Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಒತ್ತಾಯದ ‘ಬಂದ್’ ಗಳನ್ನು ಬೆಂಬಲಿಸಬೇಕೆ? ಜಪಾನ್ ನೋಡಿ ಕಲಿಯಬೇಕಿದೆ

September 11, 2018
in Special Articles
0 0
0
Share on facebookShare on TwitterWhatsapp
Read - 2 minutes

ರಾಷ್ಟದ ಆರ್ಥಿಕತೆಗೆ ನೇರ ಪರಿಣಾಮ ಬೀರುವ, ರಾಷ್ಟ್ರದ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂಪಾಯಿಗಳ ನಷ್ಟವುಂಟು ಮಾಡುವ, ರಾಷ್ಟ್ರದ ಹಿತ ಬಯಸದ ಕೆಲವು ವ್ಯಕ್ತಿಗಳ ದುರಾಲೋಚನೆಯಿಂದ ಜನರನ್ನು ಕತ್ತಲೆಯೆಡೆಗೆ ದೂಡುವ ಈ ‘ಬಂದ್’ ಗಳು ನಮಗೆ ಬೇಕೆ? ಬೆದರಿಕೆಯೊಡ್ಡಿ ಬಾಗಿಲೆಳೆದು ಬಂದ್ ಮಾಡಿಸುವ ಪಡ್ಡೆಗಳ ಹಿಂದಿರುವ ರಾಜಕೀಯ ಶಕ್ತಿಗಳಿಗೆ ಬೇಕಿರುವುದು ತನ್ನ ಇಷ್ಟಾರ್ಥ ಸಾಧನೆ ಮಾತ್ರ.

ಸಾರ್ವಜನಿಕ ಕಳಕಳಿ ಇದ್ದರೆ ಹೋರಾಟಕ್ಕೆ ಬೇಕಾದಷ್ಟು ಮಾರ್ಗಗಳಿವೆ. ಆದರೆ ಇಂತಹ ಇತರೆ  ಹೋರಾಟಗಳಿಂದ ತನಗೆ ಹೆಚ್ಚೇನೂ ಪ್ರಯೋಜನವಾಗದು ಎಂದರಿತ ದುಷ್ಟ ಶಕ್ತಿಗಳು ಕಲ್ಲು ತೂರಾಟ, ಬಸ್ಸುಗಳಿಗೆ ಬೆಂಕಿ, ರಸ್ತೆ ತಡೆ ಇತ್ಯಾದಿ ಇತ್ಯಾದಿಗಳ ಮೂಲಕ ಸಾರ್ವಜನಿಕ ವ್ಯವಸ್ಥೆಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸಿ ಸಮಾಜದಲ್ಲಿ ಅಶಾಂತಿಗೆ ಕಾರಣವಾಗುವ ಶಕ್ತಿಗಳ ದುರುದ್ದೇಶವನ್ನರಿಯದೇ ಇಂತಹ ಬಂದ್ ಗಳಿಗೆ ಬೆಂಬಲಿಸಿದರೆ ನಮ್ಮ ಗುಂಡಿಯನ್ನು ನಾವೇ ತೋಡಿಕೊಂಡ ಹಾಗೆ ಎನ್ನುವುದನ್ನು ಮರೆಯಬಾರದು.

ಹೌದು ನಾವಿಂದು ಕಾರಣ ತಿಳಿಯದೇ ಕೇವಲ ಒಂದು ರಜೆಗಾಗಿ ಹಾತೊರೆಯುತ್ತೇವೆ. ಮಡದಿ ಮಕ್ಕಳ ಜೊತೆ ಪಿಕ್ನಿಕ್ ಪ್ರವಾಸ ಮಾಡುತ್ತೇವೆ. ಸ್ನೇಹಿತರ ಜೊತೆಗೂಡಿ ಮೋಜು ಮಸ್ತಿ ಮಾಡುವವರಿಗೂ ಕೊರತೆಯಿಲ್ಲ. ಅಬ್ಬಾ ಇವತ್ತೊಂದಿನವಾದರೂ ಗಡಿಬಿಡಿಯ ಅಡುಗೆಗೆ ವಿರಾಮ ಸಿಕ್ಕಿತಲ್ಲಾ’, ನಿಧಾನವಾಗಿ ಏಳಬಹುದಲ್ಲಾ ಎಂದು ಯೋಚಿಸುವ ಗೃಹಿಣಿಯರು,  ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿ ಕಂಪ್ಯೂಟರ್ ಗೇಮ್ಸ್ ಆಡಬಹುದಲ್ಲ ಎಂದು ಯೋಚಿಸುವ ಮಕ್ಕಳು,  ಕೆಲಸದ ಒತ್ತಡದಿಂದ ಒಂದು ದಿನವಾದರೂ ಮುಕ್ತಿ ದೊರೆಯಿತಲ್ಲ ಎಂದು ಯೋಚಿಸುವ ನೌಕರ ವರ್ಗ ಇತ್ಯಾದಿ ಇತ್ಯಾದಿ ಯೋಚಿಸುವ ಜನರಿಗೇನೂ ಕೊರತೆಯಿಲ್ಲ.

ರಾಷ್ಟ್ರದ ಹಿತ ಬಯಸುವ ಯಾವೊಬ್ಬ ವ್ಯಕ್ತಿಯೂ ಇಂತಹ ಬಂದ್ ಬಯಸುವುದಿಲ್ಲ. ಈ ಬಂದ್ ವಿಚಾರ ಬಂದಾಗ ಥಟ್ಟನೆ ನೆನಪಾಗುವುದು ಜಪಾನ್. ಹೌದು ಅಲ್ಲಿ ಪ್ರತಿಭಟನೆ, ಹರತಾಳಗಳೆಂದರೆ ನಮ್ಮಂತೆ ಬೀದಿಗಿಳಿಯುವುದಿಲ್ಲ, ಘೋಷಣೆ ಕೂಗುವುದಿಲ್ಲ. ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ, ಸರ್ಕಾರಿ ಬಸ್ಸುಗಳಿಗೆ ಕಲ್ಲು ತೂರುವುದಿಲ್ಲ, ಬೆಂಕಿ ಹಚ್ಚುವುದಿಲ್ಲ. ರಸ್ತೆ ತಡೆ, ರೈಲು ತಡೆ ಮಾಡುವುದಿಲ್ಲ. ಬದಲಿಗೆ ಕೈಗೊಂದು ಕಪ್ಪು ಪಟ್ಟಿ ಧರಿಸಿ ಹೆಚ್ಚು ಕೆಲಸ (Over Time) ಮಾಡಿ ತಮ್ಮ ಪ್ರತಿಭಟನೆ ವ್ಯಕ್ತಪಡಿಸುತ್ತಾರೆ. ವಿಷಯಾಧಾರಿತ ಪ್ರತಿಭಟನೆ ಮತ್ತು ದೇಶಪ್ರೇಮ ಎರಡರ ಸಮ್ಮಿಲನದ ಹೋರಾಟಗಳು ಸರ್ಕಾರದ ಮನಮುಟ್ಟಿ ನ್ಯಾಯದ ಕದ ತಟ್ಟುವ ಪ್ರಯತ್ನ ಮಾಡುತ್ತವೆ. ಇಂತಹ ಪ್ರಯತ್ನಗಳಿಂದ ದೇಶದ ಆರ್ಥಿಕತೆಯ ಲಾಭದ ಜೊತೆಗೆ ಉತ್ಪಾದನಾ ಸಾಮರ್ಥ್ಯವೂ ಹೆಚ್ಚುತ್ತ ಬೇಡಿಕೆಗಳ ಈಡೇರಿಕೆಗೆ ಸಾಧ್ಯಾ ಸಾಧ್ಯತೆಗಳ ಅವಕಾಶಗಳು ತೆರೆಯಲ್ಪಡುತ್ತವೆ.

ಇಂತಹ ಉದಾಹರಣೆಗಳು ವಿಶ್ವದ ನಾನಾ  ರಾಷ್ಟ್ರಗಳಲ್ಲಿ ದೊರೆಯುತ್ತವೆ. ಆ ರಾಷ್ಟ್ರದ ಕಾನೂನುಗಳೂ ಸಹ ರಾಷ್ಟ್ರದ ಹಿತಾಸಕ್ತಿಗಳನ್ನು ಕಾಪಾಡಲು ಬದ್ಧವಾಗಿರುತ್ತವೆ. ಆದರೆ ರಾಷ್ಟ್ರದ ಹಿತಾಸಕ್ತಿ ವಿಚಾರಗಳು ಬಂದಾಗ ಭಾರತದಲ್ಲಿ ಮಾತ್ರ ರಾಜಕೀಯ ಪ್ರೇರಿತ ಚಿಂತನೆಗಳಿಗೆ ಹೆಚ್ಚು ಪ್ರಾಧಾನ್ಯತೆ ದೊರೆಯುತ್ತದೆ. ಕೆಲವೇ ಕೆಲವು ವ್ಯಕ್ತಿಗಳಿಂದ ನಿಯಂತ್ರಿಸಲ್ಪಡುವ ಅವುಗಳು ಜನರನ್ನು ಕತ್ತಲಿನಲ್ಲಿಟ್ಟು ಬೇರೆಯದೇ ಚಿತ್ರಣವನ್ನು ತೋರಿಸಿ ಪರಿಸ್ಥಿತಿಯ ಲಾಭ ಪಡೆಯಲು ಹವಣಿಸುತ್ತವೆ. ಇದು ದೇಶದ ಅಭಿವೃದ್ಧಿಯ ಕನಸಿಗೆ ಮಾರಕ ಎಂಬುದನ್ನು ಮರೆಯಬಾರದು. ಆಮ್ ಆದ್ಮಿ ಎಂದು ಕರೆಸಿಕೊಳ್ಳುವ ನಾಗರಿಕ ದೇಶದ ಆಗು ಹೋಗುಗಳ ಬಗ್ಗೆ ಎಲ್ಲಿಯವರೆಗೆ ಚಿಂತಿಸಿ ಸ್ವಯಂ ನಿರ್ಧಾರಕ್ಕೆ ಬರುವ ಪ್ರಯತ್ನ ಮಾಡುವುದಿಲ್ಲವೋ ಅಲ್ಲಿಯವರೆಗೆ ನಾವು ಮತ್ತೊಬ್ಬರ ಹಿಡಿತದಲ್ಲಿರುವ ಅಡಿಯಾಳುಗಳು ಅಷ್ಟೇ ಎಂಬುದನ್ನು ನೆನಪಿನಲ್ಲಿಡಬೇಕು.

-ನಾಗರಾಜ್ ಶೆಟ್ಟರ್, ಶಿವಮೊಗ್ಗ

Tags: Bharat BandhJapanNagaraj ShettarShivamogga
Previous Post

ಶಿವಮೊಗ್ಗ ಎಂಪಿ ಅಭ್ಯರ್ಥಿ: ಗೊಂದಲದ ಗೂಡಾದ ಬಿಜೆಪಿ

Next Post

ಜಾತಿ ಹೆಸರಲ್ಲಿ ರಾಜಕಾರಣ ಮಾಡುವ ಬಿಜೆಪಿ ಕಿತ್ತೊಗೆಯಿರಿ: ಶಾಸಕ ಸಂಗಮೇಶ್ವರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಾತಿ ಹೆಸರಲ್ಲಿ ರಾಜಕಾರಣ ಮಾಡುವ ಬಿಜೆಪಿ ಕಿತ್ತೊಗೆಯಿರಿ: ಶಾಸಕ ಸಂಗಮೇಶ್ವರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!