No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಸಚಿನ್ ಪಾರ್ಶ್ವನಾಥ್

ಭಾರತ ಅರಿತಿದೆ: ಸಿಎಎ ಕುರಿತು ತಪ್ಪು ಸಂದೇಶ ರವಾನೆಯ ಕುತಂತ್ರ ತುಂಬಾ ದಿನ ನಡೆಯುವುದಿಲ್ಲ ನೆನಪಿಡಿ

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಸರಳವಾಗಿ ತಿಳಿದುಕೊಳ್ಳಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 14, 2020
in ಸಚಿನ್ ಪಾರ್ಶ್ವನಾಥ್
0
ಭಾರತ ಅರಿತಿದೆ: ಸಿಎಎ ಕುರಿತು ತಪ್ಪು ಸಂದೇಶ ರವಾನೆಯ ಕುತಂತ್ರ ತುಂಬಾ ದಿನ ನಡೆಯುವುದಿಲ್ಲ ನೆನಪಿಡಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಕಳೆದ ಕೆಲವು ತಿಂಗಳುಗಳಿಂದ ಜನರಲ್ಲಿ ಭೀತಿ ಹುಟ್ಟಿಸಲು ಪ್ರಯತ್ನಿಸಿ ಸ್ವಲ್ಪ ಮಟ್ಟಿಗೆ ಯಶಸ್ಸು ಪಡೆದ ವಿಷಯವೇ ಸಿಎಎ. ಪತ್ರಿಕೆ, ಟಿವಿ ಅಥವಾ ಸಾಮಾಜಿಕ ಜಾಲತಾಣಗಳನ್ನೇ ನೋಡಿ ಅವರದೇ ವ್ಯಾಖ್ಯಾನಗಳು, ಅದೆಂತಹದೋ ಸಲಹೆಗಳು. ಅವರು ಮಾತನಾಡುವ ರೀತಿ, ಬರೆದಿರುವ ಸಾಲುಗಳೇ ಹೇಳುತ್ತಿದ್ದವು ಒಂದೋ ಅವರು ಸ್ವಲ್ಪ ಮಾತ್ರವೂ ಓದಿಲ್ಲ ಅಥವಾ ಬೇಕೆಂದೇ ತಪ್ಪು ಕಲ್ಪನೆ ಹುಟ್ಟಿಸುವ ಪ್ರಯತ್ನ ಮಾಡುತ್ತಿದ್ದಿರಬಹುದು. ನೇರವಾಗಿ ವಿಷಯಕ್ಕೆ ಬರೋಣ.

ಮುಖ್ಯಾಂಶಗಳು
1. ಕಾಯಿದೆ ಮತ್ತು ತಿದ್ದುಪಡಿಗಳು
2. ಮೂರೇ ದೇಶಗಳು
3. ಈಶಾನ್ಯ ರಾಜ್ಯಗಳಲ್ಲಿ ವಿರೋಧ
4. ನಿಜವಾಗಿಯೂ ಮುಸ್ಲಿಂ ವಿರೋಧಿಯೇ?

ಅವಿಭಜಿತ ಭಾರತದಲ್ಲಿ ವಾಸಿಸುತ್ತಿದ್ದ ಹಿಂದೂ, ಮುಸ್ಲಿಂ, ಕ್ರೈಸ್ತ, ಜೈನ, ಪಾರ್ಸಿ, ಬೌದ್ಧ ಮತ್ತು ಸಿಖ್ ಧರ್ಮದ ಮೂಲ ಭಾರತೀಯರು ಆಯಾ ದೇಶಗಳನ್ನು ತ್ಯಜಿಸಿ ಮತ್ತೆ ಭಾರತಕ್ಕೆ ಮರಳಲು ಇಚ್ಛಿಸಿದಾಗ ಅವರಿಗಾಗಿ 1955ರಲ್ಲಿ ಮೊದಲ ಬಾರಿಗೆ ಈ ಕಾಯಿದೆಯನ್ನು ಆಗಿನ ಸರ್ಕಾರ ಜಾರಿಗೆ ತಂದಿತು.

ಅದರಂತೆ ಸ್ವಾತಂತ್ರ್ಯ ನಂತರ ವಲಸೆ ಬಂದ ಮೂಲ ನಿವಾಸಿಗಳು ಕೆಲ ನಿರ್ದಿಷ್ಟ ದಾಖಲೆಗಳ ಜೊತೆ ಹನ್ನೊಂದು ವರ್ಷ ಭಾರತದಲ್ಲಿ ವಾಸ ಮಾಡಿದ ನಂತರ ಭಾರತೀಯ ಪೌರತ್ವ ಪಡೆಯಬಹುದಿತ್ತು. ಗಮನಿಸಿ ಈ ಕಾಯಿದೆಗೆ ಇದಾಗಲೇ 1986, 1992, 2003, 2005 ಮತ್ತು 2015 ರಲ್ಲಿ ತಿದ್ದುಪಡಿ ಮಾಡಲಾಗಿತ್ತು.

ಇನ್ನು ಯಾಕೆ ಇದೇ ಮೂರು ದೇಶಗಳು ಎನ್ನುವುದು ಅರಿಯುವ ಸಮಯ. ಭಾರತೀಯ ಸಂವಿಧಾನದ ಆರ್ಟಿಕಲ್ 8 ಪ್ರಕಾರ ಮೂಲನಿವಾಸಿಗಳ ನಿರ್ಧರಿಸಲು 1935 ರ ಅಖಂಡ ಭಾರತವನ್ನು ಪರಿಗಣಿಸಲು ತಿಳಿಸುತ್ತದೆ. ವಿಭಜನೆಯ ನಂತರ ಧರ್ಮಾಧರಿತ ಮುಸ್ಲಿಂ ರಾಷ್ಟ್ರಗಳು ನಿರ್ಮಾಣವಾದಾಗ ಅಲ್ಲಿದ್ದ ಅನ್ಯ ಧರ್ಮಗಳ ನಾಗರೀಕರಿಗೆ ಸಮಾನ ರೀತಿಯಲ್ಲಿ ಸರ್ಕಾರಿ ಸೌಲಭ್ಯ ಮತ್ತು ಮೂಲಭೂತ ಹಕ್ಕುಗಳನ್ನು ನೀಡುವ ಭರವಸೆ ನೀಡಲಾಗಿತ್ತು. ಆದರೆ ಅದು ಜಾರಿಗೆ ಬಾರದೇ ನಿರಂತರ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಮತ್ತು ಅಲ್ಲಿನ ಸರಕಾರಗಳ ಬೆಂಬಲಗಳೊಂದಿಗೆ ಮತಾಂತರವು ದೊಡ್ಡ ಪ್ರಮಾಣದಲ್ಲಿ ನಡೆಯುತ್ತಲೇ ಇದೆ. ಉದಾಹರಣೆಗೆ 1951 ರಲ್ಲಿ ಪಾಕಿಸ್ಥಾನದಲ್ಲಿ ಜನಸಂಖ್ಯೆಯ ಶೇ. 22ರಷ್ಟಿದ್ದ ಹಿಂದೂಗಳು ಇಂದು ಸುಮಾರು ಶೇ.4ಕ್ಕೆ ತಲುಪಿದೆ ಎಂದರೆ ಅಲ್ಲಿ ಇನ್ನೆಂತಹ ವಾತಾವರಣ ಇದ್ದೀತು?

ಈಶಾನ್ಯ ರಾಜ್ಯಗಳಲ್ಲಿ ವಿರೋಧ ನಡೆಯುತ್ತಿರುವ ವಿಷಯ. ನಿಮಗಾಗಿ ಒಂದು ಸಣ್ಣ ಮಾಹಿತಿ ಅಸ್ಸಾಂ ರಾಜ್ಯದಲ್ಲಿ ಎರಡನೇ ಅತಿ ಹೆಚ್ಚು ಮಾತನಾಡುವ ಭಾಷೆ ಬಂಗಾಳಿ. ವಿಶೇಷ ಏನೆಂದರೆ ಆ ಪರಿಯಲ್ಲಿ ಬಂಗಾಳಿಗಳು ಮತ್ತು ಅಕ್ರಮ ವಲಸಿಗರು ಅತಿಕ್ರಮಿಸಿದ್ದಾರೆ. (ಭಾರತದಲ್ಲಿ ಎರಡು ಕೋಟಿಗೂ ಹೆಚ್ಚು ಬಾಂಗ್ಲಾ ವಲಸಿಗರು ಇದ್ದಾರೆ.) ಈಶಾನ್ಯ ರಾಜ್ಯಗಳ ಸಮಸ್ಯೆ ಎಂದರೆ ಸಿಎಎ ಅಡಿ ಮತ್ತಷ್ಟು ವಲಸಿಗರನ್ನು ತಂದು ಹಾಕಿಕೊಳ್ಳುತ್ತಾರೆ. ಅದರಿಂದ ತಮ್ಮ ರಾಜ್ಯದ ಅಸ್ಮಿತೆಯನ್ನು ಉಳಿಸಿಕೊಳ್ಳಲು ಅಸಾಧ್ಯ ಎಂಬುದು. ಅಸ್ಸಾಂನಂತಹ ರಾಜ್ಯದಲ್ಲಿ ಮೂಲ ನಿವಾಸಿಗಳು ಮತ್ತು ವಲಸಿಗರ ನಡುವೆ ಕಲಹ ನಡೆಯುತ್ತಲೇ ಇದೆ. ಇರುವ ವಲಸಿಗರ ಹೊರಗೆ ಅಟ್ಟಲು ಕಾಂಗ್ರೆಸ್, ಕಮ್ಯುನಿಸ್ಟ್‌ ಪಕ್ಷಗಳು, ಟಿಎಂಸಿ ಮತ್ತು ಮಾನವಹಕ್ಕು ಆಯೋಗ ಸೇರಿದಂತೆ ಹಲವು ಪಟ್ಟಭದ್ರ ಹಿತಾಸಕ್ತಿಗಳು ತಡೆ ಒಡ್ಡುತ್ತಿವೆ. ಅದಕ್ಕಾಗಿ ಈಶಾನ್ಯ ರಾಜ್ಯಗಳು ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗೆ ನಿಂತವು. ಪ್ರಸ್ತುತ ಸಮಸ್ಯೆ ಬಗೆಹರಿದಿದೆ.

ಗಲಭೆಕೋರರು ಈ ಪರಿ ಹಾನಿ ಮಾಡಲು ಸಾಧ್ಯವಾಗಿದ್ದು ಕೇವಲ ಮಾಹಿತಿ ಕೊರತೆಯಿಂದ. ಭಾರತೀಯ ಮೂಲ ಮುಸ್ಲಿಂರಲ್ಲಿ ಅವರು ಅನಗತ್ಯ ಭಯ ಹುಟ್ಟಿಸಲು ಯಶಸ್ವಿಯಾದರು. ಸಿಎಎ ಯಾವ ರೀತಿಯಲ್ಲೂ ಈಗಿನ ಯಾವ ಭಾರತೀಯ ನಾಗರಿಕನ ಕುರಿತು ಇಲ್ಲದಿದ್ದರೂ ತಪ್ಪು ಕಲ್ಪನೆ ಮೂಡಿಸಿದರು. ಎಂತಹ ಸುಳ್ಳಿನ ಕಾರ್ಮೋಡವೇ ಆಗಿರಲಿ ಸತ್ಯದ ಪ್ರಕಾಶಮಾನ ಸೂರ್ಯನ ಎಲ್ಲಿಯವರೆಗೆ ತಡೆದೀತು? ಭಾರತ ಅರಿತಿದೆ. ಇನ್ನು ಜಗತ್ತಿನ ಯಾವ ಮೂಲೆಯಲ್ಲಿ ತಡಕಿದರೂ ಈ ನೊಂದ ಪ್ರಜೆಗಳಿಗೆ ನೆರವಾಗಲು ಯಾರೂ ಬರಲಿಲ್ಲ, ಬರುವುದೂ ಇಲ್ಲ. ಮುಸ್ಲಿಂ ಧರ್ಮದ ಆಧಾರದಲ್ಲಿ ಭಾಗವಾದ ಕಾರಣ ವಲಸಿಗ ಮುಸ್ಲಿಂ ಪ್ರಜೆಗಳಿಗೆ ಹಳೆಯ ಹನ್ನೊಂದು ವರ್ಷಗಳ ಷರತ್ತನ್ನು ಮುಂದುವರೆಸಲಾಗಿದೆ.

ವಿಷಯ ತುಂಬಾ ಸರಳ. ಮುಸಲ್ಮಾನ ದೇಶಗಳಲ್ಲಿ ವಾಸಿಸುತ್ತಿರುವ ಧಾರ್ಮಿಕ ಅಲ್ಪಸಂಖ್ಯಾತರ ಕಾಯುವುದು ಕೇಂದ್ರದ ಗುರಿ. ಇಂತಹ ರಾಷ್ಟ್ರಗಳಲ್ಲಿ ಮುಸ್ಲಿಂರು ಕಡೆಗಣನೆ ಅಥವಾ ಅಸಹಿಷ್ಣುತೆಗೆ ಒಳಗಾಗುವುದಿಲ್ಲ. ಅಲ್ಲದೆ ಅವರನ್ನು ಬರಲೇಬೇಡಿ ಎಂದೇನೂ ಹೇಳಿಲ್ಲ. ನೀವು ಹನ್ನೊಂದು ವರ್ಷ ಕಾಯಿರಿ, ಇವರನ್ನು ಸ್ವಲ್ಪ ಮೊದಲೇ ಕರೆದುಕೊಳ್ಳುವುದೇ ತಿದ್ದುಪಡಿ. ತಿಳಿಸಿ ಹೇಳಬೇಕಾದ ಹಲವರು ಹಾಗೆಯೇ ಸುಮ್ಮನಾದದ್ದು ಮಾತ್ರ ವಿಪರ್ಯಾಸ…!


Get in Touch With Us info@kalpa.news Whatsapp: 9481252093

Tags: BJPCAACitizenship Amendment ActcongressIndiaKannada News WebsiteMuslimNRCSachin Parshwanathಪೌರತ್ವ (ತಿದ್ದುಪಡಿ) ಕಾಯ್ದೆಭಾರತಮುಸ್ಲಿಂ ಧರ್ಮಸಚಿನ್ ಪಾರ್ಶ್ವನಾಥ್ಸಿಎಎ
Share248Tweet123Send
Previous Post

ಕುತೂಹಲ ಮೂಡಿಸಿದೆ ಶಿವಮೊಗ್ಗದ ಪ್ರತಿಭೆಗಳೂ ನಟಿಸಿರುವ ‘ಮಾಲ್ಗುಡಿ ಡೇಸ್’ ಚಿತ್ರ

Next Post

ಪರಿಸರ ರಕ್ಷಣೆಗೆ ಕಿಲೋಸ್ಕರ್ ಮತ್ತೊಂದು ಹೆಜ್ಜೆ: ಪರಿಸರ ನಡಿಗೆ ಹೆರಿಟೇಜ್ ವಾಕ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪರಿಸರ ರಕ್ಷಣೆಗೆ ಕಿಲೋಸ್ಕರ್ ಮತ್ತೊಂದು ಹೆಜ್ಜೆ: ಪರಿಸರ ನಡಿಗೆ ಹೆರಿಟೇಜ್ ವಾಕ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL