Friday, September 29, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಭದ್ರಾವತಿ ನಗರದ ರಸ್ತೆ ಅಗಲೀಕರಣಕ್ಕೆ ನಾನು ಸದಾ ಬದ್ಧ: ಶಾಸಕ ಸಂಗಮೇಶ್

March 19, 2020
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ನ್ಯಾಯಾಯಲಯದ ಮುಂಭಾಗದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆಯನ್ನು ರಂಗಪ್ಪ ವೃತ್ತದವರೆಗೆ ವಿಶಾಲವಾಗಿ ನಿರ್ಮಿಸುವ ಮೂಲಕ ನಾಗರಿಕರ ಸಂಚಾರಕ್ಕೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ನಗರದ ವಕೀಲರ ಸಂಘದವರು ಶಾಸಕ ಬಿ.ಕೆ. ಸಂಗಮೇಶ್ ಅವರ ನಿವಾಸಕ್ಕೆ ತೆರಳಿ ಮನವಿ ಸಲ್ಲಿಸಿದರು.

ಸುಂದರ ನಗರದ ನಿರ್ಮಾಣಕ್ಕೆ ಅಗತ್ಯವಾದ ಗುಣಮಟ್ಟದ ವಿಶಾಲ ರಸ್ತೆ ಹಾಗೂ ರಸ್ತೆ ಬದಿ ಸಾಲುಮರಗಳನ್ನು ಬೆಳೆಸುವಿಕೆ ಅಗತ್ಯವಾಗಿದ್ದು ಈ ನಿಟ್ಟಿನಲ್ಲಿ ಸದರಿ ನ್ಯಾಯಾಲಯದ ರಸ್ತೆ ವಿಶಾಲಗೊಳಿಸುವದರ ಜೊತೆಗೆ ಉತ್ತಮ ಫುಟ್’ಪಾತ್ ಹಾಗೂ ಸದರಿ ರಸ್ತೆಯ ಉಭಯ ಪಾರ್ಶ್ವಗಳಲ್ಲಿ ಸಿಸಿಗಳನ್ನು ನೆಟ್ಟು ಮರಗಳನ್ನು ಬೆಳೆಸಲು ಸೂಕ್ತ ವ್ಯವಸ್ಥೆ ಮಾಡಬೇಕೆಂದು ವಕೀಲರು ಶಾಸಕರಿಗೆ ಮನವಿ ಮಾಡಿ ಮಾತನಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು, ಭದ್ರಾವತಿ ನಗರವನ್ನು ಸುಂದರ ನಗರವನ್ನಾಗಿ ಮಾಡಲು ವಕೀಲರು ತೋರುತ್ತಿರುವ ಆಸಕ್ತಿಗೆ ಸಂತಸವಾಗಿದೆ. ಇದೇ ರೀತಿ ನಗರದ ಬೇರೆ ರಸ್ತೆಗಳಾದ ಸಿಎನ್ ರಸ್ತೆ ಅಗಲೀಕರಣವೂ ಸಹ ಅತ್ಯಗತ್ಯವಾಗಿದ್ದು ಅದಕ್ಕೂ ನಿಮ್ಮ ಸಹಕಾರ ಅಗತ್ಯ. ಭದ್ರಾವತಿಯಲ್ಲಿ ಹಿಂದೆಂದೂ ಕಾಣದಂತಹ ರಸ್ತೆಗಳು ನಿರ್ಮಾಣವಾಗುತ್ತಿದೆ. ಈಗ ನ್ಯಾಯಾಲಯದ ಮುಂದಿರುವ ರಸ್ತೆಯನ್ನು ನಿಗಧಿತವಾದ ಅಳತೆಗೆ ಅಗಲೀಕರಣ ಮಾಡಲು ನನ್ನ ಸಂಪೂರ್ಣ ಸಹಕಾರವಿದೆ. ರಸ್ತೆ ಅಗಲೀಕರಣ ಮಾಡುವಾಗ ಕೆಲವರ ಕಟ್ಟಡಗಳು ಹೋಗುತ್ತವೆ ಎಂದರು.

ಊರಿನ ಒಳಿತಿಗಾಗಿ ಅದನ್ನು ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ. ನಮಗೆ ಸೇರಿದ ಕೆಲವು ಕಟ್ಟಡಗಳು ರಸ್ತೆ ಬದಿಯಲ್ಲಿಯೇ ಯಿವೆ ರಸ್ತೆ ಅಗಲೀಕರಣಕ್ಕೆ ಅವುಗಳ ಕೆಲವು ಭಾಗವನ್ನು ಒಡೆಯಲೇ ಬೇಕಾದ್ದರಿಂದ ನಾವು ಅದಕ್ಕೆ ಸಮ್ಮತಿಸಿದ್ದೇವೆ. ಅದೇ ರೀತಿ ನಾಗರಿಕರು ಸಹ ಇದನ್ನು ಅರ್ಥಮಾಡಿಕೊಂಡು ಸಹಕರಿಸಬೇಕು.

ಈ ಸಂದರ್ಭದಲ್ಲಿ ಮಾತನಾಡಿದ ನಗರಸಭಾ ಆಯುಕ್ತ ಮನೋಹರ್, ನ್ಯಾಯಾಲಯದ ಎದುರಿಗಿರುವ ಕಟ್ಟಡಗಳ ಮಾಲೀಕರಿಗೆ ನಗರಸಭೆಯಿಂದ ದಾಖಲಾತಿಗಳನ್ನು ಹಾಜರುಪಡಿಸುವಂತೆ ನೋಟೀಸ್ ನೀಡಿದ್ದು, ಅವರು ನೀಡಿರುವ ದಾಖಲಾತಿಗಳನ್ನು ಪರೀಶೀಲಿಸಿ ಆ ಕಟ್ಟಡಗಳು ಅಕ್ರಮವಾಗಿ ನಿರ್ಮಿಸಿದ್ದರೆ ಅವುಗಳನ್ನು ತೆರವುಗೊಳಿಸಲಾಗುತ್ತದೆ. ಒಂದೊಮ್ಮೆ ದಾಖಲಾತಿಯಿದ್ದರೆ ಅವರಿಗೆ ಪರಿಹಾರ ನೀಡಿ ಆಜಾಗವನ್ನು ರಸ್ತೆ ಅಗಲೀಕರಣಕ್ಕೆ ಸ್ವಾಧೀನ ಪಡಿಸಿಕೊಳ್ಳಬೇಕಾಗುತ್ತದೆ. ಈ ಕುರಿತು ಶಾಸಕರು ನಿರ್ಧಾರ ಕೈಗೊಳ್ಳಬೇಕು ಎಂದರು.

ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಮಂಜುನಾಥ ಮಾತನಾಡಿ, ನ್ಯಾಯಾಲಯದ ಮುಂದಿರುವ ರಸ್ತೆಯನ್ನು ಅಡ್ಜೆಸ್ಟ್‌ ಮಾಡಿ ನಿರ್ಮಿಸಲಾಗುತ್ತಿದೆ. ವಿಶಾಲ ರಸ್ತೆ ಮಾಡಬೇಕಾದರೆ ಕೆಲವು ಕಟ್ಟಡಗಳನ್ನು ತೆರವುಗೊಳಿಸಿ ಮಾಡಬೇಕಾಗುತ್ತದೆ ಎಂದರು.

ಶಾಸಕ ಬಿ.ಕೆ. ಸಂಗಮೇಶ್ ಪ್ರತಿಕ್ರಿಯಿಸಿ, ಊರಿನ ಒಳಿತಿಗಿಂತ ಯಾವುದೂ ದೊಡ್ಡದಲ್ಲ ನ್ಯಾಯಾಲಯದ ಮುಂದಿರುವ ರಸ್ತೆ ರಂಗಪ್ಪ ವೃತ್ತದವರೆಗೆ ನಿಗದಿತವಾದ ರೀತಿ ಸಮರ್ಪಕವಾಗಿ ವಿಶಾಲ ರಸ್ತೆ ನಿರ್ಮಾಣಕ್ಕೆ ನಾವು ಬದ್ಧರಿದ್ದು ಈ ದಿಸೆಯಲ್ಲಿ ಅಲ್ಲಿ ರಸ್ತೆ ಬದಿಗೆಯಿರುವ ಕಟ್ಟಡಗಳು ಅಕ್ರಮವಾಗಿದ್ದರೆ ಅದನ್ನು ತೆರವುಗೊಳಿಸಿ ರಸ್ತೆ ನಿರ್ಮಿಸಲಾಗುವುದು. ಒಂದೊಮ್ಮೆ ಆ ಕಟ್ಟಡಗಳ ಮಾಲಿಕರು ಸಮರ್ಪಕವಾದ ದಾಖಲಾತಿ ಹೊಂದಿರುವುದನ್ನು ತೋರಿಸಿದರೆ ಅವರಿಗೆ ಪರಿಹಾರ ನೀಡಿ ಜಾಗವನ್ನು ವಶಪಡಿಸಿಕೊಂಡು ರಸ್ತೆ ನಿರ್ಮಾಣ ಮಾಡುವ ಕುರಿತು ಗಮನಹರಿಸಲಾಗುವುದು. ರಸ್ತೆ ಅಗಲೀಕರಣಕ್ಕೆ ರಸ್ತೆ ಬದಿಯ ಮರಗಳನ್ನು ಕಡಿದಿರುವುದರಿಂದ ರಸ್ತೆ ಅಗಲೀಕರಣವನ್ನು ವಿಶಾಲವಾಗಿ ಮಾಡಲೇಬೇಕಾಗುತ್ತದೆ ಎಂದರು.

ನ್ಯಾಯವಾದಿಗಳ ಸಂಘದ ಅಧ್ಯಕ್ಷ ವಿ. ವೆಂಕಟೇಶ್, ಉಪಾಧ್ಯಕ್ಷ ವೈ. ಜಯರಾಂ, ಕಾರ್ಯದರ್ಶಿ ರಾಜು, ಸಹಕಾರ್ಯದರ್ಶಿ ಮೋಹನ್, ಖಜಾಂಚಿ ರಂಗಪ್ಪ ಹಾಗೂ ಹಿರಿಯ ವಕೀಲರಾದ ಎಸ್. ನಾರಾಯಣರಾವ್, ಎಚ್. ಮಹೇಶ್, ಎ.ಟಿ. ರವಿ, ಬಿ.ಎಸ್. ಮಹೇಶ್ ಕುಮಾರ್, ಬಿ.ಎಸ್. ನಾಗರಾಜ, ಎಚ್.ಎಲ್. ವಿಶ್ವನಾಥ್, ಹೇಮಂತ, ಬಸವರಾಜ, ಮುಂತಾದವರು ಶಾಸಕರ ಬೇಟಿಯ ವೇಳೆ ಹಾಜರಿದ್ದು ಸದರಿ ರಸ್ತೆಯ ಅಗಲೀಕರಣದ ಕುರಿತು ಅವರಿಗೆ ಮನವರಿಕೆ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಸೋಮಶೇಖರ್ ಅವರು ಹಾಜರಿದ್ದರು.

Get in Touch With Us info@kalpa.news Whatsapp: 9481252093

Tags: BhadravathiKannadaNewsWebsiteLatestNewsKannadaMalnadNewsMLA B K SangameshRoad Wideningಭದ್ರಾವತಿರಸ್ತೆ ಅಗಲೀಕರಣಶಾಸಕ ಬಿ.ಕೆ. ಸಂಗಮೇಶ್
Previous Post

ವಿಶ್ವದಾದ್ಯಂತ ಕೊರೋನಾ ವೈರಸ್’ಗೆ ಬಲಿಯಾದವರ ಸಂಖ್ಯೆ 8 ಸಾವಿರಕ್ಕೆ ಏರಿಕೆ

Next Post

ಕೊರೋನಾ ಕುರಿತು ಸ್ವಂತ ಖರ್ಚಿನಲ್ಲಿ ಜಾಗೃತಿ ಮೂಡಿಸುತ್ತಿರುವ ಭದ್ರಾವತಿ ಕಲಾವಿದ ಗುರು

kalpa

kalpa

Next Post

ಕೊರೋನಾ ಕುರಿತು ಸ್ವಂತ ಖರ್ಚಿನಲ್ಲಿ ಜಾಗೃತಿ ಮೂಡಿಸುತ್ತಿರುವ ಭದ್ರಾವತಿ ಕಲಾವಿದ ಗುರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತೀವ್ರ ವಾಗ್ದಾಳಿ

September 28, 2023

ಕಿಕ್ಕಿರಿದ ಜನಸ್ತೋಮದ ನಡುವೆ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ಮೆರವಣಿಗೆ

September 28, 2023

ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರ ಸ್ಥಾಪಿಸಲು ಆಹ್ವಾನ: ಸಚಿವ ಎಂ. ಬಿ. ಪಾಟೀಲ

September 28, 2023

ನಿಖರ ಬೆಳೆ ಸಮೀಕ್ಷೆ ನಡೆಸಿ ರೈತರಿಗೆ ಆತ್ಮವಿಶ್ವಾಸ ತುಂಬಿ: ಅಧಿಕಾರಿಗಳಿಗೆ ಕೃಷಿ ಸಚಿವರ ಸೂಚನೆ

September 28, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತೀವ್ರ ವಾಗ್ದಾಳಿ

September 28, 2023

ಕಿಕ್ಕಿರಿದ ಜನಸ್ತೋಮದ ನಡುವೆ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ಮೆರವಣಿಗೆ

September 28, 2023

ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರ ಸ್ಥಾಪಿಸಲು ಆಹ್ವಾನ: ಸಚಿವ ಎಂ. ಬಿ. ಪಾಟೀಲ

September 28, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!