Saturday, September 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂಕಣ ಕಾನೂನು ಕಲ್ಪ

ಸ್ಥಿರಾಸ್ತಿಗೆ ಸಂಬಂಧಿಸಿದ ಸಿವಿಲ್ ಪ್ರಕರಣವನ್ನು ಬೇರೆ ರಾಜ್ಯದ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿಸಿಕೊಳ್ಳಲು ಸಾಧ್ಯವೇ?

August 29, 2025
in ಕಾನೂನು ಕಲ್ಪ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಕಾನೂನು ಕಲ್ಪ – ಪ್ರಶ್ನೋತ್ತರ ಅಂಕಣ  |
ಪ್ರಶ್ನೆ: ನನ್ನ ಹೆಸರು ನಿರಂಜನ. ನಾನು ಶಿವಮೊಗ್ಗ ಮೂಲದವನಾಗಿದ್ದು, ಹಾಲಿ ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸರ್ಕಾರಿ ಸ್ವಾಮ್ಯದ ಉದ್ದಿಮೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ಪಿತ್ರಾರ್ಜಿತವಾಗಿ ಬಂದಿದ್ದ ನಾಲ್ಕು ಎಕರೆ ಜಮೀನಿನಲ್ಲಿ ಅಡಿಕೆ ತೋಟ ಮಾಡಿದ್ದೇವೆ. ಇತ್ತೀಚಿಗೆ ಪಕ್ಕದ ತೋಟದವರು ನಮ್ಮಿಬ್ಬರ ಜಮೀನಿಗೆ ಹೋಗಲು ಇದ್ದ ಕಾಲುದಾರಿಯ ಬಳಕೆಗೆ ಸಂಬಂಧಿಸಿದಂತೆ ತಗಾದೆ ತೆಗೆದಿದ್ದಾರೆ. ಸಮಸ್ಯೆ ಬಗೆಹರಿಸಲು ನಡೆಸಿದ ಮಾತುಕತೆ ವಿಫಲವಾಗಿದ್ದು, ನಮ್ಮ ವಿರುದ್ಧ ಸ್ಥಳೀಯ ನ್ಯಾಯಾಲಯದ ಮೊರೆ ಹೋಗುವುದಾಗಿ ತಿಳಿಸಿದ್ದಾರೆ. ನನಗೆ ರಜೆಗಳು ಕಡಿಮೆಯಿರುವುದರಿಂದ, ಈಗ ದಾವೆ ಹೂಡಲಿರುವ ನ್ಯಾಯಾಲಯದಲ್ಲಿ ಪ್ರಕರಣ ಎದುರಿಸಲು ನಾನು ಪ್ರತಿ ಹಿಯರಿಂಗ್ ಹಾಜರಿರಲು ಸಾದ್ಯವಿಲ್ಲ. ನಾನು ಬೇರೆ ರಾಜ್ಯದಲ್ಲಿ ಉದ್ಯೋಗದಲ್ಲಿ ಇರುವುದರಿಂದ ನಾನಿರುವ ಸ್ಥಳದ ನ್ಯಾಯಾಲಯಕ್ಕೆ ದಾಖಲಿಸಿರುವ ಪ್ರಕರಣವನ್ನು ವರ್ಗಾವಣೆ ಮಾಡಿಸಿಕೊಳ್ಳಲು ಸಾಧ್ಯವಿದೆಯೇ ?

ಉತ್ತರ: ಸಿವಿಲ್ ಪ್ರಕ್ರಿಯಾ ಸಂಹಿತೆ ಸೆಕ್ಷನ್ 16ರ ಪ್ರಕಾರ ಸ್ಥಿರಾಸ್ತಿ ಯಾವ ಜಾಗದಲ್ಲಿದೆಯೋ, ಅಲ್ಲಿಯ ಸ್ಥಳೀಯ ನ್ಯಾಯಾಲಯವೇ ಅದಕ್ಕೆ ಸಂಬಂಧಿಸಿದ ವ್ಯಾಜ್ಯಗಳನ್ನು ಬಗೆಹರಿಸಬೇಕು. ಹಾಗಾಗಿ ನೀವು ಶಿವಮೊಗ್ಗ ಜಿಲ್ಲೆಯ ಅಡಿಕೆ ತೋಟದ ಕಾಲುದಾರಿಗೆ ಸಂಬಂಧಿಸಿದ ವ್ಯಾಜ್ಯವನ್ನು ಪಶ್ಚಿಮ ಬಂಗಾಳದ ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳಲು ಸಾಧ್ಯವಿಲ್ಲ. ಇನ್ನು ಪ್ರತಿ ಹಿಯರಿಂಗ್ ಹಾಜರಾಗಲು ನನ್ನಿಂದ ಸಾಧ್ಯವಿಲ್ಲ ಎಂದಿದ್ದೀರಿ. ಸಿವಿಲ್ ಪ್ರಕರಣದಲ್ಲಿ ನ್ಯಾಯಾಲಯ ಸೂಚಿಸಿದ ಪ್ರಮುಖ ಘಟ್ಟಗಳಲ್ಲಿ ಎಂದರೆ ಮುಖ್ಯ ಸಾಕ್ಷಿ ವಿಚಾರಣೆ, ಪಾಟಿ ಸವಾಲು ಮೊದಲಾದ ಹಂತಗಳಲ್ಲಿ ನಿಮ್ಮ ಉಪಸ್ಥಿತಿ ಅನಿವಾರ್ಯ. ಜಮೀನಿಗೆ ಸಂಬಂಧಿಸಿದ ದಾಖಲೆಗಳ ಸಮೇತ ವಕೀಲರನ್ನು ಸಂಪರ್ಕಿಸಿ ಈ ಸಮಸ್ಯೆಗೆ ನ್ಯಾಯಾಲಯದಲ್ಲಿ ಪರಿಹಾರ ದೊರಕಲು ಎಷ್ಟು ಸಮಯ ಬೇಕಾಗಬಹುದು ಹಾಗು ಯಾವ ಹಂತಗಳಲ್ಲಿ ನಿಮ್ಮ ವೈಯಕ್ತಿಕ ಹಾಜರಾತಿ ಬೇಕು ಎಂಬುದನ್ನು ತಿಳಿದುಕೊಳ್ಳಿ. ನಿಮಗೆ ನ್ಯಾಯಾಲಯಕ್ಕೆ ಹಾಜರಾಗಲು ತೀರಾ ಕಷ್ಟವಾದರೆ, ನಿಮ್ಮ ನಂಬಿಕೆಯ ವ್ಯಕ್ತಿಗೆ ನಿಮ್ಮನ್ನು ನ್ಯಾಯಾಲಯದಲ್ಲಿ ಪ್ರತಿನಿಧಿಸಲು ಪವರ್ ಆಫ್ ಅಟಾರ್ನಿ ಕೊಡಬಹುದು. ಹೀಗೆ ಪವರ್ ಆಫ್ ಅಟಾರ್ನಿ ಪಡೆದುಕೊಳ್ಳುವ ವ್ಯಕ್ತಿಗೆ ಏಜೆಂಟ್ ಎನ್ನುತ್ತಾರೆ.

ಜನರಲ್ ಪವರ್ ಆಫ್ ಅಟಾರ್ನಿ ಮೂಲಕ ನಿಮ್ಮ ಏಜೆಂಟಿಗೆ ನ್ಯಾಯಾಲಯದಲ್ಲಿನ ವ್ಯಾಜ್ಯದಲ್ಲಿ ನಿಮ್ಮನ್ನು ಪ್ರತಿನಿಧಿಸುವುದಲ್ಲದೆ, ಆಸ್ತಿಗೆ ಸಂಬಂಧಿಸಿದ ಇತರೆ ಕೆಲಸಗಳನ್ನು ಎಂದರೆ ಕಂದಾಯ ಪಾವತಿ, ತೋಟದ ಮೇಲಿನ ಸಾಲ ಮರುಪಾವತಿ, ತೋಟದ ಮೇಲುಸ್ತುವಾರಿ ನಿರ್ವಹಿಸುವ ಜವಾಬ್ದಾರಿಯನ್ನು ನೀಡಬಹುದು. ಪವರ್ ಆಫ್ ಅಟಾರ್ನಿ ಪತ್ರದಲ್ಲಿ ನೀವು ವಹಿಸಿಕೊಡಲು ನಿರ್ಧರಿಸಿರುವ ಜವಾಬ್ದಾರಿಗಳ ಬಗ್ಗೆ ವಿವರವಾಗಿ ನಮೂದಿಸಿ, ಆ ಪತ್ರವನ್ನು ಉಪನೋಂದಣಾಧಿಕಾರಿಯವರಲ್ಲಿ ನೋಂದಣಿ ಮಾಡಿಸಿಕೊಳ್ಳಿ.

ಆತ್ಮೀಯ ಓದುಗರೇ,
ಕಲ್ಪ ಮೀಡಿಯಾ ಹೌಸ್(ರಿ.) ಅಡಿಯಲ್ಲಿ ಪ್ರಕಟವಾಗುತ್ತಿರುನ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದಲ್ಲಿ ನಮ್ಮ ಓದುಗರಿಗಾಗಿ `ಕಾನೂನು ಕಲ್ಪ’ ಎಂಬ ಹೊಸ ಅಂಕಣವನ್ನು ಆರಂಭಿಸಲಾಗಿದ್ದು, ಪ್ರತಿ ಶುಕ್ರವಾರ ಪ್ರಕಟವಾಗಲಿದೆ. ಶಿವಮೊಗ್ಗ-ಭದ್ರಾವತಿಯ ಖ್ಯಾತ ವಕೀಲರು ಹಾಗೂ ಹಿರಿಯ ಪತ್ರಕರ್ತರೂ ಆಗಿರುವ ಶ್ರೀ ವೀರೇಂದ್ರ ಪಿ.ಎಂ. ಅವರು ಯಾವುದೇ ರೀತಿಯ ಕಾನೂನು ಸಮಸ್ಯೆಗಳು, ಕಾನೂನಿನ ಕುರಿತಾಗಿನ ಮಾರ್ಗದರ್ಶನ ಮಾಡಲಿದ್ದಾರೆ. ಸಾರ್ವಜನಿಕರು ತಮಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದರೆ ನಮಗೆ ಕಳುಹಿಸಬಹುದು. ಆ ಪ್ರಶ್ನೆಗಳಿಗೆ ವಕೀಲರಾದ ಶ್ರೀ ವೀರೇಂದ್ರ ಪಿ.ಎಂ. ಅವರು ಉತ್ತರ ನೀಡಲಿದ್ದಾರೆ. ನಿಮ್ಮ ಪ್ರಶ್ನೆಗಳು ಸ್ಪಷ್ಟ, ಸ್ಪುಟ, ನೇರವಾಗಿರಲಿ.

ನಿಮ್ಮ ಪ್ರಶ್ನೆಗಳನ್ನು ಈ ಕೆಳಗಿನ ವಾಟ್ಸಪ್ ಸಂಖ್ಯೆ 9481252093 (ವಾಟ್ಸಪ್ ಮಾತ್ರ) ಅಥವಾ ಇ-ಮೇಲ್ info@kalpa.news ಗೆ ಕಳುಹಿಸಬಹುದು.  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: Civil caseCourtKannada NewsKannada News WebsiteKanunu KalpaLatest News KannadaLegal adviceWest Bengalಅಡಿಕೆ ತೋಟಕಾನೂನು ಕಲ್ಪಕೇಂದ್ರ ಸರ್ಕಾರಿನ್ಯಾಯಾಲಯಪಶ್ಚಿಮ ಬಂಗಾಳಪಿತ್ರಾರ್ಜಿತಶಿವಮೊಗ್ಗಸಿವಿಲ್ ಪ್ರಕರಣ
Previous Post

ಶಿವಮೊಗ್ಗ ಆಭರಣ ಪ್ರಿಯರಿಗೆ ಗುಡ್ ನ್ಯೂಸ್ | ರಾಯಲ್ ಆರ್ಕಿಡ್’ನಲ್ಲಿ 4 ದಿನ ರಿಯಾಯ್ತಿ ಮಾರಾಟ

Next Post

ಶಿವಮೊಗ್ಗ | ಲಕ್ಷ್ಮೀ ಟಾಕೀಸ್ ಬಳಿ ಧರೆಗುರುಳಿದ ಬೃಹತ್ ಮರ | ತಪ್ಪಿದ ಅನಾಹುತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ಲಕ್ಷ್ಮೀ ಟಾಕೀಸ್ ಬಳಿ ಧರೆಗುರುಳಿದ ಬೃಹತ್ ಮರ | ತಪ್ಪಿದ ಅನಾಹುತ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸೆ.29-ಅ.30ರವರೆಗೂ ಬಳ್ಳಾರಿ-ದಾವಣಗೆರೆ, ಹೊಸಪೇಟೆ-ಹರಿಹರ ರೈಲುಗಳ ಬಿಗ್ ಅಪ್ಡೇಟ್

September 27, 2025

ತಾಯಿ ಹೃದಯ ಇಲ್ಲದವರು ಗುರುವಾಗಲು ಸಾಧ್ಯವಿಲ್ಲ: ರಾಮಚಂದ್ರಾಪುರ ಶ್ರೀ

September 27, 2025

ರವೀಂದ್ರ ನಗರದಲ್ಲಿ ವೃದ್ಧೆಯ ಸರ ಕಳ್ಳತನ | ಒಂದೇ ದಿನದಲ್ಲಿ ಆರೋಪಿ ಬಂಧನ | ಪತ್ತೆಯಾಯ್ತು 3 ಪ್ರಕರಣ

September 27, 2025

ಸೆ.29 | ಕನ್ನಡ ಸಾಹಿತ್ಯ ವೈಚಾರಿಕ ಪ್ರಜ್ಞೆ ವಿಚಾರ ಸಂಕಿರಣ

September 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸೆ.29-ಅ.30ರವರೆಗೂ ಬಳ್ಳಾರಿ-ದಾವಣಗೆರೆ, ಹೊಸಪೇಟೆ-ಹರಿಹರ ರೈಲುಗಳ ಬಿಗ್ ಅಪ್ಡೇಟ್

September 27, 2025

ತಾಯಿ ಹೃದಯ ಇಲ್ಲದವರು ಗುರುವಾಗಲು ಸಾಧ್ಯವಿಲ್ಲ: ರಾಮಚಂದ್ರಾಪುರ ಶ್ರೀ

September 27, 2025

ರವೀಂದ್ರ ನಗರದಲ್ಲಿ ವೃದ್ಧೆಯ ಸರ ಕಳ್ಳತನ | ಒಂದೇ ದಿನದಲ್ಲಿ ಆರೋಪಿ ಬಂಧನ | ಪತ್ತೆಯಾಯ್ತು 3 ಪ್ರಕರಣ

September 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!