No Result
View All Result
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!
English Articles

India Dominates World Yogasana Championship 2026, Wins 5 Golds on Opening Day

by ಕಲ್ಪ ನ್ಯೂಸ್
June 6, 2026
0

Kalpa Media House  |  Ahmedabad  | Host nation India made a dominant start at the inaugural World Yogasana Championship 2026,...

Read moreDetails
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗಮನಿಸಿ! ನೈಋತ್ಯ ರೈಲ್ವೆಯ ಕೆಲವು ರೈಲು ಮಾರ್ಗ ಬದಲು, ಈ ರೈಲು ಒಂದು ದಿನ ರದ್ದು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 3, 2025
in Small Bytes, ರಾಷ್ಟ್ರೀಯ
0
ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ನೈಋತ್ಯ ರೈಲ್ವೆಯ #SouthWesternRailway ವ್ಯಾಪ್ತಿಯಲ್ಲಿನ ಹಲವು ರೈಲುಗಳಲ್ಲಿ ಮಾರ್ಗ ಬದಲಾವಣೆ, ಒಂದು ರೈಲು ರದ್ದತಿ, ರೈಲುಗಳ ನಿಯಂತ್ರಣ ಹಾಗೂ ರೈಲುಗಳ ಮರು ವೇಳಾಪಟ್ಟಿಯಲ್ಲಿ ಪ್ರಕಟಿಸಲಾಗಿದೆ.

ಯಾವ ರೈಲುಗಳಲ್ಲಿ ಬದಲಾವಣೆ?
ಮಾರ್ಗ ಬದಲಾವಣೆ: ರೈಲು ಸಂಖ್ಯೆ 06246 ಹರಿಹರ-ಹೊಸಪೇಟೆ #Hospet ಪ್ಯಾಸೆಂಜರ್ ರೈಲು ಜನವರಿ 07, 14, 21 ಮತ್ತು 28, 2025 ರಿಂದ ಹರಿಹರ, ಅಮರಾವತಿ ಕಾಲೋನಿ ತೆಲಿಗಿ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಈ ರೈಲು ದಾವಣಗೆರೆ #Davanagere ಮತ್ತು ತೋಳಹುಣಸೆ ನಿಲ್ದಾಣಗಳಲ್ಲಿ ತನ್ನ ನಿಯಮಿತ ನಿಲುಗಡೆಯನ್ನು ತಪ್ಪಿಸುತ್ತದೆ.

ರೈಲುಗಳ ರದ್ದತಿ: ರೈಲು ಸಂಖ್ಯೆ 06245 ಹೊಸಪೇಟೆ – ಹರಿಹರ ಪ್ಯಾಸೆಂಜರ್ ರೈಲು ಫೆಬ್ರವರಿ 03, 2025 ರಂದು ಒಂದು ದಿನ ರದ್ದಾಗಲಿದೆ.
ರೈಲು ಸಂಖ್ಯೆ 06246 ಹರಿಹರ- ಹೊಸಪೇಟೆ ಪ್ಯಾಸೆಂಜರ್ ರೈಲು ಫೆಬ್ರವರಿ 04, 2025 ರಂದು ಒಂದು ದಿನ ರದ್ದಾಗಲಿದೆ.

ರೈಲುಗಳ ನಿಯಂತ್ರಣ: ರೈಲು ಸಂಖ್ಯೆ 16213 ಅರಸೀಕೆರೆ – ಹುಬ್ಬಳ್ಳಿ ಡೈಲಿ ಎಕ್ಸ್’ಪ್ರೆಸ್ ರೈಲು ಜನವರಿ 7 21, 2025 ರಂದು ಮಾರ್ಗ ಮಧ್ಯದಲ್ಲಿ 75 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ರೈಲು ಸಂಖ್ಯೆ 16213 ಅರಸೀಕೆರೆ -ಹುಬ್ಬಳ್ಳಿ ಡೈಲಿ ಎಕ್ಸ್’ಪ್ರೆಸ್ ರೈಲು ಫೆಬ್ರವರಿ 4 ರಂದು ಮಾರ್ಗ ಮದ್ಯದಲ್ಲಿ 60 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ರೈಲುಗಳ ಮರು ವೇಳಾಪಟ್ಟಿ: ರೈಲು ಸಂಖ್ಯೆ 06246 ಹರಿಹರ-ಹೊಸಪೇಟೆ ಡೈಲಿ ಪ್ಯಾಸೆಂಜರ್ ರೈಲು ಫೆಬ್ರವರಿ 11, 2025 ರಂದು ಹರಿಹರ ನಿಲ್ದಾಣದಿಂದ 45 ನಿಮಿಷ ತಡವಾಗಿ ಹೊರಡಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: DavanagereHariharaHospetHubliIndian RailwayIRCTCSouth Western Railwayದಾವಣಗೆರೆನೈಋತ್ಯ ರೈಲ್ವೆಹರಿಹರಹುಬ್ಬಳ್ಳಿಹೊಸಪೇಟೆ
Share196Tweet123Send
Previous Post

ಬದಲಿ ದಾರಿಯಲ್ಲಿ ಚಲಿಸಿದ ಚಾಲಕ | ಚಲಿಸುತ್ತಿದ್ದ ಆಟೋದಿಂದ ಜಿಗಿದ ಮಹಿಳೆ | ನಂತರ ಆಗಿದ್ದೇನು?

Next Post

ಚೀನಾದಲ್ಲಿ ಕೊರೋನಾ ಮಾದರಿ ವೈರಸ್ ಸ್ಪೋಟ | ಭಾರತ ಸರ್ಕಾರದ ಮಹತ್ವದ ಮಾಹಿತಿಯೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಚೀನಾದಲ್ಲಿ ಕೊರೋನಾ ಮಾದರಿ ವೈರಸ್ ಸ್ಪೋಟ | ಭಾರತ ಸರ್ಕಾರದ ಮಹತ್ವದ ಮಾಹಿತಿಯೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಬಂಗಾರದ ನಾಣ್ಯ ಮೋಸ: ಅರ್ಧ ಕೆಜಿ ಬಂಗಾರ ಹೆಸರಿನಲ್ಲಿ ₹10 ಲಕ್ಷ ದೋಚಿದ ಗ್ಯಾಂಗ್!

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

June 6, 2026
ವೈಮಾನಿಕ ದಾಳಿಯಾದರೆ ತುರ್ತು ಸೇವೆ, ರಕ್ಷಣೆ ಹೇಗಿರುತ್ತೆ? ಶಿವಮೊಗ್ಗದಲ್ಲಿ ನಡೆದ ಅಣುಕು ಪ್ರದರ್ಶನ ಹೇಗಿತ್ತು?

ವೈಮಾನಿಕ ದಾಳಿಯಾದರೆ ತುರ್ತು ಸೇವೆ, ರಕ್ಷಣೆ ಹೇಗಿರುತ್ತೆ? ಶಿವಮೊಗ್ಗದಲ್ಲಿ ನಡೆದ ಅಣುಕು ಪ್ರದರ್ಶನ ಹೇಗಿತ್ತು?

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL