No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Tuesday, April 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ರಾಜ್ಯದ ಹಲವು ನೂತನ ರೈಲು ಮಾರ್ಗ ಕಾಮಗಾರಿ | ಪ್ರಗತಿ ಪರಿಶೀಲಿಸಿದ ಸಚಿವ ಪ್ರಹ್ಲಾದ್ ಜೋಶಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 4, 2025
in ಹುಬ್ಬಳ್ಳಿ-ಧಾರವಾಡ
0
ರಾಜ್ಯದ ಹಲವು ನೂತನ ರೈಲು ಮಾರ್ಗ ಕಾಮಗಾರಿ | ಪ್ರಗತಿ ಪರಿಶೀಲಿಸಿದ ಸಚಿವ ಪ್ರಹ್ಲಾದ್ ಜೋಶಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ನೂತನ ರೈಲು ಮಾರ್ಗ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನುನಡೆಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ #Minister Prahlad Joshi ಅವರು, ಅಧಿಕಾರಿಗಳಿಗೆ ಮಾಹಿತಿ ಪಡೆದುಕೊಂಡರು.

ನೈಋತ್ಯ ರೈಲ್ವೆಯ ಕೇಂದ್ರ ಕಚೇರಿ ರೈಲ್ ಸೌಧದಲ್ಲಿ ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರರೊಂದಿಗೆ ಚಾಲ್ತಿಯಲ್ಲಿರುವ ಹಾಗೂ ಪ್ರಸ್ತಾವಿತ ರೈಲ್ವೆ ಯೋಜನೆಗಳ ಪರಿಶೀಲನಾ ಸಭೆಯನ್ನು ನಡೆಸಿದರು.
ರಾಜ್ಯದ ಪ್ರಮುಖ ರೈಲ್ವೆ ಯೋಜನೆಗಳಾದ ಹುಬ್ಬಳ್ಳಿ-ಅಂಕೋಲಾ ಹೊಸ ಮಾರ್ಗ, ತುಮಕೂರು-ಚಿತ್ರದುರ್ಗ ಹೊಸ ಮಾರ್ಗ, ಧಾರವಾಡ-ಬೆಳಗಾವಿ ಹೊಸ ಮಾರ್ಗ, ಬಾಗಲಕೋಟೆ-ಕುಡಚಿ ಹೊಸ ಮಾರ್ಗ, ಗಡಗ-ವಾಡಿ ಹೊಸ ಮಾರ್ಗಗಳು ಹಾಗೂ ಪ್ರಗತಿಯಲ್ಲಿರುವ ರಸ್ತೆ ಮೇಲ್ಸೇತುವೆಗಳು ಮತ್ತು ಕೆಳಸೇತುವೆಗಳ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿದರು.

ಹೆಚ್ಚುವರಿಯಾಗಿ, ಡಿಸೆಂಬರ್ ಒಳಗೆ ರೈಲ್ವೆ ಮಂಡಳಿಗೆ ಸಲ್ಲಿಸಲಿರುವ ಗಡಗ-ಯಳವಿಗಿ ಹೊಸ ಮಾರ್ಗದ ಬಗ್ಗೆ ಅವರಿಗೆ ಮಾಹಿತಿ ನೀಡಲಾಯಿತು.

ಇನ್ನು, ರೂ. 397 ಕೋಟಿ ವೆಚ್ಚದ ಹುಬ್ಬಳ್ಳಿ ನಿಲ್ದಾಣ ಪುನರಾಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಸುಮಾರು ರೂ. 17,000 ಕೋಟಿ ರೂ. ವೆಚ್ಚದ ಹುಬ್ಬಳ್ಳಿ-ಅಂಕೋಲಾ ಹೊಸ ಮಾರ್ಗ ಯೋಜನೆಯ ವಿವರಗಳನ್ನೂ ಅವರು ಪರಿಶೀಲಿಸಿದರು.
ಇದೇ ವೇಳೆ, 2025ರಲ್ಲಿ ನೈಋತ್ಯ ರೈಲ್ವೆಯ ಹೊಸ ಮಾರ್ಗ ನಿರ್ಮಾಣ, ರೈಲು ದ್ವಿಪಥಿಕರಣ ಹಾಗೂ ರಸ್ತೆ ಮೇಲ್ಸೇತುವೆ ಮತ್ತು ರಸ್ತೆ ಕೆಳಸೇತುವೆ ಕಾಮಗಾರಿಗಳ ಸಾಧನೆಗಳನ್ನು ಪರಿಶೀಲಿಸಿದರು. ರೈಲ್ವೆ ಅಭಿವೃದ್ಧಿ ಕಾಮಗಾರಿಗಳನ್ನು ವೇಗವಾಗಿ ಪೂರ್ಣಗೊಳಿಸುವ ಅಗತ್ಯವನ್ನು ಸಚಿವರು ಒತ್ತಿ ಹೇಳಿ, ಯಾವುದೇ ಅಡೆತಡೆಗಳನ್ನು ನಿವಾರಿಸಲು ಕೇಂದ್ರ ಸರ್ಕಾರದಿಂದ ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.

ಪ್ರಮುಖವಾಗಿ, ಅಳನಾವರ (17.2 ಕೋಟಿ), ಬಾದಾಮಿ (15.1 ಕೋಟಿ), ಕೊಪ್ಪಳ (21.14 ಕೋಟಿ) ಮತ್ತು ಬಂಟ್ವಾಳ (26.18 ಕೋಟಿ) ರೈಲು ನಿಲ್ದಾಣಗಳಲ್ಲಿ ಅಮೃತ ಭಾರತ ಸ್ಟೇಷನ್ ಯೋಜನೆ (ಅಆಖಖ) ಅಡಿಯಲ್ಲಿ ನಡೆಯುತ್ತಿರುವ ಪ್ರಗತಿಯನ್ನು ಅವರು ಪರಿಶೀಲಿಸಿದರು.
ಸಾರ್ವಜನಿಕ ಹಿತದೃಷ್ಟಿಯಿಂದ ಕೈಗೊಂಡಿರುವ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು.

ಪ್ರಧಾನ ವ್ಯವಸ್ಥಾಪಕರಾದ ಮುಕುಲ್ ಸರನ್ ಮಾಥುರ್ ಅವರು ಸಚಿವರ ಮಾರ್ಗದರ್ಶನವನ್ನು ಅನುಸರಿಸಲಾಗುವುದು ಎಂದು ಭರವಸೆ ನೀಡಿ, ಕರ್ನಾಟಕ ಹಾಗೂ ಈ ಪ್ರದೇಶದ ಹಿತಕ್ಕಾಗಿ ಅಭಿವೃದ್ಧಿ ಯೋಜನೆಗಳನ್ನು ಸಮಯಕ್ಕೆ ಪೂರ್ಣಗೊಳಿಸುವ ನೈಋತ್ಯ ರೈಲ್ವೆಯ ಬದ್ಧತೆಯನ್ನು ಪುನರುಚ್ಚರಿಸಿದರು.

ಹುಬ್ಬಳ್ಳಿ ಸೆಂಟ್ರಲ್ ಶಾಸಕ ಮಹೇಶ್ ತೆಂಗಿನಕಾಯಿ, ಮೇಯರ್ ಜ್ಯೋತಿ ಪಾಟೀಲ, ಆಯುಕ್ತರಾದ ರುದ್ರೇಶ್ ಗಾಳಿ, ಸಹಾಯಕ ಆಯುಕ್ತ ವಿಜಯ್ ಕುಮಾರ್, ಹುಬ್ಬಳ್ಳಿ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಬೆಲಾ ಮೀನಾ, ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಯ ಹಿರಿಯ ಅಧಿಕಾರಿಗಳು ಹಾಗೂ ನೈಋತ್ಯ ರೈಲ್ವೆಯ ಮುಖ್ಯ ವಿಭಾಗಾಧಿಕಾರಿಗಳು ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: HubliKannada NewsKannada News LiveKannada News OnlineKannada News WebsiteKannada WebsiteLatest News KannadaMinister Prahlad JoshiNews in KannadaNews Kannadaಕೇಂದ್ರ ಸಚಿವ ಪ್ರಹ್ಲಾದ್ ಜೋಷಿಹುಬ್ಬಳ್ಳಿ
Share196Tweet123Send
Previous Post

ಇನ್ನೊಬ್ಬರಿಗೆ ಕಷ್ಟ ಕೊಟ್ಟು ಖುಷಿ ಪಡುವವರು ರಕ್ಕಸರು: ರಾಮಚಂದ್ರಾಪುರ ಶ್ರೀ

Next Post

30ನೇ ಫೆನೆಸ್ಟಾ ಓಪನ್ ರಾಷ್ಟ್ರೀಯ ಟೆನಿಸ್ ಚಾಂಪಿಯನ್‌ಶಿಪ್‌ನಲ್ಲಿ ಸೆಮಿಫೈನಲ್ ತಲುಪಿದ ಕರ್ನಾಟಕದ ಸೋಹಾ ಸಾದಿಕ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
30ನೇ ಫೆನೆಸ್ಟಾ ಓಪನ್ ರಾಷ್ಟ್ರೀಯ ಟೆನಿಸ್ ಚಾಂಪಿಯನ್‌ಶಿಪ್‌ನಲ್ಲಿ ಸೆಮಿಫೈನಲ್ ತಲುಪಿದ ಕರ್ನಾಟಕದ ಸೋಹಾ ಸಾದಿಕ್

30ನೇ ಫೆನೆಸ್ಟಾ ಓಪನ್ ರಾಷ್ಟ್ರೀಯ ಟೆನಿಸ್ ಚಾಂಪಿಯನ್‌ಶಿಪ್‌ನಲ್ಲಿ ಸೆಮಿಫೈನಲ್ ತಲುಪಿದ ಕರ್ನಾಟಕದ ಸೋಹಾ ಸಾದಿಕ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಯುವಕರಲ್ಲಿ ಉದ್ಯಮಶೀಲತಾ ಮನೋಭಾವ ಬೆಳೆಸುವುದು ಅತ್ಯಗತ್ಯ: ಆಶಿಶ್ ತ್ರಿಪಾಠಿ

ಯುವಕರಲ್ಲಿ ಉದ್ಯಮಶೀಲತಾ ಮನೋಭಾವ ಬೆಳೆಸುವುದು ಅತ್ಯಗತ್ಯ: ಆಶಿಶ್ ತ್ರಿಪಾಠಿ

April 7, 2026
ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ

ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ

April 7, 2026
ಪರಿಸರ ಪ್ರೇಮಿ ಉದ್ಯಮಿ ಡಾ.  ಬಿ ಎಂ ಫಾರೂಕ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

ಪರಿಸರ ಪ್ರೇಮಿ ಉದ್ಯಮಿ ಡಾ.  ಬಿ ಎಂ ಫಾರೂಕ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

April 7, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL