Saturday, October 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಧಾರವಾಡ

ತುಮಕೂರು-ಚಿತ್ರದುರ್ಗ, ಬಾಗಲಕೋಟೆ-ಕುಡಚಿ ನೂತನ ರೈಲು ಮಾರ್ಗ ಆರಂಭ ಯಾವಾಗ? ಕೇಂದ್ರ ಗುಡ್ ನ್ಯೂಸ್

October 4, 2025
in ಧಾರವಾಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಮುಂಬರುವ 2026 ರ ವರ್ಷದಲ್ಲಿ ರಾಜ್ಯದಲ್ಲಿ ಎರಡು ನೂತನ ರೈಲು ಮಾರ್ಗ ಆರಂಭವಾಗಿ, ರೈಲು ಸಂಚಾರ ನಡೆಸುವುದು ಬಹುತೇಕ ಖಚಿತವಾಗಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ #Southwestern Railway ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, #Minister Prahlad Joshi 2026ರಲ್ಲಿ ಬಹುತೇಕ ತುಮಕೂರು-ಚಿತ್ರದುರ್ಗ ಹಾಗೂ ಬಾಗಲಕೋಟೆ-ಕುಡಚಿ ನೂತನ ರೈಲು ಮಾರ್ಗ #New Railway Line ಆರಂಭವಾಗಿ, ರೈಲು ಸಂಚಾರ ನಡೆಸಲಿದೆ ಎಂದಿದ್ದರೆ.
ತುಮಕೂರು – ಚಿತ್ರದುರ್ಗ ಮಾರ್ಗದ 28 ಕಿಮೀ ಕಾಮಗಾರಿ ಮಾತ್ರ ಬಾಕಿ ಇದ್ದು, 2026ರ ಫೆಬ್ರವರಿ ಒಳಗೆ ಕಾಮಗಾರಿ ಮುಗಿಯುವ ಸಾಧ್ಯತೆಯಿದೆ. ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾದ ನಂತರ ಧಾರವಾಡ-ಬೆಂಗಳೂರು ಪ್ರಯಾಣದ ಅವಧಿ ಒಂದು ಗಂಟೆ ಕಡಿಮೆಯಾಗಲಿದೆ ಎಂದು ತಿಳಿಸಿದರು.

ಇನ್ನು, ಬಾಗಲಕೋಟೆ – ಕುಡಚಿ ರೈಲು ಮಾರ್ಗದ ನಡುವಿನ ಲೋಕಾಪುರ – ದಾದನಟ್ಟಿ ನಡುವೆ 6.6 ಕಿಮೀ ರೈಲು ಮಾರ್ಗದ ಕಾಮಗಾರಿ ಮಾತ್ರ ಬಾಕಿಯಿದ್ದು, ಇದು 2026ರ ಮಾರ್ಚ್ ಒಳಗೆ ಪೂರ್ಣಗೊಳ್ಳಲಿದೆ ಎಂದರು.

ಇದೇ ವೇಳೆ, ಬಹು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಹುಬ್ಬಳ್ಳಿ – ಅಂಕೋಲಾ ರೈಲ್ವೆ ಯೋಜನೆಗೆ ಅಗತ್ಯವಾಗಿರುವ ಸಲಹೆಯನ್ನು ಅರಣ್ಯ, ಪರಿಸರ ಹಾಗೂ ವನ್ಯಜೀವಿ ಮಂಡಳಿಯಿAದ ಪಡೆಯಲಾಗಿದೆ ಎಂದು ತಿಳಿಸಿದರು.
ಈಗಾಗಲೇ 17,141 ಕೋಟಿ ವೆಚ್ಚದ ಹೊಸ ಡಿಪಿಆರ್ ಕೂಡಾ ಸಲ್ಲಿಸಲಾಗಿದೆ. ಕ್ಯಾಬಿನೆಟ್ ಒಪ್ಪಿಗೆ ಒಂದೇ ಬಾಕಿ ಇದ್ದು, ಒಪ್ಪಿಗೆ ದೊರೆತ ತಕ್ಷಣವೇ ಯೋಜನೆ ಕಾಮಗಾರಿ ಆರಂಭಿಸಲಾಗುವುದು. ಈ ರೈಲ್ವೆ ಯೋಜನೆ ಜಾರಿಯಾದ ಮೇಲೆ ಅಂಕೋಲಾ ಬಳಿ ಬೇಲೆಕೇರಿ ಸೇರಿ ಎರಡು ಕಡೆ ಬಂದರು ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ. ರೈಲ್ವೆ, ರಸ್ತೆ ಹಾಗೂ ವಾಯು ಮಾರ್ಗಕ್ಕಿಂತ ಬಂದರಿನಿAದ ವ್ಯಾಪಾರ, ವಹಿವಾಟು ಹೆಚ್ಚಾಗಲಿದೆ. ಉತ್ತರ ಕರ್ನಾಟಕ ಭಾಗದ ಕೈಗಾರಿಕಾ ಬೆಳವಣಿಗೆಗೆ ಇದು ಅನುಕೂಲವಾಗಲಿದೆ. ಅಲ್ಲದೇ ಉತ್ತರ ಕರ್ನಾಟಕದ ಅಭಿವೃದ್ಧಿ ಬಾಗಿಲು ತೆರೆಯಲಿದೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು.

ಇದೇ ವೇಳೆ, 2025ರಲ್ಲಿ ನೈಋತ್ಯ ರೈಲ್ವೆಯ ಹೊಸ ಮಾರ್ಗ ನಿರ್ಮಾಣ, ರೈಲು ದ್ವಿಪಥಿಕರಣ ಹಾಗೂ ರಸ್ತೆ ಮೇಲ್ಸೇತುವೆ ಮತ್ತು ರಸ್ತೆ ಕೆಳಸೇತುವೆ ಕಾಮಗಾರಿಗಳ ಸಾಧನೆಗಳನ್ನು ಪರಿಶೀಲಿಸಿದರು. ರೈಲ್ವೆ ಅಭಿವೃದ್ಧಿ ಕಾಮಗಾರಿಗಳನ್ನು ವೇಗವಾಗಿ ಪೂರ್ಣಗೊಳಿಸುವ ಅಗತ್ಯವನ್ನು ಸಚಿವರು ಒತ್ತಿ ಹೇಳಿ, ಯಾವುದೇ ಅಡೆತಡೆಗಳನ್ನು ನಿವಾರಿಸಲು ಕೇಂದ್ರ ಸರ್ಕಾರದಿಂದ ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.

ಪ್ರಮುಖವಾಗಿ, ಅಳನಾವರ (17.2 ಕೋಟಿ), ಬಾದಾಮಿ (15.1 ಕೋಟಿ), ಕೊಪ್ಪಳ (21.14 ಕೋಟಿ) ಮತ್ತು ಬಂಟ್ವಾಳ (26.18 ಕೋಟಿ) ರೈಲು ನಿಲ್ದಾಣಗಳಲ್ಲಿ ಅಮೃತ ಭಾರತ ಸ್ಟೇಷನ್ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಪ್ರಗತಿಯನ್ನು ಅವರು ಪರಿಶೀಲಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: HubliKannada NewsKannada News LiveKannada News OnlineKannada News WebsiteKannada WebsiteLatest News KannadaMinister Prahlad JoshiNew Railway LineNews in KannadaNews KannadaSouthwestern Railwayನೂತನ ರೈಲು ಮಾರ್ಗನೈಋತ್ಯ ರೈಲ್ವೆಸಚಿವ ಪ್ರಹ್ಲಾದ್ ಜೋಶಿಹುಬ್ಬಳ್ಳಿ
Previous Post

ತಾಳಗುಪ್ಪ-ಬೆಂಗಳೂರು ಎಕ್ಸ್’ಪ್ರೆಸ್ ರೈಲು | ಕುಂಸಿ, ಅರಸಾಳು ಪ್ರಯಾಣಿಕರಿಗೆ ಗುಡ್ ನ್ಯೂಸ್

Next Post

ಪಾನಿಪೂರಿ, ಸ್ಯಾಂಡ್‌ವಿಚ್, ನ್ಯೂಡಲ್ಸ್ | ATNCCಯಲ್ಲಿ ಮನ ಗೆದ್ದ ಹಲವು ಖಾದ್ಯಗಳು | ಏನು ವಿಶೇಷ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪಾನಿಪೂರಿ, ಸ್ಯಾಂಡ್‌ವಿಚ್, ನ್ಯೂಡಲ್ಸ್ | ATNCCಯಲ್ಲಿ ಮನ ಗೆದ್ದ ಹಲವು ಖಾದ್ಯಗಳು | ಏನು ವಿಶೇಷ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕಿಚ್ಚಾಸ್ ಕಿಂಗ್ಸ್ ಬೆಂಗಳೂರು: ತಂಡಕ್ಕೆ ಗೆಲುವು ತಂದು ಕೊಟ್ಟ ಕೈಲ್ ಕುಮಾರನ್ ಮತ್ತು ನೀಲ್ ಜಾನಿ

October 4, 2025

ಪಿಇಎಸ್’ಐಎಂಎಸ್ ಕಾಲೇಜಿನಲ್ಲಿ ಹಣಕಾಸಿನ ಸಾಕ್ಷರತೆ ಕುರಿತ ವಿಶೇಷ ಉಪನ್ಯಾಸ

October 4, 2025

ಸತತ 5ನೆ ಬಾರಿ ಕುವೆಂಪು ವಿವಿ ಪ್ರಾಧ್ಯಾಪಕರ ದಾಖಲೆ | ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

October 4, 2025

ಯಡಿಯೂರಪ್ಪನವರ ಬಗ್ಗೆ ಮಾತನಾಡುವ ಯೋಗ್ಯತೆ ಸಚಿವ ಮಧುಗೆ ಇಲ್ಲ | ಸಂಸದ ರಾಘವೇಂದ್ರ ಚಾಟಿ

October 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಿಚ್ಚಾಸ್ ಕಿಂಗ್ಸ್ ಬೆಂಗಳೂರು: ತಂಡಕ್ಕೆ ಗೆಲುವು ತಂದು ಕೊಟ್ಟ ಕೈಲ್ ಕುಮಾರನ್ ಮತ್ತು ನೀಲ್ ಜಾನಿ

October 4, 2025

ಪಿಇಎಸ್’ಐಎಂಎಸ್ ಕಾಲೇಜಿನಲ್ಲಿ ಹಣಕಾಸಿನ ಸಾಕ್ಷರತೆ ಕುರಿತ ವಿಶೇಷ ಉಪನ್ಯಾಸ

October 4, 2025

ಸತತ 5ನೆ ಬಾರಿ ಕುವೆಂಪು ವಿವಿ ಪ್ರಾಧ್ಯಾಪಕರ ದಾಖಲೆ | ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

October 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!