No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಡಾ. ಗಂಜಿಹಾಳ, ಡಾ. ಹಂಡಿಗಿ ಅವರಿಗೆ ಸಾರ್ವಭೌಮ ಪ್ರಶಸ್ತಿ

kalpa News by kalpa News
April 4, 2023
in ಹುಬ್ಬಳ್ಳಿ-ಧಾರವಾಡ
0
ಡಾ. ಗಂಜಿಹಾಳ, ಡಾ. ಹಂಡಿಗಿ ಅವರಿಗೆ ಸಾರ್ವಭೌಮ ಪ್ರಶಸ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಹುಬ್ಬಳ್ಳಿ  |

ಕರ್ನಾಟಕ ಚಲನಚಿತ್ರ ಮತ್ತು ಕಿರುಚಿತ್ರ ಕಲಾವಿದರ ಕ್ಷೇಮಾಭಿವೃದ್ಧಿ ಮಂಡಳಿ ಹಾಗೂ ಚೇತನ ಫೌಂಡೇಷನ್ ಹುಬ್ಬಳ್ಳಿ ಇವರ ಸಹಯೋಗದೊಂದಿಗೆ ಧಾರವಾಡದ ರಂಗಾಯಣದಲ್ಲಿ ಮೂರುದಿನಗಳ ಕಾಲ ನಡೆದ ಕರ್ನಾಟಕ ಚಲನಚಿತ್ರೋತ್ಸವದಲ್ಲಿ ಸಿನಿಮಾ ಪತ್ರಿಕೋದ್ಯಮ ಹಾಗೂ ಪ್ರಚಾರ ಸೇವೆಗಾಗಿ ಪುನಿತರಾಜ್‌ಕುಮಾರ ನೆನಪಿಗಾಗಿ ನೀಡುವ ‘ಸಾರ್ವಭೌಮ ಪ್ರಶಸ್ತಿ’ಯನ್ನು ಗದಗ ನಗರದ ಡಾ.ಪ್ರಭು ಗಂಜಿಹಾಳ, ಹುಬ್ಬಳ್ಳಿಯ ಡಾ.ವೀರೇಶ ಹಂಡಗಿ ಅವರಿಗೆ ನೀಡಿ ಗೌರವಿಸಲಾಯಿತು.

ಚಂದ್ರಶೇಖರ ಮಾಡಲಗೇರಿಯವರು ಮಾತನಾಡಿ ಉತ್ತರ ಕರ್ನಾಟಕದವರೇ ಅದ ಇವರು ಕೇವಲ ಎರಡು-ಮೂರು ವರ್ಷಗಳ ಅವಧಿಯಲ್ಲಿ ಕನ್ನಡ, ತಮಿಳು, ತೆಲಗು ಸೇರಿದಂತೆ ಇಪ್ಪತೈದಕ್ಕೂ ಹೆಚ್ಚು ಚಲನಚಿತ್ರಗಳು, ಕಿರುಚಿತ್ರಗಳು, ಸಾಕ್ಷಚಿತ್ರಗಳಿಗೆ ಪ್ರಚಾರ ನೀಡಿದ್ದು, ಉತ್ತರ ಕರ್ನಾಟಕದ ಪತ್ರಿಕಾ ಸಂಪರ್ಕ, ಚಲನಚಿತ್ರ ಪ್ರಚಾರಕಲೆ, ಪಿ.ಆರ್.ಓ ಆಗಿ ಜೊತೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಚಾರಕಾರ್ಯದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಚಿತ್ರತಂಡಗಳಿಂದ ಯಾವ ಫಲಾಫೇಕ್ಷೆ ಇಲ್ಲದೆ ರಾಜ್ಯ, ಹೊರರಾಜ್ಯಗಳಲ್ಲೂ ಚಲನಚಿತ್ರಗಳ ಸುದ್ದಿಯನ್ನು ಮುಟ್ಟಿಸುವ ಕಾರ್ಯವನ್ನು ಮಾಡುತ್ತಿದ್ದು ಕಲಾವಿದರು, ತಂತ್ರಜ್ಞರು, ನಿರ್ಮಾಪಕ, ನಿರ್ದೇಶಕರನ್ನು ಪ್ರೋತ್ಸಾಹಿಸುತ್ತಿದ್ದಾರೆ. ಇದಕ್ಕಾಗಿ ನಾವು ‘ಸಾರ್ವಭೌಮ ಪ್ರಶಸ್ತಿ’ಗೆ ಆಯ್ಕೆ ಮಾಡಿದ್ದೇವೆ ಎಂದರು.
ಡಾ.ಗಂಜಿಹಾಳ ಮಾತನಾಡಿ, ರಾಜ್ಯದ ಎಲ್ಲ ಮಾಧ್ಯಮದ ಬಂಧುಗಳು ನಮ್ಮ ಸುದ್ದಿಯನ್ನು ಪ್ರಕಟಿಸಿ ಪ್ರೋತ್ಸಾಹಿಸುತ್ತಿದ್ದಾರೆ. ಇದು ನಮಗೆ ಸಲ್ಲಬೇಕಾದ ಪ್ರಶಸ್ತಿ ಅಲ್ಲ. ಆ ಎಲ್ಲ ಸಂಪಾದಕರು, ಮಾಧ್ಯಮದ ಬಂಧು, ಮಿತ್ರರಿಗೆ ಸಲ್ಲಬೇಕಾದದ್ದು ಎಂದರು.

ಡಾ.ವೀರೇಶ ಅವರು ಸಿನಿಮಾಕ್ಕೆ ಪ್ರಚಾರ ಹೆಚ್ಚು ಅಗತ್ಯ. ಇನ್ನೂ ಕೆಲವರಿಗೆ ಅದರ ಬಗ್ಗೆ ನಿರ್ಲಕ್ಷವಿದೆ. ಚಲನಚಿತ್ರದ ಕುರಿತು ಅಬಿಮಾನಿಗಳು, ಪ್ರೇಕ್ಷಕರಿಗೆ ಸುದ್ದಿ ತಲುಪಿಸಿ ಅವರನ್ನು ಚಿತ್ರಮಂದಿರಗಳತ್ತ ಸೆಳೆಯುವಂತ ಕಾರ್ಯ ಅಗಬೇಕಿದೆ ಎಂದರು.

ಕಲಾಪೋಷಕರಮಠ ಸಿದ್ಧನಕೊಳ್ಳದ ಶಿವಕುಮಾರ ಸ್ವಾಮೀಜಿಯವರು ಸಾನಿಧ್ಯ ವಹಿಸಿ ಉತ್ತರ ಕರ್ನಾಟಕದ ಈ ಇಬ್ಬರೂ ಪ್ರಚಾರಕರಿಂದ ಇನ್ನೂ ಹೆಚ್ಚಿನ ಚಲನಚಿತ್ರಗಳು ಪ್ರಚಾರ ಪಡೆದುಕೊಳ್ಳಲಿ. ಅವರ ಕಾರ್ಯವನ್ನೂ ಚಿತ್ರನಿರ್ಮಾಪಕರು, ನಿರ್ದೇಶಕರು ಬಳಸಿಕೊಳ್ಳಲಿ ಎಂದರು.
ಜನಪ್ರಿಯ ಯುವ ನಾಯಕರು, ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ರಿ) ಕಾರ್ಯದರ್ಶಿ ಮಂಜುನಾಥ ಹಗೇದಾರ , ಚಲನಚಿತ್ರ ನಿರ್ದೇಶಕ ಸುರೇಶ ಹೆಬ್ಳೀಕರ್, ಚಿತ್ರಸಾಹಿತಿ ಮನ್ವರ್ಷಿ ನವಲಗುಂದ, ಚಿತ್ರ ನಿರ್ದೇಶಕ ಅರವಿಂದ ಮುಳಗುಂದ, ನಟಿ ಲಕ್ಷಿತಾ, ಚಿತ್ರನಿರ್ದೇಶಕ ಮಂಜು ಪಾಂಡವಪುರ , ಕಾದಂಬರಿಕಾರ ನಟ ರಾಜು ಗಡ್ಡಿ, ನಿಂಗರಾಜ ಸಿಂಗಾಡಿ, ಮಲ್ಯ ಬಾಗಲಕೋಟ, ಸೇರಿದಂತೆ ಅನೇಕ ಕಿರುಚಿತ್ರ, ಚಲನಚಿತ್ರಗಳಿಗೆ ಸಂಬಂಧಿಸಿದ ಕಿರುಚಿತ್ರಗಳ ನಟ ನಟಿಯರು, ನಿರ್ದೇಶಕರು, ತಂತ್ರಜ್ಞರು ಉಪಸ್ಥಿತರಿದ್ದರು.

ವರದಿ: ಡಾ.ಪ್ರಭು ಗಂಜಿಹಾಳ, ಮೊ: 9448775346
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HubliKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಹುಬ್ಬಳ್ಳಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದ ಇಂದಿನ ಸುದ್ಧಿಗಳು| ಎ.8ರಂದು ಪೂರ್ಣಚಂದ್ರ ತೇಜಸ್ವಿಯವರ ‘ಅಣ್ಣನ ನೆನಪು’ ನಾಟಕ ಪ್ರದರ್ಶನ

Next Post

ಚೆಕ್ ಪೋಸ್ಟ್ ವಾಹನ ತಪಾಸಣೆ: 20ಲಕ್ಷಕ್ಕೂ ಹೆಚ್ಚು ಮೌಲ್ಯದ ಬಟ್ಟೆ, ದಿನಸಿ ಸಾಮಾನುಗಳು ವಶಕ್ಕೆ

kalpa News

kalpa News

Next Post
ಚೆಕ್ ಪೋಸ್ಟ್ ವಾಹನ ತಪಾಸಣೆ: 20ಲಕ್ಷಕ್ಕೂ ಹೆಚ್ಚು ಮೌಲ್ಯದ ಬಟ್ಟೆ, ದಿನಸಿ ಸಾಮಾನುಗಳು ವಶಕ್ಕೆ

ಚೆಕ್ ಪೋಸ್ಟ್ ವಾಹನ ತಪಾಸಣೆ: 20ಲಕ್ಷಕ್ಕೂ ಹೆಚ್ಚು ಮೌಲ್ಯದ ಬಟ್ಟೆ, ದಿನಸಿ ಸಾಮಾನುಗಳು ವಶಕ್ಕೆ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL