Monday, February 6, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಸಿನೆಮಾ

ರುದ್ರಾಕ್ಷಪುರಂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

January 10, 2023
in ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಹೈದ್ರಾಬಾದ್  |

ಮ್ಯಾಕ್‌ವುಡ್ ಎಂಟರ್ಟೈನ್ಮೆಂಟ್ ಬ್ಯಾನರ್ ನ ಅಡಿಯಲ್ಲಿ ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ಏಕಕಾಲದಲ್ಲಿ ನಿರ್ಮಾಣವಾಗುತ್ತಿರುವ ‘ರುದ್ರಾಕ್ಷಪುರಂ’ ಚಲನಚಿತ್ರದ ತೆಲುಗು ಅವತರಣಿಕೆಯ ಫಸ್ಟ್ ಲುಕ್ ಪೋಸ್ಟರ್‌ನ್ನು ಹಿರಿಯ ಪಂಚಭಾಷಾ ಚಲನಚಿತ್ರ ನಟರಾದ ಸುಮನ್ ಮತ್ತು ಭಾನುಚಂದರ್‌ರವರು ಬಿಡುಗಡೆಗೊಳಿಸಿದರು.

‘ರುದ್ರಾಕ್ಷಪುರಂ’ ಒಂದು ಪವರ್ ಫುಲ್ ಟೈಟಲ್, ಹೆಸರಿನಲ್ಲೇ ಶಕ್ತಿ ಇದೆ . ಇದೊಂದು ಆಕ್ಷನ್ ತ್ರಿಲ್ಲರ್ ಚಿತ್ರ, ಚಿತ್ರದ ಕೆಲವು ತುಣುಕುಗಳನ್ನು ನೋಡಿದೆವು, ತುಂಬಾ ಅದ್ದೂರಿಯಾಗಿ ಮೂಡಿಬಂದಿವೆ ಇದರಲ್ಲಿ ನಟಿಸಿದವರಾರೂ ಹೊಸಬರೆಂದು ತಿಳಿಯಲಿಲ್ಲ. ತ್ರಿಲ್ಲರ್ ಮಂಜುರವರು ಸಾಹಸ ಸನ್ನಿವೇಶಗಳನ್ನು ತುಂಬಾ ಸೊಗಸಾಗಿ ನಿರ್ದೇಶಿಸಿದ್ದಾರೆ. ಈ ಹಿಂದೆ ಆರ್ ಕೆ ಗಾಂಧಿ ನಿರ್ದೇಶನದಲ್ಲಿ
ಪ್ರೇಮಭಿಕ್ಷ ಸಿನಿಮಾ ದಲ್ಲಿ ನಟಿಸಿದ್ದೇನೆ, ಗಾಂಧಿ ಸಿನಿಮಾಗಾಗಿ ಪ್ರಾಣ ಕೊಡಲು ಸಿದ್ಧವಿರುವ ವ್ಯಕ್ತಿ. ರುದ್ರಾಕ್ಷಪುರಂ ಸಿನಿಮಾ ಗಾಂಧಿಯ ಕೆರಿಯರ್ ಬದಲಾಯಿಸುವುದರಲ್ಲಿ ಎರಡು ಮಾತಿಲ್ಲವೆಂದರು. ನಟ ಬಾನುಚಂದರ್ ಮಾತನಾಡುತ್ತಾ ರುದ್ರಾಕ್ಷಪುರಂ ಸಿನಿಮಾದಲ್ಲಿ ನಾನೂ ನಟಿಸಬೇಕಿತ್ತು ಆದರೆ ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಈ ಚಿತ್ರದಲ್ಲಿ ಪಾತ್ರ ಮಾಡಲಾಗಲಿಲ್ಲ.ಆದರೂ ಈ ಚಿತ್ರದ ಪಸ್ಟ್ ಲುಕ್ ಪೋಸ್ಟರ್‌ನ್ನು ಲಾಂಚ್ ಮಾಡುತ್ತಿರುವುದು ನನಗೆ ತುಂಬಾ ಸಂತೋಷವಾಗಿದೆ ಎಂದರು.
ರುದ್ರಾಕ್ಷಪುರಂ ಸಿನಿಮಾ ನನಗೆ ಅದೃಷ್ಟ ಚಿತ್ರ, ಈ ಚಿತ್ರ ಮುಗಿಯುವುದರೊಳಗೆ ನನಗೆ ಮೆತ್ತೆ ಎರಡು ಚಿತ್ರಗಳು ಸಿಕ್ಕಿವೆ. ಈ ಚಿತ್ರದ ನಾಯಕ ನಟ ಮಣಿ ಸಾಯಿತೇಜ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗದ ಹಲವು ಸುಂದರ ತಾಣಗಳಲ್ಲಿ ಚಿತ್ರೀಕರಣ ಮುಗಿಸಿದ್ದು ಅಂತಿಮ ಹಂತದ ಚಿತ್ರೀಕರಣ ಹೈದ್ರಾಬಾದ್‌ನ ಸುತ್ತಮುತ್ತ ಮತ್ತು ರಾಮೋಜಿರಾವ್ ಫಿಲ್ಮಸಿಟಿಗಳಲ್ಲಿ ಮಾಡಿದ್ದೇವೆ. ಚಿತ್ರ ತುಂಬಾ ಅದ್ದೂರಿಯಾಗಿ ಮೂಡಿಬಂದಿದೆ.. ಫೆಬ್ರುವರಿಯಲ್ಲಿ ತೆರೆಗೆ ತರಲು ಪ್ರಯತ್ನ ಮಾಡುತ್ತಿದ್ದೇವೆ . ಕನ್ನಡ ಮತ್ತು ತಮಿಳು ಚಿತ್ರಗಳ ಫಸ್ಟ್ ಲುಕ್ ಕೂಡ ಶೀಘ್ರದಲ್ಲೇ ಮಾಡುತ್ತಲಿದ್ದು, ಮೂರು ಭಾಷೆಯ ಚಿತ್ರಗಳನ್ನು ಏಕಕಾಲಕ್ಕೆ ಕರ್ನಾಟಕ, ಆಂಧ್ರ, ತೆಲಂಗಾಣ ಮತ್ತು ತಮಿಳುನಾಡಲ್ಲಿ ಬಿಡುಗಡೆ ಮಾಡಲಿದ್ದೇವೆ ಎಂದು ಚಿತ್ರ ನಿರ್ದೇಶಕ ಆರ್.ಕೆ. ಗಾಂಧಿ ಹೇಳಿದರು.

ಚಿತ್ರಕ್ಕೆ ಎಂ ನಾಗೇಂದ್ರಕುಮಾರ್ ರವರ ಛಾಯಾಗ್ರಹಣ,ಗಂಟಾಡಿ ಕೃಷ್ಣ ,ಎಂ ಎಲ್ ರಾಜ್, ಜಯಸೂರ್ಯ ರವರ ಸಾಹಿತ್ಯ, ಸಂಗೀತ. ತ್ರಿಲ್ಲರ್ ಮಂಜು, ಬಾಜಿ, ಸ್ಟಾರ್ ಮಲ್ಲಿ,ರವರ ಸಾಹಸ, ಆರ್ ಮಲ್ಲಿ ಸಂಕಲನ, ಪಿಆರ್ ಓ ವೀರಬಾಬು, ಡಾ ಪ್ರಭು ಗಂಜಿಹಾಳ ,ಡಾ ವೀರೇಶ್ ಹಂಡಗಿ ಪ್ರಚಾರ ಕಲೆ ಈ ಚಿತ್ರಕ್ಕಿದೆ. ರಾಜೀವ್ ಕೃಷ್ಣ ಗಾಂಧಿ ಅವರು ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶಿಸಿರುವ ರುದ್ರಾಕ್ಷಪುರಂ ಸಿನಿಮಾದಲ್ಲಿ ಮಣಿಸಾಯಿತೇಜ,ಪವನ್ ವರ್ಮ, ರಾಜೇಶ್ ರೆಡ್ಡಿ, ವೈಢೂರ್ಯ,ರೇಖ, ಅಕ್ಷರ ನಿಹ, ಧೀರಜ್ ಅಪ್ಪಾಜಿ, ಶ್ರೀವಾಣಿ, ಸುರೇಶ್ ಕೊಂಡೇಟಿ, ಶೋಭರಾಜ್,ನಾಗಮಹೇಶ್,ಭಕ್ತರಹಳ್ಳಿ ಮೊದಲಾದವರಿದ್ದಾರೆ.
ವರದಿ: ಡಾ. ಪ್ರಭು ಗಂಜಿಹಾಳ, ಮೊ: 9448775346

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HyderabadKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಹೈದ್ರಾಬಾದ್
Previous Post

ಶ್ರೀತ್ಯಾಗರಾಜ, ಪುರಂದರದಾಸರ ಆರಾಧನೋತ್ಸವ: ಜ.12ರಿಂದ ಮೂರು ದಿನ ಗಾನಾರಾಧನೆ

Next Post

ವಿಜ್ಞಾನ ವಸ್ತು ಪ್ರದರ್ಶನಗಳನ್ನು ಸದುಪಯೋಗಿಸಿಕೊಳ್ಳಿ: ಡಾ. ನಾಗರಾಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಜ್ಞಾನ ವಸ್ತು ಪ್ರದರ್ಶನಗಳನ್ನು ಸದುಪಯೋಗಿಸಿಕೊಳ್ಳಿ: ಡಾ. ನಾಗರಾಜ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಗಾಯಕಿ ವಾಣಿ ಜಯರಾಂ ಮರಣೋತ್ತರ ವರದಿಯಲ್ಲೇನಿದೆ? ಇಲ್ಲಿದೆ ಮಾಹಿತಿ

February 6, 2023

ಪ್ರೀತಿ ನಿರಾಕರಣೆ ಹಿನ್ನೆಲೆ ಅಪ್ರಾಪ್ತ ಬಾಲಕಿಗೆ ಆಸಿಡ್ ದಾಳಿ ಬೆದರಿಕೆ

February 6, 2023

ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ

February 6, 2023

ತಂಗಿಯ ನಿಶ್ಚಿತಾರ್ಥದ ದಿನವೇ ನೇಣಿಗೆ ಶರಣಾದ ಯುವಕ!

February 6, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ. ಸುದರ್ಶನ್ ಆಚಾರ್
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಾಯಕಿ ವಾಣಿ ಜಯರಾಂ ಮರಣೋತ್ತರ ವರದಿಯಲ್ಲೇನಿದೆ? ಇಲ್ಲಿದೆ ಮಾಹಿತಿ

February 6, 2023

ಪ್ರೀತಿ ನಿರಾಕರಣೆ ಹಿನ್ನೆಲೆ ಅಪ್ರಾಪ್ತ ಬಾಲಕಿಗೆ ಆಸಿಡ್ ದಾಳಿ ಬೆದರಿಕೆ

February 6, 2023

ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ

February 6, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!