No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Friday, June 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮತ್ತೆ ಮಾತನಾಡುವಂತಾಗಲಿ: ವಾಜಪೇಯಿ ಸೋದರ ಸೊಸೆ ಪ್ರಾರ್ಥನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 16, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ನವದೆಹಲಿ: ಇನ್ನೊಂದು ಸರಿಯಾದರೂ ಮಾವನವರ ಜೊತೆಯಲ್ಲಿ ಮಾತನಾಡುವಂತಾಲಿ, ಅವರು ನಮ್ಮನ್ನೆಲ್ಲಾ ನೋಡುವಂತಾಗಲಿ ಎಂದು ನಿರಂತರವಾಗಿ ಪ್ರಾರ್ಥಿಸುತ್ತಿದ್ದೇವೆ ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋದರ ಸೊಸೆ ಮನದಾಳದ ಪ್ರಾರ್ಥನೆಯನ್ನು ಹಂಚಿಕೊಂಡಿದ್ದಾರೆ.

I have been praying to god that just once I can see him give a speech again. Our family can never ever erase that image of his from our minds. I hope he gets well soon: Kanti Mishra, Niece of #AtalBihariVaajpayee pic.twitter.com/vxhz7ur1fZ

— ANI (@ANI) August 16, 2018


ಎಐಐಎಂಎಸ್ ಆಸ್ಪತ್ರೆಯ ಐಸಿಯುನ ಕೃತಕ ಉಸಿರಾಟದ ವ್ಯವಸ್ಥೆಯಲ್ಲಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಶೀಘ್ರ ಗುಣಮುಖರಾಗಲಿ ಪ್ರಾರ್ಥಿಸಿ, ಮಾಧ್ಯಮದೊಂದಿಗೆ ಅವರು ಮಾತನಾಡಿದ್ದಾರೆ.

ನಮ್ಮ ಮನದಿಂದ ಅವರ ಎಂದಿಗೂ ಮರೆಯಾಗಲು ಸಾಧ್ಯವೇ ಇಲ್ಲ. ಮಾತ್ರವಲ್ಲ ನಮ್ಮೊಂದಿಗೆ ಅವರು ಇನ್ನಷ್ಟು ಕಾಲ ಬಾಳುವಂತಾಗಲಿ. ಅವರು ಶೀಘ್ರ ಗುಣಮುಖರಾಗಲಿ ಎಂದು ನಮ್ಮ ಇಡಿಯ ಕುಟುಂಬ ಪ್ರಾರ್ಥಿಸುತ್ತಿದೆ ಎಂದಿದ್ದಾರೆ.

ಇನ್ನು, ವಾಜಪೇಯಿಯವರು ಶೀಘ್ರ ಗುಣಮುಖರಾಗಲಿ ಎಂದು ಗ್ವಾಲಿಯರ್ ಸರ್ಕಾರಿ ಮೆಡಿಕಲ್ ಆರ್ಯುವೇದಿಕ್ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಇಂದು ಹೋಮ ನಡೆಸಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇಂದು ಮುಂಜಾನೆಯಿಂದ ಗೃಹ ಸಚಿವ ರಾಜನಾಥ ಸಿಂಗ್, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವು ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿದ್ದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎಐಐಎಂಎಸ್‌ಗೆ ಭೇಟಿ ನೀಡಿ, ಮಾಜಿ ಪ್ರಧಾನಿಯವರ ಆರೋಗ್ಯ ವಿಚಾರಿಸಿದರು.

 

BJP President Amit Shah arrives at All India Institute of Medical Sciences (AIIMS) where former Prime Minister Atal Bihari Vajpayee is admitted. Vajpayee’s condition is critical & he is on life support system. #Delhi pic.twitter.com/CbjIqyHruD

— ANI (@ANI) August 16, 2018

#Delhi: Union Home Minister Rajnath Singh arrives at All India Institute of Medical Sciences where former Prime Minister Atal Bihari Vajpayee is admitted. Vajpayee’s condition is critical & he is on life support system pic.twitter.com/X4YOLvwInm

— ANI (@ANI) August 16, 2018

ವಾಜಪೇಯಿಯವರ ಆರೋಗ್ಯ ವಿಚಾರಿಸಿ, ಅವರನ್ನು ನೋಡಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನವದೆಹಲಿಗೆ ಪ್ರಯಾಣ ಬೆಳೆಸಿದ್ದು, ಮಧ್ಯಾಹ್ನದ ವೇಳೆಗೆ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.

Tags: AIIMSAtal Bihari VajpayeeMadhyaPradeshNiece of Atal Bihari Vaajpayee
Share197Tweet123Send
Previous Post

ಒಡಿಶಾದ ಜಲೇಶ್ವರ ದೇವಾಲಯ ಬಳಿಯ ಪ್ರವಾಹದ ಭೀಕರತೆ ವೀಡಿಯೋ ನೋಡಿ

Next Post

ನಾನು ಚಿಕ್ಕವಳಿದ್ದಾಗ ಅಮ್ಮ ಹೇಳುತ್ತಿದ್ದ ಅಟಲ್ ಜೀ ಕಥೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಾನು ಚಿಕ್ಕವಳಿದ್ದಾಗ ಅಮ್ಮ ಹೇಳುತ್ತಿದ್ದ ಅಟಲ್ ಜೀ ಕಥೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಭವ್ಯ ಚಾಲನೆ: 12 ತಂಡಗಳ ಮಹಾಸಮರ ಆರಂಭ

ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಭವ್ಯ ಚಾಲನೆ: 12 ತಂಡಗಳ ಮಹಾಸಮರ ಆರಂಭ

June 12, 2026
ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ | ಸಚಿವ ಖಾದರ್ ಸ್ವಾಗತ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ | ಸಚಿವ ಖಾದರ್ ಸ್ವಾಗತ

June 12, 2026
ಹಾಸ್ಟೆಲ್‌ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆ | ಕೃಷಿ ವಿಜ್ಞಾನ ಕಾಲೇಜಿನ 15 ವಿದ್ಯಾರ್ಥಿನಿಯರು ಅಸ್ವಸ್ಥ

ಹಾಸ್ಟೆಲ್‌ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆ | ಕೃಷಿ ವಿಜ್ಞಾನ ಕಾಲೇಜಿನ 15 ವಿದ್ಯಾರ್ಥಿನಿಯರು ಅಸ್ವಸ್ಥ

June 12, 2026
ಟಿಎಂಸಿಯಲ್ಲಿ ಭಿನ್ನಾಭಿಪ್ರಾಯ ಸ್ಫೋಟ: ಅಭಿಷೇಕ್ ವಿರುದ್ಧ ಕಲ್ಯಾಣ್ ಬ್ಯಾನರ್ಜಿ ತೀವ್ರ ಆಕ್ರೋಶ

ಟಿಎಂಸಿಯಲ್ಲಿ ಭಿನ್ನಾಭಿಪ್ರಾಯ ಸ್ಫೋಟ: ಅಭಿಷೇಕ್ ವಿರುದ್ಧ ಕಲ್ಯಾಣ್ ಬ್ಯಾನರ್ಜಿ ತೀವ್ರ ಆಕ್ರೋಶ

June 12, 2026
ಶಿವಮೊಗ್ಗ | ಕುಟುಂಬ ವ್ಯವಹಾರ ನಿರ್ವಹಣೆ ಸವಾಲುಗಳು–ಭವಿಷ್ಯ: ಜೂನ್ 13ರಂದು ವಿಶೇಷ ಉಪನ್ಯಾಸ

ಶಿವಮೊಗ್ಗ | ಕುಟುಂಬ ವ್ಯವಹಾರ ನಿರ್ವಹಣೆ ಸವಾಲುಗಳು–ಭವಿಷ್ಯ: ಜೂನ್ 13ರಂದು ವಿಶೇಷ ಉಪನ್ಯಾಸ

June 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL