Wednesday, June 29, 2022
  • Advertise With Us
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಸಿನೆಮಾ

ಶೀಘ್ರದಲ್ಲೇ ‘ಮಾರಿಗಡ’ ಚಿತ್ರ ಬಿಡುಗಡೆ

June 16, 2022
in ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಹುಬ್ಬಳ್ಳಿ  |

‘ಮಾರಿಗಡ’ Maarigada Movie ಚಲನಚಿತ್ರವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವದು ಎಂದು ಚಿತ್ರದ ನಿರ್ದೇಶಕ ಎಂ. ವಿಶ್ವನಾಥ  ಹೇಳಿದರು.

ಹುಬ್ಬಳ್ಳಿಯ ಪತ್ರಿಕಾಭವನದಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಯುವ ಕಲಾವಿದರೇ ಸೇರಿಕೊಂಡು ನಿರ್ಮಿಸಿರುವ ‘ಮಾರಿಗಡ’ ಚಲನಚಿತ್ರದಲ್ಲಿ ಮಾರೇಶ, ಅನನ್ಯ,ರೂಪಾ, ಶಶಿಕುಮಾರ್, ಮಹೇಶ್, ಅಂಬಿಕಾ ಸೇರಿದಂತೆ ಮುಂತಾದ ಕಲಾವಿದರು ಬಣ್ಣ ಹಚ್ಚಿದ್ದಾರೆ. ವಿಶೇಷವಾಗಿ ಇದರಲ್ಲಿ ನಾಯಕನಾಗಿ ಅಭಿನಯಿಸಿರುವ ಮಾರೇಶ್ ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಕುದರಿಮೋತಿ ಗ್ರಾಮದ ಬಹುರೂಪಿ ಕಲಾವಿದರ (ವೇಷಗಾರ) ಕುಟುಂಬದವರಾಗಿದ್ದು ಭಿಕ್ಷಾಟನೆ ಮೂಲಕ ಕಲಾಪ್ರದರ್ಶನ ಮಾಡಿ ಜೀವನ ನಡೆಸುತ್ತಿದ್ದಾರೆ. ರಾಮಾಯಣ, ಮಹಾಭಾರತದಲ್ಲಿನ ಪಾತ್ರಗಳ ವೇಷಧರಿಸಿ ಊರೂರು ಅಲೆದು ಕಲಾಪ್ರದರ್ಶನ ನೀಡುತ್ತಿದ್ದ ಮಾರೇಶ್ ಈ ಚಿತ್ರದ ಮೂಲಕ ಮೊದಲಸಲ ನಾಯಕನಟರಾಗಿ ಅದ್ಭುತ ಅಭಿನಯ ನೀಡಿದ್ದಾರೆ.

ಚಿತ್ರವು ಯುವಜನರ ಜೀವನದಲ್ಲಿ ಎದುರಾಗುವ ಅನಿರೀಕ್ಷಿತ ಘಟನೆಗಳಿಗೆ ಯಾವರೀತಿಯಾಗಿ ಸ್ಪಂದಿಸುತ್ತಾರೆಂದು ತೋರಿಸಲಾಗಿದೆ. ದಾಂಡೇಲಿ, ಉಳುವಿ, ಹುಬ್ಬಳ್ಳಿ-ಧಾರವಾಡ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಚಿತ್ರವು ಅದ್ಭುತವಾಗಿ ಮೂಡಿಬಂದಿದ್ದು ಪ್ರತಿಯೊಬ್ಬರಿಗೂ ಇಷ್ಟವಾಗಲಿದೆ , ‘ಮಾರಿಗಡ’ ಚಿತ್ರದಲ್ಲಿ ಐದು ಹಾಡುಗಳಿವೆ.ಸಂಗೀತ ಸಂಯೋಜನೆ ವಿನಯ ವಿವೇಕ ಮಾಡಿದ್ದಾರೆ.

Also read: ಆರೋಗ್ಯವಂತ 4 ಮಕ್ಕಳು ಮತ್ತು ತಾಯಿಗೆ ಸಂತಸದಿಂದ ಬೀಳ್ಕೊಟ್ಟ ಸರ್ಜಿ ಆಸ್ಪತ್ರೆಯ ಸಿಬ್ಬಂದಿ

ವಿಜಯಪ್ರಕಾಶ, ಅನುರಾಧಭಟ್ ,ಸಂಚಿತ ಹೆಗಡೆ ಹಾಡುಗಳನ್ನು ಹಾಡಿದ್ದಾರೆ. ಹಾಡುಗಳನ್ನು ಈ ತಿಂಗಳದೊಳಗೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ತಾಂತ್ರಿಕವರ್ಗದಲ್ಲಿ ಛಾಯಾಗ್ರಹಣ ರಘು ರೂಗಿ, ಸಾಹಿತ್ಯ ವಿಶ್ವನಾಥ ಎಂ, ಪತ್ರಿಕಾಸಂಪರ್ಕ ಡಾ.ಪ್ರಭು ಗಂಜಿಹಾಳ, ಡಾ.ವೀರೇಶ್ ಹಂಡಗಿ, ಸಂಕಲನ ದರ್ಶನ ಕುಲಕರ್ಣಿ, ಕೊರಿಯೋಗ್ರಫಿ ವಿ.ನಾಗೇಶ್, ಡಿಆಯ್ ದರ್ಶನ ಕುಲಕರ್ಣಿ, ಸಹ ನಿರ್ದೇಶನ ರಾಕೇಶ್ ಅವರಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಟ ಮಾರೇಶ ದುಪಮ್, ನಾಟಿ ರೂಪಾ, ಶಶಿಕುಮಾರ್, ಡಾ.ವೀರೇಶ್ ಹಂಡಗಿ, ಸಂಕಲನಕಾರ ದರ್ಶನ ಕುಲಕರ್ಣಿ ಸೇರಿದಂತೆ ಮುಂತಾದವರು ಇದ್ದರು.

ವರದಿ: ಡಾ.ಪ್ರಭು ಗಂಜಿಹಾಳ-9448775346

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ‘ಮಾರಿಗಡ’HubliKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMaarigada MovieNewsinKannadaNewsKannadaಹುಬ್ಬಳ್ಳಿ
Previous Post

ಆರೋಗ್ಯವಂತ 4 ಮಕ್ಕಳು ಮತ್ತು ತಾಯಿಗೆ ಸಂತಸದಿಂದ ಬೀಳ್ಕೊಟ್ಟ ಸರ್ಜಿ ಆಸ್ಪತ್ರೆಯ ಸಿಬ್ಬಂದಿ

Next Post

ರೈತರು ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಪವಿತ್ರಾ ರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರೈತರು ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಪವಿತ್ರಾ ರಾಮಯ್ಯ

Discussion about this post

http://www.kreativedanglings.com/

Recent News

ಮುಸ್ಲಿಂ ವ್ಯಕ್ತಿಯ ಕೊಲೆಯಾಗಿದ್ದರೆ ಶಾಂತಿಯ ಮಾತನ್ನಾಡುತ್ತಿದ್ದಿರಾ? ರಾಹುಲ್ ಗಾಂಧಿಗೆ ಈಶ್ವರಪ್ಪ ಪ್ರಶ್ನೆ

June 29, 2022

ಕನ್ಹಯ್ಯಾರ ಕೊಲೆಗಡುಕರನ್ನು ಗುಂಡಿಟ್ಟು ಸಾಯಿಸಿ: ಶಾಸಕ ಈಶ್ವರಪ್ಪ ತೀವ್ರ ಕಿಡಿ

June 29, 2022

ಜೆಎನ್‌ಎನ್‌ಇ ಕಾಲೇಜಿನಲ್ಲಿ ಮಲೆನಾಡಿನ ವೈಭವದ ಪರಂಪರೆ ಅನಾವರಣ…

June 29, 2022

ಮುಖ್ಯ ರಸ್ತೆಯಲ್ಲಿದ್ದ ಗುಂಡಿಗಳನ್ನು ಮುಚ್ಚಿದ ಚಳ್ಳಕೆರೆ ತಹಶೀಲ್ದಾರ್ : ಸಾರ್ವಜನಿಕರ ಮೆಚ್ಚುಗೆ

June 29, 2022
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ. ಸುದರ್ಶನ್ ಆಚಾರ್
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಸ್ಲಿಂ ವ್ಯಕ್ತಿಯ ಕೊಲೆಯಾಗಿದ್ದರೆ ಶಾಂತಿಯ ಮಾತನ್ನಾಡುತ್ತಿದ್ದಿರಾ? ರಾಹುಲ್ ಗಾಂಧಿಗೆ ಈಶ್ವರಪ್ಪ ಪ್ರಶ್ನೆ

June 29, 2022

ಕನ್ಹಯ್ಯಾರ ಕೊಲೆಗಡುಕರನ್ನು ಗುಂಡಿಟ್ಟು ಸಾಯಿಸಿ: ಶಾಸಕ ಈಶ್ವರಪ್ಪ ತೀವ್ರ ಕಿಡಿ

June 29, 2022

ಜೆಎನ್‌ಎನ್‌ಇ ಕಾಲೇಜಿನಲ್ಲಿ ಮಲೆನಾಡಿನ ವೈಭವದ ಪರಂಪರೆ ಅನಾವರಣ…

June 29, 2022
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!