Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಎಂಪಿಎಂ ಸ್ಥಿತಿ ಹೀಗೇ ಮುಂದುವರೆದರೆ ಉಳಿದ ಕಾರ್ಮಿಕರೂ ಬೀದಿಪಾಲಾಗಲಿದ್ದಾರೆ

ಎಂಪಿಎಂ ಕಾರ್ಖಾನೆ ಮುಚ್ಚದಂತೆ ರಾಜ್ಯ ಸರಕಾರಕ್ಕೆ ನೌಕರರ ಸಂಘದ ಮನವಿ

April 28, 2019
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - < 1 minute

ಭದ್ರಾವತಿ: ಮೈಸೂರು ಕಾಗದ ಕಾರ್ಖಾನೆಯ ಭ್ರಷ್ಠ ಅಧಿಕಾರಿಗಳು ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚುವ ಹುನ್ನಾರ ನಡೆಸಿ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಗಳಿಗೆ ಕಾರ್ಖಾನೆಯಲ್ಲಿ ಸಂಪೂರ್ಣ ಉತ್ಪಾದನೆ ಸ್ಥಗಿತ ಮಾಡಲಾಗಿದೆ ಎಂಬ ಪತ್ರ ಬರೆದಿರುವುದು ದುರಂತ ಎಂದು ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಜಿ. ಬಸವರಾಜಯ್ಯ ಮನವಿಯಲ್ಲಿ ತಿಳಿಸಿದ್ದಾರೆ.

ಎಂಪಿಎಂ ಕಾಗದ ಕಾರ್ಖಾನೆ ನೌಕರರ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಿನಿ ವಿಧಾನಸೌಧ ಮುಂಭಾಗ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ಇದೇ ಸ್ಥಿತಿ ಮುಂದುವರೆದರೆ ಕಾರ್ಖಾನೆಯಲ್ಲಿ ಹಾಲಿ ಉಳಿದಿರುವ ಕಾಯಂ ಕಾರ್ಮಿಕರ ಬದುಕೂ ಸಹ ಬೀದಿ ಪಾಲಾಗಲಿದೆ. ಸರ್.ಎಂ. ವಿಶ್ವೇಶ್ವರಯ್ಯ ಸ್ಥಾಪಿಸಿರುವ ಎಂಪಿಎಂ ಕಾರ್ಖಾನೆಯನ್ನು ಆಡಳಿತ ವರ್ಗದ ಕೈಗಳು ನಿಷ್ಕ್ರಿಯೆ ಆಳ್ವಿಕೆಯಿಂದ ಅಧೋಗತಿಗೆ ತಂದು ನಿಲ್ಲಿಸಿದ್ದಾರೆ. ಸ್ವಯಂ ನಿವೃತ್ತಿ ಯೋಜನೆಯಡಿ ಸಾವಿರಾರು ಕಾರ್ಮಿಕರು ನಿವೃತ್ತಿ ಪಡೆಯುವಂತೆ ಮಾಡಲಾಗಿದೆ. ಸ್ವಯಂ ನಿವೃತ್ತಿ ಪಡೆಯದ ಸುಮಾರು 240 ಮಂದಿ ಕಾರ್ಮಿಕರು ಎಂಪಿಎಂ ಮತ್ತೆ ಪ್ರಾರಂಭವಾಗುವ ವಿಶ್ವಾಸ ಹೊತ್ತು ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಂದಲ್ಲಾ ನಾಳೇ ಕಾರ್ಖಾನೆ ಮತ್ತೆ ಉತ್ತಮ ಪರಿಸ್ಥಿತಿ ತಲುಪುತ್ತದೆ ಎಂಬ ಆಶಾ ಭಾವನೆ ಹೊಂದಿದ್ದಾರೆ. ಸ್ವಯಂ ನಿವೃತ್ತಿ ಪಡೆದ ಕಾರ್ಮಿಕರಿಗೆ ನೀಡಬೇಕಾಗಿರುವ ಸವಲತ್ತುಗಳು ನೀಡದೆ ಸತಾವಣೆ ಮಾಡಲಾಗುತ್ತಿದೆ. ಕಾರ್ಖಾನೆಯ ಮನೆಗಳಲ್ಲಿ ವಾಸಿಸುತ್ತಿರುವವರಿಗೆ ಖಾಲಿ ಮಾಡುವಂತೆ ನೋಟೀಸ್ ನೀಡಲಾಗುತ್ತಿದೆ ಎಂದರು.

ಇಷ್ಟೆಲ್ಲಾ ಅವಾಂತರಗಳು, ಅನಾಹುತಗಳು ನಡೆಯುತ್ತಿದ್ದರು ನಿವೃತ್ತಿ ಪಡೆದ ಕೆಲ ಪಟ್ಟಭದ್ರ ಹಿತಾಸಕ್ತಿ ಅಧಿಕಾರಿಗಳು ಪುನಃ ಹಿಂಬಾಗಿಲಿನಿಂದ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿಕೊಂಡು ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚುವ ಪ್ರಯತ್ನ ಮಾಡುತ್ತಿದ್ದಾರೆ. ಆದ್ದರಿಂದ ಈ ಹಿಂದೆ ನಗರಕ್ಕಾಗಮಿಸಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿದ್ದ ಭರವಸೆಯಂತೆ ಈ ಕಾರ್ಖಾನೆಯನ್ನು ಪುನರಾರಂಭಗೊಳಿಸಬೇಕು. ಭ್ರಷ್ಟ ಅಧಿಕಾರಿಗಳನ್ನು ಕಾರ್ಖಾನೆಯಿಂದ ಹೊರಗಟ್ಟಿ ಕಳಂಕ ರಹಿತ ಐಎಎಸ್ ಮತ್ತು ಕೆಎಎಸ್ ಅಧಿಕಾರಿಗಳನ್ನು ನೇಮಿಸಬೇಕು. ನೌಕರರಿಗೆ ಸಿಗಬೇಕಾದ ಸವಲತ್ತುಗಳನ್ನು ಒದಗಿಸಿ ಕೊಡಬೇಕು. ಕಾರ್ಖಾನೆಯನ್ನು ಸರಕಾರಿ ಸ್ವಾಮ್ಯದಲ್ಲಿಯೆ ಉಳಿಸಬೇಕೆಂದು ಒತ್ತಾಯಿಸಿದರು.

ಪ್ರಸ್ತುತ ಉಳಿದಿರುವ ಕಾರ್ಮಿಕರನ್ನು ಬಳಸಿಕೊಂಡು ಅತಿಕಡಿಮೆ ಬಂಡವಾಳ ತೊಡಗಿಸಿ ಉತ್ಪಾದನೆ ಪ್ರಾರಂಭಿಸಬೇಕು. ಕಾರ್ಖಾನೆಯ ಆಡಳಿತದ ಸುಮಾರು 75 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆದು ನಿಂತಿರುವ ಕಚ್ಚಾ ವಸ್ತುಗಳಾದ ನೀಲಗಿರಿ ಮತ್ತು ಅಕೇಶಿಯ ಮರಗಳನ್ನು ಕಡಿತಲೆ ಮಾಡಿ ಮಾರಾಟ ಮಾಡುವ ಮೂಲಕ ಕಾರ್ಮಿಕರಿಗೆ ನೀಡಬೇಕಾದ ಸಂಬಳ ಮತ್ತು ಸೌಲಭ್ಯ ನೀಡಬಹುದಾಗಿರುತ್ತದೆ. ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚದಂತೆ ಮರುಜೀವ ನೀಡಿ ಸರ್’ಎಂವಿ ರವರ ಹೆಸರನ್ನು ಉಳಿಸಲು ಮುಂದಾಗಬೇಕೆಂದು ಬಸವರಾಜಯ್ಯ ಒತ್ತಾಯಿಸಿದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಧರ್ಮಪ್ರಸಾದ್ ಮಾತನಾಡಿ ಎಂಪಿಎಂ ಕಾರ್ಖಾನೆಯ ಇಂದಿನ ದುಸ್ಥಿತಿಗೆ ಕಾರ್ಖಾನೆಯ ಕೆಟ್ಟ ಆಡಳಿತ ನೀತಿ ಮತ್ತು ಸ್ಥಳೀಯ ಜನಪ್ರತಿನಿಧಿಗಳೆಂದು ಆರೋಪಿಸಿದರು. ತಹಶೀಲ್ದಾರ್ ಸೋಮಶೇಖರ್ ಮನವಿಯನ್ನು ಸ್ವೀಕರಿಸಿದರು.

ಈ ಸಂಧರ್ಭದಲ್ಲಿ ಕಾರ್ಮಿಕ ಮುಖಂಡರಾದ ಲಿಂಗೋಜಿರಾವ್, ಮುತ್ತು, ರಮೇಶ್, ಬ್ರಹ್ಮಲಿಂಗಯ್ಯ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್.ರಾಜು, ಮನೆ ಮಾಲೀಕರ ಸಂಘದ ಅಧ್ಯಕ್ಷ ಎಲ್.ವಿ.ರುದ್ರಪ್ಪ ಹಾಗೂ ವಿವಿಧ ಸಂಘಸಂಸ್ಥೆಗಳ ಮುಖಂಡರು ಹಾಜರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKannada NewsMalnad NewsMPM BhadravathiMysore Paper Millsಎಂಪಿಎಂ ಕಾಗದ ಕಾರ್ಖಾನೆಭದ್ರಾವತಿಮೈಸೂರು ಕಾಗದ ಕಾರ್ಖಾನೆ
Previous Post

ಭದ್ರಾವತಿ: ಕರುಮಾರಿಯಮ್ಮ ದೇವಸ್ಥಾನ ಲೋಕಾರ್ಪಣೆ

Next Post

ಸಹನಾ ಚೇತನ್ ಬರೆಯುತ್ತಾರೆ: ಮಾಲ್‌ಗೆ ಹೋಗಿ ಸಿನೆಮಾ ನೋಡುವ ಬದಲು ನೃತ್ಯ ವೀಕ್ಷಣೆಯ ಪಣ ತೊಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಹನಾ ಚೇತನ್ ಬರೆಯುತ್ತಾರೆ: ಮಾಲ್‌ಗೆ ಹೋಗಿ ಸಿನೆಮಾ ನೋಡುವ ಬದಲು ನೃತ್ಯ ವೀಕ್ಷಣೆಯ ಪಣ ತೊಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!