No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಇದೊಂದು ಜಗತ್ತು: ಅಂಟಾರ್ಟಿಕ್ ಟ್ರೀಟಿಯ ವಿಧಿಗಳು

kalpa News by kalpa News
April 3, 2018
in Army
0
Share on FacebookShare on TwitterShare on WhatsApp

ಆರ್ಟಿಕಲ್ 1: ಅಂಟಾರ್ಟಿಕಾ ಪ್ರದೇಶವನ್ನು ಶಾಂತಿಯುತ ಕಾರ್ಯಗಳಿಗೆ ಮಾತ್ರ ಬಳಸಬೇಕು. ಯಾವುದೆ ರೀತಿಯ ಮಿಲಿಟರಿ ಚಟುವಟಿಕೆಗಳು ಮತ್ತು ಆಯುಧಗಳ ಪರೀಕ್ಷೆಯನ್ನು ನಿಷೇಧಿಸಿದೆ. ಆದರೆ ವೈಜ್ಞಾನಿಕ ಸಂಶೋಧನೆಗಳು ಮತ್ತು ಇನ್ನಿತರೇ ಶಾಂತಿಯುತ ಕಾರ್ಯಗಳಿಗೆ ಮಿಲಿಟರಿಯನ್ನು ಉಪಯೋಗಿಸಬಹುದು.

ಆರ್ಟಿಕಲ್ 2: ಒಪ್ಪಂದದಡಿಯಲ್ಲಿ ಬರುವ ದೇಶಗಳು ಸಂಶೋಧನೆಗಳನ್ನು ಕೈಗೊಳ್ಳಲು ಯಾರೂ ಅಡ್ಡಿಪಡಿಸುವಂತಿಲ್ಲ ಮತ್ತು ಪರಸ್ಪರ ಸಹಕಾರ ನೀಡುವಿಕೆ ಎಂದಿನಂತೆಯೆ ಮುಂದುವರೆಸಬೇಕು.

ಆರ್ಟಿಕಲ್ 3: ವಿಶ್ವಸಂಸ್ಥೆ ಮತ್ತು ಇತರೆ ಅಂತರ್ರಾಷ್ಟ್ರೀಯ ಸಂಸ್ಥೆಗಳ ಜೊತೆಗೆ ತಮ್ಮಲ್ಲಿರುವ ಯಾವುದೇ ರೀತಿಯ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳುವುದು.

ಆರ್ಟಿಕಲ್ 4: ಈ ಟ್ರೀಟಿಯು ಜಾರಿಯಲ್ಲಿರುವಾಗ ಯಾವುದೇ ದೇಶ ಅಥವಾ ಸಂಸ್ಥೆ ಅಂಟಾರ್ಟಿಕಾದ ಯಾವುದೇ ಭೂ ಭಾಗದ ಮೇಲೆ ಹಕ್ಕು ಸಾಧಿಸುವಂತಿಲ್ಲ.

ಆರ್ಟಿಕಲ್ 5: ಅಣುಸ್ಫೋಟ ಮತ್ತು ವಿಕಿರಣಯುಕ್ತ (Radioactive waste) ತ್ಯಾಜ್ಯವನ್ನು ವಿಲೇವಾರಿ ಮಾಡುವಂತಿಲ್ಲ.

ಆರ್ಟಿಕಲ್ 6: ಈ ಟ್ರೀಟಿಯ ವ್ಯಾಪ್ತಿಯಲ್ಲಿ ಅಂಟಾರ್ಟಿಕಾ ಎಂದು ಕರೆಯಲ್ಪಡುವ ಪ್ರದೇಶವನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಲಾಗಿದೆ. 600 ಅಕ್ಷಾಂಶದಿಂದ ದಕ್ಷಿಣಕ್ಕೆ ಇರುವ ಭೂ ಭಾಗ ಮತ್ತು ಹಿಮಪರ್ವತ ಪ್ರದೇಶವನ್ನು ಅಂಟಾರ್ಟಿಕಾ ಎಂದು ಹೇಳಬಹುದು. ಆದರೆ ಈ ವ್ಯಾಪ್ತಿಗೆ ಅಂಟಾರ್ಟಿಕಾ ಸುತ್ತಮುತ್ತಲಿನ ಸಾಗರವು ಇರುವುದಿಲ್ಲ.

ಆರ್ಟಿಕಲ್ 7: ಟ್ರೀಟಿಯ ಅಡಿಯಲ್ಲಿ ಬರುವ ರಾಷ್ಟ್ರಗಳು ಅಂಟಾರ್ಟಿಕಾದ ಯಾವುದೇ ಭಾಗಕ್ಕೆ ಯಾರದೇ ಅಡ್ಡಿ ಆತಂಕಗಳಿಲ್ಲದೆ ಭೇಟಿ ನೀಡಬಹುದು. ಕೇವಲ ಭೂಭಾಗ ಮಾತ್ರವಲ್ಲದೆ ವೈಮಾನಿಕವಾದ ಯಾವುದೇ ಭೇಟಿ ನೀಡುವ ಮೊದಲೇ ಅವರ ವಿವರ ಮತ್ತು ಭೇಟಿಯ ಉದ್ದೇಶವನ್ನು ತಿಳಿಸುವುದು.

ಆರ್ಟಿಕಲ್ 8: ಯಾವುದೇ ದೇಶದ ವಿಜ್ಞಾನಿಗಳು ಮತ್ತು ಅವರು ಕೈಗೊಳ್ಳುವ ಕಾರ್ಯಗಳ ಆಯಾ ದೇಶದ ಕಾನೂನು ವ್ಯಾಪ್ತಿಗೊಳಪಡುತ್ತದೆ.

ಆರ್ಟಿಕಲ್ 9: ಆಗಿಂದಾಗ್ಗೆ ಸದಸ್ಯ ರಾಷ್ಟ್ರಗಳ ತಂಡಗಳು ಸಭೆ ಸೇರಿ ಆಗುಹೋಗುಗಳ ಬಗ್ಗೆ ಚರ್ಚೆ ನಡೆಸುವುದು.

ಆರ್ಟಿಕಲ್ 10: ಎಲ್ಲಾ ದೇಶಗಳು ಈ ಟ್ರೀಟಿಯ ನಿಬಂಧನೆಗೊಳಪಡುವುದು ಮತ್ತು ಯಾವುದೇ ರೀತಿಯ ಉಲ್ಲಂಘನೆ ಮಾಡದಿರುವುದು.

(ಮುಂದುವರೆಯುವುದು)

Tags: Antarctic Treaty RulesAntarctic Treaty SystemIdondu JagattuNational center for Antarctic ocean and researchS R Adhokshaja
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇದೊಂದು ಜಗತ್ತು: ಇಂಡಿಯನ್ ಅಂಟಾರ್ಟಿಕ್ ಪ್ರೋಗ್ರಾಮ್

Next Post

ಬುಲೆಟ್ ಸವಾರಿ-22: ಗಂಗಾರಾಮ್ ಕಟ್ಟಡ ಕುಸಿದಾಗ-2

kalpa News

kalpa News

Next Post

ಬುಲೆಟ್ ಸವಾರಿ-22: ಗಂಗಾರಾಮ್ ಕಟ್ಟಡ ಕುಸಿದಾಗ-2

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL