No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಅಭಿಮಾನಿಗಳ ಪ್ರೀತಿಯಿಂದಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ: ಸುಮಲತಾ ಸ್ಪಷ್ಟನೆ

ಮಾರ್ಚ್ 20 ರಂದು ಬೆಳಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಕೆ

kalpa News by kalpa News
March 18, 2019
in ರಾಜಕೀಯ
0
ಅಭಿಮಾನಿಗಳ ಪ್ರೀತಿಯಿಂದಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ: ಸುಮಲತಾ ಸ್ಪಷ್ಟನೆ
Share on FacebookShare on TwitterShare on WhatsApp

ಬೆಂಗಳೂರು: ಅಂಬರೀಶ್ ಅವರ ಮಂಡ್ಯದ ಅಭಿಮಾನಿಗಳು ಪ್ರೀತಿ, ಒತ್ತಾಸೆ ಹಾಗೂ ವಿಶ್ವಾಸಕ್ಕಾಗಿ ರಾಜಕಾರಣಕ್ಕೆ ಇಳಿಯುತ್ತಿದ್ದು, ಮಾರ್ಚ್ 20ರಂದು ಮಂಡ್ಯ ಲೋಕಸಭಾ ಕ್ಷೇತ್ರ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಲಿದ್ದೇನೆ ಎಂದು ದಿ.ಅಂಬರೀಶ್ ಅವರ ಪತ್ನಿ ಸುಮಲತಾ ಹೇಳಿದ್ದಾರೆ.

ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸ್ಯಾಂಡಲ್ ವುಡ್ ನ ಸಂಪೂರ್ಣ ಬೆಂಬಲ ಮತ್ತು ಮಂಡ್ಯದ ಮತದಾರರ ಹಾಗೂ ಅಂಬರೀಶ್ ಅವರ ಅಭಿಮಾನಿಗಳ ಒತ್ತಾಸೆಗೆ ಕಟ್ಟುಬಿದ್ದು ನಾನು ಈ ನಿರ್ಧಾರಕ್ಕೆ ಬಂದಿರುವುದಾಗಿ ಸುಮಲತಾ ಹೇಳಿದರು.

ಮಾರ್ಚ್ 20ರ ಬುಧವಾರದಂದು ಬೆಳಿಗ್ಗೆ 10 ಗಂಟೆಗೆ ತಾನು ನಾಮಪತ್ರವನ್ನು ಸಲ್ಲಿಸಲಿದ್ದೇನೆ. ಮಂಡ್ಯ ಜಿಲ್ಲೆಯ ಜನರು ತೋರಿದ ಪ್ರೀತಿ ಅಭಿಮಾನಕ್ಕಾಗಿ ತಾವು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಮಂಡ್ಯದ ಜನರ ಪ್ರೀತಿ, ವಿಶ್ವಾಸ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೊಸ ಪ್ರಯಾಣವನ್ನು ಆರಂಭಿಸುತ್ತಿದ್ದೇನೆ. ನನಗೆ ಧೈರ್ಯ ತುಂಬಲು ನನ್ನ ಕುಟುಂಬದ ಸದಸ್ಯರಂತೆಯೇ ಬೆಂಬಲಕ್ಕಿರುವ ಯಶ್, ದರ್ಶನ್, ರಾಕ್ ಲೈನ್ ವೆಂಕಟೇಶ್, ಮತ್ತಿತರ ಕನ್ನಡ ಚಿತ್ರರಂಗವರು ಜೊತೆಯಲ್ಲಿರುವುದಾಗಿ ಹೇಳಿದರು.

ಅಂಬರೀಶ್ ತೀರಿಕೊಂಡಾಗ ಕತ್ತಲೆಯ ಮನಸ್ಥಿತಿಯಲ್ಲಿದೆ. ಜೀವನದಲ್ಲೇನಿದೆ ಎಂಬ ಭಾವನೆ ಕಾಡತೊಡಗಿತ್ತು. ಅಂತಹ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಅಂಬರೀಶ್ ಅಭಿಮಾನಿಗಳು ನನ್ನಲ್ಲಿ ಧೈರ್ಯ ತುಂಬಿದ್ದರು. ಅವರ ಪ್ರೀತಿ, ವಿಶ್ವಾಸ ಉಳಿಸಿಕೊಳ್ಳುವ ನಿಟ್ಟಿನಲ್ಲಿ ರಾಜಕಾರಣ ಪ್ರಾರಂಭಿಸುತ್ತಿದ್ದೇನೆ. ಚುನಾಾವಣೆ ಎದುರಿಸಲು ಸಾಕಷ್ಟು ಧೈರ್ಯ ಬೇಕು. ಈಗ ನಾನು ಆಯ್ಧುಕೊಳ್ಳುವ ದಾರಿ ಸುಲಭವಾಗಿಲ್ಲ. ನಾನು ರಾಜಕಾರಣಿ ಅಲ್ಲ, ನಾನು ಆಯ್ದುಕೊಳ್ಳುವ ದಾರಿಯಲ್ಲಿ ಅವಮಾನವಿದೆ. ಆದರೂ, ಮಂಡ್ಯದ ಜನರ ಪ್ರೀತಿ, ವಿಶ್ವಾಸ ಕಳೆದುಕೊಳ್ಳಲು ಇಷ್ಟವಿಲ್ಲ. ಕೆಲವರಿಗೆ ಇದರಿಂದ ಅನೂಕೂಲವಾಗದಿರಬಹುದು ಅಂಬಿ ಮೇಲಿನ ಜನರ ವಿಶ್ವಾಸ ಉಳಿಸಿಕೊಳ್ಳುವ ನಿಟ್ಟಿನಲ್ಲಿ ತಾವೂ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದರು.

ಅಂಬರೀಶ್ ಬಿಟ್ಟುಹೋದ ಕನಸುಗಳನ್ನು ನೀವು ಈಡೇರಿಸಬೇಕು ಎನ್ನುವುದು ಅಭಿಮಾನಿಗಳ ಒತ್ತಾಸೆಯಾಗಿದೆ. ಅಂಬರೀಶ್ ಅವರು ಯಾವತ್ತೂ ನಾನು, ನನ್ನ ಕುಟುಂಬ ಎನ್ನಲಿಲ್ಲ. ಅವರ ಸುತ್ತ ಯಾವಾಗಲೂ ಸ್ನೇಹಿತರ ಬಳಗವಿರುತ್ತಿತ್ತು. ನೆಮ್ಮದಿಯ ಜೀವನ ಸಾಗಿಸಲು ನಮಗೆ ಯಾವ ಕೊರತೆಯೂ ಇಲ್ಲ. ಚುನಾವಣೆ ಎದುರಿಸಲು ಸಾಕಷ್ಟು ಧೈರ್ಯ ಬೇಕು. ಜನರ ಒತ್ತಾಸೆಗೆ ನಾನು ಬೆಂಬಲ ನೀಡಲಿಲ್ಲ ಎಂದಾದರೆ ನಾನು ಅಂಬರೀಶ್ ಅವರ ಪತ್ನಿಯಾಗಿದ್ದು ಏನು ಪ್ರಯೋಜನ ಎಂದರು.

ಸುಮಲತಾ ಅವರಿಗೆ ನಟರಾದ ದೊಡ್ಡಣ್ಣ, ನಟರಾದ ದರ್ಶನ್ ತೂಗುದೀಪ, ಯಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಜೈ ಜಗದೀಶ್ ದಂಪತಿ ಸಹಿತ ಹಲವರು ಸಾಥ್ ನೀಡಿದ್ದರು.

Tags: Actress SumalathaKarnataka politicsLoksabha election 2019MandyaSumalatha Ambarishಅಂಬರೀಶ್ಮಂಡ್ಯ ಲೋಕಸಭಾ ಕ್ಷೇತ್ರಲೋಕಸಭಾ ಚುನಾವಣೆ-2019ಸುಮಲತಾ ಅಂಬರೀಶ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

Next Post

ಮತದಾನದಲ್ಲಿ ನಂ.1 ಗುರಿ ತಲುಪಲು ಶಿವಮೊಗ್ಗ ಜಿಲ್ಲಾಡಳಿತದ ಶ್ರಮ ಹೇಗಿದೆ ಗೊತ್ತಾ?

kalpa News

kalpa News

Next Post
ಮತದಾನದಲ್ಲಿ ನಂ.1 ಗುರಿ ತಲುಪಲು ಶಿವಮೊಗ್ಗ ಜಿಲ್ಲಾಡಳಿತದ ಶ್ರಮ ಹೇಗಿದೆ ಗೊತ್ತಾ?

ಮತದಾನದಲ್ಲಿ ನಂ.1 ಗುರಿ ತಲುಪಲು ಶಿವಮೊಗ್ಗ ಜಿಲ್ಲಾಡಳಿತದ ಶ್ರಮ ಹೇಗಿದೆ ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL