No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೊಳವೆ ಬಾವಿಗಳ ಬೃಹತ್ ಹಗರಣ: ಆರೋಪಿಗಳ ವಿರುದ್ಧ ಎಫ್’ಐಆರ್ ದಾಖಲಿಸಿದ ಎಸಿಬಿ

kalpa News by kalpa News
June 18, 2020
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕೊಳವೆ ಬಾವಿ ಹಾಗೂ ಆರ್’ಒ ಘಟಕಗಳ ಸುಮಾರು 702 ಕೋಟಿ ರೂ.ಗಳ ಹಗರಣಕ್ಕೆ ಸಂಬಂಧಿಸಿದಂತೆ ಮಹಾನಗರಪಾಲಿಕೆಯ ಹೊಸ 5 ವಲಯಗಳಲ್ಲಿ ಕಾರ್ಯ ನಿರ್ವಹಿಸಿದ್ದ ಹಿಂದಿನ ಜಂಟಿ ಆಯುಕ್ತರುಗಳು, ಮುಖ್ಯ ಅಭಿಯಂತರರು ಮತ್ತು ಕಾರ್ಯಪಾಲಕ ಅಭಿಯಂತರರುಗಳ ವಿರುದ್ಧ ಎಸಿಬಿ ಅಧಿಕಾರಿಗಳು ಎಫ್’ಐಆರ್ ದಾಖಲಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೇರಿ ನೀರಿನ ಪೂರೈಕೆ ಅಸಮರ್ಪಕವಾಗಿರುವ ಹೊಸ 5 ವಲಯಗಳಲ್ಲಿ ದಿನ ನಿತ್ಯದ ಸಮಸ್ಯೆಯಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಸದುದ್ದೇಶದಿಂದ 9,588 ಕೊಳವೆ ಬಾವಿಗಳು ಮತ್ತು 976 ಆರ್’ಒ ಘಟಕಗಳಿಗೆ ಅನುಮೋದನೆ ನೀಡಲಾಗಿತ್ತು.

2016-17, 2017-18 ಮತ್ತು 2018-19 ರ ಅವಧಿಯಲ್ಲಿ ರಾಜರಾಜೇಶ್ವರಿ ನಗರ, ಬೊಮ್ಮನಹಳ್ಳಿ, ಮಹದೇವಪುರ, ಯಲಹಂಕ ಮತ್ತು ದಾಸರಹಳ್ಳಿ ಈ 5 ಹೊಸ ವಲಯಗಳಲ್ಲಿರುವ 66 ವಾರ್ಡ್‌ಗಳಿಗೆ ಮಾತ್ರವೇ ಬೋರ್’ವೆಲ್ ಗಳು ಮತ್ತು ಆರ್’ಒ ಘಟಕಗಳಿಗೆ ಒಟ್ಟು 701,34,00,000 ರೂ. ಬಿಡುಗಡೆಯಾಗಿತ್ತು.

ಈ 66 ವಾರ್ಡ್ ಗಳಲ್ಲಿ ಕೊಳವೆ ಬಾವಿ ಕೊರೆಸಲು ಒಟ್ಟು 589,82,00,000 ರೂ. ಬಿಡುಗಡೆಯಾಗಿದೆ ಮತ್ತು ಆರ್’ಒ ಘಟಕಗಳ ನಿರ್ಮಾಣಕ್ಕೆ ಒಟ್ಟು 111,52,00,000 ರೂ. ಬಿಡುಗಡೆಯಾಗಿದೆ ಎಂಬ ಆಘಾತಕಾರಿ ಮಾಹಿತಿ ಆರ್’ಟಿಐ ದಾಖಲೆಗಳಿಂದ ದೊರಕಿತ್ತು.

5 ವಲಯಗಳ 66 ವಾರ್ಡ್ ಗಳಲ್ಲಿ ಪ್ರತಿ ವಾರ್ಡ್ ಒಂದರಲ್ಲಿ ಸರಾಸರಿ 128 ಕೊಳವೆ ಬಾವಿಗಳು ಮತ್ತು 11 ಆರ್’ಒ ಘಟಕಗಳನ್ನು ಅಂದರೆ, ಒಟ್ಟು 8,426 ಕೊಳವೆ ಬಾವಿಗಳನ್ನು ಕೊರೆಸಲಾಗಿದೆ ಮತ್ತು 697 ಆರ್’ಒ ಘಟಕಗಳನ್ನು ನಿರ್ಮಿಸಲಾಗಿದೆ ಎಂಬ ನಂಬಲಸಾಧ್ಯವಾದ ಮಾಹಿತಿ ಆರ್’ಟಿಐ ದಾಖಲೆಗಳಿಂದ ದೊರಕಿತ್ತು.

ಆರ್’ಒ ಘಟಕದ ನಿರ್ಮಾಣಕ್ಕೆ ವಾಸ್ತವವಾಗಿ ತಗಲುವ ವೆಚ್ಛ 7.5 ಲಕ್ಷ ರೂ. ಮಾತ್ರ. ಆದರೆ, ಬಹುತೇಕ ಆರ್’ಒ ಘಟಕಗಳ ನಿರ್ಮಾಣಕ್ಕೆ 16 ಲಕ್ಷ ಬಿಡುಗಡೆ ಮಾಡುವ ಮೂಲಕ ದೊಡ್ಡ ಮಟ್ಟದ ಹಗಲು ದರೋಡೆ ಮಾಡಲಾಗಿರುವ ಅಂಶ ಬೆಳಕಿಗೆ ಬಂದಿತ್ತು.

ಈ ಬೃಹತ್ ಹಗರಣದಲ್ಲಿ ಕೊಳವೆ ಬಾವಿಗಳು ಮತ್ತು ಆರ್’ಒ ಘಟಕಗಳ ಹೆಸರಿನಲ್ಲಿ ಶೇ. 80 ಕ್ಕೂ ಹೆಚ್ಚು ಅನುದಾನವನ್ನು ಲೂಟಿ ಮಾಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದೆ. ಕೊಳವೆ ಬಾವಿಗಳನ್ನು ಕೊರೆಸುವ ಮತ್ತು ಆರ್’ಒ ಘಟಕಗಳನ್ನು ನಿರ್ಮಿಸುವ ಹೆಸರಿನಲ್ಲಿ 400 ಕೋಟಿಗಳಿಗೂ ಹೆಚ್ಚು ಹಣವನ್ನು ಲೂಟಿ ಮಾಡಿರುವ ಬೃಹತ್ ಹಗರಣವನ್ನು ಕೂಡಲೆ ಸಿಬಿಐ ಅಥವಾ ಸಿಐಡಿ ತನಿಖೆಗೆ ವಹಿಸಬೇಕೆಂದು ಈ ಹಿಂದೆ ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕರು ಹಾಗೂ ಬೆಂಗಳೂರು ನಗರ ಜಿಲ್ಲೆ ಭಾರತೀಯ ಜನತಾ ಪಾರ್ಟಿಯ ವಕ್ತಾರರಾಗಿದ್ದ ಎನ್.ಆರ್. ರಮೇಶ್ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದರು.

ಈ ಸಂಬಂಧ 2019ರ ಮೇ 15ರಂದು ಪತ್ರಿಕಾಗೋಷ್ಠಿಯಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದರಲ್ಲದೇ, ಎಸಿಬಿ, ಬಿಎಂಟಿಎಫ್ ಮತ್ತು ಲೋಕಾಯುಕ್ತದಲ್ಲಿ ದೂರುಗಳನ್ನು ದಾಖಲು ಮಾಡಿದ್ದರು. ಈ ಸಂಬಂಧ, ಸದರಿ ಹಗರಣದ ತನಿಖೆಯನ್ನು ಎಸಿಬಿಗೆ ವಹಿಸಿ ಸರ್ಕಾರಿ ಆದೇಶವೂ ಆಗಿತ್ತು.

ಸರ್ಕಾರದ ಆದೇಶದಂತೆ ತನಿಖೆ ನಡೆಸಿರುವ ಅಇಆ ಅಧಿಕಾರಿಗಳು ಈ ಪ್ರಕರಣದಲ್ಲಿ ಬೃಹತ್ ಮಟ್ಟದ ಹಗರಣ ನಡೆಸಿರುವ ಹೊಸ 05 ವಲಯಗಳಾದ ರಾಜರಾಜೇಶ್ವರಿ ನಗರ, ಬೊಮ್ಮನಹಳ್ಳಿ, ಮಹದೇವಪುರ, ಯಲಹಂಕ ಮತ್ತು ದಾಸರಹಳ್ಳಿ ವಲಯಗಳ ಹಿಂದಿನ ಜಂಟಿ ಆಯುಕ್ತರುಗಳು, ಮುಖ್ಯ ಅಭಿಯಂತರರು ಮತ್ತು ಕಾರ್ಯಪಾಲಕ ಅಭಿಯಂತರರುಗಳ ವಿರುದ್ಧ ಹಾಗೂ ಗುತ್ತಿಗೆದಾರರುಗಳ ವಿರುದ್ಧ ಎಫ್’ಐಆರ್ ದಾಖಲಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get In Touch With Us info@kalpa.news Whatsapp: 9481252093

Tags: BBMPBENGALURUKannadaNewsWebsiteLatestNewsKannadaಕೊಳವೆ ಬಾವಿಬೆಂಗಳೂರುಹಗರಣ
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೀವು ಟಿಕ್ ಟಾಕ್ ಆಪ್ ಬಳಸುತ್ತೀರಾ? ಹಾಗಾದರೆ ಈ ಸುದ್ದಿಯನ್ನು ಓದಲೇಬೇಕು

Next Post

ಗಾಜನೂರು ಡ್ಯಾಂನಿಂದ ನದಿಗೆ ನೀರು ಹರಿವು: ನಿನ್ನೆ ಎಲ್ಲೆಲ್ಲಿ, ಎಷ್ಟು ಮಳೆಯಾಯ್ತು?

kalpa News

kalpa News

Next Post
ಗಾಜನೂರು ಡ್ಯಾಂನಿಂದ ನದಿಗೆ ನೀರು ಹರಿವು: ನಿನ್ನೆ ಎಲ್ಲೆಲ್ಲಿ, ಎಷ್ಟು ಮಳೆಯಾಯ್ತು?

ಗಾಜನೂರು ಡ್ಯಾಂನಿಂದ ನದಿಗೆ ನೀರು ಹರಿವು: ನಿನ್ನೆ ಎಲ್ಲೆಲ್ಲಿ, ಎಷ್ಟು ಮಳೆಯಾಯ್ತು?

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL