Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಆನಂದ ಕಂದ

ರಾಮನಂತಿದ್ದರೆ ಆರಾಮ 

November 28, 2024
in ಆನಂದ ಕಂದ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಆನಂದಕಂದ ಲೇಖನ ಮಾಲಿಕೆ-15  |
ನಾವೆಲ್ಲರೂ ರಾಮನನ್ನು ಆದರ್ಶ ಪುರುಷರನ್ನಾಗಿಸಿಕೊಂಡಿದ್ದೇವೆ. ರಾಜ್ಯವೆಂದರೆ ರಾಮರಾಜ್ಯ! ಮಗನಿದ್ದರೆ ರಾಮನಂಥ ಮಗನಿರಬೇಕು ಎಂದು ಈಗಲೂ ಜನರೆನ್ನುತ್ತಾರೆ. ರಾಮ ಕೇವಲ ದೇವರಾಗಿ ಉಪದೇಶ ಮಾಡದೆ ಮನಷ್ಯನಾಗಿ ನಮ್ಮೊಡನೆದ್ದು ಅನೇಕ ಪಾತ್ರಗಳಲ್ಲಿ ತಾನೇ ನಡೆದು ತೋರಿಸಿದ್ದಾನೆ.

ಮಗನಾಗಿ ರಾಮ-ಪಿತೃವಾಕ್ಯ ಪರಿಪಾಲಕ 
ರಾಮನು ದಶರಥನಿಗೆ ಪ್ರೀತಿಯ ದಾಶರಥಿ ಯಾಗಿ ತಂದೆಯ ಮಾತಿಗೆ ಎಂದೂ ತಪ್ಪದೆ, ಅತ್ಯಂತ ಪ್ರೀತಿ ಗೌರವಗಳಿಂದ ನಡೆದುಕೊಂಡ.  ತನಗೆ ರಾಜನ ಪಟ್ಟವಿಲ್ಲವೆಂದು ತಿಳಿದಾಗಲೂ, ತಂದೆಯ ಮೇಲೆ ಅದೇ ಪ್ರೀತಿ ಗೌರವದಿಂದಲೇ ಇದ್ದ. ಅಬ್ಬಾ! ರಾಮ ಎಂಥಾ ಅಚ್ಚರಿ. ಇಂದಿನ ಸಿನಿಮಾ ಧಾರವಾಹಿಗಳಲ್ಲಿ ತೋರಿಸುವಂತೆ, ನಮಗೆ ಬೇಕಾದ ವಸ್ತು ಸಿಗಲಿಲ್ಲ ಎಂದರೆ ಮನೆಯ ವಸ್ತುಗಳನ್ನೆಲ್ಲ ಹಾಳುಮಾಡಿ, ಸಿಕ್ಕಲ್ಲಿ, ಸಿಕ್ಕಿದ್ದನ್ನೆಲ್ಲ ಎಸೆದು ಹಠ ಮಾಡುವ ನಾವೆಲ್ಲಿ? ಕಾಡಿಗೆ ಹೋಗಬೇಕಾಗಿ ಬಂದಾಗಲೂ ಮುಖದಲ್ಲಿ ಸಣ್ಣ ಬೇಸರದ ಗೆರೆಯೂ ಇಲ್ಲದೆ ತಂದೆ ಮಾತನ್ನು ನಡೆಸಲು ಹೆಮ್ಮೆಯಿಂದಲೇ ಕಾಡಿಗೆ ಹೊರಟ ರಾಮನೆಲ್ಲಿ? ಇದಕ್ಕಾಗಿಯೇ ರಾಮ ಆದರ್ಶವಾಗಿ ನಿಲ್ಲುವುದು. ರಾಮನನ್ನು ಕಾಡಿಗೆ ಕಳುಹಿಸಿದಳೆಂದು ಕೈಕೇಯಿ ಮೇಲೆ ಕೋಪಗೊಂಡ ಭರತನು ಆಕೆಯನ್ನು ನಿಂದಿಸುವಾಗ “ತಾಯಿ ಕೈಕೇಯಿಯನ್ನು ಎಂದಿಗೂ ನಿಂದಿಸಕೂಡದು, ನಿಂದಿಸಿದ ಪಕ್ಷದಲ್ಲಿ ನಿನ್ನ ಮುಖವನ್ನು ನಾನು  ನೋಡುವುದಿಲ್ಲ” ಎಂದು ಶ್ರೀರಾಮ ಭರತನನ್ನು ತಡೆಯುವ ಮೂಲಕ ಎಚ್ಚರಿಸುತ್ತಾನೆ.ರಾಜನಾಗಿ ರಾಮ
ರಾಮನು ಪ್ರಜೆಗಳನ್ನು ಅತ್ಯಂತ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದ. ಪ್ರಜೆಗಳಲ್ಲಿ ಯಾರಿಗಾದರೂ ತೊಂದರೆ ಉಂಟಾದರೆ ತಾನೇ ಖುದ್ದಾಗಿ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದ. ಮಕ್ಕಳ ಸಂತೋಷವನ್ನು ತಂದೆ ಅನುಭವಿಸುವಂತೆ ಪ್ರಜೆಗಳ ಸಂತೋಷವನ್ನು ತಾನು ಪ್ರೀತಿಯಿಂದ ಜೊತೆಗಿದ್ದು ಸವಿಯುತ್ತಿದ್ದ. ವೇಷ ಮರೆಸಿಕೊಂಡು ಪ್ರಜೆಗಳ ಮಧ್ಯೆ ಓಡಾಡಿ, ಅವರ ಕಷ್ಟ ಸುಖಗಳನ್ನು ತಿಳಿಯುತ್ತಿದ್ದ, ತಿಳಿದು ದುಃಖಗಳನ್ನು ತಿಳಿಗೊಳಿಸುತ್ತಿದ್ದ.

ರಾಮನು ಪತಿಯಾಗಿ
ರಾಮನು ಸೀತೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದ. ತಾನು ಕಾಡಿಗೆ ಹೊರಟುನಿಂತಾಗ ತಾನೂ ಬರುವುದಾಗಿ ಹಠ ಹಿಡಿದ ಸೀತೆಯನ್ನು ಬಗೆ ಬಗೆಯಾಗಿ ತಡೆದ. ಆದಾಗ್ಯೂ ಕೇಳದ ಸೀತೆಯು ಲಕ್ಷ್ಮಣ ರಾಮನೊಡನೆ ಕಾಡಿಗೆ ಹೊರಟಳು. ಮತ್ತೆ ಶೂರ್ಪನಖಿ ಬಂದಾಗಲೂ ಮರ್ಯಾದಾಪುರುಷೋತ್ತಮನಾದ ಶ್ರೀರಾಮ ತಾನು ಏಕಪತ್ನಿ ವ್ರತಸ್ಥ ಎಂದು ಆಕೆಯನ್ನು ತಡೆದ. ಅಶ್ವಮೇಧ ಯಜ್ಞದ ಪ್ರಸಂಗ ಬಂದಾಗ ಬೇರೆ ವಿವಾಹವಾಗದೆ ಬಂಗಾರದ ಸೀತೆಯನ್ನು ಮಾಡಿ ಪಕ್ಕದಲ್ಲಿ ಇರಿಸಿಕೊಂಡು ಯಾಗ ಮಾಡಿದನು. ಸೀತೆ ಜೊತೆಯಲ್ಲಿದ್ದಾಗಲೂ ಇಲ್ಲದಿದ್ದಾಗಲೂ ರಾಮನು ಸೀತಾಪತಿಯಾಗಿಯೇ ಇದ್ದ.ಅಣ್ಣನಾಗಿ ರಾಮ
ರಾಮ ಕಾಡಿಗೆ ಹೋಗಬೇಕಾಗಿ ಬಂದಾಗ ಭರತನ ಬಗ್ಗೆ ಕೊಂಕು ಮಾತು ಆಡಲಿಲ್ಲ. ಕಾಡಿನಲ್ಲಿ ಲಕ್ಷ್ಮಣನಿಗಾಗಿ ಕಾಳಜಿ ವಹಿಸಿದ. ಮಾರೀಚ ವಧೆ ಸಂದರ್ಭದಲ್ಲಿ ಮೊದಲೇ ಸೀತೆಯಿಂದ ಬೈಸಿಕೊಂಡು ಬಂದ ಲಕ್ಷ್ಮಣನ ಮನಸ್ಸಿಗೆ ಇನ್ನಷ್ಟು ನೋವಾದೀತು ಎಂದು ಯೋಚಿಸಿದ ರಾಮ, ಸೀತೆಯನ್ನು ಬಿಟ್ಟು ನೀನೇಕೆ ಇಲ್ಲಿ ಬಂದೆ? ಎಂದು ಒಮ್ಮೆ ಮಾತ್ರ ಕೇಳಿದ ಹೊರತೂ ಮತ್ತೆಂದೂ ಆತನನ್ನು ನಿಂದಿಸಲಿಲ್ಲ. ಈಗಂತೂ ಮಕ್ಕಳು ಪರೀಕ್ಷೆಯಲ್ಲಿ ಚೆನ್ನಾಗಿ ಅಂಕ ಪಡೆಯಲಿಲ್ಲವೆಂದರೆ ಮಕ್ಕಳನ್ನು ಪರಿಪರಿಯಾಗಿ ನಿಂದಿಸುತ್ತಾರೆ. ಒಮ್ಮೆಯಾದರೂ ಮಗುವಿನ ಜಾಗದಲ್ಲಿ ನಿಂತು ಯೋಚಿಸಿ ನಿರ್ಣಯಿಸಬೇಕಲ್ಲವೇ? ರಾಮನು  ಕೊನೆಯ ತನಕವೂ ಲಕ್ಷಮಣನಿಗೆ ‘ನಿನ್ನಿಂದ ಹೀಗಾಯಿತು‘ ಎಂದು ಮಾತಿನಿಂದ ತಿವಿಯಲಿಲ್ಲ.

ಹೀಗೆ ರಾಮಚಂದ್ರನು ಸೂರ್ಯವಂಶದಲ್ಲಿ ಬಂದ ಬೆಳದಿಂಗಳು. ಈ ಲೇಖನದಲ್ಲಿ ರಾಮಚಂದ್ರನ ಹಲವಾರು ಮುಖಗಳ ಪರಿಚಯವನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ರಾಮನು ಎಲ್ಲಾ ಪಾತ್ರಗಳನ್ನೂ ಪರಿಪೂರ್ಣವಾಗಿ, ಸಮರ್ಥವಾಗಿ ನಿರ್ವಹಿಸುತ್ತಾನೆ. ಇದಕ್ಕೇ ರಾಮನೊಬ್ಬ ಆದರ್ಶ ವ್ಯಕ್ತಿಯಾಗಿ ನಿಂತ. ರಾಮಾಯಣವನ್ನು ಈ ನಿಟ್ಟಿನಲ್ಲಿ ಓದಿ, ಅದರಂತೆ ಜೀವನದಲ್ಲಿ ರಾಮನ ಆದರ್ಶಗಳನ್ನು ಅಳವಡಿಸಿಕೊಳ್ಳೋಣ. ಇದಕ್ಕೆ ಪೂರಕವಾಗಿಯೇ ಅಯೋಧ್ಯಾಪತಿ ಶ್ರೀರಾಮಚಂದ್ರ ನಮಗಾಗಿ 500 ವರ್ಷಗಳ ನಂತರ ಮತ್ತೆ ಭಾರತದ ಅಸ್ಮಿತೆಯ ಮೂರ್ತರೂಪವಾಗಿ ಬಾಲರೂಪದಲ್ಲಿ ಪ್ರತಿಷ್ಠಾಪನೆಗೊಂಡಿದಾನೆ. ರಾಮನಂತಹ ರಾಜನ ಸಂರಕ್ಷಣೆಯಲ್ಲಿ ನಾವೆಲ್ಲರೂ ಸುರಕ್ಷಿತವಾಗಿದ್ದೇವೆ. “ರಾಜಾ ಕಾಲಸ್ಯ ಕಾರಣಂ” ಎಂಬ ಮಾತು ಸತ್ಯಗೊಳಿಸುವಲ್ಲಿ ನಾವು ಕಂಕಣಬದ್ಧರಾಗಬೇಕಿದೆ. ಆತನ ಆದರ್ಶಗುಣಗಳನ್ನು ಅಳವಡಿಸಿಕೊಂಡು ರಾಮನೆಂದರೆ ಭರತ, ಭಾರತವೆಂದರೆ ರಾಮ ಎಂಬ ಘೋಷವನ್ನು ಜಗತ್ತಿನಾದ್ಯಂತ ಮೊಳಗಿಸುವಲ್ಲಿ ಕಾರ್ಯರತರಾಗಬೇಕಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: AnandakandaAnandavana GurukulaAyodhyaBharataKannada News WebsiteLatest News KannadaLord RamaRamaRama Articleಆದರ್ಶಆನಂದಕಂದದಶರಥರಾಮರಾಮರಾಜ್ಯಲೇಖನ ಮಾಲಿಕೆ
Previous Post

ಬಳ್ಳಾರಿಯಲ್ಲಿ ನಿಲ್ಲದ ಬಾಣಂತಿಯರ ಸಾವಿನ ಸರಣಿ | ವ್ಯಾಪಕ ಆಕ್ರೋಶ

Next Post

ಘೋರಾತಿಘೋರ | ಆಸ್ಪತ್ರೆ ಟಾಯ್ಲೆಟ್’ನಲ್ಲಿ ನವಜಾತ ಶಿಶು ಎಸೆದು ಫ್ಲಶ್ ಮಾಡಿದ ರಾಕ್ಷಸರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಘೋರಾತಿಘೋರ | ಆಸ್ಪತ್ರೆ ಟಾಯ್ಲೆಟ್'ನಲ್ಲಿ ನವಜಾತ ಶಿಶು ಎಸೆದು ಫ್ಲಶ್ ಮಾಡಿದ ರಾಕ್ಷಸರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!