No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಭಾರತೀಯ ರಕ್ಷಣಾ ವ್ಯವಸ್ಥೆಗೆ ಆನೆ ಬಲ ತಂದ ಸಹಿ

kalpa News by kalpa News
October 5, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ನವದೆಹಲಿ: ಸುಮಾರು 36 ಸಾವಿರ ಕೋಟಿ ರೂ ವೆಚ್ಚದ ಎಸ್-ಟ್ರಯಂಪ್ ವಾಯು ರಕ್ಷಣಾ ವ್ಯವಸ್ಥೆ ಖರೀದಿಸಲು ರಷ್ಯಾದೊಂದಿಗೆ ಇಂದು ಭಾರತ ಸರ್ಕಾರ ಅಧಿಕೃತವಾಗಿ ಸಹಿ ಹಾಕಿದ್ದು, ದೇಶದ ರಕ್ಷಣಾ ವ್ಯವಸ್ಥೆಗೆ ಆನೆ ಬಲ ಬಂದಂತಾಗಿದೆ.

ಭಾರತ ಪ್ರವಾಸದಲ್ಲಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ ನಡೆಸಿದ್ದು, ಈ ವೇಳೆ ಉಭಯ ರಾಷ್ಟ್ರಗಳು ಒಪ್ಪಂದಕ್ಕೆ ಸಹಿ ಹಾಕಿವೆ. ಅಲ್ಲದೇ, ಇದು ಮಾತ್ರವಲ್ಲದೇ ಉಭಯ ರಾಷ್ಟ್ರಗಳು ಹಲವು ಒಪ್ಪಂದಗಳಿಗೆ ಸಹಿ ಹಾಕಿವೆ.

Welcome to India, President Putin.

Looking forward to our deliberations, which will further enhance India-Russia friendship. @KremlinRussia_E pic.twitter.com/IlGwRrXgAK

— Narendra Modi (@narendramodi) October 4, 2018

ಇನ್ನು, ರಷ್ಯಾದ ಸೈಬೀರಿಯಾ ಬಳಿಯಿರುವ ನೊವೊಸಿಬಿರ್ಸ್‌ಕ್ ನಲ್ಲಿ ಭಾರತೀಯ ಮೇಲ್ವಿಚಾರಣಾ ಕೇಂದ್ರವನ್ನು ನಿರ್ಮಿಸುವ ಕುರಿತಂತೆಯೂ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ರಷ್ಯಾದಿಂದ ಸಮರ ಸಾಮಾಗ್ರಿಗಳನ್ನು ಖರೀಸಿದ ಕಾರಣಕ್ಕೆ ಕೆಲ ದಿನಗಳ ಹಿಂದಷ್ಟೇ ಚೀನಾ ಮೇಲೆ ಅಮೆರಿಕ ದಿಗ್ಬಂಧನ ವಿಧಿಸಿತ್ತು. ಒಂದು ವೇಳೆ ರಷ್ಯಾದಿಂದ ಎಸ್-400 ಟ್ರಯಂಫ್ ವ್ಯವಸ್ಥೆ ಖರೀದಿಗೆ ಭಾರತ ಮುಂದಾದಲ್ಲಿ ಅದರ ಮೇಲೂ ದಿಗ್ಬಂಧನ ಹೇರುವ ಕುರಿತು ಪರಿಶೀಲನೆ ನಡೆಸುವುದಾಗಿ ಈ ಹಿಂದೆ ಅಮೆರಿಕ ಎಚ್ಚರಿಕೆ ನೀಡಿತ್ತು. ಆದರೆ, ಈ ಒಪ್ಪಂದಕ್ಕೆ ಅಮೆರಿಕಾದಿಂದ ವಿಶೇಷ ವಿನಾಯ್ತಿ ಪಡೆಯುವುದಾಗಿ ಭಾರತ ಹೇಳಿತ್ತು.

Добро пожаловать в Индию, президент Путин! Желаю Вам плодотворного пребывания в Индии. С нетерпением жду наших переговоров, которые несомненно укрепят дружбу между Индией и Россией. @KremlinRussia pic.twitter.com/cEW4y8sDJr

— Narendra Modi (@narendramodi) October 4, 2018

ಇದರ ಪರಿಣಾಮವಾಗಿ ಸುಮಾರು ರೂ.40 ಸಾವಿರ ಕೋಟಿ ಮೌಲ್ಯದ ಎಸ್-400 ಏರ್‌ಡಿಫೆನ್‌ಸ್ ಸಿಸ್ಟಂ ಖರೀದಿಯತ್ತ ಎಲ್ಲರ ಗಮನ ಕೇಂದ್ರೀಕೃತವಾಗಿತ್ತು.
ಯಾವುದೇ ಒಪ್ಪಂದವು ಅಮೆರಿಕಾ ಅಥವಾ ಅದರ ಮೈತ್ರಿ ದೇಶಗಳ ಹಿತಾಸಕ್ತಿಗಳಿಗೆ ಧಕ್ಕೆಯುಂಟು ಮಾಡುವುದಿಲ್ಲ. ಖರೀದಿದಾರರು ರಕ್ಷಣಾ ಉಪಕರಣಗಳ ಆಮದು ಪ್ರಮಾಣ ಕಡಿಮೆ ಮಾಡುತ್ತಿದ್ದರೆ ಮತ್ತು ರಷ್ಯಾದ ಮೇಲೆ ಅವಲಂಬನೆಯಿಂದ ಬಿಡಿಸಿಕೊಳ್ಳುತ್ತಿದಾದರೆ ಎನ್ನುವ ಖಾತ್ರಿ ಇದ್ದರೆ, ಅಮೆರಿಕಾದ ಅಧ್ಯಕ್ಷರು ದಿಗ್ಬಂಧನದಿಂದ ರಿಯಾಯ್ತಿ ಕೊಡಬಹುದಾಗಿದೆ. ಭಾರತ ಈ ಮೂರು ಷರತ್ತುಗಳನ್ನು ಪೂರೈಸುವುದರಿಂದ ಭಾರತಕ್ಕೆ ಅಮೆರಿಕ ಆರ್ಥಿಕ ದಿಗ್ಬಂಧನದಿಂದ ರಿಯಾಯ್ತಿ ನೀಡಬಹುದು ಎಂಬ ಆಶಾಭಾವನೆ ವ್ಯಕ್ತವಾಗತೊಡಗಿವೆ.

Tags: IndiaIndia-Russia ink dealPM Narendra ModiRussiaRussian President Vladimir PutinS-400 Triumf missile defence systemUS administration
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶ್ರೀನಗರದಲ್ಲಿ ಉಗ್ರರ ದಾಳಿ: ಎಸ್‌ಸಿಪಿ ಟಾರ್ಗೆಟ್

Next Post

ಶಿವಮೊಗ್ಗ: ಮೂರು ದಿನ ಭಜನಾ ಸಮಾವೇಶ

kalpa News

kalpa News

Next Post

ಶಿವಮೊಗ್ಗ: ಮೂರು ದಿನ ಭಜನಾ ಸಮಾವೇಶ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL