲವು ಚಿತ್ರಗಳ ದಾಖಲೆ ಉಡೀಸ್

Next Post

ಬೆಂಗಳೂರು-ಹಂಪಿ ಡೈಲಿ ವಿಮಾನ ಸೇವೆ ಆರಂಭಕ್ಕೆ ಕ್ಷಣಗಣನೆ | ಯಾವತ್ತಿನಿಂದ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರು-ಹಂಪಿ ಡೈಲಿ ವಿಮಾನ ಸೇವೆ ಆರಂಭಕ್ಕೆ ಕ್ಷಣಗಣನೆ | ಯಾವತ್ತಿನಿಂದ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಯಶವಂತಪುರ-ಮಂಗಳೂರು-ಕಾರವಾರ ರೈಲು ಪ್ರಯಾಣಿಕರಿಗೆ ಮೇಜರ್ ಅಪ್ಡೇಟ್

October 24, 2025

ಶಿವಮೊಗ್ಗ | ಬಸವನಗುಡಿ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ನಿವಾಸಿಗಳೊಂದಿಗೆ ಸಂವಾದ

October 24, 2025

ಆನಂದಕಂದ ಲೇಖನ ಮಾಲಿಕೆ | ಸಾರ್ಥಕ ಉದ್ದೇಶವೇ ದೊಡ್ಡ ಪ್ರೇರಕ ಶಕ್ತಿ

October 24, 2025

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ | ಜನರಿಗೆ ತಪ್ಪು ಮಾಹಿತಿ ರವಾನೆ: ಶಾಸಕ ಗೋಪಾಲಕೃಷ್ಣ ಬೇಳೂರು

October 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಯಶವಂತಪುರ-ಮಂಗಳೂರು-ಕಾರವಾರ ರೈಲು ಪ್ರಯಾಣಿಕರಿಗೆ ಮೇಜರ್ ಅಪ್ಡೇಟ್

October 24, 2025

ಶಿವಮೊಗ್ಗ | ಬಸವನಗುಡಿ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ನಿವಾಸಿಗಳೊಂದಿಗೆ ಸಂವಾದ

October 24, 2025

ಆನಂದಕಂದ ಲೇಖನ ಮಾಲಿಕೆ | ಸಾರ್ಥಕ ಉದ್ದೇಶವೇ ದೊಡ್ಡ ಪ್ರೇರಕ ಶಕ್ತಿ

October 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!