No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಈ ಎಲ್ಲಾ ರೈಲುಗಳಲ್ಲಿ ಇನ್ನು ಮುಂದೆ ಆಹಾರ ದುಬಾರಿ! ಇಲ್ಲದೆ ನೋಡಿ ದರ ಪಟ್ಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 15, 2019
in ರಾಷ್ಟ್ರೀಯ
0
ಈ ಎಲ್ಲಾ ರೈಲುಗಳಲ್ಲಿ ಇನ್ನು ಮುಂದೆ ಆಹಾರ ದುಬಾರಿ! ಇಲ್ಲದೆ ನೋಡಿ ದರ ಪಟ್ಟಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ:
ಹಲವು ಬದಲಾವಣೆಗಳನ್ನು ನಿರಂತರವಾಗಿ ಮಾಡುತ್ತಲೇ ಇರುವ ಭಾರತೀಯ ರೈಲ್ವೆ ಈಗ ಮತ್ತಷ್ಟು ದುಬಾರಿಯಾಗಲಿದ್ದು, ಕೆಲವೊಂದು ರೈಲುಗಳಲ್ಲಿ ಸರಬರಾಜು ಮಾಡುವ ಕಾಫಿ, ಟೀ, ತಿಂಡಿ ಹಾಗೂ ಊಟದ ದರದಲ್ಲಿ ಬಾರೀ ಏರಿಕೆಯಾಗಲಿದೆ.

ಈ ಕುರಿತಂತೆ ಈಗಾಗಲೇ ಸುತ್ತೋಲೆಯೊಂದನ್ನು ಹೊರಡಿಸಿರುವ ಇಲಾಖೆ, ಕೆಲವೊಂದು ರೈಲುಗಳಲ್ಲಿ ಮಾತ್ರ ಈ ದರ ಏರಿಕೆ ಮಾಡಿದ್ದು, ಇದು ಬಹುತೇಕ ಡಿಸೆಂಬರ್ ಮೊದಲ ವಾರದಿಂದ ಜಾರಿಗೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ. ಉಳಿದಂತೆ ಬೇರೆಲ್ಲಾ ರೈಲುಗಳಲ್ಲಿ ಈಗಿರುವ ದರವೇ ಮುಂದುವರೆಯಲಿದೆ.

ಯಾವ್ಯಾವ ರೈಲುಗಳಲ್ಲಿ ದರ ಏರಿಕೆ:
ರಾಜಧಾನಿ
ಶತಾಬ್ದಿ
ದುರಂತೋ
ಮೇಲ್/ಎಕ್ಸ್‌ಪ್ರೆಸ್ ರೈಲುಗಳು

ನೂತನ ದರವೆಷ್ಟು?
ರಾಜಧಾನಿ, ಶತಾಬ್ದಿ, ದುರಂತೋ ರೈಲುಗಳಲ್ಲಿ
ಬೆಳಗ್ಗಿನ ಚಹಾ
1 ಎಸಿ ಸೇವೆ ಮತ್ತು ಎಕ್ಸಿಕ್ಯೂಟಿವ್ ಚೇರ್ ಕಾರ್ ಕೋಚ್’ಗಳಲ್ಲಿ: 35 ರೂ.
2 ಎಸಿ, 3 ಎಸಿ ಚೇರ್ ಕಾರ್ ಕೋಚ್’ಗಳಲ್ಲಿ: 20 ರೂ.
ದುರಂತೋ ರೈಲುಗಳ ಸ್ಲೀಪರ್ ಕೋಚ್’ಗಳಲ್ಲಿ: 15 ರೂ.

ಬೆಳಗ್ಗಿನ ತಿಂಡಿ
1 ಎಸಿ ಸೇವೆ, ಎಕ್ಸಿಕ್ಯೂಟಿವ್ ಕಾರ್’ಗಳಲ್ಲಿ: 140 ರೂ.
2 ಎಸಿ, 3 ಎಸಿ, ಚೇರ್ ಕಾರ್’ಗಳಲ್ಲಿ: 105 ರೂ.
ದುರಂತೋ ರೈಲುಗಳ ಸ್ಲೀಪರ್ ಕೋಚ್’ಗಳಲ್ಲಿ: 65 ರೂ.

ಸಂಜೆಯ ಟೀ
1 ಎಸಿ ಸೇವೆ ಮತ್ತು ಎಕ್ಸಿಕ್ಯೂಟಿವ್ ಚೇರ್ ಕಾರ್’ಗಳಲ್ಲಿ: 140 ರೂ.
2 ಎಸಿ, 3 ಎಸಿ ಚೇರ್ ಕಾರ್’ಗಳಲ್ಲಿ: 90 ರೂ.
ದುರಂತೋ ರೈಲುಗಳಲ್ಲಿ ಸ್ಲೀಪರ್ ಕೋಚ್’ಗಳಲ್ಲಿ: 50 ರೂ.

ಮಧ್ಯಾಹ್ನ/ರಾತ್ರಿ ಊಟ
1 ಎಸಿ ಸೇವೆ ಮತ್ತು ಎಕ್ಸಿಕ್ಯೂಟಿವ್ ಚೇರ್ ಕಾರ್’ಗಳಲ್ಕಲಿ: 245 ರೂ.
2 ಎಸಿ, 3 ಎಸಿ ಚೇರ್ ಕಾರ್’ಗಳಲ್ಲಿ: 185 ರೂ.
ದುರಂತೋ ರೈಲುಗಳ ಸ್ಲೀಪರ್ ಕೋಚ್’ಗಳಲ್ಲಿ: 120 ರೂ.

Get In Touch With Us info@kalpa.news Whatsapp: 9481252093

Tags: Duronto expressIndian RailwayIRCTCjan shatabdi trainKannada NewsRail UsersRajdhani ExpressTrainsದುರಂತೋ ಎಕ್ಸ್‌ಪ್ರೆಸ್ರಾಜಧಾನಿ ಎಕ್ಸ್‌ಪ್ರೆಸ್ಶತಾಬ್ದಿ ಎಕ್ಸ್‌ಪ್ರೆಸ್
Share242Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇಸ್ಲಾಮಿಕ್ ಉಗ್ರವಾದದ ಕರಾಳ ಮುಖ: ಪಶ್ಚಿಮಕ್ಕೂ ಮುನ್ನವೇ ಕಾಶ್ಮೀರ ಐಸಿಸ್ ಮಟ್ಟದ ನರಕ ಕಂಡಿತ್ತು

Next Post

ನೀವು ಪರಿಸರ ರಕ್ಷಣೆಯ ಆಸಕ್ತರೇ? ಹಾಗಾದರೆ ಕಿರ್ಲೋಸ್ಕರ್-ವಸುಂಧರಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನೀವೂ ಭಾಗಿಯಾಗಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನೀವು ಪರಿಸರ ರಕ್ಷಣೆಯ ಆಸಕ್ತರೇ? ಹಾಗಾದರೆ ಕಿರ್ಲೋಸ್ಕರ್-ವಸುಂಧರಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನೀವೂ ಭಾಗಿಯಾಗಿ

ನೀವು ಪರಿಸರ ರಕ್ಷಣೆಯ ಆಸಕ್ತರೇ? ಹಾಗಾದರೆ ಕಿರ್ಲೋಸ್ಕರ್-ವಸುಂಧರಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನೀವೂ ಭಾಗಿಯಾಗಿ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL