No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ರೈಲ್ವೆ ಅನ್ ರಿಸರ್ವ್ ಟಿಕೇಟ್ | ಈ ಆಪ್’ನಲ್ಲಿ ಶೇ.3ರಷ್ಟು ಡಿಜಿಟಲ್ ಪಾವತಿ ರಿಯಾಯ್ತಿ ಸಿಗತ್ತೆ

kalpa News by kalpa News
January 5, 2026
in Rail Dairy (ರೈಲ್ವೆ ಸುದ್ದಿಗಳು)
0
ರೈಲ್ವೆ ಅನ್ ರಿಸರ್ವ್ ಟಿಕೇಟ್ | ಈ ಆಪ್’ನಲ್ಲಿ ಶೇ.3ರಷ್ಟು ಡಿಜಿಟಲ್ ಪಾವತಿ ರಿಯಾಯ್ತಿ ಸಿಗತ್ತೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರಯಾಣಿಕರ ಅನುಕೂಲತೆಯನ್ನು ಹೆಚ್ಚಿಸಲು ಭಾರತೀಯ ರೈಲ್ವೆ ಹೊಸ ಅಧಿಕೃತ ಸೂಪರ್ ಅಪ್ಲಿಕೇಶನ್ – ರೈಲ್ ಒನ್ ಅನ್ನು ಈಗಾಗಲೇ ಪರಿಚಯಿಸಿದೆ.

ಈ ಅಪ್ಲಿಕೇಶನ್ ಅನ್ನು ಒಂದೇ ವೇದಿಕೆಯಲ್ಲಿ ಎಲ್ಲಾ ಪ್ರಯಾಣಿಕರಿಗೆ ಸಂಬಂಧಿಸಿದ ಸೇವೆಗಳನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ. ರೈಲ್ ಒನ್ ಅಪ್ಲಿಕೇಶನ್ ಮೂಲಕ ಪ್ರಯಾಣಿಕರು ಕಾಯ್ದಿರಿಸಿದ ಹಾಗೂ ಕಾಯ್ದಿರಿಸದ ಟಿಕೆಟ್’ಗಳನ್ನು ಬುಕ್ ಮಾಡಬಹುದಾಗಿದೆ.

ಇನ್ನು, ಈ ಆಪ್’ನಲ್ಲಿ ಲೈವ್ ರೈಲು ಸಂಚಾರ ಮಾಹಿತಿ ಪಡೆಯಬಹುದಾಗಿದ್ದು, ಪಿಎನ್’ಆರ್ ಸ್ಥಿತಿ ಪರಿಶೀಲಿಸಬಹುದಾಗಿದೆ. ಪ್ರಯಾಣ ಯೋಜನೆ ರೂಪಿಸಬಹುದು, ರೈಲ್ ಮದದ್ ಸೇವೆಗಳ ಮೂಲಕ ದೂರು ದಾಖಲಿಸಿ ಸಹಾಯ ಪಡೆಯಬಹುದು ಹಾಗೂ ಆಹಾರವನ್ನು ಆಡರ್ರ ಮಾಡಬಹುದು.
ಎಂ-ಪಿನ್ ಮತ್ತು ಬಯೋಮೆಟ್ರಿಕ್ ಆಧಾರಿತ ಸುರಕ್ಷಿತ ಲಾಗಿನ್ ವ್ಯವಸ್ಥೆ, ಆರ್-ವಾಲೆಟ್ ಪಾವತಿ ವ್ಯವಸ್ಥೆ ಮತ್ತು ಇತ್ತೀಚಿನ ರೈಲ್ ಕನೆಕ್ಟ್ ಹಾಗೂ ಯುಟಿಎಸ್ ಖಾತೆಗಳೊಂದಿಗೆ ಸುಗಮ ಸಂಯೋಜನೆಯ ಮೂಲಕ ಈ ಅಪ್ಲಿಕೇಶನ್ ಸುಲಭ ಮತ್ತು ಸುರಕ್ಷಿತ ಪ್ರಯಾಣ ಅನುಭವವನ್ನು ಒದಗಿಸುತ್ತದೆ.

ಡಿಜಿಟಲ್ ಬುಕ್ಕಿಂಗನ್ನು ಇನ್ನಷ್ಟು ಉತ್ತೇಜಿಸುವ ಉದ್ದೇಶದಿಂದ, ರೈಲ್‌ಒನ್ ಅಪ್ಲಿಕೇಶನ್ ಮೂಲಕ ಎಲ್ಲಾ ಡಿಜಿಟಲ್ ಪಾವತಿ ವಿಧಾನಗಳನ್ನು ಬಳಸಿ ಕಾಯ್ದಿರಿಸದ ಟಿಕೆಟ್’ಗಳನ್ನು ಬುಕ್ ಮಾಡುವ ಪ್ರಯಾಣಿಕರಿಗೆ 3 ಶೇಕಡಾ ರಿಯಾಯ್ತಿ ನೀಡಲು ನಿರ್ಧರಿಸಲಾಗಿದೆ. ಈ ರಿಯಾಯಿತಿ ಸೌಲಭ್ಯವು ರೈಲ್‌ಒನ್ ಅಪ್ಲಿಕೇಶನ್’ನಲ್ಲಿ ಡಿಜಿಟಲ್ ಪಾವತಿಯ ಮೂಲಕ ಮಾಡಲಾದ ಕಾಯ್ದಿರಿಸದ ಟಿಕೆಟ್ ಬುಕ್ಕಿಂಗ್’ಗಳಿಗೆ ಮಾತ್ರ ಅನ್ವಯವಾಗುತ್ತದೆ.

ಈ ಬಂಪರ್ ರಿಯಾಯ್ತಿ ಆಫರ್ 2026ರ ಜನವರಿ 14ರಿಂದ ಜುಲೈ 14ರವರೆಗೂ ಚಾಲ್ತಿಯಲ್ಲಿರುತ್ತದೆ. ಎಲ್ಲಾ ರೈಲು ಪ್ರಯಾಣಿಕರು ಈ ಸೌಲಭ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಭಾರತೀಯ ರೈಲ್ವೆ ವಿನಂತಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: BENGALURUBiometricDigital BookingIndian RailwayIRCTCKannada News WebsiteLatest News KannadaPNR StatusR-WalletRail MadadRail OneSuper appಆರ್-ವಾಲೆಟ್ಡಿಜಿಟಲ್ ಬುಕ್ಕಿಂಗಪಿಎನ್‌ಆರ್‌ಬೆಂಗಳೂರುರೈಲ್ ಒನ್ರೈಲ್ ಮದದ್ಸೂಪರ್ ಅಪ್ಲಿಕೇಶನ್
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಜ.4 : ದಾವಣಗೆರೆಯಲ್ಲಿ “ಕಲ್ಟ್” ಚಿತ್ರದ ಸಾಂಗ್ಸ್ ರಿಲೀಸ್

Next Post

ಇಂದಿನ ಪಂಚಾಂಗ : 2026ರ ಜನವರಿ 7, ಮಂಗಳವಾರ

kalpa News

kalpa News

Next Post
ಇಂದಿನ ಪಂಚಾಂಗ : 2026ರ ಜನವರಿ 7, ಮಂಗಳವಾರ

ಇಂದಿನ ಪಂಚಾಂಗ : 2026ರ ಜನವರಿ 7, ಮಂಗಳವಾರ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL