Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಬೆಂಗಳೂರು ನಗರದಲ್ಲಿ ಬೆಸ್ಕಾಂನಿಂದ 10 ಲಕ್ಷಕ್ಕೂ ಅಧಿಕ ಡಿಜಿಟಲ್‌ ಮೀಟರ್‌ ಅಳವಡಿಕೆ

February 15, 2023
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಸ್ಕಾಂನ ಮೆಟ್ರೋಪಾಲಿಟನ್‌ ಪ್ರದೇಶ ವಲಯದಲ್ಲಿ ಫೆಬ್ರವರಿ 14, 2023ರವರೆಗೆ ಒಟ್ಟು 10,74,000 ಸಿಂಗಲ್‌ ಫೇಸ್‌ ಡಿಜಿಟಲ್‌ ಮೀಟರ್‌ಗಳನ್ನು ಅಳವಡಿಸಲಾಗಿದ್ದು, ಇದುವರೆಗೆ ಶೇ. 70ರಷ್ಟು ಪ್ರಗತಿ ಸಾಧಿಸಲಾಗಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 58,77,000 ಎಲ್‌ ಟಿ ವಿದ್ಯುತ್‌ ಮಾಪಕಗಳಿವೆ. ಸಮೀಕ್ಷೆಯ ಪ್ರಕಾರ ಇವುಗಳಲ್ಲಿ 17,23,000 ಇಲೆಕ್ಟ್ರೊ ಮೆಕಾನಿಕಲ್‌ ಮೀಟರ್‌ ಗಳಾಗಿದ್ದು, ಇವುಗಳನ್ನು ಡಿಎಲ್‌ಎಮ್‌ಎಸ್‌ ಸ್ಟ್ಯಾಟಿಕ್‌ (ಡಿವೈಸ್‌ ಲ್ಯಾಂಗ್ವೇಜ್‌ ಮೆಸೇಜ್‌ ಸ್ಪೆಸಿಫಿಕೇಷನ್‌) ಡಿಜಿಟಲ್‌ ಮಾಪಕಗಳನ್ನಾಗಿ ಪರಿವರ್ತಿಸುವ ಕಾರ್ಯಕ್ಕೆ ಬೆಸ್ಕಾಂ ಜುಲೈ 2022 ರಂದು ಚಾಲನೆ ನೀಡಿತ್ತು

ಡಿಎಲ್ಎಮ್ಎಸ್ ಸ್ಟ್ಯಾಟಿಕ್ ಮೀಟರ್ ಗ್ರಾಹಕ ಸ್ನೇಹಿಯಾಗಿದ್ದು ಸಿಂಗಲ್ ಫೇಸ್ ಅಥವ 3 ಫೇಸ್ ಮೀಟರ್ ಅಳವಡಿಸಿಕೊಂಡಿರುವ ಗ್ರಾಹಕರಿಗೆ ವಿದ್ಯುತ್ ವೊಲ್ಟೇಜ್ ಮತ್ತು ವಿದ್ಯುತ್‌ ಸಂಪರ್ಕಿತ ಲೋಡ್‌ ಮಾಹಿತಿ ಪಡೆಯಬಹುದಾಗಿದೆ. ಈ ಡಿಜಿಟಲ್ ಮೀಟರ್‌ಗಳನ್ನು ಉಚಿತವಾಗಿ ಅಳವಡಿಸಲಾಗುತ್ತಿದ್ದು ಗ್ರಾಹಕರಿಂದ ಯಾವುದೇ ಶುಲ್ಕವನ್ನು ಪಡೆಯುವುದಿಲ್ಲವೆಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್‌ ಬೀಳಗಿ ತಿಳಿಸಿದ್ದಾರೆ.
ಗ್ರಾಹಕರಿಗೆ ತಾವು ಬಳಸಿರುವ ವಿದ್ಯುತ್‌ ಪ್ರಮಾಣದ ನಿಖರ ಮಾಹಿತಿ ಜೊತೆಗೆ ಅವರು ಎರಡು ವರ್ಷಗಳ ಹಿಂದಿನ ಅವಧಿಯವರೆಗೂ ಬಳಸಿದ ವಿದ್ಯುತ್ ಪ್ರಮಾಣದ ವಿವರಗಳನ್ನು ಬೆಸ್ಕಾಂ ಕಛೇರಿಯಿಂದ ಪಡೆದು ಅದನ್ನು ವಿದ್ಯುತ್ ಬಿಲ್ ಜೊತೆ ತುಲನೆ ಮಾಡಿ ತಾವು ಬಳಸಿರುವ ವಿದ್ಯುತ್ ಪ್ರಮಾಣ ಸರಿಯಾಗಿದೆಯೇ ಇಲ್ಲವೇ ಎಂದು ಖಾತರಿ ಪಡಿಸಿಕೊಳ್ಳಬಹುದಾಗಿದೆ.

ಈ ಹಿಂದಿನ ಮೆಕಾನಿಕಲ್‌ ಮೀಟರ್‌ ಗಳು ಸಂಪರ್ಕಿತ ಲೋಡ್‌, ಪವರ್‌ ಫ್ಯಾಕ್ಟರ್‌ ಮತ್ತು ವೊಲ್ಟೇಜ್‌ ಗಳನ್ನು ದಾಖಲಿಸುವ ವ್ಯವಸ್ಥೆ ಇರಲಿಲ್ಲ. ಇದರಿಂದಾಗಿ ಬೆಸ್ಕಾಂಗೆ ವಿದ್ಯುತ್‌ ಶುಲ್ಕ ಸಂಗ್ರಹಣೆಯಲ್ಲಿ ನಷ್ಟ ಉಂಟಾಗುತ್ತಿತ್ತು.

ಈಗಿನ ಡಿಜಿಟಲ್‌ ಮೀಟರ್‌ ಗಳಲ್ಲಿ ಈ ಎಲ್ಲಾ ಸೌಲಭ್ಯಗಳಿದ್ದು, ಗ್ರಾಹಕರು ಕಡಿಮೆ ಪ್ರಮಾಣದಲ್ಲಿ ವಿದ್ಯುತ್‌ ಬಳಸಿದರೂ ಸಹಾ ಅದು ಡಿಜಿಟಲ್‌ ಮೀಟರ್‌ ನಲ್ಲಿ ದಾಖಲಾಗುತ್ತದೆ. ಉದಾಹರಣೆಗೆ ಮೊಬೈಲ್‌ ಚಾರ್ಜಿಂಗ್‌, ಟೆಲಿವಿಷನ್‌ ಸ್ಟಾಂಡ್‌ ಬೈ ಮೋಡ್‌ ಮತ್ತು ಜಿರೋ ವ್ಯಾಟ್‌ ಬಲ್ಬ್‌ ಬಳಕೆ ಯ ವಿದ್ಯುತ್‌ ಪ್ರಮಾಣವನ್ನು ಡಿಜಿಟಲ್‌ ಮೀಟರ್‌ ದಾಖಲಿಸುತ್ತದೆ.

ಆದರೆ ಈ ಸಣ್ಣ ಪ್ರಮಾಣದ ವಿದ್ಯುತ್‌ ಬಳಕೆಯನ್ನು ಮೆಕಾನಿಕಲ್‌ ಮೀಟರ್‌ ಗಳು ದಾಖಲಿಸುವುದಿಲ್ಲ. ಇದರೊಂದಿಗೆ ಗ್ರಾಹಕರು ನಿಖರವಾಗಿ ಬಳಸುವ ವಿದ್ಯುತ್‌ ಪ್ರಮಾಣವನ್ನು ಮಾತ್ರ ಡಿಜಿಟಲ್‌ ಮೀಟರ್‌ನಲ್ಲಿ ದಾಖಲಿಸಿ ಬಿಲ್ಲಿಂಗ್‌ ಮಾಡಲಾಗುತ್ತದೆ. ಇದರಿಂದಾಗಿ ಗ್ರಾಹಕರಿಗೆ ವಿದ್ಯುತ್‌ ಉಳಿತಾಯಕ್ಕೆ ಸಹಾಯವಾಗುತ್ತದೆ.
ಡಿಜಿಟಲ್‌ ಮೀಟರ್‌ ಗಳಲ್ಲಿ ಸಂಪರ್ಕಿತ ಲೋಡ್‌ ದಾಖಲಾಗುವ ಸೌಲಭ್ಯವಿದು, ಸಂಪರ್ಕಿತ ಲೋಡ್‌ ಮಂಜೂರಾದ ವಿದ್ಯುತ್‌ ಲೋಡ್‌ ಗಿಂತ ಜಾಸ್ತಿ ಇದ್ದಲ್ಲಿ ಗ್ರಾಹಕರು ತಾವು ಬಳಸಿರುವ ವಿದ್ಯುತ್‌ ಲೋಡ್‌ ವ್ಯತ್ಯಾಸಕ್ಕೆ ವಿದ್ಯುತ್‌ ಶುಲ್ಕ ಪಾವತಿಸಬೇಕಾಗುತ್ತದೆ.

ಒಂದು ವೇಳೆ ದೋಷಯುಕ್ತ ಡಿಜಿಟಲ್‌ ಮೀಟರ್‌ ಅಳವಡಿಸಿದ್ದರೆ, ಗ್ರಾಹಕರು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ಅವರ ಗಮನಕ್ಕೆ ತರಲು ವಿನಂತಿಸಲಾಗಿದೆ.

ದೋಷಯುಕ್ತ ಡಿಜಿಟಲ್‌ ಮೀಟರ್‌ ರೇಟಿಂಗ್‌ ಖಾತರಿ ಪಡಿಸಿಕೊಂಡು ತಕ್ಷಣ ಸೂಕ್ರ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ಗಳಿಗೆ ಸೂಚನೆ ನೀಡಲಾಗಿದೆ ಎಂದು ಬೆಸ್ಕಾಂ ಎಂಡಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ದೋಷಯುಕ್ತ ಮೀಟರ್‌ ಅಳವಡಿಸಿದ್ದರೆ ಅಥವಾ ಮೀಟರ್‌ ಅಳವಡಿಕೆ ಸಂದರ್ಭದಲ್ಲಿ ಗ್ರಾಹಕರಿಂದ ಹಣಕ್ಕೆ ಬೇಡಿಕೆ ಇಟ್ಟ ಕುರಿತು ದೂರು ಬಂದರೆ, ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಬೆಸ್ಕಾಂ ಎಂಡಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUBESCOMDevice Language Message SpecificationDigital MeterKannada News WebsiteLatest News Kannadaಡಿಜಿಟಲ್‌ ಮೀಟರ್‌ಡಿವೈಸ್‌ ಲ್ಯಾಂಗ್ವೇಜ್‌ ಮೆಸೇಜ್‌ ಸ್ಪೆಸಿಫಿಕೇಷನ್‌ಬೆಂಗಳೂರುಬೆಸ್ಕಾಂಸಿಂಗಲ್‌ ಫೇಸ್‌
Previous Post

ಅವಸರದ ಪತ್ರಿಕೋದ್ಯಮದಲ್ಲಿ ವೃತ್ತಿಬದ್ಧತೆ ಕಡಿಮೆಯಾಗುತ್ತಿರುವುದು ಕಳವಳಕಾರಿ: ಸಭಾಪತಿ ಹೊರಟ್ಟಿ

Next Post

ತೆರೆಮರೆ ಸಾಧಕರ ಬಗ್ಗೆ ಸಂಶೋಧನೆಯಾಗಲಿ: ವಿದ್ವಾಂಸ ಡಾ.ಎಚ್.ವಿ. ನಾಗರಾಜ ರಾವ್ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತೆರೆಮರೆ ಸಾಧಕರ ಬಗ್ಗೆ ಸಂಶೋಧನೆಯಾಗಲಿ: ವಿದ್ವಾಂಸ ಡಾ.ಎಚ್.ವಿ. ನಾಗರಾಜ ರಾವ್ ಸಲಹೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!