Monday, July 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಜಕೀಯ

ಅಭಿಮಾನಿಗಳ ಪ್ರೀತಿಯಿಂದಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ: ಸುಮಲತಾ ಸ್ಪಷ್ಟನೆ

ಮಾರ್ಚ್ 20 ರಂದು ಬೆಳಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಕೆ

March 18, 2019
in ರಾಜಕೀಯ
0 0
0
Share on facebookShare on TwitterWhatsapp
Read - < 1 minute

ಬೆಂಗಳೂರು: ಅಂಬರೀಶ್ ಅವರ ಮಂಡ್ಯದ ಅಭಿಮಾನಿಗಳು ಪ್ರೀತಿ, ಒತ್ತಾಸೆ ಹಾಗೂ ವಿಶ್ವಾಸಕ್ಕಾಗಿ ರಾಜಕಾರಣಕ್ಕೆ ಇಳಿಯುತ್ತಿದ್ದು, ಮಾರ್ಚ್ 20ರಂದು ಮಂಡ್ಯ ಲೋಕಸಭಾ ಕ್ಷೇತ್ರ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಲಿದ್ದೇನೆ ಎಂದು ದಿ.ಅಂಬರೀಶ್ ಅವರ ಪತ್ನಿ ಸುಮಲತಾ ಹೇಳಿದ್ದಾರೆ.

ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸ್ಯಾಂಡಲ್ ವುಡ್ ನ ಸಂಪೂರ್ಣ ಬೆಂಬಲ ಮತ್ತು ಮಂಡ್ಯದ ಮತದಾರರ ಹಾಗೂ ಅಂಬರೀಶ್ ಅವರ ಅಭಿಮಾನಿಗಳ ಒತ್ತಾಸೆಗೆ ಕಟ್ಟುಬಿದ್ದು ನಾನು ಈ ನಿರ್ಧಾರಕ್ಕೆ ಬಂದಿರುವುದಾಗಿ ಸುಮಲತಾ ಹೇಳಿದರು.

ಮಾರ್ಚ್ 20ರ ಬುಧವಾರದಂದು ಬೆಳಿಗ್ಗೆ 10 ಗಂಟೆಗೆ ತಾನು ನಾಮಪತ್ರವನ್ನು ಸಲ್ಲಿಸಲಿದ್ದೇನೆ. ಮಂಡ್ಯ ಜಿಲ್ಲೆಯ ಜನರು ತೋರಿದ ಪ್ರೀತಿ ಅಭಿಮಾನಕ್ಕಾಗಿ ತಾವು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಮಂಡ್ಯದ ಜನರ ಪ್ರೀತಿ, ವಿಶ್ವಾಸ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೊಸ ಪ್ರಯಾಣವನ್ನು ಆರಂಭಿಸುತ್ತಿದ್ದೇನೆ. ನನಗೆ ಧೈರ್ಯ ತುಂಬಲು ನನ್ನ ಕುಟುಂಬದ ಸದಸ್ಯರಂತೆಯೇ ಬೆಂಬಲಕ್ಕಿರುವ ಯಶ್, ದರ್ಶನ್, ರಾಕ್ ಲೈನ್ ವೆಂಕಟೇಶ್, ಮತ್ತಿತರ ಕನ್ನಡ ಚಿತ್ರರಂಗವರು ಜೊತೆಯಲ್ಲಿರುವುದಾಗಿ ಹೇಳಿದರು.

ಅಂಬರೀಶ್ ತೀರಿಕೊಂಡಾಗ ಕತ್ತಲೆಯ ಮನಸ್ಥಿತಿಯಲ್ಲಿದೆ. ಜೀವನದಲ್ಲೇನಿದೆ ಎಂಬ ಭಾವನೆ ಕಾಡತೊಡಗಿತ್ತು. ಅಂತಹ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಅಂಬರೀಶ್ ಅಭಿಮಾನಿಗಳು ನನ್ನಲ್ಲಿ ಧೈರ್ಯ ತುಂಬಿದ್ದರು. ಅವರ ಪ್ರೀತಿ, ವಿಶ್ವಾಸ ಉಳಿಸಿಕೊಳ್ಳುವ ನಿಟ್ಟಿನಲ್ಲಿ ರಾಜಕಾರಣ ಪ್ರಾರಂಭಿಸುತ್ತಿದ್ದೇನೆ. ಚುನಾಾವಣೆ ಎದುರಿಸಲು ಸಾಕಷ್ಟು ಧೈರ್ಯ ಬೇಕು. ಈಗ ನಾನು ಆಯ್ಧುಕೊಳ್ಳುವ ದಾರಿ ಸುಲಭವಾಗಿಲ್ಲ. ನಾನು ರಾಜಕಾರಣಿ ಅಲ್ಲ, ನಾನು ಆಯ್ದುಕೊಳ್ಳುವ ದಾರಿಯಲ್ಲಿ ಅವಮಾನವಿದೆ. ಆದರೂ, ಮಂಡ್ಯದ ಜನರ ಪ್ರೀತಿ, ವಿಶ್ವಾಸ ಕಳೆದುಕೊಳ್ಳಲು ಇಷ್ಟವಿಲ್ಲ. ಕೆಲವರಿಗೆ ಇದರಿಂದ ಅನೂಕೂಲವಾಗದಿರಬಹುದು ಅಂಬಿ ಮೇಲಿನ ಜನರ ವಿಶ್ವಾಸ ಉಳಿಸಿಕೊಳ್ಳುವ ನಿಟ್ಟಿನಲ್ಲಿ ತಾವೂ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದರು.

ಅಂಬರೀಶ್ ಬಿಟ್ಟುಹೋದ ಕನಸುಗಳನ್ನು ನೀವು ಈಡೇರಿಸಬೇಕು ಎನ್ನುವುದು ಅಭಿಮಾನಿಗಳ ಒತ್ತಾಸೆಯಾಗಿದೆ. ಅಂಬರೀಶ್ ಅವರು ಯಾವತ್ತೂ ನಾನು, ನನ್ನ ಕುಟುಂಬ ಎನ್ನಲಿಲ್ಲ. ಅವರ ಸುತ್ತ ಯಾವಾಗಲೂ ಸ್ನೇಹಿತರ ಬಳಗವಿರುತ್ತಿತ್ತು. ನೆಮ್ಮದಿಯ ಜೀವನ ಸಾಗಿಸಲು ನಮಗೆ ಯಾವ ಕೊರತೆಯೂ ಇಲ್ಲ. ಚುನಾವಣೆ ಎದುರಿಸಲು ಸಾಕಷ್ಟು ಧೈರ್ಯ ಬೇಕು. ಜನರ ಒತ್ತಾಸೆಗೆ ನಾನು ಬೆಂಬಲ ನೀಡಲಿಲ್ಲ ಎಂದಾದರೆ ನಾನು ಅಂಬರೀಶ್ ಅವರ ಪತ್ನಿಯಾಗಿದ್ದು ಏನು ಪ್ರಯೋಜನ ಎಂದರು.

ಸುಮಲತಾ ಅವರಿಗೆ ನಟರಾದ ದೊಡ್ಡಣ್ಣ, ನಟರಾದ ದರ್ಶನ್ ತೂಗುದೀಪ, ಯಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಜೈ ಜಗದೀಶ್ ದಂಪತಿ ಸಹಿತ ಹಲವರು ಸಾಥ್ ನೀಡಿದ್ದರು.

Tags: Actress SumalathaKarnataka politicsLoksabha election 2019MandyaSumalatha Ambarishಅಂಬರೀಶ್ಮಂಡ್ಯ ಲೋಕಸಭಾ ಕ್ಷೇತ್ರಲೋಕಸಭಾ ಚುನಾವಣೆ-2019ಸುಮಲತಾ ಅಂಬರೀಶ್
Previous Post

ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

Next Post

ಮತದಾನದಲ್ಲಿ ನಂ.1 ಗುರಿ ತಲುಪಲು ಶಿವಮೊಗ್ಗ ಜಿಲ್ಲಾಡಳಿತದ ಶ್ರಮ ಹೇಗಿದೆ ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮತದಾನದಲ್ಲಿ ನಂ.1 ಗುರಿ ತಲುಪಲು ಶಿವಮೊಗ್ಗ ಜಿಲ್ಲಾಡಳಿತದ ಶ್ರಮ ಹೇಗಿದೆ ಗೊತ್ತಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

July 28, 2025

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025

ರೈತರಿಗೆ ಗೊಬ್ಬರ ಪೂರೈಸಲು ಸರ್ಕಾರ ವಿಫಲ: ಡಿ.ಎಸ್. ಅರುಣ್ ಆಕ್ರೋಶ

July 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

July 28, 2025

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!