No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Thursday, August 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಮೈಸೂರು–ಜೈಪುರ ಎಕ್ಸ್‌ಪ್ರೆಸ್‌ಗೆ ಇಸಾರ್ದಾ ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

kalpa News by kalpa News
July 31, 2026
in Rail Dairy (ರೈಲ್ವೆ ಸುದ್ದಿಗಳು)
0
Indian Railway Hubli–Rameswaram Special Train Services Extended
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಪ್ರಯಾಣಿಕರ ಅನುಕೂಲಕ್ಕಾಗಿ ಉತ್ತರ ಪಶ್ಚಿಮ ರೈಲ್ವೆ (Indian Railway) ವಲಯವು 12975 (Mysuru) ಮೈಸೂರು–ಜೈಪುರ ಎಕ್ಸ್‌ಪ್ರೆಸ್‌ ರೈಲಿಗೆ ಶ್ರಾವಣ ಮೇಳದ ಪ್ರಯುಕ್ತ ಇಸಾರ್ದಾ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ ವ್ಯವಸ್ಥೆ ಮಾಡಿದೆ.

ಈ ತಾತ್ಕಾಲಿಕ ನಿಲುಗಡೆಯಿಂದ ಶ್ರಾವಣ ಮೇಳಕ್ಕೆ ತೆರಳುವ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಮೈಸೂರು–ಜೈಪುರ ಎಕ್ಸ್‌ಪ್ರೆಸ್‌ ರೈಲು ಇಸಾರ್ದಾ ನಿಲ್ದಾಣಕ್ಕೆ ಬೆಳಿಗ್ಗೆ 4:50 ಗಂಟೆಗೆ ಆಗಮಿಸಿ, 4:52 ಗಂಟೆಗೆ ನಿರ್ಗಮಿಸಲಿದೆ.

ಈ ವಿಶೇಷ ನಿಲುಗಡೆ ವ್ಯವಸ್ಥೆಯು 2026ರ ಆಗಸ್ಟ್‌ 1, 8, 15 ಮತ್ತು 22ರಂದು ಮೈಸೂರಿನಿಂದ ಹೊರಡುವ ರೈಲುಗಳಿಗೆ ಅನ್ವಯವಾಗಲಿದೆ. ಈ ರೈಲುಗಳು ಇಸಾರ್ದಾ ನಿಲ್ದಾಣದಲ್ಲಿ ಕ್ರಮವಾಗಿ ಆಗಸ್ಟ್‌ 3, 10, 17 ಮತ್ತು 24ರಂದು ತಾತ್ಕಾಲಿಕವಾಗಿ ನಿಲುಗಡೆಯಾಗಲಿವೆ.

ಪ್ರಯಾಣಿಕರು ಈ ತಾತ್ಕಾಲಿಕ ನಿಲುಗಡೆಯ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಉತ್ತರ ಪಶ್ಚಿಮ ರೈಲ್ವೆ ಮನವಿ ಮಾಡಿದೆ.Kumadvathi College Shikariura

Indian Railway : Mysuru–Jaipur Express to Get Temporary Halt at Isarda Station

To facilitate passengers travelling during the Shravan Mela, the North Western Railway has announced a temporary stoppage for Train No. 12975 Mysuru–Jaipur Express at Isarda Railway Station.

As per the railway notification, the train will arrive at Isarda Station at 04:50 hours and depart at 04:52 hours, providing a two-minute temporary halt for passenger convenience.

The temporary stoppage will be applicable for trains originating from Mysuru on August 1, August 8, August 15, and August 22, 2026.

Also read>> Olectra Creates History | First Company in India to Deploy 4,000 Electric Buses

Accordingly, the Mysuru–Jaipur Express will halt at Isarda Railway Station on August 3, August 10, August 17, and August 24, 2026.

The special stoppage has been introduced to support passengers attending the Shravan Mela and ensure smoother travel arrangements during the festive period. The North Western Railway has advised passengers to make use of this temporary facility.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsJNNCE ShivamoggaKalpa News Advertising DisclaimerKalahamsa Infotech private limited

Tags: Indian RailwayKannada NewsKannada News LiveKannada News OnlineKannada News WebsiteKannada WebsiteLatest News KannadamysoreMysuru–Jaipur ExpressNews in KannadaNews KannadaNorth Western RailwaySWRಮೈಸೂರು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Olectra Creates History | First Company in India to Deploy 4,000 Electric Buses

Next Post

ವ್ಯಾಸಪೂರ್ಣಿಮೆ : ಭಾರತೀಯ ಜ್ಞಾನ ಪರಂಪರೆಯ ಮಹತ್ವ ಸಾರಿದ ಗುರುರಾಜ ಪೋಶೆಟ್ಟಿಹಳ್ಳಿ

kalpa News

kalpa News

Next Post
ವ್ಯಾಸಪೂರ್ಣಿಮೆ : ಭಾರತೀಯ ಜ್ಞಾನ ಪರಂಪರೆಯ ಮಹತ್ವ ಸಾರಿದ ಗುರುರಾಜ ಪೋಶೆಟ್ಟಿಹಳ್ಳಿ

ವ್ಯಾಸಪೂರ್ಣಿಮೆ : ಭಾರತೀಯ ಜ್ಞಾನ ಪರಂಪರೆಯ ಮಹತ್ವ ಸಾರಿದ ಗುರುರಾಜ ಪೋಶೆಟ್ಟಿಹಳ್ಳಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL