Monday, July 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮಂಡ್ಯ

ನಂಗೆ ಅವರು ಬೇಕು! ಮನಕಲಕುತ್ತಿದೆ ಹುತಾತ್ಮ ಯೋಧನ ಪತ್ನಿ ರೋಧನ

February 15, 2019
in ಮಂಡ್ಯ
0 0
0
Share on facebookShare on TwitterWhatsapp
Read - < 1 minute

ಮಂಡ್ಯ: ‘ಅವರು ಕಾಲ್ ಮಾಡಿದ ಸಂದರ್ಭದಲ್ಲಿ ನನಗೆ ಮಾತನಾಡಲು ಆಗಲಿಲ್ಲ ; ಆದರೆ ಈಗ ಮಾತನಾಡೋಣ ಅಂದ್ರೆ ಅವರೇ ಇಲ್ಲ, ನನಗೆ ಅವರು ಬೇಕು..’ ಇದು ನಿನ್ನೆ ಪುಲ್ವಾಮಾದ ಉಗ್ರರ ದಾಳಿಯಲ್ಲಿ ವೀರಸ್ವರ್ಗ ಸೇರಿದ ಮಂಡ್ಯದ ಯೋಧ ಎಚ್. ಗುರು ಅವರ ಪತ್ನಿಯ ಆಕ್ರಂದನ..
ನಿಜಕ್ಕೂ ಅಲ್ಲಿನ ದೃಶ್ಯ ಎಂತಹವರ ಕರಳನ್ನೂ ಕಿವುಚುವಂತಿತ್ತು.

ಜಮ್ಮುವಿನ ಪುಲ್ವಾಮದಲ್ಲಿ ನಿನ್ನೆ ಜೈಶ್ ಉಗ್ರರ ಅಟ್ಟಹಾಸಕ್ಕೆ ಒಳಗಾಗಿ ಹುತಾತ್ಮರಾದ 42 ಯೋಧರ ಪೈಕಿ ನಮ್ಮ ರಾಜ್ಯದ ಮಂಡ್ಯ ಜಿಲ್ಲೆಯ ವೀರ ಯೋಧ ಗುರು ಎಚ್. ಅವರೂ ಸೇರಿದ್ದಾರೆ. ಮದ್ದೂರು ತಾಲೂಕಿನ ಗುಡಿಗೆರೆ ಗ್ರಾಮದ ಯೋಧ ಇವರು. ಯೋಧ ಗುರು ಅವರಿಗೆ ೧೦ ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು. ಗುಡಿಗೆರೆ ಕಾಲನಿಯ ಕಲಾವತಿ ಅವರನ್ನು ಯೋಧ ಗರು ಅವರು ವಿವಾಹವಾಗಿದ್ದರು.

ಉಗ್ರ ದಾಳಿಯಲ್ಲಿ ಯೋಧ ಗುರು ಮೃತಪಟ್ಟ ಸುದ್ದಿ ಇವರ ಮನೆಗೆ ಮುಟ್ಟುತ್ತಿದ್ದಂತೆ ಅವರ ಪತ್ನಿ ತೀವ್ರ ಆಘಾತಕ್ಕೊಳಗಾದರು. ಅವರ ರೋದನ ಅಲ್ಲಿದ್ದವರ ಮನಕಲುಕುವಂತಿತ್ತು.

ಯೋಧ ಗುರು ಅವರು ನಿನ್ನೆ ಬೆಳಿಗ್ಗೆ ತಮ್ಮ ಪತ್ನಿಗೆ ದೂರವಾಣಿ ಕರೆ ಮಾಡಿದ್ದರು. ಆದರೆ ಪತ್ನಿ ಅವರು ಮನೆ ಕೆಲಸದಲ್ಲಿದ್ದ ಕಾರಣ ತನ್ನ ಪತಿಯೊಂದಿಗೆ ಮಾತನಾಡಲು ಸಾಧ್ಯವಾಗಿರಲಿಲ್ಲ. ಬಳಿಕ ಸಂಜೆ ಕಲಾವತಿ ಅವರು ಮರಳಿ ಪತಿಗೆ ಕರೆ ಮಾಡಿದ ಸಂದರ್ಭದಲ್ಲಿ ಆ ಕಡೆಯಿಂದ ಯಾವುದೇ ಪ್ರತ್ಯುತ್ತರ ಸಿಕ್ಕಿರಲಿಲ್ಲ. ಸಂಜೆಯ ಹೊತ್ತಿಗೆ ಪುಲ್ವಾಮದಲ್ಲಿ ಸೇನಾ ವಾಹನದ ಮೇಲೆ ಉಗ್ರದಾಳಿಯಾಗಿದೆ ಎಂಬ ಸುದ್ದಿ ಸಿಕ್ಕಿತ್ತು, ರಾತ್ರಿ ಹೊತ್ತಿಗೆ ಯೋಧ ಗುರು ಹುತಾತ್ಮರಾಗಿರುವ ಸುದ್ದಿಯೂ ಹೊರಬಿತ್ತು. ಅಲ್ಲಗೆ ಇಡಿಯ ಕುಟುಂಬಕ್ಕೆ ಆಕಾಶವೇ ಕಳಚಿ ಬಿದ್ದಂತಾಗಿತ್ತು. ಕಣ್ಣೀರ ಕೋಡಿಯೇ ಅವರ ಮನ, ಮನೆ ತುಂಬಿತು..

ಇತ್ತೀಚೆಗೆ ಗೃಹ ಪ್ರವೇಶ ಮಾಡಿದ್ದರು
ತಮ್ಮ ಮಗ ಮತ್ತು ಸೊಸೆಗಾಗಿ ಯೋಧ ಗುರು ಅವರ ತಂದೆ ಹೊಸ ಮನೆಯೊಂದನ್ನು ಕಟ್ಟಿಸಿದ್ದರು ಮತ್ತು ಇತ್ತೀಚೆಗೆ ತಾನೆ ಅದರ ಗೃಹ ಪ್ರವೇಶವೂ ನಡೆದಿತ್ತು. ಆದರೆ ನೂತನ ಮನೆಯಲ್ಲಿ ಸಂಸಾರ ಮಾಡುವ ಅವರ ಆಸೆ ಕೊನೆಗೂ ಈಡೇರಲೇ ಇಲ್ಲ.

ಸಂಕ್ರಾಂತಿ ಸಮಯದಲ್ಲಿ ರಜೆ ಹಾಕಿ ಊರಿಗೆ ಬಂದಿದ್ದು ಒಂದು ತಿಂಗಳು ಇದ್ದು ಕಳೆದ ಫೆಬ್ರವರಿ 10ರಂದು ಹೋಗಿದ್ದರು. ಈ ಬೆನ್ನಲ್ಲೇ ಭಯೋತ್ಪಾದಕರ ದಾಳಿಗೆ ಬಲಿಯಾಗಿದ್ದು ಅವರ ಪತ್ನಿ ಮತ್ತು ಕುಟುಂಬದವರಿಗೆ ತೀವ್ರ ಆಘಾತವನ್ನುಂಟುಮಾಡಿದೆ.

ಗುರು ಅವರ ಸಾವಿನಿಂದ ಅವರ ತಂದೆ-ತಾಯಿ ಮತ್ತು ಸಹೋದರರು ಕೂಡ ತೀವ್ರ ಆಘಾತಕ್ಕೀಡಾಗಿದ್ದಾರೆ.

Tags: MandyamartyredPulwama attackPulwama BlastPulwama terror attackSoldierTerror attackಪುಲ್ವಾಮಪುಲ್ವಾಮ ಭಯೋತ್ಪಾದಕ ದಾಳಿಮಂಡ್ಯಯೋಧ ಎಚ್. ಗುರು
Previous Post

ಮೋದಿಜೀ, ಮೊಳಗಲಿ ರಣಕಹಳೆ, ಈ ಬಾರಿ ನಮ್ಮ ಬೇಟೆಗೆ ಉಗ್ರರು ಪಟಾಕಿ ಶಬ್ದಕ್ಕೂ ಹೆದರಬೇಕು

Next Post

ಪುಲ್ವಾಮಾ ಉಗ್ರ ದಾಳಿಗೆ ಪಾಕಿಸ್ಥಾನ ಐಎಸ್’ಐ ಮಾಸ್ಟರ್’ಮೈಂಡ್?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪುಲ್ವಾಮಾ ಉಗ್ರ ದಾಳಿಗೆ ಪಾಕಿಸ್ಥಾನ ಐಎಸ್'ಐ ಮಾಸ್ಟರ್'ಮೈಂಡ್?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

July 28, 2025

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025

ರೈತರಿಗೆ ಗೊಬ್ಬರ ಪೂರೈಸಲು ಸರ್ಕಾರ ವಿಫಲ: ಡಿ.ಎಸ್. ಅರುಣ್ ಆಕ್ರೋಶ

July 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

July 28, 2025

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!