No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

‘ಮಾರ್ಗದರ್ಶಕ್’ | ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ಮಾರ್ಟ್ ಡಿಜಿಟಲ್ ನ್ಯಾವಿಗೇಶನ್ ವ್ಯವಸ್ಥೆ

kalpa News by kalpa News
May 30, 2025
in ಹುಬ್ಬಳ್ಳಿ-ಧಾರವಾಡ
0
‘ಮಾರ್ಗದರ್ಶಕ್’ | ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ಮಾರ್ಟ್ ಡಿಜಿಟಲ್ ನ್ಯಾವಿಗೇಶನ್ ವ್ಯವಸ್ಥೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |              

ಪ್ರಯಾಣಿಕರ ಅನುಕೂಲತೆಗಾಗಿ ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವು ಮಹತ್ತರ ಹೆಜ್ಜೆ ಇಟ್ಟಿದ್ದು, ಎಸ್‌ಎಸ್‌ಎಸ್-ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ #Hubli Railway Station ‘ಮಾರ್ಗದರ್ಶಕ್’ #Margadarshak ಎಂಬ ಡಿಜಿಟಲ್ ನಕ್ಷೆ ಹಾಗೂ ನ್ಯಾವಿಗೇಶನ್ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ.

ಇದು ಬಳಕೆದಾರ ಸ್ನೇಹಿಯಾಗಿದ್ದು, ನಿಲ್ದಾಣದ ಪ್ರವೇಶದ ಬಳಿ 43 ಇಂಚಿನ ಟಚ್‌ಸ್ಕ್ರೀನ್ ಕಿಯೋಸ್ಕ್ ಅಳವಡಿಸಲಾಗಿದೆ. ಈ ಕಿಯೋಸ್ಕ್ ಮೂಲಕ ಪ್ರಯಾಣಿಕರು ನಿಲ್ದಾಣದ ನಕ್ಷೆಯನ್ನು ಬಳಸಿಕೊಂಡು ಪ್ಲಾಟ್‌ಫಾರ್ಮ್‌ಗಳು, ಮೆಟ್ಟಿಲು ಸೇತುವೆಗಳು, ಎಸ್ಕಲೇಟರ್‌ಗಳು, ಕುಡಿಯುವ ನೀರಿನ ಸೌಲಭ್ಯ, ನಿರೀಕ್ಷಣಾ ಕೊಠಡಿಗಳು, ಆಹಾರ ಮಳಿಗೆಗಳು ಮತ್ತು ಇತರ ಸೌಲಭ್ಯಗಳನ್ನು ಸುಲಭವಾಗಿ ಕಂಡುಹಿಡಿಯಬಹುದು – ಇದು ನಿಲ್ದಾಣದೊಳಗಿನ ಗೂಗಲ್ ಮ್ಯಾಪ್  ನಂತೆ ಕಾರ್ಯನಿರ್ವಹಿಸುತ್ತದೆ.
ಮಾರ್ಗದರ್ಶಕ್‌ನ ಪ್ರಮುಖ ವೈಶಿಷ್ಟ್ಯಗಳು:

  • 24/7 ಕಾರ್ಯನಿರ್ವಹಿಸುವ ಸ್ವಸಹಾಯ ಪದ್ಧತಿಯ ಟಚ್‌ಸ್ಕ್ರೀನ್ ಕಿಯೋಸ್ಕ್
  • ಕನ್ನಡ, ಹಿಂದಿ ಮತ್ತು ಇಂಗ್ಲಿಷ್ ಬಹು-ಭಾಷೀಯ ವ್ಯವಸ್ಥೆ
  • ವೈಯಕ್ತೀಕರಿಸಿದ ನ್ಯಾವಿಗೇಷನ್ ನೊಂದಿಗೆ ನಿಲ್ದಾಣದ ವರ್ಚುವಲ್ ಟೂರ‍್
  • ನಿಲ್ದಾಣದ ವಿವಿಧ ಭಾಗಗಳಲ್ಲಿ ಕ್ಯೂಆರ್ ಕೋಡ್‌ಗಳ ಮೂಲಕ ಮೊಬೈಲ್‌ನಲ್ಲಿಯೂ ಮಾರ್ಗದರ್ಶಕ್’ – ಸ್ಮಾರ್ಟ್ ಡಿಜಿಟಲ್ ನ್ಯಾವಿಗೇಶನ್ ವ್ಯವಸ್ಥೆ ಬಳಕೆ ಮಾಡಬಹುದಾಗಿದೆ

ಪ್ರಯಾಣಿಕರು ತಮ್ಮ ಮೊಬೈಲ್‌ ಫೋನ್ ಮೂಲಕ ಕ್ಯೂಆರ್ ಕೋಡ್ ಅನ್ನುಸ್ಕ್ಯಾನ್ ಮಾಡಿ ನಕ್ಷೆಗೆ ಪ್ರವೇಶ ಪಡೆದು, ತಮ್ಮ ಸ್ಥಳವನ್ನು ಗುರುತಿಸಿ, ನಿಲ್ದಾಣದೊಳಗೆ ಸುಲಭವಾಗಿ ಸಂಚರಿಸಬಹುದು.
ಈ ಸ್ಮಾರ್ಟ್ ವ್ಯವಸ್ಥೆಯ ಉದ್ದೇಶ: ಗೊಂದಲ ತಪ್ಪಿಸುವುದು, ಸಮಯ ಉಳಿಸುವುದು ಮತ್ತು ಒಟ್ಟಾರೆ ಪ್ರಯಾಣಿಕರ ಅನುಭವವನ್ನು ಉತ್ತಮಗೊಳಿಸುವುದು. ಹಬ್ಬಳ್ಳಿ ವಿಭಾಗವು ಈ ಸೌಲಭ್ಯವನ್ನು ಭವಿಷ್ಯದಲ್ಲಿ ಧಾರವಾಡ, ಬೆಳಗಾವಿ, ಬಳ್ಳಾರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಾಪುರ ಮತ್ತು ವಾಸ್ಕೊ ಮುಂತಾದ ಪ್ರಮುಖ ನಿಲ್ದಾಣಗಳಿಗೆ ವಿಸ್ತರಿಸುವ ಯೋಜನೆ ಹೊಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: 'ಮಾರ್ಗದರ್ಶಕ್'HubliHubli Railway StationKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMargadarshakNews_in_KannadaNews_Kannadaಹುಬ್ಬಳ್ಳಿಹುಬ್ಬಳ್ಳಿ ರೈಲು ನಿಲ್ದಾಣ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ

Next Post

South Western Railway Introduces ‘Margadarshak’

kalpa News

kalpa News

Next Post
‘ಮಾರ್ಗದರ್ಶಕ್’ | ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ಮಾರ್ಟ್ ಡಿಜಿಟಲ್ ನ್ಯಾವಿಗೇಶನ್ ವ್ಯವಸ್ಥೆ

South Western Railway Introduces 'Margadarshak'

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL