Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ನಿಸಾರರಿಲ್ಲದೇ ಕಾರ್ಯಕ್ರಮ ರೂಪಿಸುವಂತಾಗಿರುವುದು ವಿಷಾದನೀಯ

May 6, 2020
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಹಿರಿಯ ಸಾಹಿತಿ ಪ್ರೊ. ನಿಸಾರ್ ಅಹ್ಮದ್ ಅವರೊಂದಿಗೆ ನಗರದಲ್ಲಿ ವಿನೂತನ ಕಾರ್ಯಕ್ರಮವೊಂದನ್ನು ಆಯೋಜಿಸುವ ಕುರಿತು ಚರ್ಚೆ ನಡೆದಿತ್ತು. ಆದರೆ, ಈಗ ಅವರಿಲ್ಲದೇ ಕಾರ್ಯಕ್ರಮ ರೂಪಿಸುವಂತಾಗಿರುವುದು ವಿಷಾದನೀಯ ಎಂದು ಕರ್ನಾಟಕ ಸಂಘದ ಗೌರವ ಕಾರ್ಯದರ್ಶಿ ಡಾ. ಎಚ್. ಎಸ್. ನಾಗಭೂಷಣ ದುಃಖ ವ್ಯಕ್ತಪಡಿಸಿದರು.

ಇತ್ತೀಚೆಗೆ ನಿಧನರಾದ ಶ್ರೀನಿವಾಸ ಉಡುಪ ಹಾಗೂ ಪ್ರೊ. ನಿಸಾರ್ ಅಹ್ಮದ್ ಅವರಿಗೆ ಕರ್ನಾಟಕ ಸಂಘದ ವತಿಯಿಂದ ಸಂತಾಪ ಸೂಚಿಸಿ ಅವರು ಮಾತನಾಡಿದರು.

ಪ್ರೊ. ನಿಸಾರ್ ಅಹ್ಮದ್‌ರವರ ನಿತ್ಯೋತ್ಸವ ಕವನ ಸಂಕಲನ ಹಾಗೂ ಧ್ವನಿಸುರಳಿ ಹೊರಬಂದು ಐವತ್ತು ವರ್ಷ ಸಂದ ಸಂದರ್ಭದಲ್ಲಿ ಅವರ ನೇತೃತ್ವದಲ್ಲಿಯೇ ವಿನೂತನವಾದ ಕಾರ್ಯಕ್ರಮವನ್ನು ಸಂಘಟಿಸಲು ಚಿಂತನೆ ನಡೆಸಲಾಗಿತ್ತು. ಈ ಬಗ್ಗೆ ಅವರೊಂದಿಗೆ ಚರ್ಚೆಯೂ ನಡೆದಿತ್ತು. ಆದರೆ ಈಗ ಅವರಿಲ್ಲದೇ ಆ ಕಾರ್ಯಕ್ರಮವನ್ನು ರೂಪಿಸುವಂತಾಗಿದೆ ಎಂದು ವಿಷಾದಿಸಿದರಲ್ಲದೇ, ಕರ್ನಾಟಕ ಸಂಘದ ಬಗ್ಗೆ ನಿಸ್ಸಾರ್‌ರವರಿಗೆ ವಿಶೇಷವಾದ ಪ್ರೀತಿ ಅಭಿಮಾನ ಇತ್ತು ಎಂದು ಸ್ಮರಿಸಿದರು.

ನಮ್ಮ ಗುರುಗಳಾದ ಶ್ರೀನಿವಾಸ ಉಡುಪರನ್ನು ನೆನೆದು ಭಾವುಕರಾದರು. ಕಮಲಾ ನೆಹರೂ ಕಾಲೇಜು ಹಾಗೂ ಕರ್ನಾಟಕ ಸಂಘಕ್ಕೆ ಉಡುಪರು ನೀಡಿದ ಸೇವೆಯನ್ನು ಸ್ಮರಿಸಿದ ಅವರು, ಈ ರೀತಿಯ ಹಿರಿಯರು ಪ್ರಾಂಜಲ ಮನಸ್ಸಿನಿಂದ ಹಾಕಿಕೊಟ್ಟ ಭದ್ರವಾದ ಬುನಾದಿಯಿಂದಾಗಿಯೇ ಕರ್ನಾಟಕ ಸಂಘಕ್ಕೆ ರಾಜ್ಯ ಮಟ್ಟದಲ್ಲಿ ಮಾನ್ಯತೆ ದೊರೆತಿದೆ ಎಂದರು.

ಕರ್ನಾಟಕ ಸಂಘ ಪೂರ್ವಾಧ್ಯಕ್ಷೆ ವಿಜಯ ಶ್ರೀಧರ್‌ರವರು ಮಾತನಾಡಿ, 73ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ನಡೆದ ಮೆರವಣಿಗೆ ವೇಳೆ, ಕರ್ನಾಟಕ ಸಂಘದ ಎದುರು ಸಂಘದ ಪರವಾಗಿ ನಿಸಾರ್ ಅಹ್ಮದ್‌ರಿಗೆ ಮಾಲಾರ್ಪಣೆ ಮಾಡಿದ್ದನ್ನು ಸ್ಮರಿಸಿದರು.

ನಿಸಾರ್ ಅಹ್ಮದ್‌ರವರು ಆ ಮೆರವಣಿಗೆ ಸಂದರ್ಭದಲ್ಲಿಯೂ ಕರ್ನಾಟಕ ಸಂಘ ಹಾಗೂ ತಮ್ಮ ಬಾಂಧವ್ಯವನ್ನು ಸ್ಮರಿಸಿದ್ದರು. ಕರ್ನಾಟಕ ಸಂಘಕ್ಕೂ ನಿಸ್ಸಾರ್ ಅಹ್ಮದ್‌ರಿಗೂ ಅವಿನಾಭಾವ ಬಾಂಧವ್ಯವಿತ್ತು ಎಂದ ಅವರು, ಸರಳ ಸಜ್ಜನಿಕೆಯ ಶ್ರೀನಿವಾಸ ಉಡುಪರು, ಕರ್ನಾಟಕ ಸಂಘದ ಮಾಹಿತಿ ಕಿರುಹೊತ್ತಿಗೆ ಸಂಪಾದಕರಾಗಿ, ಅದಕ್ಕೊಂದು ಹೊಸ ಆಯಾಮವನ್ನೇ ನೀಡಿದ್ದರು ಎಂದು ಅಂದಿನ ದಿನಗಳನ್ನು ನೆನೆದು, ಅಗಲಿದ ಇಬ್ಬರ ಕೊಡುಗೆಯನ್ನು ಸ್ಮರಿಸಿದರು.

ಸಾಹಿತ್ಯ ಕ್ಷೇತ್ರಕ್ಕೆ ಶ್ರೀನಿವಾಸ ಉಡುಪ, ಹಾಗೂ ನಿಸಾರ್ ಆಹ್ಮದ್‌ರವರ ಕೊಡುಗೆಯನ್ನು ಕುರಿತು ಕರ್ನಾಟಕ ಸಂಘದ ನಿರ್ದೇಶಕರಾದ ಚಕ್ರಪಾಣಿ, ಪ್ರೊ. ನಂಜುಂಡಯ್ಯ, ಉದಯಶಂಕರ ಶಾಸ್ತ್ರಿ, ಡಾ. ಗುರುದತ್, ಪ್ರೊ. ಮಂಜುಳಾ ರಾಜು, ಶೀಲಾ ಸುರೇಶ್ ಮೊದಲಾದವರು ಮಾತನಾಡಿದರು. ಸಭೆಯಲ್ಲಿ ಪ್ರೊ. ಆಶಾಲತಾ, ವೈದ್ಯ, ಮೋಹನ ಶಾಸ್ತ್ರಿ ಮೊದಲಾದವರು ಉಪಸ್ಥಿತರಿದ್ದರು.

ಮೃತರ ಗೌರವಾರ್ಥ ಒಂದು ನಿಮಿಷ ಮೌನ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Get in Touch With Us info@kalpa.news Whatsapp: 9481252093

Tags: KannadaNewsWebsiteKarnataka SanghaKarnataka Sangha ShivamoggaLatestNewsKannadaPoet K S Nisar AhmedShivamoggaಕರ್ನಾಟಕ ಸಂಘಶಿವಮೊಗ್ಗಸಾಹಿತಿ ಪ್ರೊ. ನಿಸಾರ್ ಅಹ್ಮದ್
Previous Post

ತಿಂಗಳಲ್ಲಿ ಕೋರೋನಾದಿಂದ ಭಾರತ ಮುಕ್ತಿ? ಆಂಜನೇಯ ದೇವರ ಹೂ ಪ್ರಸಾದ

Next Post

Online ಆಟ-ಯುವಜನರ ದಾರಿ ತಪ್ಪಿಸುವ ಮಾರ್ಗ ಮತ್ತು ಸರ್ಕಾರ-ಮಾಧ್ಯಮಗಳ ಜವಾಬ್ದಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Online ಆಟ-ಯುವಜನರ ದಾರಿ ತಪ್ಪಿಸುವ ಮಾರ್ಗ ಮತ್ತು ಸರ್ಕಾರ-ಮಾಧ್ಯಮಗಳ ಜವಾಬ್ದಾರಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!