No Result
View All Result
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ
English Articles

MEIL Scripts Himalayan History with Final Breakthrough of Zojila Tunnel

by ಕಲ್ಪ ನ್ಯೂಸ್
June 9, 2026
0

Kalpa Media House  |  Sringar/ Zojila  | Megha Engineering & Infrastructure Limited (MEIL) has achieved the final breakthrough of the...

Read moreDetails
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
  • Advertise With Us
  • Grievances
  • About Us
  • Contact Us
Wednesday, June 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನಿಮ್ಮನ್ನು ಯಾವುದೇ ಕಾರಣಕ್ಕೂ ಮತ್ತೆ ಮತ್ತೆ ಕ್ಷಮಿಸುವಷ್ಟೂ ಉದಾರಿ ನಾನಲ್ಲ

ನೂರೊಂದು ನೆನಪು ಎದೆಯಾಳದಿಂದ...! ದೂರ ಹೋದೆ, ಬಲು ದೂರವಾದೆ...!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 16, 2020
in Special Articles
0
ನಿಮ್ಮನ್ನು ಯಾವುದೇ ಕಾರಣಕ್ಕೂ ಮತ್ತೆ ಮತ್ತೆ ಕ್ಷಮಿಸುವಷ್ಟೂ ಉದಾರಿ ನಾನಲ್ಲ

Internet Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಕೇಳದೆ ಬಂದೆ ನೀನು…
ಹೇಳದೇ ನನ್ನ ಮನಸಲ್ಲಿ
ಕಣ್ಣಿಗೆ ಕಾಣದ ಈ ಪ್ರೀತಿಯೆಂಬ ರಂಗುಚಲ್ಲಿ…
ಕಾಣದೆ ಹೋದೆಯಲ್ಲಿ ಕಾಡಿದೆ ನಿನ್ನ ನೆನಪಿಲ್ಲಿ
ಯಾರನೇ ಕಂಡರು ನೀನ್ನೇ ಕಾಣುವೆ ಅಲ್ಲಿ…
ಹುಡುಕೋದಾರಿ ನೀನಲ್ಲಿ ಸೇರಿ
ನೀ ಸಿಕ್ಕರೇ ಸಾಕು ಬೇಡುವೇ ಸರೀ
ಭಯವ ಮೇರಿ ನಿನ್ನ ಓಲವೇ ಬೇಕು…
ಪ್ರೀತಿಯ ತೋರಿ ಓಮ್ಮೇಲೆ ಜರಿ ಯಲ್ಲಿಗೆ ಹೋದೆ ನೀನು… ಪ್ರತೀ ಕ್ಷಣವೂ ನಾ
ನಿನ್ನ ಗುಂಗಲ್ಲೇ ನನ್ನೇ ಮರೆತನ…
ಕದು ಕೊತೆನಾ ಕರಗಿ ಸೋತೆನಾ… ನಿನ್ನ ಗುಂಗಲ್ಲೇ…
ಅದೇನೋ ಗೊತ್ತಿಲ್ಲ ಒಂದೊಂದ್ಸಲ ಈ ಹಾಡು ಕೇಳಿದಾಗಲೆಲ್ಲ ಜೀ ನಿಮ್ಮ ನೆನಪಾಗುತ್ತೆ. ಕೆಲವೊಮ್ಮೆ ನೆನಪುಗಳು ಅಂದರೆ ಇದೇನಾ ಅಂತ ಅನಿಸುತ್ತೆ. ಬೇಡ ಅಂದ್ರು, ಸುಮ್ಮನೆ ಇದ್ರು ಪದೇ ಪದೇ ನಿಮ್ಮ ಬಗ್ಗೇನೆ ಯೋಚನೆ ಮಾಡುತ್ತೆ ಜೀ ಈ ಹಾಳಾದ್ ಮನಸ್ಸು.

ಪ್ರೀತಿ ಅಂದ್ರೆ ಹೀಗೇನಾ ಯಾವಾಗ ಪ್ರೀತಿ ಆಗುತ್ತೆ ಎಂದು ಗೊತ್ತೇ ಆಗಲ್ಲ. ಅದೇ ಪ್ರೀತಿ ಯಾವಾಗ ಹೊಡೆದು ಹೋಗುತ್ತೆ ಅದು ಕೂಡ ಗೊತ್ತೇ ಆಗಲ್ಲ. ಕೆಲವೊಮ್ಮೆ ಪ್ರೀತಿ ಅಂದ್ರೆ ಇದೇನಾ ಎಂಬ ಅನುಮಾನ ಬರುತ್ತೆ. ಪ್ರೀತಿಯೆಂಬುವುದು ಕೇವಲ ಪ್ರಶ್ನಾರ್ಥಕ ಚಿಹ್ನೆಯಂತೆ ಅದಕ್ಕೆ ಉತ್ತರ ಸಿಗಲ್ಲ ಯಾವಾಗಲೂ ಪ್ರಶ್ನೆಯಾಗಿ ಉಳಿಯುತ್ತೆ.

ಜೀ, ನಿಸ್ಸಂಕೋಚ ಭಾವದಿಂದ ಕೇಳುತ್ತಿದ್ದೇನೆ. ನಿಮ್ಮ ಮೌನದ ಹಿಂದಿರುವ ಮಾತೇನು? ನಿಮ್ಮ ತಿರಸ್ಕಾರದ ನೋಟಕ್ಕೆ ಕಾರಣವೇನು? ಕಾರಣ ಕೇಳಿದರೂ ಹೇಳುತ್ತಿಲ್ಲ ಯಾಕೆ? ಏನಾಯ್ತು ನಿಮ್ಮ ಪ್ರೀತಿ ಸುಳ್ಳ? ನಿಮಗೂ ಮೋಸ ಮಾಡುವ ಮನಸ್ಸಿದೆಯಾ? ನಿಮ್ಮನ್ನು ನಂಬಿ, ನಿಮ್ಮೊಂದಿಗೆ ಬದುಕು ಕಟ್ಟಿಕೊಂಡು ಪ್ರೀತಿಯ ಪಲ್ಲಕ್ಕಿಯಲ್ಲಿ ಕೊನೆವರೆಗೂ ರಾಜ-ರಾಣಿಯರಂತೆ ಸುಖ, ದುಃಖದಲ್ಲಿ ಜೊತೆಯಾಗಿ ನಿಮ್ಮೊಡನೆ ಜೀವನ ನಡೆಸಬೇಕೆಂದು ನನ್ನ ಮನಸ್ಸು ಹಾತೊರೆಯುತ್ತಿದೆ ಜೀ… ಆದರೆ ನಿಮ್ಮ ಮೌನ ನನ್ನನ್ನು ಪ್ರತಿ ಕ್ಷಣ ಕೊಲ್ಲುತ್ತಿದೆ.

ಮರೆತೆ ಬಿಡುವನು ಜಗವ ನಡು ನಡುವೆ…!
ಎಲ್ಲೋ ಹೋರಾಟರೆ ಎಲ್ಲೋ ತಲುಪಿರುವೆ…!
ಎಂಥಾ ಚಂದ ದೂರದಿಂದ ನೀನು ನೀಡೋ ಹಿಂಸೆ…!
ಒಂದೂ ಕಾರಣ ಕೇಳಲಿಲ್ಲ, ಯಾವ ಕಾರಣವನ್ನೂ ಹೇಳಲಿಲ್ಲ. ನನ್ನ ಒಲವ ಎದೆಗೊಡಿನಲ್ಲೊಂದು ಪ್ರೀತಿಯ ದೀಪ ಹಚ್ಚಿಟ್ಟೆ. ಇನ್ನೇನು ಪ್ರೀತಿ ಪ್ರಜ್ವಲಿಸಿ, ನಮ್ಮ ಕನಸೊಂದು ಫಲಿಸಿ, ಹೊಸ ಬದುಕಿಗೆ ನಾಂದಿ ಹಾಡುತ್ತದೆ ಎನ್ನುವಷ್ಟರಲ್ಲಿ ತಟ್ಟನೇ ದೀಪ ಆರಿಸಿಟ್ಟು ಹೊರಟು ಹೋದೆಯಲ್ಲ…

ಎಲ್ಲರೂ ಮೋಸ ಮಾಡ್ತಾರೆ, ಮತ್ತೆ ಮೋಸ ಹೋಗುತ್ತಾರೆ ಅಂತ ಗೊತ್ತಿತ್ತು. ಆದರೆ ಪ್ರೀತಿಯಲ್ಲೇ ಮೋಸ ಮಾಡ್ತಾರೆ ಅಂತ ಗೊತ್ತಿರಲಿಲ್ಲ. ಹೀಗಾಗಿ ಪ್ರೀತಿ ಅಂದರೆನೇ ಬುಲ್’ಶೀಟ್ ಅನಿಸುತ್ತಿದೆ.

ಯಾರಾದ್ರೂ ಪ್ರೀತಿ ಅಂದ್ರೆ ಹೀಗೆ ಹಾಗೇ ಅಂತ ಹೇಳುವವರಿಗೆ ಅರ್ಥ ಆಗೋ ರೀತಿಯಲ್ಲಿ ಪ್ರೀತಿ ಅನ್ನುವುದು ಪುಸ್ತಕದ ಬದನೆಕಾಯಿ ಇದ್ದಂತೆ ಸುಮ್ನೆ ಯಾಕೆ ಪ್ರೀತಿ-ಪ್ರೇಮ ಅಂತ ಸಾಯ್ತೀರಾ ಎಂದು ಕೂಗಿ ಕೂಗಿ ಹೇಳಬೇಕು ಅನ್ಸುತ್ತೆ.

ನಿಜವಾಗಲ್ಲೂ ಒಂಟಿಯಾಗಿ ಇದ್ದಾಗ ನಮಗೆ ಪ್ರತಿಯೊಬ್ಬರ ಬಗ್ಗೆ ಇರುವಂತಹ ಮನೋಭಾವ ಪರಿಪೂರ್ಣವಾಗಿ ಅರ್ಥವಾಗುತ್ತದೆ. ಪ್ರೀತಿಯೆಂಬುವುದೇ ಮಾಯಾಲೋಕ. ಅಲ್ಲಿ ಯಾರು, ಯಾವಾಗ ಬೇಕಾದರೂ ಒಂದು ಹೋಗಬಹುದು.

ಜೀ ಮೊದಲೆಲ್ಲಾ ಮನಸ್ಸು ನಿಮ್ಮನ್ನು ನೋಡಬೇಕು. ನಿಮ್ಮ ಜೊತೆ ಮಾತಾಡಬೇಕು ಅಂತ ಹಾತೊರೆಯುತ್ತಿತ್ತು. ಆದರೆ ಕಾಲ ಬದಲಾದಂತೆ ಹೇಗೆ ಮರಗಳು ಹೊಸ ಹೊಸ ಚಿಗುರುಗಳನ್ನು ಬಿಡುತ್ತೋ ಹಾಗೆ ನನ್ನ ಮನಸ್ಸು ನಿಧಾನವಾಗಿ ನಿಮ್ಮ ನೆನಪುಗಳಿಂದ ಹೊರ ಬರಬೇಕೆಂದು ನಿರ್ಧರಿಸಿದೆ.

ಈಗ ನಿಮ್ಮನ್ನು ನೆನಪು ಮಾಡಿಕೊಳ್ಳುವುದಕ್ಕೂ ನನಗೆ ಇಷ್ಟವಿಲ್ಲ. ಕೊನೆಯದಾಗಿ ನಿಮಗೆ ಒಂದು ಮಾತು. ಮತ್ತೆ ಯಾವುದೇ ಕಾರಣಕ್ಕೂ ನನ್ನ ಜೀವನದಲ್ಲಿ ಬರುವ ಪ್ರಯತ್ನ ಮಾಡಬೇಡಿ. ಈಗ ನೀವು ನೀಡಿರುವ ನೋವುಗಳೇ ಸಾಕು. ನಿಮ್ಮನ್ನು ಯಾವುದೇ ಕಾರಣಕ್ಕೂ ಮತ್ತೆ ಮತ್ತೆ ಕ್ಷಮಿಸುವಷ್ಟೂ ಉದಾರಿ ನಾನಲ್ಲ.


Get in Touch With Us info@kalpa.news Whatsapp: 9481252093

Tags: Kannada News WebsiteLatestNewsKannadaLove ArticleMemoryNoorondu NenapuSandhya Sihimogeನೂರೊಂದು ನೆನಪುನೆನಪು
Share217Tweet123Send
Previous Post

ರೋಗಹರಣವೇ ಓಂಕಾರ, ಓಂಕಾರವೇ ನಾದೋತ್ಪತ್ತಿ, ಇದರೊಳಗಿದೆ ಛಂದಸ್ಸು

Next Post

ತಪೋ ಮಹಿಮ ವಾದಿರಾಜರ ಕೃತಿ ಪಠಣ, ಶ್ರವಣದಿಂದ ಸರ್ವಪಾಪ ನಾಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತಪೋ ಮಹಿಮ ವಾದಿರಾಜರ ಕೃತಿ ಪಠಣ, ಶ್ರವಣದಿಂದ ಸರ್ವಪಾಪ ನಾಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಈಶ್ವರಪ್ಪನವರಿಗೆ ಸರ್ಕಾರದ ನೇತೃತ್ವ ವಹಿಸುವ ಭಾಗ್ಯ ಪರಮಾತ್ಮ ಕರುಣಿಸಲಿ: ಪೇಜಾವರ ಶ್ರೀ  ಹಾರೈಕೆ

ಈಶ್ವರಪ್ಪನವರಿಗೆ ಸರ್ಕಾರದ ನೇತೃತ್ವ ವಹಿಸುವ ಭಾಗ್ಯ ಪರಮಾತ್ಮ ಕರುಣಿಸಲಿ: ಪೇಜಾವರ ಶ್ರೀ ಹಾರೈಕೆ

June 10, 2026
ಸ್ವಯಂಪ್ರೇರಿತ ರಕ್ತದಾನ ಜೀವ ಉಳಿಸುವ ವರದಾನ | ಕಾಂತೇಶ್ ಅಭಿಮತ

ಸ್ವಯಂಪ್ರೇರಿತ ರಕ್ತದಾನ ಜೀವ ಉಳಿಸುವ ವರದಾನ | ಕಾಂತೇಶ್ ಅಭಿಮತ

June 10, 2026
ಆನಂದಪುರಂನಲ್ಲಿ ಅಣ್ಣನಿಂದಲೇ ತಮ್ಮನ ಹತ್ಯೆ | ಕಾರಣವೇನು? ಸ್ಥಳಕ್ಕೆ ಎಸ್’ಪಿ ನಿಖಿಲ್ ಭೇಟಿ

ಆನಂದಪುರಂನಲ್ಲಿ ಅಣ್ಣನಿಂದಲೇ ತಮ್ಮನ ಹತ್ಯೆ | ಕಾರಣವೇನು? ಸ್ಥಳಕ್ಕೆ ಎಸ್’ಪಿ ನಿಖಿಲ್ ಭೇಟಿ

June 10, 2026
ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್

ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್

June 10, 2026
ಶಿವಮೊಗ್ಗ: ಟಿಪ್ಪುನಗರದಲ್ಲಿ ಸಹೋದರರ ಮೇಲೆ ಚಾಕುವಿನಿಂದ ಹಲ್ಲೆ – ಇಬ್ಬರು ಗಾಯ

ಶಿವಮೊಗ್ಗ: ಟಿಪ್ಪುನಗರದಲ್ಲಿ ಸಹೋದರರ ಮೇಲೆ ಚಾಕುವಿನಿಂದ ಹಲ್ಲೆ – ಇಬ್ಬರು ಗಾಯ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL