No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಬೆಂಗಳೂರು – ಹೊಸಪೇಟೆ ನಡುವೆ ವಿಶೇಷ ರೈಲು | ಯಾವತ್ತು? ಎಲ್ಲೆಲ್ಲಿ ನಿಲುಗಡೆ?

ಚಳಗೇರಿ ನಿಲ್ದಾಣದಲ್ಲಿ ರೈಲು ಪ್ರಯಾಣಿಕರಿಗೂ ಗುಡ್ ನ್ಯೂಸ್‌

kalpa News by kalpa News
September 26, 2025
in ರಾಷ್ಟ್ರೀಯ
0
ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

Image Courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ದಸರಾ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು ಬೆಂಗಳೂರಿನಿಂದ ಹೊಸಪೇಟೆ ನಡುವೆ ಎರಡು ಟ್ರಿಪ್ ವಿಶೇಷ ಎಕ್ಸ್’ಪ್ರೆಸ್ ರೈಲು ಸಂಚರಿಸಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ಪ್ರಕಟಿಸಿದ್ದು, ಬೆಂಗಳೂರಿನ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಹೊಸಪೇಟೆ ನಡುವೆ ತಲಾ ಎರಡು ಟ್ರಿಪ್’ಗಳಿಗೆ ವಿಶೇಷ ಎಕ್ಸ್’ಪ್ರೆಸ್ ರೈಲನ್ನು ಓಡಿಸಲಿದೆ.

ರೈಲು ಸಂಖ್ಯೆ 06215 ಎಸ್’ಎಂವಿಟಿ ಬೆಂಗಳೂರು – ಹೊಸಪೇಟೆ ವಿಶೇಷ ಎಕ್ಸ್’ಪ್ರೆಸ್ ರೈಲು ಸೆಪ್ಟೆಂಬರ್ 26 ಮತ್ತು 28, 2025 ರಂದು ಸಂಜೆ 7:00 ಕ್ಕೆ ಎಸ್’ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 4:15ಕ್ಕೆ ಹೊಸಪೇಟೆ ತಲುಪಲಿದೆ.
ವಾಪಸಾತಿ ಪ್ರಯಾಣದಲ್ಲಿ, ರೈಲು ಸಂಖ್ಯೆ 06216 ಹೊಸಪೇಟೆ – ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್’ಪ್ರೆಸ್ ರೈಲು ಸೆಪ್ಟೆಂಬರ್ 27 ಮತ್ತು 29, 2025 ರಂದು ರಾತ್ರಿ 8:45 ಕ್ಕೆ ಹೊಸಪೇಟೆಯಿಂದ ಹೊರಟು ಮರುದಿನ ಬೆಳಿಗ್ಗೆ 08:10 ಕ್ಕೆ ಎಸ್’ಎಂವಿಟಿ ಬೆಂಗಳೂರು ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?
ಈ ರೈಲು ಎರಡೂ ಮಾರ್ಗಗಳಲ್ಲಿ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆೆಂಟ್ ಮತ್ತು ತೋರಣಗಲ್ಲು ನಿಲ್ದಾಣಗಳಲ್ಲಿ ನಿಲುಗಡೆಗಳನ್ನು ಹೊಂದಿರುತ್ತದೆ.
ಎಷ್ಟು ಬೋಗಿಗಳು ಇರಲಿವೆ?
ಈ ರೈಲು ಒಟ್ಟು 19 ಬೋಗಿಗಳನ್ನು ಹೊಂದಿದ್ದು, ಇದರಲ್ಲಿ ಒಂದು ಎಸಿ 2-ಟೈರ್, ಮೂರು ಎಸಿ 3-ಟೈರ್, ಹತ್ತು ಸ್ಲೀಪರ್ ಕ್ಲಾಸ್, ಮೂರು ಸಾಮಾನ್ಯ ಎರಡನೇ ದರ್ಜೆ ಹಾಗೂ ಎರಡು ಎಸ್’ಎಲ್’ಆರ್/ಡಿ ಬೋಗಿಗಳು ಇರಲಿವೆ.

ಚಳಗೇರಿ ನಿಲ್ದಾಣದಲ್ಲಿ ರೈಲು ನಿಲುಗಡೆ ಮುಂದುವರಿಕೆ
ರಾಣೇಬೆನ್ನೂರು ಮತ್ತು ಹರಿಹರ ನಿಲ್ದಾಣಗಳ ನಡುವೆ ಇರುವ ಚಳಗೇರಿ ನಿಲ್ದಾಣದಲ್ಲಿ ರೈಲು ಸಂಖ್ಯೆ 17391/17392 ಕೆಎಸ್’ಆರ್ ಬೆಂಗಳೂರು – ಸಿಂಧನೂರು – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್’ಗೆ ನೀಡಲಾಗಿದ್ದ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಮುಂದುವರೆಸಲಿದೆ.

ಈ ತಾತ್ಕಾಲಿಕ ನಿಲುಗಡೆಯು ಅಕ್ಟೋಬರ್ 1, 2025 ರಿಂದ ಡಿಸೆಂಬರ್ 31, 2025 ರವರೆಗೆ, ಮುಂದಿನ ಮೂರು ತಿಂಗಳ ಅವಧಿಗೆ ಜಾರಿಯಲ್ಲಿರುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BENGALURUBirurChitradurgaHospetIndian RailwayIRCTCKannada News WebsiteLatest News KannadaRailOneSpecial TrainTumkurಅರಸೀಕೆರೆತುಮಕೂರುದಸರಾ ಹಬ್ಬನೈಋತ್ಯ ರೈಲ್ವೆಬೀರೂರುಬೆಂಗಳೂರುಹೊಸಪೇಟೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೆ.27, 28 | ಐಎಂಎ ಶಿವಮೊಗ್ಗ ಶಾಖೆ ಅಮೃತ ಮಹೋತ್ಸವ ಸಮಾರೋಪ ಸಮಾರಂಭ

Next Post

ಎನ್‌ಸಿಸಿ ಯುವಕರಲ್ಲಿ ಸಾಮಾಜಿಕ ಸೇವಾ ಮೌಲ್ಯ ಬೆಳಸಲು ಸಹಕಾರಿ: ಪ್ರಾಚಾರ್ಯ ರವೀಂದ್ರ

kalpa News

kalpa News

Next Post
ಎನ್‌ಸಿಸಿ ಯುವಕರಲ್ಲಿ ಸಾಮಾಜಿಕ ಸೇವಾ ಮೌಲ್ಯ ಬೆಳಸಲು ಸಹಕಾರಿ: ಪ್ರಾಚಾರ್ಯ ರವೀಂದ್ರ

ಎನ್‌ಸಿಸಿ ಯುವಕರಲ್ಲಿ ಸಾಮಾಜಿಕ ಸೇವಾ ಮೌಲ್ಯ ಬೆಳಸಲು ಸಹಕಾರಿ: ಪ್ರಾಚಾರ್ಯ ರವೀಂದ್ರ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL