No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕನ್ನಡದ ಬಗ್ಗೆ ಮಾತನಾಡುವುದಕ್ಕಿಂತಲೂ ಕನ್ನಡ ಸದಾ ಆಚರಣೆಯಲ್ಲಿಡುವುದು ಅಗತ್ಯ: ನಟರಾಜ್ ಕುಂದೂರು

ಭಾವಸಾರ ಯುವಕ ಸಂಘದಿಂದ ಕನ್ನಡ ಜಂಗಮ ಬಿರುದು ಪ್ರದಾನ

kalpa News by kalpa News
November 30, 2020
in Small Bytes, ಶಿವಮೊಗ್ಗ
0
ಕನ್ನಡದ ಬಗ್ಗೆ ಮಾತನಾಡುವುದಕ್ಕಿಂತಲೂ ಕನ್ನಡ ಸದಾ ಆಚರಣೆಯಲ್ಲಿಡುವುದು ಅಗತ್ಯ: ನಟರಾಜ್ ಕುಂದೂರು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕನ್ನಡ ನಾಡು-ನುಡಿಗೆ ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದ್ದು, ಕನ್ನಡದ ಬಗ್ಗೆ ಮಾತನಾಡುವುದಕ್ಕಿಂತ, ಕನ್ನಡವನ್ನು ಸದಾ ಆಚರಣೆಯಲ್ಲಿರುವಂತೆ ನೋಡಿಕೊಳ್ಳಬೇಕೆಂದು ಕೆಎಸ್’ಆರ್’ಟಿಸಿ ಸಂಸ್ಥೆಯ ಕನ್ನಡ ಪ್ರೇಮಿ ನಿರ್ವಾಹಕ ನಟರಾಜ್ ಕುಂದೂರು ಅಭಿಪ್ರಾಯ ವ್ಯಕ್ತಪಡಿಸಿದರು.

ಗಾಂಧಿ ಬಜಾರ್ ನ ತುಳಜಾ ಭವಾನಿ ದೇವಾಲಯದಲ್ಲಿ ಆಯೋಜಿಸಲಾಗಿದ್ದ 65 ನೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮೈಸೂರು ಪ್ರಾಂತ್ಯದಲ್ಲಿ ಹಂಚಿ ಹೋಗಿದ್ದ ಕರುನಾಡು 1956 ರಲ್ಲಿ ಏಕೀಕರಣವಾಗಿದ್ದು, ಆದರೆ, ನಾಡಿನ ಭಾಷೆ ಕನ್ನಡ ಮಾತ್ರ ಇಂದಿಗೂ ಸರ್ಕಾರಿ ಶಾಲೆಗಳಿಗೆ ಮಾತ್ರ ಸೀಮಿತವೆಂಬಂತಾಗಿದೆ. ವಿದ್ಯಾರ್ಥಿಗಳಲ್ಲಿ ಕನ್ನಡದ ಬಗ್ಗೆ ಹೆಚ್ಚು ಮನವರಿಕೆ ಮಾಡಿಕೊಡುವುದರ ಜೊತೆಗೆ, ಕನ್ನಡವನ್ನು ಇತರರಿಗೂ ಕಲಿಸಲು ಮತ್ತು ಕಲಿಯಲು ಪ್ರೋತ್ಸಾಹದಾಯಕ ವಾತಾವರಣ ಕಲ್ಪಿಸಬೇಕೆಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.


ಬೆಳೆಸುವ ಜೊತೆಗೆ ಬಳಸಿದರೆ ಮಾತ್ರ ಕನ್ನಡ ಭಾಷೆ ಉಳಿಯಲಿದ್ದು, ಎಲ್ಲಾ ಭಾಷೆಯನ್ನು ಕಲಿತು, ಕನ್ನಡವಷ್ಟೇ ಪ್ರೀತಿಸಬೇಕೆಂದು ಈ ವೇಳೆ ಕರೆ ನೀಡಿದರು. ಈ ಮೂಲಕ, ಕರುನಾಡು, ಕನ್ನಡ ನಾಡು, ಕಲಿಗಳ ಬೀಡು ಶಾಶ್ವತವಾಗಿ ಉಳಿಯಲು ಪ್ರತಿಯೊಬ್ಬ ಕನ್ನಡಿಗರು ಶ್ರಮಿಸಬೇಕು ಎಂದು ಕಿವಿ ಮಾತು ಹೇಳಿದರು.

ಅಲ್ಲದೇ, ರಾಜ್ಯೋತ್ಸವವನ್ನು ನ. 1 ಕ್ಕೆ ಮಾತ್ರ ಸೀಮಿತವಾಗಿಸದೇ, ನಂ. 1 ಕನ್ನಡ ಭಾಷೆಯನ್ನಾಗಿಸಲು, ಸರ್ಕಾರದ ಜೊತೆ, ಎಲ್ಲಾ ಸಂಘ ಸಂಸ್ಥೆಗಳು, ಕನ್ನಡಪರ ಸಂಘಟನೆಗಳು ಕೈ ಜೋಡಿಸಬೇಕೆಂದು ಹೇಳಿದರು. ನಾನು ಮೈಸೂರು ಡಿಪೋನಲ್ಲಿರುವ ಸಂದರ್ಭದಲ್ಲಿ ಹಲವಾರು ಸಂಘ-ಸಂಸ್ಥೆಗಳು ನನ್ನನ್ನು ಗುರುತಿಸಿದ್ದವು. ಆದರೆ, ಶಿವಮೊಗ್ಗ ಬಂದ ಬಳಿಕ, ಇದೇ ಪ್ರಥಮ ಬಾರಿಗೆ ನನ್ನನ್ನು ಸನ್ಮಾನಿಸಿ ಗೌರವಿಸುತ್ತಿರುವುದು ಭಾವಸಾರ ಯುವಕ ಸಂಘದವರು ಎಂದು ಧನ್ಯವಾದ ಅರ್ಪಿಸಿದರು.

ಇದೇ ವೇಳೆ ಭಾವಸಾರ ಕ್ಷತ್ರಿಯ ಮಹಜನ ಸಮಾಜದ ಅಧ್ಯಕ್ಷರಾದ ಓಂ ಪ್ರಕಾಶ್ ತೇಲ್ಕರ್ ಮಾತನಾಡಿ, ಕಳೆದ 25 ವರ್ಷಗಳಿಂದ ಭಾವಸಾರ ಯುವಕ ಸಂಘ ಮಾಡುತ್ತಿರುವ ಕಾರ್ಯವನ್ನು ಶ್ಲಾಘಿಸಿದರು.


ಅಲ್ಲದೇ, ಮುಂದಿನ ದಿನಗಳಲ್ಲಿ ಇರುವ 32 ವಾರ್ಡುಗಳಲ್ಲಿ, ವಾರ್ಡ್’ಗೆ ಇಬ್ಬರಂತೆ, ಸಂಘಕ್ಕೆ ಸದಸ್ಯರನ್ನು ಸೇರ್ಪಡೆಗೊಳಿಸಿ ಎಂದು ಕಿವಿ ಮಾತು ಹೇಳಿದರು. ಈ ಮೂಲಕ, ಸಮಾಜದ ಬಲವರ್ದನೆಗೆ, ಮತ್ತು ಸಂಘಕ್ಕೆ ಶಕ್ತಿ ತುಂಬುವ ಕೆಲಸ ಮಾಡಿ, ನಿಮ್ಮ ಜೊತೆಗೆ ಸಮಾಜ ಸದಾ ಇರುತ್ತದೆ ಎಂದು ಅಭಯ ನೀಡಿದರು.

ಸಮಾರಂಭದಲ್ಲಿ, ಕೆಎಸ್’ಆರ್’ಟಿಸಿ ಸಂಸ್ಥೆಯ ಕನ್ನಡಪ್ರೇಮಿ ನಿರ್ವಾಹಕ ನಟರಾಜ್ ಕುಂದೂರು ಅವರಿಗೆ ’ಕನ್ನಡ ಜಂಗಮ’ ಎಂಬ ಬಿರುದು ನಾಮಾಂಕಿತ ಮಾಡುವ ಮೂಲಕ ಗೌರವಿಸಿ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಕಳೆದ ಬಾರಿ ಎಸ್’ಎಸ್’ಎಲ್’ಸಿ ಪರಿಕ್ಷಾ ಫಲಿತಾಂಶದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ 42 ವಿದ್ಯಾರ್ಥಿಗಳಿಗೆ ಗೌರವಿಸಿ ಸನ್ಮಾನಿಸಲಾಯಿತು.

ಇದಕ್ಕೂ ಮುನ್ನ ಭಾವಸಾರ ಮಹಜನ ಸಮಾಜದ ಅಧ್ಯಕ್ಷರಾದ ಓಂ ಪ್ರಕಾಶ್ ತೇಲ್ಕರ್ ಇವರು ಧ್ವಜರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ, ಶ್ರೀರಾಮ ಸೇವಾ ಭಾವಸಾರ ಕ್ಷತ್ರಿಯ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎನ್.ಎಸ್. ಗಿರೀಶ್, ಸಮಾಜದ ಹಿರಿಯರಾದ ಡಾ. ಪುರುಷೋತ್ತಮ್, ಶ್ರೀಧರ್ ಮೂರ್ತಿ ನವಲೆ, ಸಂಘದ ಉಪಾಧ್ಯಕ್ಷರಾದ ಮಂಜುನಾಥ್ ಬೇದ್ರೆ, ದತ್ತಾತ್ರೇಯ ಮಹೇಂದ್ರಕರ್, ಪ್ರಧಾನ ಕಾರ್ಯದರ್ಶಿ ಸಚಿನ್ ಬೇದ್ರೆ, ಸಂಘದ ನಿರ್ದೇಶಕರು, ಸೇರಿದಂತೆ, ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾವಸಾರ ಯುವಕ ಸಂಘದ ಅಧ್ಯಕ್ಷ ವಿನಯ್ ತಾಂದಳೆ ವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteKannada RajyotsavaLatest News KannadaShimogaShivamoggaShivamogga Newsಕನ್ನಡ ರಾಜ್ಯೋತ್ಸವಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share217Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗ್ರಾಮ ಪಂಚಾಯ್ತಿ ಚುನಾವಣೆಗೆ ಎರಡು ಹಂತದಲ್ಲಿ ಮುಹೂರ್ತ ಫಿಕ್ಸ್‌: ಇಲ್ಲಿದೆ ಫುಲ್ ಡೀಟೇಲ್ಸ್‌

Next Post

ತಂಬಾಕು ವರ್ಜಿಸುವಂತೆ ಗುಲಾಬಿ ನೀಡಿ ಅರಿವು ಮೂಡಿಸಿದ ಭದ್ರಾವತಿ ತಾಲೂಕು ಆಡಳಿತ

kalpa News

kalpa News

Next Post
ತಂಬಾಕು ವರ್ಜಿಸುವಂತೆ ಗುಲಾಬಿ ನೀಡಿ ಅರಿವು ಮೂಡಿಸಿದ ಭದ್ರಾವತಿ ತಾಲೂಕು ಆಡಳಿತ

ತಂಬಾಕು ವರ್ಜಿಸುವಂತೆ ಗುಲಾಬಿ ನೀಡಿ ಅರಿವು ಮೂಡಿಸಿದ ಭದ್ರಾವತಿ ತಾಲೂಕು ಆಡಳಿತ

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL