Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಮೋದಿ ಅವರೊಂದಿಗೆ ನಾನೂ ಪ್ರಮಾಣವಚನ ಸ್ವೀಕರಿಸುತ್ತೇನೆ! ನೀವೂ ಸಿದ್ದರಾಗಿ: ಏನು ಪ್ರಮಾಣ?

May 30, 2019
in Special Articles
0 0
0
Share on facebookShare on TwitterWhatsapp
Read - 3 minutes

ಒಂದು ಪ್ರೈಮರಿ ಶಾಲೆಯ ಪ್ರಾಂಶುಪಾಲರು ಪೋಷಕರ ಸಭೆ ಕರೆದು ‘ನಿಮ್ಮ ಮಕ್ಕಳನ್ನು ಪ್ರತಿದಿನ ನಾಲ್ಕು ಗಂಟೆಗೆ ಎದ್ದೇಳಿಸಿ ಓದಿಸಿ. ಆದರೆ ನೀವೂ ಸಹ ನಿದ್ದೆ ಮಾಡುವಂತಿಲ್ಲ, ಬದಲಾಗಿ ನೀವು ಸಹ ಅವರೊಂದಿಗೆ ಕುಳಿತು ಓದಿಗೆ ಪೂರಕ ವಾತಾವರಣ ಸೃಷ್ಠಿಸಿ’. ಇಂತಹ ಸಂದರ್ಭದಲ್ಲಿ ಇದರೊಂದಿಗೆ ನಿಮ್ಮಲ್ಲಿ ಮೂರು ಉದ್ದೇಶಗಳು ನೆನಪಿರಲಿ:
1. ನಿಮ್ಮ ಮಗು ಓದಿದ ಶಾಲೆಯ ಕೀರ್ತಿ
2. ನಿಮ್ಮ ಮಗುವಿನ ಕೀರ್ತಿ
3. ಹೆತ್ತದ್ದಕ್ಕೆ ಪೋಷಕರಿಗೆ ಕೀರ್ತಿ
ಇದೇ ಪ್ರಕಾರದಲ್ಲಿ ನಾವು ಆರಿಸಿ ಕಳುಹಿಸಿರುವ ನರೇಂದ್ರ ಮೋದಿಯವರು ಇಂದು ದೇಶದ 16ನೆಯ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಾರೆ. ದೇಶದ ಅತ್ಯುನ್ನತ ಹುದ್ದೆಗೆ ಅವರು ಪ್ರತಿಜ್ಞಾವಿಧಿ ಪಡೆಯುತ್ತಿರುವ ಈ ವೇಳೆ ಅವರನ್ನು ಆರಿಸಿ ಕಳುಹಿಸಿರುವ ನಾವು ಅಂದರೆ ಸಾಮಾನ್ಯ ಜನಗಳ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲು ನಾವೇಕೆ ಪ್ರಮಾಣವಚನ ಸ್ವೀಕರಿಸಬಾರದು? 2014ರಂತೆಯೇ ಈಗಲೂ ಸಹ ಅತ್ಯುತ್ತಮ ವ್ಯಕ್ತಿಯನ್ನು ದೇಶದ ಪ್ರಧಾನಿಯನ್ನಾಗಿ ಆರಿಸಿ ಕಳುಹಿಸಿದ್ದೇವೆ. ಹೀಗಿರುವಾಗಿ, ಇಂತಹ ಪ್ರಧಾನಿಯ ದೇಶಾಭಿವೃದ್ಧಿ ಸತ್ಕಾರ್ಯಗಳಿಗೆ ನಿರಂತರ ಬೆಂಬಲವಾಗಿ ನಿಲ್ಲುವುದು, ಮೋದಿಯವರ ಚಿಂತನೆ ಹಾಗೂ ನಡೆಗಳಿಗೆ ಪೂರಕವಾಗಿ ನಮ್ಮ ಕಾರ್ಯಗಳನ್ನು ರೂಪಿಸಿಕೊಂಡು ಅವರಿಗೆ ಬೆಂಬಲ ನೀಡುವುದು ಈ ದೇಶದ ಪ್ರತಿ ಪ್ರಜೆಯ ಕರ್ತವ್ಯವೇ ಹೌದು. ಹೀಗಿರುವಾಗಿ, ಇಂತಹ ಒಂದು ಕಾರ್ಯಕ್ಕೆ ನಮ್ಮನ್ನು ನಾವೇ ಕಂಕಣಬದ್ಧಗೊಳಿಸಿಕೊಳ್ಳಲು ಮೋದಿ ಅವರೊಂದಿಗೇ ನಾವೂ ಸಹ ಅವರಿಗೆ ಬೆಂಬಲ ನೀಡುವ ಪ್ರಮಾಣವಚನವನ್ನು ಸ್ವೀಕರಿಸುವ ಅಗತ್ಯವಿದೆ. ಇಂತಹ ಒಂದು ಪರ್ವವನ್ನು ಇಂದು ಆರಂಭಿಸೋಣ.

ಸಾಮಾನ್ಯ ನಾಗರಿಕರು ಏನು ಪ್ರಮಾಣವಚನ ಮಾಡಬಹುದು?
................. ಎಂಬ ಹೆಸರಿನವನಾದ ನಾನು, ಭಾರತ ದೇಶದ ಪ್ರಜೆಯಾಗಿ, ಭಾರತದ ಘನ ಸಂವಿಧಾನ ನನಗೆ ನೀಡಿರುವ ಹಕ್ಕು ಹಾಗೂ ಕರ್ತವ್ಯಗಳನ್ನು ಸಮರ್ಥವಾಗಿ ನಿಭಾಯಿಸುತ್ತೇನೆ.
ನನ್ನ ಪರ್ಯಾಲೋಚನೆಗೆ ಬರತಕ್ಕ ಯಾವುದೇ ದೇಶವಿರೋಧಿ, ಸಮಾಜ ವಿರೋಧಿ, ಕಾನೂನು ವಿರೋಧಿ ಕೃತ್ಯಗಳನ್ನು ಮಾಡುವುದಿಲ್ಲ.
ದೇಶದ ಪ್ರಧಾನಿಯನ್ನಾಗಿ ಮೋದಿಯವರನ್ನು ಆರಿಸಿ ಕಳುಹಿಸಿದ್ದೇವೆ. ನೀವು ದೇಶಕ್ಕೆ ಕೀರ್ತಿ ತರುವ ರೀತಿಯಲ್ಲಿ ಉತ್ತಮ ಆಡಳಿತ ನೀಡುವ ಹಾದಿಯ ಈ ಸತ್ಕಾರ್ಯದಲ್ಲಿ ನಾವೂ ಸಹ ಮೋದಿಯವರೊಂದಿಗೆ ಸದಾ ಇರುತ್ತೇನೆ.
ಶತ್ರುಗಳಿಂದ ದೇಶವನ್ನು ರಕ್ಷಿಸುವ ಮಹತ್ಕಾರ್ಯದ ಯಾವುದೇ ಹಂತದಲ್ಲಿ ಕೇಂದ್ರ ಸರ್ಕಾರ ಹಾಗೂ ಭಾರತೀಯ ಸೇನೆಗೆ ಬೆಂಬಲವಾಗಿ ನಿಲ್ಲುತ್ತೇನೆ.
ದೇಶದ ಒಳಿತಿಗಾಗಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಎಲ್ಲ ಉತ್ತಮ ನಿರ್ಧಾರಗಳಿಗೆ ಪೂರಕವಾಗಿ, ನಿಸ್ವಾರ್ಥತೆಯಿದ ನಡೆದುಕೊಳ್ಳುತ್ತೇನೆ.
ಸರ್ಕಾರದ ಯಾವುದೇ ನಿರ್ಧಾರ ಜನವಿರೋಧಿ ಎನಿಸಿದರೆ ಅದನ್ನು ಬದಲಾವಣೆ ಮಾಡುವಂತೆ ಅತ್ಯಂತ ಉತ್ತಮ ರೀತಿಯಲ್ಲಿ ಸರ್ಕಾರಕ್ಕೆ ತಿಳಿಸುತ್ತೇವೆ.
ದೇಶದ ಸಮಗ್ರ ಅಭಿವೃದ್ಧಿಗಾಗಿ ಪ್ರಧಾನಿಯವರು ಕೈಗೊಳ್ಳುವ ಯಾವುದೇ ಕಠಿಣ ನಿರ್ಧಾರದಿಂದ ನನಗೆ ವೈಯಕ್ತಿಕ ತೊಂದರೆಯಾದರೂ ಅದನ್ನು ಸಹಿಸಿಕೊಂಡು, ದೇಶಕ್ಕಾಗಿ ತ್ಯಾಗ ಮಾಡುತ್ತೇನೆ.
ದೇಶವಾಸಿಗಳು ಹಿತಕ್ಕಾಗಿ ಕೇಂದ್ರ ಸರ್ಕಾರ ರೂಪಿಸಿ, ಜಾರಿಗೊಳಿಸುವ ಯಾವುದೇ ಯೋಜನೆಗಳನ್ನು ನನ್ನ ಕೈಲಾದಷ್ಟರ ಮಟ್ಟಿಗೆ ಜನರಿಗೆ ತಲುಪಿಸುವ ಕಾರ್ಯವನ್ನು ಸ್ವಯಂ ಪ್ರೇರಿತನಾಗಿ ಮಾಡುತ್ತೇನೆ.
ಕೇಂದ್ರ ಸರ್ಕಾರದ ಯಾವುದೇ ನಿರ್ಧಾರದಿಂದ ಸಮಾಜಕ್ಕೆ ತೊಂದರೆಯಾದರೆ ಅದನ್ನು ಕಾನೂನಾತ್ಮಕವಾಗಿ ವಿರೋಧಿಸಿ ಹೋರಾಡುತ್ತೇನೆಯೇ ವಿನಾ ನನ್ನ ವೈಯಕ್ತಿಕ ಸ್ವಾರ್ಥಕ್ಕಾಗಿ ಪ್ರಜೆಗಳಿಗೆ ತೊಂದರೆ ನೀಡುವುದಿಲ್ಲ.
ಅಂತಿಮವಾಗಿ 2024ರ ಚುನಾವಣೆಯಲ್ಲೂ ಸಹ ನರೇಂದ್ರ ಮೋದಿ ಅವರನ್ನೇ ಪ್ರಧಾನಿಯನ್ನಾಗಿಸಲು ಈ ಕ್ಷಣದಿಂದಲೇ ನನ್ನ ವ್ಯಾಪ್ತಿಯಲ್ಲಿ ಗರಿಷ್ಠ ಪ್ರಯತ್ನಗಳನ್ನು ಮಾಡುತ್ತೇನೆ. 
ನಾನು ಇಷ್ಟ ಪಟ್ಟು ಆಯ್ಕೆ ಮಾಡಿರುವ ವ್ಯಕ್ತಿ ದೇಶದ ಪ್ರಧಾನಿಯಾಗಿ ಪ್ರತಿಜ್ಞಾವಿಧಿ ಪಡೆಯುತ್ತಿರುವ ಈ ಸಂದರ್ಭದಲ್ಲಿಯೇ ದೇಶದ ಜವಾಬ್ದಾರಿಯುತ ಪ್ರಜೆಯಾಗಿ ನಾನೂ ಸಹ ಈ ಮೇಲಿನ ವಾಗ್ದಾನಗಳಿಗೆ ಬದ್ಧನಾಗಿ ನಡೆದುಕೊಳ್ಳುತ್ತೇನೆ ಎಂದು ಈ ಶುಭ ಮುಹೂರ್ತದಲ್ಲಿ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ, ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. 
ಜೈ ಹಿಂದ್
ಭಾರತ್ ಮಾತಾ ಕೀ ಜೈ
ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಈ ರೀತಿ ಪ್ರಮಾಣವಚನ ಸ್ವೀಕರಿಸಬಹುದು:
................. ಎಂಬ ಹೆಸರಿನವನಾದ ನಾನು, ಭಾರತ ದೇಶದ ಪ್ರಜೆಯಾಗಿ, ಭಾರತದ ಘನ ಸಂವಿಧಾನ ನನಗೆ ನೀಡಿರುವ ಹಕ್ಕು ಹಾಗೂ ಕರ್ತವ್ಯಗಳನ್ನು ಸಮರ್ಥವಾಗಿ ನಿಭಾಯಿಸುತ್ತೇನೆ.
ನನ್ನ ಪರ್ಯಾಲೋಚನೆಗೆ ಬರತಕ್ಕ ಯಾವುದೇ ದೇಶವಿರೋಧಿ, ಸಮಾಜ ವಿರೋಧಿ, ಕಾನೂನು ವಿರೋಧಿ ಕೃತ್ಯಗಳನ್ನು ಮಾಡುವುದಿಲ್ಲ.
ಅತ್ಯುತ್ತಮ ವ್ಯಕ್ತಿ ಪ್ರಧಾನಿಯಾಗಲು ಬಿಜೆಪಿ ನಾಯಕ/ಕಾರ್ಯಕರ್ತನಾಗಿ ತಿಂಗಳುಗಳ ಕಾಲ ಶ್ರಮಿಸಿರುವ ನಾನು ಇನ್ನು ಮುಂದೆಯೇ ಮೋದಿಯವರ ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿ ನಡೆದುಕೊಳ್ಳುತ್ತೇನೆ.
ಮೋದಿಯವರು ಕೈಗೊಳ್ಳುವ ಯಾವುದೇ ಜನಪರ ಯೋಜನೆಗಳನ್ನು ನನ್ನ ಕಾರ್ಯಕ್ಷೇತ್ರ ವ್ಯಾಪ್ತಿಯ ಕಟ್ಟಕಡೆಯ ವ್ಯಕ್ತಿಗೂ ಸಹ ತಿಳಿಸಿಹೇಳುವ ಕಾರ್ಯವನ್ನು ನಿರಂತರವಾಗಿ ಮಾಡುತ್ತೇನೆ.
ಮೋದಿಯವರು ಕೈಗೊಳ್ಳುವ ಯಾವುದೇ ನಿರ್ಧಾರದಿಂದ ಸಾರ್ವಜನಿಕರಿಗೆ ತೊಂದರೆಯುಂಟಾದರೆ ಅದನ್ನು ಜನಸಾಮಾನ್ಯರಿಗೆ ತಿಳಿಸಿ ಹೇಳಿ, ಮನವೊಲಿಸುವ ಕಾರ್ಯವನ್ನು ಮಾಡುತ್ತೇನೆ.
ಕೇಂದ್ರ ಸರ್ಕಾರದಿಂದ ಜಾರಿಯಾಗುವ ಯಾವುದೇ ಯೋಜನೆಗಳ ಸಮರ್ಪಕ ಜಾರಿಗೆ ಸಂಪೂರ್ಣ ಸಹಕಾರ ನೀಡುವ ಜೊತೆಯಲ್ಲಿ ಆ ಯೋಜನೆಯ ದುರುಪಯೋಗ ಹಾಗೂ ಸ್ವಾರ್ಥ ಬಳಕೆಗೆ ನಾನು ಯತ್ನಿಸುವುದಿಲ್ಲ.
ದೇಶಾಭಿವೃದ್ಧಿಗಾಗಿ ಮೋದಿಯವರು ಎಂತಹ ಕಠಿಣ ನಿರ್ಧಾರ ಕೈಗೊಂಡು ಅದರಿಂದ ನನಗೆ ವೈಯಕ್ತಿಕವಾಗಿ ತೊಂದರೆಯುಂಟಾದರೂ ಸಹ ಅದರಿಂದಾಗಿ ನಾನು ಪಕ್ಷವನ್ನು ತೊರೆಯುವುದಿಲ್ಲ.
ಕೇಂದ್ರ ಸರ್ಕಾರದ ಯಾವುದೇ ನಿರ್ಧಾರದಿಂದ ಸಮಾಜಕ್ಕೆ ತೊಂದರೆಯಾದರೆ ಅದನ್ನು ಕಾನೂನಾತ್ಮಕವಾಗಿ ವಿರೋಧಿಸಿ ಹೋರಾಡುತ್ತೇನೆಯೇ ವಿನಾ ನನ್ನ ವೈಯಕ್ತಿಕ ಸ್ವಾರ್ಥಕ್ಕಾಗಿ ಪ್ರಜೆಗಳಿಗೆ ತೊಂದರೆ ನೀಡುವುದಿಲ್ಲ.
ಅಂತಿಮವಾಗಿ 2024ರ ಚುನಾವಣೆಯಲ್ಲೂ ಸಹ ನರೇಂದ್ರ ಮೋದಿ ಅವರನ್ನೇ ಪ್ರಧಾನಿಯನ್ನಾಗಿಸಲು ಈ ಕ್ಷಣದಿಂದಲೇ ನನ್ನ ವ್ಯಾಪ್ತಿಯಲ್ಲಿ ಗರಿಷ್ಠ ಪ್ರಯತ್ನಗಳನ್ನು ಮಾಡುತ್ತೇನೆ. 
ನಾನು ಇಷ್ಟ ಪಟ್ಟು ಆಯ್ಕೆ ಮಾಡಿರುವ ವ್ಯಕ್ತಿ ದೇಶದ ಪ್ರಧಾನಿಯಾಗಿ ಪ್ರತಿಜ್ಞಾವಿಧಿ ಪಡೆಯುತ್ತಿರುವ ಈ ಸಂದರ್ಭದಲ್ಲಿಯೇ ದೇಶದ ಜವಾಬ್ದಾರಿಯುತ ಪ್ರಜೆಯಾಗಿ ನಾನೂ ಸಹ ಈ ಮೇಲಿನ ವಾಗ್ದಾನಗಳಿಗೆ ಬದ್ಧನಾಗಿ ನಡೆದುಕೊಳ್ಳುತ್ತೇನೆ ಎಂದು ಈ ಶುಭ ಮುಹೂರ್ತದಲ್ಲಿ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ, ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. 
ಜೈ ಹಿಂದ್
ಭಾರತ್ ಮಾತಾ ಕೀ ಜೈ
ಪ್ರತಿಪಕ್ಷಗಳ ನಾಯಕರು/ಕಾರ್ಯಕರ್ತರೂ ಸಹ ಹೀಗೆ ಪ್ರಮಾಣವಚನ ಸ್ವೀಕರಿಸಬಹುದು:
................. ಎಂಬ ಹೆಸರಿನವನಾದ ನಾನು, ಭಾರತ ದೇಶದ ಪ್ರಜೆಯಾಗಿ, ಭಾರತದ ಘನ ಸಂವಿಧಾನ ನನಗೆ ನೀಡಿರುವ ಹಕ್ಕು ಹಾಗೂ ಕರ್ತವ್ಯಗಳನ್ನು ಸಮರ್ಥವಾಗಿ ನಿಭಾಯಿಸುತ್ತೇನೆ.
ನನ್ನ ಪರ್ಯಾಲೋಚನೆಗೆ ಬರತಕ್ಕ ಯಾವುದೇ ದೇಶವಿರೋಧಿ, ಸಮಾಜ ವಿರೋಧಿ, ಕಾನೂನು ವಿರೋಧಿ ಕೃತ್ಯಗಳನ್ನು ಮಾಡುವುದಿಲ್ಲ.
ಜನಾದೇಶದಿಂದ ಪ್ರಧಾನಿಯಾಗಿರುವ ನರೇಂದ್ರ ಮೋದಿಯವರನ್ನು ವೈಯಕ್ತಿಕವಾಗಿ, ಕೀಳುಮಟ್ಟದಲ್ಲಿ ನಿಂದನೆ ಮಾಡುವುದಿಲ್ಲ.
ದೇಶಾಭಿವೃದ್ಧಿ ಹಾಗೂ ರಾಷ್ಟ್ರದ ಹಿತಕ್ಕಾಗಿ ಮೋದಿ ಸರ್ಕಾರ ಕೈಗೊಳ್ಳುವ ಯಾವುದೇ ಉತ್ತಮ ನಿರ್ಧಾರಕ್ಕೆ ನನ್ನ ಸಂಪೂರ್ಣ ಬೆಂಬಲ ನೀಡುತ್ತೇನೆ.
ಸಣ್ಣಪುಟ್ಟ ವಿಚಾರಗಳಿಗೆ ಕೀಳುಮಟ್ಟದಲ್ಲಿ ಜರಿಯದೇ, ಗೌರವ ರೀತಿಯಲ್ಲಿ ತಿಳಿಹೇಳುತ್ತೇನೆ.
ಸರ್ಕಾರ ತಪ್ಪು ಮಾಡಿದೆ ಎಂದೆನಿಸಿದಾಗ ಅದಕ್ಕಾಗಿ ಅರ್ಥವಿಲ್ಲದ ಮಾರ್ಗದಲ್ಲಿ ಹೋರಾಟ ಮಾಡುವ ಬದಲಾಗಿ ರಚನಾತ್ಮಕ ಟೀಕೆ ಹಾಗೂ ಸಲಹೆಗಳ ಮೂಲಕ ತಿಳಿ ಹೇಳುವ ಪ್ರಯತ್ನ ಮಾಡುತ್ತೇನೆ.
ಸರ್ಕಾರದ ನಿರ್ಧಾರ ಸಮಾಜಕ್ಕೆ ಮಾರಕವಾಗಿದ್ದರೆ ಅದನ್ನು ಕಾನೂನಾತ್ಮಕವಾಗಿ ವಿರೋಧಿಸುತ್ತೇನೆಯೇ ಹೊರತು, ಅದಕ್ಕಾಗಿ ಬಂದ್, ಗಲಭೆಯಂತಹ ಕೃತ್ಯಕ್ಕೆ ಕೈ ಹಾಕಿ, ಸಾರ್ವಜನಿಕರ ಆಸ್ತಿ-ಪಾಸ್ತಿಗೆ ನಷ್ಟವುಂಟು ಮಾಡುವುದಿಲ್ಲ.
ದೇಶವಾಸಿಗಳ ತೆರಿಗೆ ಹಣದಿಂದ ನಡೆಯುವ ಸಂಸತ್ ಅಧಿವೇಶನದಲ್ಲಿ ಅನಾವಶ್ಯಕ ಗದ್ದವೆಬ್ಬಿಸಿ, ಸದನದ ಅಮೂಲ್ಯ ಸಮಯವನ್ನು ಹಾಳು ಮಾಡುವುದಿಲ್ಲ. ಬದಲಾಗಿ, ರಚನಾತ್ಮಕವಾಗಿ ಕೆಲಸ ಮಾಡುವ ಜೊತೆಯಲ್ಲಿ, ಜವಾಬ್ದಾರಿಯುತ ಪ್ರತಿಪಕ್ಷವಾಗಿ ಕರ್ತವ್ಯ ನಿರ್ವಹಿಸುತ್ತೇವೆ.
ಸಂಸತ್ ಅಧಿವೇಶನದ ಸಂವಾದ ನನಗೆ ಇಷ್ಟವಿಲ್ಲದೇ ಇದ್ದಲ್ಲಿ ನಿದ್ಧೆ ಮಾಡುವುದಿಲ್ಲ. ಈ ಮೂಲಕ ಸದನಕ್ಕೆ ಅಗೌರವ ತರುವುದಿಲ್ಲ. 
ಭಾರತದ ಘನ ಸಂವಿಧಾನ ನೀಡಿರುವ ಜವಾಬ್ದಾರಿಗೆ ಧಕ್ಕೆ ಬಾರದಂತೆ, ಚುನಾವಣೆಯಲ್ಲಿ ಜನಾದೇಶ ನೀಡುವಂತೆ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತು ನಮ್ಮ ಕರ್ತವ್ಯವನ್ನು ನನ್ನ ಆತ್ಮ ಸಾಕ್ಷಿಗೆ ಅನುಗುಣವಾಗಿ, ಈ ಶುಭ ಮುಹೂರ್ತದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ.
ಜೈ ಹಿಂದ್
ಭಾರತ್ ಮಾತಾ ಕೀ ಜೈ

-ಎಸ್.ಆರ್. ಅನಿರುದ್ಧ ವಸಿಷ್ಠ

Tags: BJPcongressConstitution of IndiaElection Result 2019IndiaKannada NewsLok Sabha election 2019Oath TakingPM Narendra Modiಪ್ರತಿಜ್ಞಾವಿಧಿಪ್ರಧಾನಿ ನರೇಂದ್ರ ಮೋದಿಪ್ರಮಾಣ ವಚನ
Previous Post

ಚಳ್ಳಕೆರೆ: ಬಿಸಿಲ ಬೇಗೆ ತಣಿಸೋ ಕಲ್ಲಂಗಡಿ ಬರಗಾಲದಲ್ಲಿಯೂ ಬಂಪರ್ ಬೆಳೆ

Next Post

ದೈಹಿಕ ನ್ಯೂನ್ಯತೆಯ ನಡುವೆಯೂ ಬಳ್ಳಾರಿಯ ಈ ‘ಉತ್ತೇಜ್’ ಮಾಡಿದ ಸಾಧನೆ ಎಂತಹುದ್ದು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದೈಹಿಕ ನ್ಯೂನ್ಯತೆಯ ನಡುವೆಯೂ ಬಳ್ಳಾರಿಯ ಈ ‘ಉತ್ತೇಜ್’ ಮಾಡಿದ ಸಾಧನೆ ಎಂತಹುದ್ದು ಗೊತ್ತಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!