No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ವಿಜ್ಞಾನ-ತಂತ್ರಜ್ಞಾನ

ಚಂದ್ರಯಾನ-3 ಲ್ಯಾಂಡಿಂಗ್ ಕುರಿತು ಇಸ್ರೋ ಬಿಗ್ ಅಪ್ಡೇಟ್: ಇಲ್ಲಿದೆ ಲೇಟೆಸ್ಟ್ ವೀಡಿಯೋ

ಶಶಿಯ ಅಂಗಳದಲ್ಲಿ ಚಂದ್ರಯಾನ-3 ಹೆಜ್ಜೆಯಿಡುವ ದೃಶ್ಯವನ್ನು ನಾಳೆ ಲೈವ್ ನೋಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 22, 2023
in ವಿಜ್ಞಾನ-ತಂತ್ರಜ್ಞಾನ
0
ಚಂದ್ರಯಾನ-3 ಲ್ಯಾಂಡಿಂಗ್ ಕುರಿತು ಇಸ್ರೋ ಬಿಗ್ ಅಪ್ಡೇಟ್: ಇಲ್ಲಿದೆ ಲೇಟೆಸ್ಟ್ ವೀಡಿಯೋ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಶಶಿಯ ಅಂಗಳದಲ್ಲಿ ಚಂದ್ರಯಾನ-3 #Chandrayana3 ಹೆಜ್ಜೆಯಿಡುವ ಐತಿಹಾಸಿಕ ಕ್ಷಣಗಳಿಗೆ ಎದುರು ನೋಡುತ್ತಿರುವ ಕೋಟ್ಯಂತರ ಭಾರತೀಯರಿಗೆ ಇಸ್ರೋ #ISRO ಸಂಸ್ಥೆ ಮಹತ್ವದ ಮಾಹಿತಿ ಪ್ರಕಟಿಸಿದ್ದು, ಇದರೊಂದಿಗೆ ವೀಡಿಯೋವೊಂದನ್ನೂ ಸಹ ಬಿಡುಗಡೆ ಮಾಡಿದೆ.

ಈ ಕುರಿತಂತೆ ಇಸ್ರೋ ತನ್ನ ಅಧಿಕೃತ ಟ್ವಿಟರ್’ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಚಂದ್ರಯಾನ-3 ಮಿಷನ್ ಕುರಿತಾಗಿ ಈಗಾಗಲೇ ನಿಗದಿಯಾಗಿರುವಂತೆ ಎಲ್ಲವೂ ಸಹ ಸರಿಯಾಗಿ ಸಾಗುತ್ತಿದೆ ಎಂದಿದೆ.
ಈ ನೌಕಾಯಾನವು ಸರಾಗವಾಗಿ ನಡೆಯುತ್ತಿದ್ದು, ಸಾಫ್ಟ್ ಲ್ಯಾಂಡಿಂಗ್’ಗಾಗಿ #SoftLanding ನಡೆಯುತ್ತಿರುವ ಎಲ್ಲ ಹಂತದ ಪರೀಕ್ಷೆಗಳೂ ಸಹ ಯಶಸ್ವಿಯಾಗಿವೆ. ನಿಯಮಿತ ತಪಾಸಣೆಗಳಲ್ಲೂ ಸಹ ಎಲ್ಲವೂ ಸಕಾರಾತ್ಮಕವಾಗಿಯೇ ಇವೆ ಎಂದಿದೆ.

ಮಿಷನ್ ಆಪರೇಷನ್ಸ್ ಕಾಂಪ್ಲೆಕ್ಸ್ #MOX ಶಕ್ತಿ ಮತ್ತು ಉತ್ಸಾಹದಿಂದ ಮುನ್ನುಗ್ಗುತ್ತಿದೆ ಎಂದಿದೆ.
ಲೈವ್ ನೋಡಿ
ಎಂಒಎಕ್ಸ್/ಐಎಸ್’ಟಿಆರ್’ಎಸಿಟಒನಲ್ಲಿ ಲ್ಯಾಂಡಿಂಗ್ ಕಾರ್ಯಾಚರಣೆಗಳ ನೇರ ಪ್ರಸಾರವು #Live ಆಗಸ್ಟ್ 23ರ ಸಂಜೆ 17:20 ಗಂಟೆಗೆ ಪ್ರಾರಂಭವಾಗಲಿದ್ದು, ಆಸಕ್ತರು ವೀಕ್ಷಿಸಬಹುದಾಗಿದೆ.

ಆಗಸ್ಟ್ 19 ರಂದು ಸುಮಾರು 70 ಕಿಮೀ ಎತ್ತರದಿಂದ ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ #LPDC ಸೆರೆಹಿಡಿದ ಚಂದ್ರನ #Moon ಚಿತ್ರಗಳು ಇಲ್ಲಿವೆ.

Chandrayaan-3 Mission:
The mission is on schedule.
Systems are undergoing regular checks.
Smooth sailing is continuing.

The Mission Operations Complex (MOX) is buzzed with energy & excitement!

The live telecast of the landing operations at MOX/ISTRAC begins at 17:20 Hrs. IST… pic.twitter.com/Ucfg9HAvrY

— ISRO (@isro) August 22, 2023


ಎಲ್’ಪಿಡಿಸಿ ಚಿತ್ರಗಳು ಲ್ಯಾಂಡರ್ ಮಾಡ್ಯೂಲ್ ಅನ್ನು ಆನ್ಬೋರ್ಡ್ ಚಂದ್ರನ ಉಲ್ಲೇಖ ನಕ್ಷೆಯೊಂದಿಗೆ ಹೊಂದಿಸುವ ಮೂಲಕ ಅದರ ಸ್ಥಾನವನ್ನು (ಅಕ್ಷಾಂಶ ಮತ್ತು ರೇಖಾಂಶ) ನಿರ್ಧರಿಸಲು ಸಹಾಯ ಮಾಡುತ್ತದೆ.

Tags: Chandrayana 3ISROLander Position Detection CameraLPDCMoonMOXಇಸ್ರೋಎಂಒಎಕ್ಸ್ಚಂದ್ರಚಂದ್ರಯಾನ-3ಮಿಷನ್ ಆಪರೇಷನ್ಸ್ ಕಾಂಪ್ಲೆಕ್ಸ್ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾಲ್ಯಾಂಡರ್ ಮಾಡ್ಯೂಲ್ಸಾಫ್ಟ್ ಲ್ಯಾಂಡಿಂಗ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಶ್ವ ಛಾಯಾಗ್ರಾಹಕ ದಿನಾಚರಣೆ ಹಿನ್ನೆಲೆ: ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಸಂಪನ್ನ

Next Post

ಪಠ್ಯಗಳಲ್ಲಿ ಜನಪದ ಸಾಹಿತ್ಯ ಅಳವಡಿಕೆ ಅಭಿನಂದನಾರ್ಹ: ಡಿ. ಮಂಜುನಾಥ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪಠ್ಯಗಳಲ್ಲಿ ಜನಪದ ಸಾಹಿತ್ಯ ಅಳವಡಿಕೆ ಅಭಿನಂದನಾರ್ಹ: ಡಿ. ಮಂಜುನಾಥ

ಪಠ್ಯಗಳಲ್ಲಿ ಜನಪದ ಸಾಹಿತ್ಯ ಅಳವಡಿಕೆ ಅಭಿನಂದನಾರ್ಹ: ಡಿ. ಮಂಜುನಾಥ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
MP Raghavendra Seeks Governor’s Support for Shivamogga Circuit Bench

ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

June 23, 2026
ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

June 23, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
Yoga Day in SWR Hubli

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಉತ್ಸಾಹಭರಿತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

June 23, 2026
Indian Railway Fine Hike

ಟಿಕೆಟ್ ರಹಿತ ರೈಲು ಪ್ರಯಾಣಕ್ಕೆ ಕನಿಷ್ಠ ದಂಡ ದರ ಏರಿಕೆ | ಎಷ್ಟು ಹೆಚ್ಚಳ?

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL