No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ವಿಜ್ಞಾನ-ತಂತ್ರಜ್ಞಾನ

ದೇಶದ ಅತಿ ಹೆಚ್ಚು ತೂಕದ ರಾಕೇಟ್ ಉಡಾಯಿಸಿದ ಇಸ್ರೋ

kalpa News by kalpa News
November 14, 2018
in ವಿಜ್ಞಾನ-ತಂತ್ರಜ್ಞಾನ
0
ದೇಶದ ಅತಿ ಹೆಚ್ಚು ತೂಕದ ರಾಕೇಟ್ ಉಡಾಯಿಸಿದ ಇಸ್ರೋ
Share on FacebookShare on TwitterShare on WhatsApp

ಶ್ರೀಹರಿಕೋಟಾ: ಭಾರತದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಅತಿ ಹೆಚ್ಚು ತೂಕದ ಜಿಎಸ್‌ಎಲ್‌ವಿ-ಮಾರ್ಕ್ ತ್ರಿ ರಾಕೇಟನ್ನು ಇಸ್ರೋ ಯಶಸ್ವಿಯಾಗಿ ಉಡಾಯಿಸಿ, ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ.

📡LIVE Now: Launch of GSLV Mk-III D2/ GSAT-29 Mission from Satish Dhawan Space Centre (SHAR), Sriharikota https://t.co/nIwBVLhaBx

— PIB India (@PIB_India) November 14, 2018


ಶ್ರೀಹರಿಕೋಟಾದ ಸತೀಶ್ ಧವನ್ ಸ್ಪೇಸ್ ಸೆಂಟರ್‌ನಿಂದ ಇಂದು ಸಂಜೆ ಯಶಸ್ವಿ ಉಡಾವಣೆ ನಡೆದಿದ್ದು, ನಿನ್ನೆ ಅಂದರೆ ಮಂಗಳವಾರ ಮಧ್ಯಾಹ್ನ 2.50ರಿಂದ ಕೌಂಟ್ ಡೌನ್ ಆರಂಭವಾಗಿತ್ತು.

Andhra Pradesh: Indian Space Research Organisation (ISRO) launches GSLV-MK-III D2 carrying GSAT-29 satellite from Satish Dhawan Space Centre in Sriharikota pic.twitter.com/9QPIzshi7R

— ANI (@ANI) November 14, 2018


ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್(ಜಿಎಸ್‌ಎಲ್‌ವಿ-ಮಾರ್ಕ್ ತ್ರಿ)ನ್ನು ಉಡಾಯಿಸಲಾಗಿದ್ದು, ಇದು 43.4 ಮೀಟರ್ ಎತ್ತರ ಹಾಗೂ 640 ಟನ್ ಭಾರ ಹೊಂದಿದೆ.

ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ರಾಜ್ಯಗಳಲ್ಲಿ ಸಂಪರ್ಕ ಸೇವೆ ವೃದ್ಧಿಗೆ ಪೂರಕವಾಗುವ ಜಿಸ್ಯಾಟ್ 29 ಉಪಗ್ರಹವನ್ನು ಇಸ್ರೋ ಉಡಾಯಿಸುವ ಮೂಲಕ ಜಗತ್ತನ್ನೇ ಭಾರತದತ್ತ ತಿರುಗಿ ನೋಡುವಂತೆ ಸಾಧನೆ ಮಾಡಿದ್ದಾರೆ.

Update #8#ISROMissions#GSLVMkIIID2#GSAT29

Watch the live telecast on @DDNational at 16:45 (IST) and live streaming on our website https://t.co/PM74Oc8f2u
Updates to follow. pic.twitter.com/H8neLg2rXm
— ISRO (@isro) November 14, 2018


ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಪ್ರಶಂಸಿಸಿರುವ ಪ್ರಧಾನಿ ನರೇಂದ್ರ ಮೋದಿ, ಅತಿ ಹೆಚ್ಚು ತೂಕದ ಸ್ಯಾಟಲೈಟ್ ಉಡಾವಣೆ ಮಾಡುವ ಮೂಲಕ ಹೊಸ ಭಾಷ್ಯ ಬರೆದಿರುವ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
 

My heartiest congratulations to our scientists on the successful launch of GSLV MK III-D2 carrying GSAT-29 satellite. The double success sets a new record of putting the heaviest satellite in orbit by an Indian launch vehicle. @isro

— Narendra Modi (@narendramodi) November 14, 2018

Tags: GSAT29GSLVMkIIIISROISRO MissionsSatish Dhawan Space CentreSriharikota
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇಟಲಿಯಲ್ಲಿ ದೀಪಿಕಾ-ರಣವೀರ್ ಕೊಂಕಣಿ ಶೈಲಿ ವಿವಾಹ

Next Post

ಡಿ.11ರಿಂದ ಜ.8: ಸಂಸತ್ ಚಳಿಗಾಲದ ಅಧಿವೇಶನ

kalpa News

kalpa News

Next Post
ಡಿ.11ರಿಂದ ಜ.8: ಸಂಸತ್ ಚಳಿಗಾಲದ ಅಧಿವೇಶನ

ಡಿ.11ರಿಂದ ಜ.8: ಸಂಸತ್ ಚಳಿಗಾಲದ ಅಧಿವೇಶನ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL