Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉಡುಪಿ

ನಾನು ಕೊಂಚ ಸಿಡುಕನಿರಬಹುದು, ಆದರೆ ಕೆಡುಕನಲ್ಲ: ಮತದಾರರಿಗೆ ಬೈಂದೂರು ಶಾಸಕರ ಮನದಾಳದ ಪತ್ರ

ಶಾಸಕರಾಗಿ ಸುಕುಮಾರ ಶೆಟ್ಟರ ವರ್ಷ ಮೂರು, ಸಾಧನೆ ನೂರಾರು

May 16, 2021
in ಉಡುಪಿ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಉಡುಪಿ ಜಿಲ್ಲೆಗೆ ಸೇರಿದ್ದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸೇರಿರುವ ಕರಾವಳಿಯ ಹೆಮ್ಮೆಯ ಪ್ರದೇಶ ಬೈಂದೂರು. ಪ್ರಾಕೃತಿಕ ಸೌಂದರ್ಯವನ್ನು ಹೊದ್ದುಕೊಂಡಿರುವ ಇಲ್ಲಿ ಕಳೆದ ಮೂರು ವರ್ಷಗಳಿಂದ ಅಭಿವೃದ್ದಿಯ ಪರ್ವವೇ ಸಾಗುತ್ತಿದೆ. ಇದಕ್ಕೆ ಕಾರಣ ಇಲ್ಲಿನ ಕನಸುಗಾರ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ.

ಹೌದು… ಜನಾನುರಾಗಿ ಗುರುತಿಸಿಕೊಂಡಿರುವ ಅಭಿವೃದ್ದಿಯ ಹರಿಹಾರ ಸುಕುಮಾರ ಶೆಟ್ಟರು ಶಾಸಕರಾಗಿ ಮೂರು ವರ್ಷವನ್ನು ಯಶಸ್ವಿಯಾಗಿ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಕ್ಷೇತ್ರದ ಜನತೆಗೆ ಅವರು ಭಾವನಾತ್ಮಕ ಪತ್ರ ಬರೆದಿದ್ದಾರೆ. ಅದರ ಯಥಾವತ್ ಹೀಗಿದೆ.
ಸಾಧನೆ ನೂರಾರು
ಭಗವತಿ ಕೊಲ್ಲೂರು ಮೂಕಾಂಬಿಕೆಯ ಮತ್ತು ನಿಮ್ಮೆಲ್ಲರ ಆಶೀರ್ವಾದದಿಂದಾಗಿ 23 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಚುನಾಯಿತನಾಗಿ ಮೂರು ವರ್ಷ.

ಮೂರು ವರ್ಷಗಳ ಹಿಂದಿನ ಈ ದಿನ ನೆನಪಿದೆ. ಆ ದಿನ ಸಂಭ್ರಮಿಸಲು ಅದರ ಹಿಂದಿನ ನಿಮ್ಮೆಲ್ಲರ ಪರಿಶ್ರಮ ಕೂಡ ಸ್ಪಷ್ಟವಾಗಿ ನೆನಪಿದೆ. ನವ ಬೈಂದೂರು ನಿರ್ಮಾಣದ ಕನಸನ್ನು ಬಿತ್ತರಿಸಿ, ಕುಡಿಯುವ ನೀರಿನ ಸಮಸ್ಯೆ ಆದಿಯಾಗಿ ಬೈಂದೂರಿನ ಅಮೂಲಾಗ್ರ ಅಭಿವೃದ್ಧಿಗೆ ಟೊಂಕಕಟ್ಟಿ ಹೊರಟು ನಿಂತಾಗ ಅನೇಕ ಸವಾಲುಗಳು ಸಾಮಾನ್ಯವಾಗಿದ್ದವು. ಆದರೆ ಸ್ವತಃ ನೀವುಗಳೇ ಅಭ್ಯರ್ಥಿ ಎಂಬಂತಹ ಉತ್ಸಾಹದೊಂದಿಗೆ, ನನ್ನನ್ನು ಗೆಲ್ಲಿಸಿದರೆ ಪ್ರಾಮಾಣಿಕವಾಗಿ ಸಮಗ್ರ ಬೈಂದೂರಿನ ಅಭಿವೃದ್ಧಿ ಆಗುತ್ತದೆ ಎಂಬ ಭರವಸೆಯೊಂದಿಗೆ ಹಗಲು ಇರುಳು ಎನ್ನದೆ ಹೋರಾಟ ನೀಡಿದ್ದೀರಿ. ವಿರೋಧಿಗಳ ಟೀಕೆಗಳಿಗೆ ಗಟ್ಟಿ ಧ್ವನಿಯಲ್ಲಿ ಉತ್ತರ ನೀಡಿದ್ದಿರಿ.

ನಿಮ್ಮೆಲ್ಲರ ಕನಸಿನಂತ, ನಿಮ್ಮಗಳ ಹೋರಾಟದಿಂದ ಬಹುದೊಡ್ಡ ಅಂತರದ ಗೆಲುವನ್ನು ಸಂಪಾದಿಸಿ ಕೊಟ್ಟಿದ್ದೀರಿ. ಚುನಾವಣೆಯ ಮಾತುಗಳನ್ನು ಕೇವಲ ಅತ್ತಿಗೆ ಸೀಮಿತವಾಗಿರಿಸದೇ ಚಲಾವಣೆಗೂ ತರುವಲ್ಲಿ ಶಕ್ತಿಮೀರಿ ಪ್ರಯತ್ನಿಸಿದ್ದೇನೆ, ಕ್ಷೇತ್ರದ ಅಭಿವೃದ್ಧಿಯ ವಿಚಾರದಲ್ಲಿ ಯಾವತ್ತೂ ಮುಲಾಜಿಗೆ ಒಳಗಾಗದೇ ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಮತ್ತು ಸಂಸದರಾದ ಬಿ.ವೈ. ರಾಘವೇಂದ್ರ ಅವರ ಸಂಪೂರ್ಣ ಸಹಕಾರದಿಂದಾಗಿ ಬೈಂದೂರಿಗೆ ಸಾವಿರದ ಎಂಟುನೂರು ಕೋಟಿಗೂ ಮಿಕ್ಕಿ ಅನುದಾನ ತರುವಲ್ಲಿ ಶ್ರಮಿಸಿದ್ದೇನೆ.

ನನ್ನ ಗೆಲುವಿಗೆ ಶ್ರಮಿಸಿದ ತೆರೆಯ ಮರೆಯ ನೀವುಗಳು ಸೇರಿ, ಈಗ ಸಂಪರ್ಕದಲ್ಲಿರುವ ನಿಮ್ಮೆಲ್ಲರ ಶ್ರಮವನ್ನು ಜೀವನಪರ್ಯತ ಮರೆಯಲು ಸಾಧ್ಯವಿಲ್ಲ ಬಂಧುಗಳೇ. ಹಾಗಂತ I am not perfect! ಕೊಂಚ ಸಿಡುಕನಿರಬಹುದು. ಆದರೆ ಕೆಡುಕನಲ್ಲ, ಭ್ರಷ್ಟನಲ್ಲ. ನನಗಾಗಿ ಒಂದಿನಿತು ಕೆಲಸವನ್ನು ಮಾಡಿಸಿಕೊಂಡವನಲ್ಲ, ನನ್ನ ವೈಯಕ್ತಿಕ ಕಾರಣಕ್ಕೆ ಅಧಿಕಾರಗಳ ಜೊತೆ ಮಾತನಾಡಿದನಲ್ಲ, ನನ್ನವರೆಂಬ ನಿಮಗಾಗಿ ನಿಮ್ಮ ಸಂಕಷ್ಟಗಳಿಗೆ ಸ್ಪಂದಿಸಿ ಅಧಿಕಾರಿಗಳನ್ನು ಗಟ್ಟಿ ಧ್ವನಿಯಲ್ಲಿ ಪ್ರಶ್ನಿಸಿದ್ದೇನೆ. ನನ್ನ ಕ್ಷೇತ್ರದ ಅಭಿವೃದ್ಧಿಗಾಗಿ ದುಂಬಾಲು ಬಿದ್ದು ಅನುದಾನ ತಂದಿದ್ದೇನೆ.
ಅಭಿವೃದ್ಧಿ ಎಂದರೆ ಬೇರೆ ಕ್ಷೇತ್ರಗಳಲ್ಲಿ ಕೈಗಾರಿಕೆ, ಉದ್ಯೋಗ ನಿರ್ಮಾಣ. ಅದೇ ನಿಜ ಆದರೆ ನಮ್ಮ ಕ್ಷೇತ್ರದ ಹಲವಷ್ಟು ಕಡೆ ಮೂಲಭೂತ ಸೌಕರ್ಯಗಳು ಇರಲಿಲ್ಲ. ಅದಕ್ಕಾಗಿ ಶ್ರಮಿಸುತ್ತ ಮೂರು ವರ್ಷ ಸವೆದಿದೆ. ಕೊಟ್ಟ ಮಾತಿನಂತೆ ಸಮಗ್ರ ಬೈಂದೂರಿಗೆ ಕುಡಿಯುವ ನೀರು ಪೂರೈಸುವ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿ ಇದೆ. ಕನಸುಗಳ ಪಟ್ಟಿಯಲ್ಲಿ ಬೈಂದೂರಿಗೆ ವಿಮಾನ ನಿಲ್ದಾಣ, ಬೈಂದೂರಿನಲ್ಲಿ ಮೆಡಿಕಲ್ ಕಾಲೇಜು, ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ, ಇವೆಲ್ಲ ಇದೆಯಾದರೂ ಲೋಕಕಂಟದ ವ್ಯಾದಿ ಅಭಿವೃದ್ಧಿ ಕುಂಠಿತಗೊಳಿಸಿದ್ದು ಸತ್ಯ.

ಇದು ಗೆಲುವನ್ನು ಸಂಭ್ರಮಿಸುವ ಸಮಯವಲ್ಲ. ಕೋವಿಡ್‌ನ್ನು ಗೆಲ್ಲುವಲ್ಲಿ ಶ್ರಮಿಸಬೇಕಾದ ಸಮಯ. ನೀವೆಲ್ಲರೂ ನಿಮ್ಮ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ. ಅದರ ಬಗ್ಗೆ ನಮಗೂ ಕಾಳಜಿಯಿದೆ, ಹಾಗಾಗಿ ಬೈಂದೂರಿನಲ್ಲಿ ಶೀಘ್ರವಾಗಿ ಆಕ್ಸಿಜನ್ ಘಟಕ ಆರಂಭ ಆಗಲಿದೆ. ನೀವೆಲ್ಲರೂ ಧೈರ್ಯದಿಂದ ಇರಿ. ಬೈಂದೂರು ಭವಿಷ್ಯತ್ ಬದಲಾಗಿಸುವ ಪಣತೊಟ್ಟ ನನ್ನ ಜೊತೆಗಿದ್ದು ಬೃಹತ್ ಅಂತರದ ಗೆಲುವನ್ನು ಸಂಪಾದಿಸಿ ಕೊಟ್ಟ ನಿಮಗೆಲ್ಲರಿಗೂ ನಾನು ಆಭಾರಿಯಾಗಿದ್ದೇನೆ. ಈ ಸಂಕಷ್ಟವನ್ನು ನೀವುಗಳು ನಿಶ್ಚಿತವಾಗಿ ಗೆಲ್ಲುವಲ್ಲಿ ನಾನು ನಿಮ್ಮ ಜೊತೆಗಿರಲಿದ್ದೇನೆ. ತಮಗೆಲ್ಲರಿಗೂ ಕೊಲ್ಲೂರು ಮೂಕಾಂಬಿಕೆಯು ರಕ್ಷಣೆಯನ್ನು ನೀಡಿ, ಸುಖ-ಸಮೃದ್ಧಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಬಿ.ಎಂ. ಸುಕುಮಾರ ಶೆಟ್ಟಿ, ಶಾಸಕರು, ಬೈಂದೂರು ವಿಧಾನಸಭಾ ಕ್ಷೇತ್ರ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B Y RaghavendraByndoor MLA Sukumara ShettyKannada News WebsiteKaravaliLatest News KannadaUdupiಉಡುಪಿಕರಾವಳಿಬಿ.ಎಂ. ಸುಕುಮಾರ ಶೆಟ್ಟಿಬಿ.ವೈ. ರಾಘವೇಂದ್ರಬೈಂದೂರುಶಿವಮೊಗ್ಗ
Previous Post

ಕೋವಿಡ್‌ನಿಂದ ಮೃತಪಟ್ಟ ಕುಟುಂಬಕ್ಕೆ ವೈಯಕ್ತಿಕವಾಗಿ 50 ಸಾವಿರ ರೂ. ಪರಿಹಾರ: ಸಚಿವ ಬಿ.ಸಿ.ಪಾಟೀಲ್

Next Post

ಸೋಂಕಿನ ಅಪಾಯ ಲೆಕ್ಕಿಸದೇ, ತಮ್ಮ ಜೀವ ಪಣಕ್ಕಿಟ್ಟು ಎರಡು ಜೀವ ಉಳಿಸಿದ ಸಾಗರದ ವೈದ್ಯರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Represantational Image Only

ಸೋಂಕಿನ ಅಪಾಯ ಲೆಕ್ಕಿಸದೇ, ತಮ್ಮ ಜೀವ ಪಣಕ್ಕಿಟ್ಟು ಎರಡು ಜೀವ ಉಳಿಸಿದ ಸಾಗರದ ವೈದ್ಯರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!