Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂಕಣ ಪ್ರಕಾಶ್ ಅಮ್ಮಣ್ಣಾಯ

ಪ್ರಕೃತಿಯ ವ್ಯಾಪ್ತಿ ಮೀರಿ ನಡೆದರೆ ಅಪಾಯವೇ ಆಗುವುದು

August 18, 2018
in ಪ್ರಕಾಶ್ ಅಮ್ಮಣ್ಣಾಯ
0 0
0
Share on facebookShare on TwitterWhatsapp
Read - 2 minutes

Advanced technology ಎಂಬುದು ಒಂದು ಧೈರ್ಯ ತುಂಬುವ ಪದ. ಇದು ವೈದ್ಯಕೀಯ ಕ್ಷೇತ್ರ, communication, earth work ಇತ್ಯಾದಿಗಳಿಗೆ ವರ. ಆದರೆ constructionನಲ್ಲಿ ಮಾತ್ರ ಇದು ಶಾಪ.

ಗುಡ್ಡಗಳನ್ನು jcb ಮೂಲಕ ಅಗೆದು ಕಟ್ಟಡ ನಿರ್ಮಾಣ, ರಸ್ತೆ ನಿರ್ಮಾಣ, ಪರ್ವತಗಳನ್ನು ಕೊರೆದು ರಸ್ತೆ ಮಾಡುವಂತದ್ದು, ತಿಂಗಳೊಳಗೆ ವಸತಿ ಕಟ್ಟಡಗಳ ನಿರ್ಮಾಣ, multistory buildings ನಿರ್ಮಾಣ ಇತ್ಯಾದಿಗಳು advanced ಆದರೆ ಏನಾಗುತ್ತೆ ಅಂತ ಪ್ರಕೃತಿ ವಿಕೋಪಗಳು ಬಂದಾಗ ಗೊತ್ತಾಗುತ್ತದೆ.

(ಸಾಂದರ್ಭಿಕ ಚಿತ್ರ)
(ಸಾಂದರ್ಭಿಕ ಚಿತ್ರ)

ಮಡಿಕೇರಿಯಲ್ಲಿ ಅಲ್ಲಿನವರೇ ಹೇಳುವ ಪ್ರಕಾರ ಬೆಟ್ಟದ ತುದಿಯಲ್ಲಿ ಸಮತಟ್ಟು ಮಾಡಿ home stay ಮಾಡಿದ್ದು ನೂರಾರು ಇವೆ. ಇದರ ಪರಿಣಾಮ ಮಳೆಯ ನೀರು ಕೆಳಗಿಳಿದು ಇಡೀ ಗುಡ್ಡ ಬೆಟ್ಟಗಳೇ ಕುಸಿಯುವಂತೆ ಮಾಡಿದೆ. ಒಂದು ಹಳ್ಳಿ ಸಂಪೂರ್ಣವಾಗಿ ಭೂಸಮಾಧಿಯಾಗಿದೆ. ಕೆಲವೊಂದು ಅನಿವಾರ್ಯಗಳಿರಬಹುದು. ಆದರೆ ಐಷಾರಾಮಕ್ಕೆ ಬೇಕಾಗಿ ಮಾಡುವಂತದ್ದೇ ಈಗೀಗ ಹೆಚ್ಚಾಗಿದೆ.

ಪ್ರಕೃತಿಗೂ ಒಂದು ನಿರ್ಧಿಷ್ಟ ಧಾರಣಾ ಶಕ್ತಿ ಇದೆ. ಅದಕ್ಕಿಂತ ಹೆಚ್ಚಾದರೆ ಕುಸಿಯಬೇಕಷ್ಟೆ. ಈಗ ಬೆಂಗಳೂರು ನಗರವನ್ನೇ ನೋಡಿ. ಜನಸಂಖ್ಯೆ ಹೆಚ್ಚಾದಂತೆ ಬೃಹತ್ ಕಟ್ಟಡಗಳೂ ತಲೆ ಎತ್ತಿ ನಿಂತಿವೆ. ಬಹುಮಹಡಿ ವಸತಿ ಸಮುಚ್ಚಯಗಳು ತಲೆ ಎತ್ತಿವೆ.

ಇದಕ್ಕೆ ತಕ್ಕಂತೆ ಭೂಮಾಪನಾ ಇಲಾಖೆಯು ಸಬೂಬು ನೀಡಿ ಧೈರ್ಯತುಂಬಿ ಒಪ್ಪಿಗೆ ನೀಡುತ್ತದೆ. ಎಲ್ಲಾದರೂ ಬೆಂಗಳೂರಿಗೆ 6ಕ್ಕಿಂತ ಹೆಚ್ಚು ರಿಕ್ಟರ್ ಮಾಪಕದಲ್ಲಿ ಭೂಕಂಪ ತೋರಿದರೆ? ನಮ್ಮ ಸಮಾಧಿಯನ್ನು ನಾವೇ ಮಾಡಿಕೊಂಡಂತಾಗುತ್ತದೆ. ಅದಕ್ಕಾಗಿ ನಗರ ವಿಸ್ತಾರ ಮಾಡಲಿ. ಹೊಸ ಹೊಸ ನಗರ ನಿರ್ಮಿಸಲಿ. ಆದರೆ ಒಂದೇ ಕಡೆ ವಿಪರೀತ ಭಾರ ಹಾಕಿದರೆ, ಎಲ್ಲರೂ ಒಂದೇ ಕಡೆ ವಾಸಿಸಲು ಬಂದರೆ ಮೆಟ್ರೊ ಗಿಟ್ರೋ ಎಂದು ಹೊಸ ಹೊಸ ಯೋಜನೆಗಳಿಗೆ ಕೈ ಹಾಕಬೇಕಾಗುತ್ತದೆ.

ಗುತ್ತಿಗೆದಾರರು ಅವರಿಗೆ ಕೆಲಸ ಸಿಗಲು ಯಾವ ಇಲಾಖೆಯ ಒಪ್ಪಿಗೆ ಪತ್ರವನ್ನೂ ತರಬಹುದು. ಆದರೆ ನಂತರ ಅಲ್ಲಿ ವಾಸಿಸುವವರು ಆ ನಗರ ವಾಸಿಗಳೇ ಮತ್ತು ಹಾನಿಗೀಡಾಗುವವರೂ ಅವರೇ. ಹೆಸರಿಗೆ Japan technology, German technology ಎಂದು ಹೆಗ್ಗಳಿಕೆ ಇದ್ದರೂ ಅವರೇನೂ ಇಲ್ಲಿಯ ವಾಸ್ತವವನ್ನು ಅರಿತವರಲ್ಲ. ಹಾಗಾಗಿ ಎಷ್ಟು ಸಾಧ್ಯವೋ ಅಷ್ಟು ಮಾಡಿದರೆ ಅಪಾಯಗಳಿಂದ ದೂರವಾಗಬಹುದು. ವ್ಯಾಪ್ತಿ ಮೀರಿ ನಡೆದರೆ ಅಪಾಯಬರಬಹುದು.

-ಪ್ರಕಾಶ್ ಅಮ್ಮಣ್ಣಾಯ, ಜ್ಯೋರ್ತಿವಿಜ್ಞಾನಂ

Tags: BENGALURUFloods in KodaguMadikeri home stayPrakash Ammannaya
Previous Post

ಮಡಿಕೇರಿ ಭೂಕಂಪನ ಸುದ್ದಿ ಸುಳ್ಳು: ಮುಖ್ಯಮಂತ್ರಿ ಸ್ಪಷ್ಟನೆ

Next Post

Dota 2 and CS:GO top Steam’s 2016 list for most played games

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Dota 2 and CS:GO top Steam's 2016 list for most played games

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!