Friday, July 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ದೆಹಲಿ ಮಾದರಿಯಲ್ಲಿ ಬದಲಾಗಲಿದೆ ಸೊರಬದ ಚಿತ್ರಣ: “ವಿಸ್ತಾರ” ಯೋಜನೆಗೆ ಅನುಮೋದನೆ

ರಾಜ್ಯದಲ್ಲಿಯೇ ಪ್ರಥಮ ಶಾಸಕ ಕುಮಾರ್ ಬಂಗಾರಪ್ಪ ಕನಸು | ಒಂದೇ ಸೂರಿನಡಿ ಎಲ್ಲ ಇಲಾಖೆಗಳು | ಹೇಗಿದೆ ನೋಡಿ ಯೋಜನೆಯ ವೀಡಿಯೋ

February 10, 2023
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ದೆಹಲಿ ಮಾದರಿಯಲ್ಲಿ ಎಲ್ಲಾ ಇಲಾಖೆಗಳು ಒಂದೇ ಸೂರಿನಡಿ ಕಾರ್ಯನಿರ್ವಹಿಸಲು ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಹಾಗೂ ತಾಲೂಕಿನ ಸುಗಮ ಆಡಳಿತಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ‘ವಿಸ್ತಾರ ಯೋಜನೆಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿರುವುದು ಸ್ವಾಗತಾರ್ಹ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ ಹೇಳಿದರು.

ಶುಕ್ರವಾರ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಅವರು, ಪುರಸಭೆ ವ್ಯಾಪ್ತಿಯ ಜಂಗಿನಕೊಪ್ಪ ಗ್ರಾಮದ 18-35 ಎಕರೆ ವಿಸ್ತೀರ್ಣದಲ್ಲಿ 49.68 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದಲ್ಲಿಯೇ ಪ್ರಥಮವಾಗಿ ಒಂದೇ ಸೂರಿನಡಿ ಆಡಳಿತ ಸೌಧವನ್ನು ನಿರ್ಮಿಸಲಾಗುವುದು. ಯೋಜನೆ ಮಂಜೂರಾತಿಯ ಅನುದಾನ ಬಿಡುಗಡೆಗೆ ಆಡಳಿತಾತ್ಮಕ ಒಪ್ಪಿಗೆ ನೀಡಿದ ಸರ್ಕಾರಕ್ಕೆ  ಅಭಿನಂದಿಸುವುದಾಗಿ ತಿಳಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿ ‘ವಿಸ್ತಾರ’ ಯೋಜನೆಯನ್ನು ಜಾರಿಗೆ ತಂದಿದ್ದು, ಇದರಿಂದ ಪ್ರೇರಣೆಗೊಂಡು ಶಾಸಕ ಕುಮಾರ್ ಬಂಗಾರಪ್ಪನವರು ಮುಖ್ಯಮಂತ್ರಿಗಳು ಹಾಗೂ ಸಚಿವರ ಬಳಿ ಬಹು ದಿನಗಳಿಂದ ಸುದೀರ್ಘ ಚರ್ಚೆ ನಡೆಸಿ ಹೆಚ್ಚಿನ ಶ್ರಮ ವಹಿಸುವ ಮೂಲಕ ಈ ಮಹತ್ವಾಂಕ್ಷಿ ಯೋಜನೆಯನ್ನು ಜಾರಿಗೊಳಿಸಿದ್ದು, ಇದು ತಾಲೂಕಿನ ಇತಿಹಾಸದಲ್ಲಿ ಮೈಲಿಗಲ್ಲಾಗಲಿದ್ದು, ಹೆಮ್ಮೆಯ ವಿಚಾರವಾಗಿದೆ.

ಜನಪರ ಯೋಜನೆಗಳು ಸಾಕಾರಗೊಳ್ಳಲು ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯವಿದೆ. ಇಂತಹ ಮಹತ್ವಕಾಂಕ್ಷಿ ಯೋಜನೆಯನ್ನು ಬಹಳ ಆಸಕ್ತಿ, ಕಾಳಜಿಯಿಂದ ಕುಮಾರ್ ಬಂಗಾರಪ್ಪನವರು ಈ ಯೋಜನೆ ಜಾರಿಗೊಳಿಸಿದ್ದಾರೆ. ತಾಲೂಕಿಗೆ ವಿಶೇಷ ಯೋಜನೆಗಳನ್ನು ತರುವಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸಚಿವರು ಹಾಗೂ ಮುಖ್ಯಮಂತ್ರಿಗಳ ಸಹಕಾರಕ್ಕೆ ತಾಲೂಕಿನ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ ಅವರು ಇದೇ ತಿಂಗಳ ಕೊನೆಯ ವಾರದಲ್ಲಿ ಮುಖ್ಯಮಂತ್ರಿಗಳು ಕ್ಷೇತ್ರಕ್ಕೆ ಆಗಮಿಸಿ ವಿಸ್ತಾರ ಯೋಜನೆ ಹಾಗೂ ದಂಡಾವತಿ ಯೋಜನೆಯಡಿಯಲ್ಲಿ 750 ಕೋಟಿ ರೂಪಾಯಿ ವೆಚ್ಚದಲ್ಲಿ 37 ಬ್ಯಾರೇಜ್‌ಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.ನಮೋ ವೇದಿಕೆಯವರು ಬಿಜೆಪಿಯ ವಿರುದ್ಧ ಅನಗತ್ಯ ಹೇಳಿಕೆಗಳನ್ನು ಪದೇಪದೇ ನೀಡುತ್ತಿದ್ದು, ಇಂತಹ ಹೇಳಿಕೆ ನೀಡುವುದನ್ನು ಪಕ್ಷ ಖಂಡಿಸುತ್ತದೆ. ಜಿಲ್ಲಾಧ್ಯಕ್ಷರು ನಮೋ ವೇದಿಕೆಯ ಹಲವರನ್ನು ಈಗಾಗಲೇ ಪಕ್ಷದ ಜವಾಬ್ದಾರಿಯುತ ಹುದ್ದೆಯಿಂದ ಕೈ ಬಿಟ್ಟಿದ್ದಾರೆ. ಬಿಜೆಪಿ ಪಕ್ಷದಲ್ಲಿ ಅಭ್ಯರ್ಥಿಯ ಆಯ್ಕೆ ಯಾರ ಹೇಳಿಕೆಯಿಂದಲೂ ಆಗುವುದಿಲ್ಲ. ಸೂಕ್ತ ಸಮಯದಲ್ಲಿ ಸಮಿತಿಯವರ, ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿ ಅಭ್ಯರ್ಥಿಯ ಆಯ್ಕೆ ನಡೆಯುವುದು ಪಕ್ಷದ ತತ್ವ, ಸಿದ್ದಾಂತವಾಗಿದೆ. ನಮೋ ವೇದಿಕೆಗೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲವೆಂದು ಹಲವಾರು ಬಾರಿ ತಿಳಿಸಲಾಗಿದೆ. ನಮ್ಮ ಮುಖ್ಯ ಉದ್ದೇಶ ಪಕ್ಷ ಸಂಘಟನೆಯ ಮೂಲಕ ಬಲವರ್ಧನೆಗೊಳಿಸಿ ಕಾರ್ಯಕರ್ತರನ್ನು ಹುರಿದುಂಬಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮದಾಗಿದೆ ಎಂದರು.

ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ್ ಕಡಸೂರು,  ತಾಲೂಕು ಯುವಾ ಮೋರ್ಚಾ ಅಧ್ಯಕ್ಷ  ಅಭಿಷೇಕ ಬೇನ್ನೂರು, ಮಲ್ಲಿಕಾರ್ಜುನ ವೃತ್ತಿಕೊಪ್ಪ, ಪುರಸಭೆ ಸದಸ್ಯ ಎಂ.ಡಿ. ಉಮೇಶ, ಬಗೆರ್ ಹುಕಂ ಸಮಿತಿ ಸದಸ್ಯ ದೇವೇಂದ್ರಪ್ಪ ಚನ್ನಾಪುರ, ಜಗದೀಶ ಗೆಂಡ್ಲ, ಕನಕದಾಸ ಕಲ್ಲಂಬಿ, ರಮೇಶ ಕೊರಕೋಡು, ಅಭಿಷೇಕ ಪಾಟೀಲ್, ಲಿಂಗರಾಜ, ಜಗದೀಶ ಮತ್ತಿತರರಿದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BJPKannada News WebsiteLatest News KannadaLocal NewsMalnad NewsSorabaVistara SchemeVistara Yojanaಬಿಜೆಪಿವಿಸ್ತಾರ ಯೋಜನೆಸೊರಬ
Previous Post

ಚೋರಡಿ ಸಮೀಪ ಸರಣಿ ಅಪಘಾತ: ಇಷ್ಟಕ್ಕೂ ನಡೆದಿದ್ದೇನು?

Next Post

ಲಕ್ಕುಂಡಿ ಉತ್ಸವ: ರಾಜ್ಯದ ವಿವಿಧ ಜಿಲ್ಲೆಗಳ ಸಾಂಸ್ಕೃತಿಕತೆಯ ಅನಾವರಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಲಕ್ಕುಂಡಿ ಉತ್ಸವ: ರಾಜ್ಯದ ವಿವಿಧ ಜಿಲ್ಲೆಗಳ ಸಾಂಸ್ಕೃತಿಕತೆಯ ಅನಾವರಣ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕರ್ನಾಟಕದಿಂದ ತಮಿಳುನಾಡಿನ ವೇಲಾಂಕಣಿ ಜಾತ್ರೆಗೆ ತೆರಳುವವರಿಗೆ ವಿಶೇಷ ರೈಲು | ಇಲ್ಲಿದೆ ಮಾಹಿತಿ

July 25, 2025
File Image

ಶಿವಮೊಗ್ಗ, ಭದ್ರಾವತಿ ಸೇರಿ 5 ತಾಲೂಕಿನ ಶಾಲಾ ಕಾಲೇಜಿಗೆ ಜುಲೈ 26ರಂದು ರಜೆ

July 25, 2025

Robotic Surgery a Boon for Women with Prior Cesareans Needing Hysterectomy: A Life-Changing Surgery by Dr. Sabiha

July 25, 2025

ರೊಬೋಟಿಕ್ ಶಸ್ತ್ರಚಿಕಿತ್ಸೆ ಮಹಿಳೆಯರಿಗಾಗಿ ನವ ಆಶಾ ಕಿರಣ: ಡಾ. ಸಭಿಹಾ

July 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕರ್ನಾಟಕದಿಂದ ತಮಿಳುನಾಡಿನ ವೇಲಾಂಕಣಿ ಜಾತ್ರೆಗೆ ತೆರಳುವವರಿಗೆ ವಿಶೇಷ ರೈಲು | ಇಲ್ಲಿದೆ ಮಾಹಿತಿ

July 25, 2025
File Image

ಶಿವಮೊಗ್ಗ, ಭದ್ರಾವತಿ ಸೇರಿ 5 ತಾಲೂಕಿನ ಶಾಲಾ ಕಾಲೇಜಿಗೆ ಜುಲೈ 26ರಂದು ರಜೆ

July 25, 2025

Robotic Surgery a Boon for Women with Prior Cesareans Needing Hysterectomy: A Life-Changing Surgery by Dr. Sabiha

July 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!