No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಫೆ.20-21 ರಂದು ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ | ವಿವೇಕ್ ಆಳ್ವಾ

kalpa News by kalpa News
February 18, 2026
in ಶಿಕಾರಿಪುರ
0
ಫೆ.20-21 ರಂದು ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ | ವಿವೇಕ್ ಆಳ್ವಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ನೀಡುವ ಉದ್ದೇಶದಿಂದ ಫೆಬ್ರವರಿ 20, 21ರಂದು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ #JobFair ಆಯೋಜಿಸಲಾಗಿದೆ ಎಂದು ಮೂಡಬಿದರೆ ಆಳ್ವಾಸ್ ಎಜುಕೇಷನ್ ಫೌಂಡೇಶನ್ ಟ್ರಸ್ಟಿ ವಿವೇಕ್ ಆಳ್ವಾ ತಿಳಿಸಿದರು.

ಪಟ್ಟಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ #BSYediyurappa ಜನ್ಮದಿನದ ಪ್ರಯುಕ್ತ ಈ ಉದ್ಯೋಗ ಮೇಳವನ್ನು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಆಶ್ರಯದಲ್ಲಿ ಆಯೋಜಿಸಲಾಗಿದೆ ಎಂದರು.

ಈ ಉದ್ಯೋಗ ಮೇಳದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ನೀಡಲು ಸುಮಾರು 83 ಕಂಪನಿಗಳು ಬರುತ್ತಿವೆ. ವಿದ್ಯಾವಂತ ಯುವಕ-ಯುವತಿಯರಿಗೂ ಹಾಗೂ ಅನಕ್ಷರಸ್ಥರಿಗೂ ಉದ್ಯೋಗವಕಾಶ ನೀಡುವ ನಿಟ್ಟಿನಲ್ಲಿ ಆದ್ಯತೆ ನೀಡಲಾಗಿದೆ. ಈ ಅವಕಾಶವನ್ನು ಜಿಲ್ಲೆಯ ಹಾಗೂ ತಾಲೂಕಿನ ಯುವಕ ಯುವತಿಯರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಆಡಳಿತ ಪ್ರತಿನಿಧಿ ಡಾ.ಜಿ.ಎಸ್. ಶಿವಕುಮಾರ್ ಮಾತನಾಡಿ, ಗ್ರಾಮೀಣ ಪ್ರತಿಭೆಗಳಿಗೆ ಹೊಸ ದಿಕ್ಕು ತೋರಿಸಲು ಈ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದರು.

ಕ್ರಿಯಾಶೀಲ ಸಂಸದರಾದ ಬಿ.ವೈ. ರಾಘವೇಂದ್ರ, ಶಾಸಕರಾದ ಬಿ.ವೈ. ವಿಜಯೇಂದ್ರ ಸಹಕಾರದಿಂದ ಹಾಗೂ ಆಳ್ವಾಸ್ ಎಜುಕೇಷನ್ ಫೌಂಡೇಶನ್ ಟ್ರಸ್ಟಿ ವಿವೇಕ್ ಆಳ್ವಾ ಮಾರ್ಗದರ್ಶನದಲ್ಲಿ ಉದ್ಯೋಗ ಮೇಳ ನಡೆಯುತ್ತಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಸಾವಿರಾರು ಯುವಕ-ಯುವತಿಯರು ಅರ್ಜಿ ಹಾಕಿ ಹೆಸರು ನೋಂದಾಯಿಸಿದ್ದಾರೆ. ಹೆಸರು ನೋದಾಯಿಸದವರು ಕೂಡ ಉದ್ಯೋಗ ಮೇಳದಲ್ಲಿ ನಡೆಯುವ ಸ್ಥಳದಲ್ಲಿ ಹೆಸರು ನೋಂದಾಯಿಸಿ ಪಾಲ್ಗೊಳ್ಳಬಹುದಾಗಿದೆ. ನಿರುದ್ಯೋಗ ಯುವಕ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಉದ್ಯೋಗ ಮೇಳ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕುಮದ್ಚತಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡಾ.ಎಂ. ವೀರೇಂದ್ರ, ಕುಮದ್ವತಿ ಸಿದ್ಧ ಉಡುಪು ತರಬೇತಿ ಕೇಂದ್ರದ ಪ್ರಾಂಶುಪಾಲ ಕೆ.ಎಸ್. ವಿದ್ಯಾಶಂಕರ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: B S YediyurappaJob FairKannada News WebsiteLatest News KannadaShikaripuraShimogaShivamoggaShivamogga Newsಕುಮದ್ವತಿ ಶಿಕ್ಷಣ ಮಹಾವಿದ್ಯಾಲಯನಿರುದ್ಯೋಗಿಬಿ.ಎಸ್. ಯಡಿಯೂರಪ್ಪಬೃಹತ್ ಉದ್ಯೋಗ ಮೇಳಶಿಕಾರಿಪುರ
Share209Tweet131Send
Aniruddha Vasishta S R

Aniruddha Vasishta S R

Editor-in-Chief

Previous Post

ಚಿಕ್ಕೋಡಿ | ಭೀಕರ ರಸ್ತೆ ಅಪಘಾತ | ಒಂದೇ ಕುಟುಂಬದ ಮೂವರು ದಾರುಣ ಸಾವು

Next Post

ಹ್ಯಾಟ್ರಿಕ್ ಹೀರೋ, ರಿಯಲ್ ಸ್ಟಾರ್, ರಾಜ್ ಬಿ ಶೆಟ್ಟಿ – 45 ಚಿತ್ರ ಜೀ಼ ಕನ್ನಡದಲ್ಲಿ | ಯಾವತ್ತು?

kalpa News

kalpa News

Next Post
ಹ್ಯಾಟ್ರಿಕ್ ಹೀರೋ, ರಿಯಲ್ ಸ್ಟಾರ್, ರಾಜ್ ಬಿ ಶೆಟ್ಟಿ – 45 ಚಿತ್ರ ಜೀ಼ ಕನ್ನಡದಲ್ಲಿ | ಯಾವತ್ತು?

ಹ್ಯಾಟ್ರಿಕ್ ಹೀರೋ, ರಿಯಲ್ ಸ್ಟಾರ್, ರಾಜ್ ಬಿ ಶೆಟ್ಟಿ – 45 ಚಿತ್ರ ಜೀ಼ ಕನ್ನಡದಲ್ಲಿ | ಯಾವತ್ತು?

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL