No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಇಡುಕ್ಕಿ ಡ್ಯಾಂ ನೀರು ಅಪಾಯದ ಮಟ್ಟಕ್ಕೆ, ಕೇರಳ ಪರಿಸ್ಥಿತಿ ಗಂಭೀರ: ಕೇಂದ್ರ

kalpa News by kalpa News
August 13, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ಕೊಚ್ಚಿ: ದೇಶದ ಅತಿದೊಡ್ಡ ನೀರು ಸಂಗ್ರಹಗಾರ ಕೇರಳದ ಇಡುಕ್ಕಿ ಅಣೆಕಟ್ಟೆ ಅಪಾಯದ ಮಟ್ಟ ತಲುಪಿದ್ದು, ಈ ಭಾಗದಲ್ಲಿ ತೀವ್ರ ಆತಂಕದ ಪರಿಸ್ಥಿತಿ ಉಂಟಾಗಿದೆ.

The floods in Kerala have caused severe damage to crops & infrastructue. It has also caused loss of precious lives and forced thousands to take shelter in relief camp. We are providing all possible assistance to the state. Centre to provide additional 100 crores to Kerala. pic.twitter.com/Ufq58HCEq0

— Rajnath Singh (@rajnathsingh) August 12, 2018


ಈ ಕುರಿತಂತೆ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿದ್ದು, ಕೇರಳದ ಪರಿಸ್ಥಿತಿ ಗಂಭೀವಾಗಿದ್ದು, ತುರ್ತು ಕ್ರಮಗಳನ್ನು ನಿರಂತರವಾಗಿ ನಡೆಸಲು ಆದೇಶ ನೀಡಿದೆ. ಪರಿಸ್ಥಿತಿ ಕುರಿತಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಎಲ್ಲ ರೀತಿಯ ಕಾರ್ಯಾಚರಣೆ ನಡೆಸಲು ಆದೇಶ ನೀಡಿದ್ದು, ಕೇರಳ ರಾಜ್ಯಕ್ಕೆ ಎಲ್ಲ ರೀತಿಯ ನೆರವನ್ನು ಕೇಂದ್ರ ಸರ್ಕಾರ ಸಿದ್ವಿವಿದೆ ಎಂದಿದ್ದಾರೆ.

ಎರ್ನಾಕುಲಂ, ಇಡುಕ್ಕಿ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿರುವ ರಾಜನಾಥ್ ಸಿಂಗ್, ರಾಜ್ಯದ ಜನತೆ ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಪ್ರವಾಹ ಪೀಡಿತ ರಾಜ್ಯಕ್ಕೆ ಕೇಂದ್ರದಿಂದ ಎಲ್ಲಾ ರೀತಿಯ ನೆರವನ್ನೂ ನೀಡಲಾಗುವುದು. ಪ್ರವಾಹದಲ್ಲಿ ನೆಲೆ ಕಳೆದುಕೊಂಡವರ ಸಮಸ್ಯೆಗಳನ್ನೂ ಇದೇ ವೇಳೆ ರಾಜನಾಥ್ ಸಿಂಗ್ ಆಲಿಸಿದ್ದಾರೆ.

ಕೇರಳದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವು ಪ್ರದೇಶಗಳಲ್ಲಿ ಭೂಕುಸಿತವೂ ಉಂಟಾಗಿದೆ. ಇನ್ನು ಇಡುಕ್ಕಿ ಹಾಗೂ ಇಡಮಲಯಾರ್ ಜಲಾಶಯಗಳಲ್ಲಿ ನೀರಿನ ಮಟ್ಟ ತಗ್ಗಿದೆ ಎಂದು ಅಧಿಕಾರಿಗಳು ತಿಳಿಸಿದ್ದು ಈ ಭಾಗದ ಜನರು ಆತಂಕಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಇಂದು ಮುಂಜಾನೆ ಅಣೆಕಟ್ಟೆಯ ನೀರಿನ ಮಟ್ಟ 2397,94 ಅಡಿಗೆ ತಲುಪಿದ್ದು, ಪೂರ್ಣ ನೀರಿನ ಮಟ್ಟ 2403 ಅಡಿಗಳಾಗಿವೆ.

Tags: Heavy Rain in KeralaKerala FloodsKerala Idukki DamRajnath SinghRajnath Singh Kerala Visit
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಲೋಕಸಭಾ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ ನಿಧನ

Next Post

ಹಿಮಾಚಲ ಪ್ರದೇಶದಲ್ಲಿ ಪ್ರವಾಹದ ಭೀಕರತೆಯ ವೀಡಿಯೋ ನೋಡಿ

kalpa News

kalpa News

Next Post

ಹಿಮಾಚಲ ಪ್ರದೇಶದಲ್ಲಿ ಪ್ರವಾಹದ ಭೀಕರತೆಯ ವೀಡಿಯೋ ನೋಡಿ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL