Thursday, November 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ವಿಶ್ವಕ್ಕೆ ಭಾರತ ನೀಡಿದ ಅದ್ಬುತ ಕಾಣಿಕೆ ಯೋಗಾಭ್ಯಾಸ

ವಿಶ್ವ ಯೋಗ ದಿನ

June 20, 2019
in Special Articles
0 0
0
Share on facebookShare on TwitterWhatsapp
Read - 3 minutes

ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಭಾರತದ ಯೋಗ ಪರಂಪರೆಯ ಮಹತ್ವವನ್ನು ಸಾರಿದರು.


ವಿಶ್ವಸಂಸ್ಥೆಯ ಮುಂದೆ ವಿಶ್ವ ಯೋಗದಿನಕ್ಕಾಗಿ ಬೇಡಿಕೆಯನ್ನು ಇಟ್ಟಿದ್ದರು. ಭಾರತದ ಕೋರಿಕೆಗೆ ವಿಶ್ವ ಸಂಸ್ಥೆ ಸಮ್ಮತಿಸಿ, ಪ್ರತಿ ವರ್ಷ ಜೂನ್ 21ರಂದು ವಿಶ್ವ ಯೋಗ ದಿನವೆಂದು ಘೋಷಿಸಿ, ಪ್ರಪಂಚದ್ಯಾದ್ಯಂತ ಆಚರಿಸಲು ಒಪ್ಪಿಗೆ ನೀಡಿತು.

ಕ್ರಿಪೂ 3ನೆಯ ಶತಮಾನದಲ್ಲಿದ್ದ ಪತಂಜಲಿ ಋಷಿಯ ಚಿಂತನೆಯ ಫಲವಾದ ಯೋಗ ಬರೀ ಶಾಸ್ತ್ರವಾಗದೆ, ಆಚರಣೆ, ಅಭ್ಯಾಸವಾಗಿ ಇಲ್ಲಿ ತನಕ ಬೆಳೆದು ಬಂದಿದೆ. ಪ್ರತಿ ವ್ಯಕ್ತಿಯ ದೈಹಿಕ, ಮಾನಸಿಕ, ಭಾವನಾತ್ಮಕ, ಆಧ್ಯಾತ್ಮಿಕ ಉನ್ನತಿಗೆ ಯೋಗ ಸಹಕಾರಿಯಾಗಿದೆ. ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯನ್ನು 177ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಆಚರಿಸಲಾಗುತ್ತದೆ. ಇದು ಭಾರತದ ಕೊಡುಗೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಬಹುದು.

ಆನ್ಯ ಶೆಟ್ಟಿ

ಶತ-ಶತಮಾನಗಳ ಭಾರತೀಯ ಪರಂಪರೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ ನಮಗೆ ತಿಳಿಯುವ ಸತ್ಯವೆಂದರೆ ಯೋಗ ಅಂದಿನ ಜನರ ಜೀವನದ ಒಂದು ಬಹು ಮುಖ್ಯ ಭಾಗವಾಗಿತ್ತು. ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯದ ಉನ್ನತಿಗೆ ಯೋಗ ಒಂದು ಬಹುಮುಖ್ಯ ಸಾಧನವಾಗಿದೆ. ಅಂದ, ಆರೋಗ್ಯ, ಆಯುಸ್ಸು ವೃದ್ಧಿಗೆ ಯೋಗ ಸಹಾಯಕವಾಗಿವೆ.

ಹಿಂದಿನ ಋಷಿ ಮುನಿಗಳು ಯೋಗವನ್ನು ಕಡ್ಡಾಯವಾಗಿ ಅಧ್ಯಯನ ಮಾಡುತ್ತಿದ್ದರು. ನಿರಂತರವಾಗಿ ಯೋಗ ಅಧ್ಯಯನ ಮಾಡುವುದರಿಂದ ಮನಸ್ಸಿನ ಓಟವನ್ನು ತಡೆಹಿಡಿಯಬಹುದಾಗಿದೆ. ಯೋಗ ಅಧ್ಯಯನದಿಂದ ಏಕಾಗ್ರತೆ ಹೆಚ್ಚುತ್ತದೆ. ದೇಹವನ್ನು ದಂಡಿಸಿ ಅಂಗಾಂಗಗಳನ್ನು ವಿವಿಧ ಭಂಗಿಯಲ್ಲಿ ಬಾಗಿಸುದರಿಂದ ನರಮಂಡಲಗಳಲ್ಲಿ ಸರಾಗವಾಗಿ ರಕ್ತ ಸಂಚಾರವಾಗುತ್ತದೆ ಇದರಿಂದ ಯಾವುದೇ ರೀತಿಯ ದೈಹಿಕ ನ್ಯೂನತೆಗಳು ಪ್ರತಿನಿತ್ಯ ಯೋಗಮಾಡುವ ವ್ಯಕ್ತಿಯನ್ನು ಕಾಡುವುದಿಲ್ಲ.

ಕೃತಿ R ಸನ್ನಿಲ್

ಆಧುನಿಕತೆಯ ಪ್ರಭಾವದಿಂದ ನಾವು ತಿನ್ನುವ ಆಹಾರ ನಾವು ಸೇವಿಸುವ ಗಾಳಿ ನಾವು ವಾಸಿಸುವ ಪರಿಸರ ಎಲ್ಲವೂ ಮಾಲಿನ್ಯ ಗೊಳ್ಳುತ್ತಿದೆ. ಆಧುನಿಕ ಯುಗದಲ್ಲಿ ಮನುಷ್ಯ ತನ್ನ ಆರೋಗ್ಯ ವೃದ್ಧಿಗಾಗಿ ಯೋಗದ ಮೊರೆ ಹೋಗುತ್ತಿದ್ದಾನೆ. ಯೋಗಾಭ್ಯಾಸ ವಿಶ್ವಕ್ಕೆ ಭಾರತ ನೀಡಿದ ಅದ್ಬುತ ಕಾಣಿಕೆ. ಪ್ರಾಚೀನ ಋಷಿ ಮುನಿಗಳು ಯೋಗವನ್ನು ಆಸ್ವಾದಿಸಿ ಜಗತ್ತಿಗೆ ಅದರ ಮಹತ್ವವನ್ನು ತಿಳಿಸಿದ್ದಾರೆ.

ಭಾರತದಿಂದ ಜಗತ್ತಿಗೆ ಪರಿಚಯಗೊಂಡ ಯೋಗವನ್ನು ವಿಶ್ವದ ಅನೇಕ ರಾಷ್ಟ್ರಗಳು ಅನುಸರಿಸುತ್ತಿವೆ. ಬೇರೆ ಬೇರೆ ದೇಶದ ಯೋಗ ಆಸಕ್ತರು ಯೋಗ ಶಿಕ್ಷಣವನ್ನು ಕಲಿಯಲು ಭಾರತಕ್ಕೆ ಧಾವಿಸುತ್ತಿದ್ದಾರೆ. ತಾವು ಭಾರತದಲ್ಲಿ ಯೋಗ ಶಿಕ್ಷಣವನ್ನು ಕಲಿತು ತಮ್ಮ ತಮ್ಮ ದೇಶಗಳಿಗೆ ತೆರಳಿ ಅಲ್ಲಿ ಯೋಗ ಶಿಕ್ಷಣವನ್ನು ಆರಂಭಿಸುತ್ತಿದ್ದಾರೆ.

ತನ್ವಿತ

ಭಾರತದಿಂದ ಅನೇಕ ಮಂದಿ ಯೋಗ ಶಿಕ್ಷಕರು ವಿದೇಶಕ್ಕೆ ತೆರಳಿ ಅಲ್ಲಿನ ವಿದ್ಯಾರ್ಥಿಗಳಿಗೆ ಯೋಗ ಅಧ್ಯಯನವನ್ನು ಮಾಡಿಸುತ್ತಿದ್ದಾರೆ. ಯಾವುದೇ ಅಡ್ಡ ಪರಿಣಾಮವಿಲ್ಲದೆ ಆರೋಗ್ಯ ವೃದ್ಧಿಗೆ ಸುಲಭ ಮಾರ್ಗವಾಗಿರುವ ಯೋಗವನ್ನು ಪ್ರತಿಯೊಬ್ಬರು ಅನುಸರಿಸುತ್ತಿದ್ದಾರೆ.

ಆನ್ಯಶೆಟ್ಟಿ

ಭಾರತದ ಸನಾತನ ಯೋಗ ಪರಂಪರೆ ಇಂದು ವಿಶ್ವದಾದ್ಯಂತ ಮಿನುಗುತ್ತಿರುವುದು ಭಾರತೀಯರಾದ ನಮಗೆ ಅತೀವ ಹೆಮ್ಮೆಯ ವಿಷಯವಾಗಿದೆ.

ತನ್ವಿತ

ರವಿಶಂಕರ್ ಗುರೂಜಿ, ಬಾಬಾ ರಾಮ್ ದೇವ್ ಹೀಗೆ ಅನೇಕ ಮಂದಿ ತಮ್ಮ ಸಂಸ್ಥೆಯ ವತಿಯಿಂದ ದೇಶ ವಿದೇಶಗಳಲ್ಲಿ ಯೋಗ ಶಿಬಿರವನ್ನು ಆಯೋಜಿಸಿ ಯೋಗ ತರಬೇತಿಯನ್ನು ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಭಾರತದ ಯೋಗ ವಿಶ್ವವ್ಯಾಪಿಯಾಗಲಿ ಜಗತ್ತಿನ ಜನರೆಲ್ಲಾ ಯೋಗ ಕಲಿತು ರೋಗ ಮುಕ್ತ ಜೀವನ ನೆಡಸಲಿ ಎನ್ನುವುದು ನಮ್ಮೆಲ್ಲರ ಹಾರೈಕೆ.

ಲೇಖನ: ಗೌರೀಶ್ ಆವರ್ಸೆ
ಚಿತ್ರಕೃಪೆ-ವೀಡಿಯೋ: ಸತೀಶ್ ಶೆಟ್ಟಿ ಚೇರ್ಕಾಡಿ ದೊಡ್ಡಮನೆ

Tags: ConcentrationIndiaIndian heritageInternational Yoga DayKannada ArticlePM Narendra ModiYoga Day Articleಏಕಾಗ್ರತೆಪತಂಜಲಿ ಋಷಿಪ್ರಧಾನಿ ನರೇಂದ್ರ ಮೋದಿಭಾರತಭಾರತೀಯ ಪರಂಪರೆಯೋಗಾಭ್ಯಾಸವಿಶ್ವ ಯೋಗ ದಿನಸನಾತನ ಯೋಗ
Previous Post

ಯೋಗದಿಂದ ಅಂತರಂಗ ಗಟ್ಟಿಗೊಂಡು ಬಹಿರಂಗ ಸೊಗಸಾಗುತ್ತದೆ

Next Post

ಯೋಗ ದಿನದ ಹಿಂದಿರುವ ಆ ಶಕ್ತಿಗೆ “ನಮೋ” ನಮಃ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಯೋಗ ದಿನದ ಹಿಂದಿರುವ ಆ ಶಕ್ತಿಗೆ "ನಮೋ" ನಮಃ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಕ್ಕಳ ದಿನಾಚರಣೆ | ರೇಡಿಯೋ ಶಿವಮೊಗ್ಗದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಐತಿಹಾಸಿಕ ಕಾರ್ಯಕ್ರಮ

November 13, 2025

7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

November 13, 2025

ಬ್ಲಾಸ್ಟ್ ಆಗಿದ್ದು 1, ಸಿಕ್ಕಿದ್ದು 4 | ಆದರೆ ಪ್ಲಾನ್ ಆಗಿದ್ದು ಮಾತ್ರ ಎಷ್ಟು ಕಾರಿನಲ್ಲಿ ಬಾಂಬ್ ಇಡಲು ಗೊತ್ತಾ?

November 13, 2025

ಬಾಳೆ ತೋಟದ ಆರೈಕೆ ಮಾಡುವುದು ಹೇಗೆ? ಕೀಟರೋಗ ಮುಕ್ತ ಉತ್ಪಾದನೆಗೆ ದಾರಿ

November 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಕ್ಕಳ ದಿನಾಚರಣೆ | ರೇಡಿಯೋ ಶಿವಮೊಗ್ಗದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಐತಿಹಾಸಿಕ ಕಾರ್ಯಕ್ರಮ

November 13, 2025

7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

November 13, 2025

ಬ್ಲಾಸ್ಟ್ ಆಗಿದ್ದು 1, ಸಿಕ್ಕಿದ್ದು 4 | ಆದರೆ ಪ್ಲಾನ್ ಆಗಿದ್ದು ಮಾತ್ರ ಎಷ್ಟು ಕಾರಿನಲ್ಲಿ ಬಾಂಬ್ ಇಡಲು ಗೊತ್ತಾ?

November 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!