Sunday, October 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ನಾನೂ ರಾಬರ್ಟ್ ಚಿತ್ರ ನೋಡುತ್ತೇನೆ: ಮುಖ್ಯಮಂತ್ರಿ ಯಡಿಯೂರಪ್ಪ

ಕೃಷಿ ಇಲಾಖೆ ರಾಯಭಾರಿಯಾಗಲು ಸಂಭಾವನೆ ಪಡೆದಿದ್ದಾರೆಯೇ ದರ್ಶನ್? ಇಲ್ಲಿಗೆ ಕುತೂಲಹಕಾರಿ ಮಾಹಿತಿ

March 5, 2021
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಚಲನಚಿತ್ರರಂಗದಲ್ಲಿ ಎತ್ತರಕ್ಕೆ ಬೆಳದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೃಷಿಯಲ್ಲೂ ತೊಡಗಿಕೊಂಡಿರುವ ಜೊತೆಯಲ್ಲಿ ಕೃಷಿ ಇಲಾಖೆಯ ರಾಯಭಾರಿಯಾಗಿರುವುದು ಹೆಮ್ಮೆಯ ಸಂಗತಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಶಂಸಿಸಿದರು.

ಕೃಷಿ ಕಾಯಕದ ರಾಯಭಾರಿ ಸ್ವೀಕಾರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಅಪರೂಪದ ವಿಶೇಷ ಕಾರ್ಯಕ್ರಮವನ್ನು ಕೃಷಿ ಸಚಿವ ಬಿ.ಸಿ. ಪಾಟೀಲ್ ಮಾಡಿದ್ದಾರೆ. ಚಲನಚಿತ್ರ ರಂಗದಲ್ಲಿ ಎತ್ತರಕ್ಕೆ ಬೆಳೆದಿರುವ ದರ್ಶನ್ ನಟನೆಯ ಜೊತೆಗೆ ಕೃಷಿಕ ರೈತಾಪಿ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಯಾವುದೇ ಸಂಭಾವನೆಯಿಲ್ಲದೇ ಕೃಷಿ ಇಲಾಖೆಯ ರಾಯಭಾರಿಯಾಗಿರುವುದು ಹೆಮ್ಮೆಯ ವಿಚಾರ. ರೈತರ ಪರವಾಗಿ ದರ್ಶನ್‌ಗೆ ಅಭಿನಂದನೆಗಳು. ಕೃಷಿ ಇಲಾಖೆಗೆ ಕೃಷಿ ರಂಗಕ್ಕೆ ದರ್ಶನ್ ಯಾವುದೇ ಸಂಭಾವನೆಯಿಲ್ಲದೇ ಕೃಷಿ ಇಲಾಖೆಯ ರಾಯಭಾರಿಯಾಗಿರುವುದು ಮೆಚ್ಚುಗೆಯ ಸಂಗತಿ. ನಾನು ಸಹ ದರ್ಶನ್ ಅವರ ರಾಬರ್ಟ್ ಚಿತ್ರವನ್ನು ನೋಡುತ್ತೇನೆ ಎಂದರು.

ಕೃಷಿ ಸಚಿವ ಬಿ.ಸಿ. ಪಾಟೀಲ್ ಮಾತನಾಡಿ, ಇದು ಕೃಷಿ ಇಲಾಖೆಯ ಅಭೂತಪೂರ್ವ ಕಾರ್ಯಕ್ರಮವಾಗಿದೆ. ಚಾಲೆಂಜಿಂಗ್ ಸ್ಟಾರ್ ಚಿತ್ರರಂಗದಲ್ಲಿ ನಟನೆಯ ಜೊತೆಗೆ ಕೃಷಿ ಪಶುಸಂಗೋಪನೆ ಚಟುವಟಿಕೆಗಳನ್ನೂ ನಡೆಸುತ್ತಿರುವ ದರ್ಶನ್ ಕೃಷಿ ಕಾಯಕದ ರಾಯಭಾರಿಯಾಗಿರುವುದು ಹೆಮ್ಮೆಯ ವಿಚಾರ. ರೈತ ನಾಯಕರಾಗಿ ರೈತಪರ ಹೋರಾಟ ಮಾಡಿ ರಾಜ್ಯದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಗಳಾಗಿರುವ ನಾಡಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿರುವುದು ಬಹಳ ಸಂತಸದ ವಿಚಾರ. ದರ್ಶನ್ ಎತ್ತರವಿರುವಷ್ಟು ಅವರ ಹೃದಯವೂ ಅಷ್ಟೇ ವಿಶಾಲವಾಗಿದೆ ಎಂದರು.

ದರ್ಶನ್‌ಗೆ ರೈತರ ಪರ ಕಳಕಳಿ ಇರುವ ಸ್ಟಾರ್ ಎಂಬುದು ಹೆಮ್ಮೆಯ ವಿಚಾರ. ದರ್ಶನ್ ಫಾರ್ಮ್ ಎನ್ನುವುದು ಸಣ್ಣ ಝೂ ಇದ್ದಂತಿದೆ. ದರ್ಶನ್ ಸ್ವತಃ ಕೃಷಿ ಚಟುವಟಿಕೆಯನ್ನೂ ಮಾಡುತ್ತಾರೆ. ದರ್ಶನ್ ಸ್ವತಃ ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇನೆ ಎಂದಿರುವುದು ಖುಷಿಯ ವಿಚಾರ. ದೊಡ್ಡದೊಡ್ಡ ಕೆಲ ಸೂಪರ್ ಸ್ಟಾರ್‌ಗಳು ಸಂಭಾವನೆ ಪಡೆದು ದೊಡ್ಡ ದೊಡ್ಡ ಕಂಪೆನಿ ಕಾರ್ಯಕ್ರಮಗಳಿಗೆ ರಾಯಭಾರಿಯಾಗುತ್ತಾರೆ. ಆದರೆ ದರ್ಶನ್ ಕೃಷಿ ಇಲಾಖೆಗೆ ಯಾವುದೇ ಸಂಭಾವನೆ ಪಡೆಯದೇ ರಾಯಭಾರಿಯಾಗಿರುವುದು ದರ್ಶನ್ ಅವರಲ್ಲಿರುವ ಕೃಷಿ ಉತ್ಸಾಹ ರೈತ ಪರ ಕಾಳಜಿಯನ್ನು ತೋರಿಸುತ್ತದೆ ಎಂದರು.

ದರ್ಶನ್ ನಟನೆಯ ರಾಬರ್ಟ್ ಚಿತ್ರ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ಸ್ವತಃ ಸ್ಫೂರ್ತಿಯಿಂದ ಅಭಿಮಾನಿಗಳು ಜನರು ಸೇರಿರುವುದು ನೋಡಿದರೆ ಅವರಿಗೆ ಜನರ ಅಭಿಮಾನ ಎಷ್ಟಿದೆ ಎಂದು ಎದ್ದು ತೋರಿಸುತ್ತದೆ. ಸಂಗೊಳ್ಳಿ ರಾಯಣ್ಣ ಪಾತ್ರಕ್ಕೂ ಸೈ, ಇತರೆ ಎಲ್ಲಾ ಪಾತ್ರಗಳೊನಾನು ಅಧುನಿಕ ಕೌರವನಾಗಿ ನಟನೆ ಮಾಡಿದ್ದೆ. ಆದರೆ ಪೌರಾಣಿಕವಾಗಿ ನಟನೆಯಲ್ಲಿ ದರ್ಶನ್ ಕೌರವನಾಗಿ ನಟಿಸಿದ್ದಾರೆ. ಮಾರ್ಚ್ 11 ರಂದು ರಾಬರ್ಟ್ ಚಿತ್ರ ರಿಲೀಸ್ ಆಗಲಿದ್ದು ಚಿತ್ರ ಸೂಪರ್ ಸೂಪರ್ ಹಿಟ್ ಆಗಲಿ ಎಂದು ಹಾರೈಸಿದರು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾರ್ಚ್ 5, 2021 ರಿಂದ ಅಧಿಕೃತವಾಗಿ ಕೃಷಿ ಕಾಯಕದ ರಾಯಭಾರಿಯಾಗಿದ್ದಾರೆ ಎಂದರು.

ಕೃಷಿ ಇಲಾಖೆ ರಾಯಭಾರಿ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾತನಾಡಿ, ಪೊಲೀಸ್ ಇಲಾಖೆಯಿಂದ ಸಿನಿಮಾರಂಗದಿಂದ ಈಗ ಬಿ.ಸಿ. ಪಾಟೀಲ್ ಕೃಷಿ ಸಚಿವರಾಗಿದ್ದಾರೆ. ನಾನು ಸರ್ಕಾರದ ಕೃಷಿ ಇಲಾಖೆಯ ಕಾರ್ಯಕ್ರಮಗಳನ್ನು ಪ್ರಚುರ ಪಡಿಸುತ್ತೇನೆ. ರೈತರಿಗೂ ಜನರಿಗೂ ಇರುವುದು ರಕ್ತ ಸಂಬಂಧ. ಇದಕ್ಕೆ ನಾನು ಶ್ರಮಿಸುತ್ತೇನೆ ಎಂದರು.


ಕಾರ್ಯಕ್ರಮದಲ್ಲಿ ಕೃಷಿ ಕೈಪಿಡಿ-2021ಯನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಇಲಾಖೆಯ ನಿರ್ದೇಶಕ ಶ್ರೀನಿವಾಸ್, ಮೇಲ್ಮನೆ ಸದಸ್ಯ ಸಂದೇಶ್ ನಾಗರಾಜ್ ಹಾಗೂ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Ambassador of the Department of AgricultureB C Patilchallenging star darshanCM B S YediyurappaDarshan Thoogudeepa Srinivasಕೃಷಿ ಇಲಾಖೆಕೃಷಿ ಇಲಾಖೆಯ ರಾಯಭಾರಿಚಾಲೆಂಜಿಂಗ್ ಸ್ಟಾರ್ ದರ್ಶನ್ಬಿ.ಸಿ. ಪಾಟೀಲ್ಬೆಂಗಳೂರು
Previous Post

ಕ್ರೀಡೆ ಮನುಷ್ಯನ ಜೀವನಕ್ಕೆ ಬಹಳ ಮುಖ್ಯ: ಪ್ರೊ. ಬಿ.ಪಿ. ವೀರಭದ್ರಪ್ಪ

Next Post

ಪ್ರಖ್ಯಾತ ಕವಿ ಎನ್.ಎಸ್. ಲಕ್ಷ್ಮೀ ನಾರಾಯಣ ಭಟ್ಟ ವಿಧಿವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರಖ್ಯಾತ ಕವಿ ಎನ್.ಎಸ್. ಲಕ್ಷ್ಮೀ ನಾರಾಯಣ ಭಟ್ಟ ವಿಧಿವಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೈಸೂರು | ಅ.26-ನ.1 ರವರೆಗೆ ವಿಶೇಷ ಜ್ಞಾನಸತ್ರ | ಮಾಹುಲಿ ವಿದ್ಯಾಸಿಂಹಾಚಾರ್ಯ ಸಾರಥ್ಯ

October 25, 2025

ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನೋತ್ಸವ | ಅ.31ರಿಂದ ನವೆಂಬರ್ 26ರವರೆಗೆ ಏಕತಾಯಾತ್ರೆ

October 25, 2025

ಸುಪ್ರೀಂ ಕೊರ್ಟ್ ಸೂಚನೆ ಪಾಲಿಸುವಲ್ಲಿ ವಿಫಲ | ಅಜಾನ್ ವಿರುದ್ದ ಹೋರಾಟ: ಡಿ.ಎಸ್. ಅರುಣ್

October 25, 2025

ಸರ್ದಾರ್ ವಲ್ಲಭಭಾಯಿ ಪಟೇಲ್ ಯುವಕರಿಗೆ ರೋಲ್ ಮಾಡೆಲ್ ಆಗಬೇಕು: ಡಿ.ಎಸ್. ಅರುಣ್

October 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೈಸೂರು | ಅ.26-ನ.1 ರವರೆಗೆ ವಿಶೇಷ ಜ್ಞಾನಸತ್ರ | ಮಾಹುಲಿ ವಿದ್ಯಾಸಿಂಹಾಚಾರ್ಯ ಸಾರಥ್ಯ

October 25, 2025

ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನೋತ್ಸವ | ಅ.31ರಿಂದ ನವೆಂಬರ್ 26ರವರೆಗೆ ಏಕತಾಯಾತ್ರೆ

October 25, 2025

ಸುಪ್ರೀಂ ಕೊರ್ಟ್ ಸೂಚನೆ ಪಾಲಿಸುವಲ್ಲಿ ವಿಫಲ | ಅಜಾನ್ ವಿರುದ್ದ ಹೋರಾಟ: ಡಿ.ಎಸ್. ಅರುಣ್

October 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!