Sunday, October 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಕ್ಷಿಣ ಕನ್ನಡ

ಇದು Shimoga, ಅಲ್ಲ ಇದು Shivamogga? ಸ್ಪೆಲ್ಲಿಂಗ್ ಮಿಸ್ಟೇಕ್’ನಿಂದ ತೀರ್ಥಹಳ್ಳಿ ಮಹಿಳೆಯ ದುಬೈ ಫ್ಲೈಟ್ ಮಿಸ್

November 25, 2020
in ದಕ್ಷಿಣ ಕನ್ನಡ, ಶಿವಮೊಗ್ಗ
0 0
0
Courtesy: Internet Image

Courtesy: Internet Image

Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮಂಗಳೂರು: ಕೋವಿಡ್19 ನೆಗೆಟಿವ್ ಪ್ರಮಾಣಪತ್ರದಲ್ಲಿ ಶಿವಮೊಗ್ಗದ ಹೆಸರಿನ ಸ್ಪೆಲ್ಲಿಂಗ್ ಮಿಸ್ಟೇಕ್ ಆದ ಕಾರಣದಿಂದಾಗಿ ದುಬೈಗೆ  ತೆರಳಬೇಕಿದ್ದ ತೀರ್ಥಹಳ್ಳಿಯ ಮಹಿಳೆಯೊಬ್ಬರ ವಿಮಾನ ಪ್ರಯಾಣ ರದ್ದಾಗಿರುವ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ತೀರ್ಥಹಳ್ಳಿಯ ಚಾಂದ್ ಬೇಗಂ ಎಂಬ ಮಹಿಳೆ ಮಂಗಳೂರಿನಿಂದ ದುಬೈ’ಗೆ ಕಳೆದ ಶನಿವಾರ ಪ್ರಯಾಣಿಸುವವರಿದ್ದರು. ಆದರೆ, ವಿಮಾನ ನಿಲ್ದಾಣದಲ್ಲಿ ಕೋವಿಡ್19 ನೆಗೆಟಿವ್ ಪ್ರಮಾಣಪತ್ರದಲ್ಲಿ ಶಿವಮೊಗ್ಗ ಎಂಬ ಪದದಲ್ಲಿನ ಮಿಸ್ಟೇಕ್’ನಿಂದಾಗಿ ಸ್ಪೇಸ್ ಜೆಟ್ ಅಧಿಕಾರಿಗಳು ಬೋರ್ಡಿಂಗ್ ಪಾಸ್ ನೀಡಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.


ಬೇಗಂ ಅವರು ಕೋವಿಡ್19 ಪರೀಕ್ಷೆ ಮಾಡಿಸಿಕೊಂಡಿದ್ದು, ನಿಂದ ಪ್ರಮಾಣಪತ್ರ ಪಡೆದುಕೊಂಡಿದ್ದರು. ಆದರೆ, ಜಿಲ್ಲಾ ಕಣ್ಗಾವಲು ಅಧಿಕಾರಿಯವರ ಸೀಲ್’ನಲ್ಲಿ Shivamogga ಬದಲಾಗಿ ಹಳೆಯ ಪದ Shimoga ಎಂದಾಗಿತ್ತು.

ಶಿವಮೊಗ್ಗ ಜಿಲ್ಲೆಯ ಅಧಿಕಾರಿಗಳು ಈ ವಿಷಯವನ್ನು ವಿಮಾನಯಾನ ಸಿಬ್ಬಂದಿಗೆ ವಿವರಿಸಲು ಪ್ರಯತ್ನಿಸಿದರು. ನೆಗೆಟಿವ್ ವರದಿ ನೀಡಿದ ಸಂಸ್ಥೆಯು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR)ಯಿಂದ ಅನುಮೋದಿಸಲ್ಪಟ್ಟ ಸರ್ಕಾರಿ ಆಸ್ಪತ್ರೆಯಾಗಿದೆ ಎಂದು ಹೇಳಿದರೂ ಸಹ ಎಲ್ಲಾ ಪ್ರಯತ್ನಗಳು ವ್ಯರ್ಥವಾಗಿ ಅವರು ಪ್ರಯಾಣಿಸಬೇಕಿದ್ದ ವಿಮಾನ ಹೊರಟಿತ್ತು.


ಬೇಗಂ ಅವರ ಸಹೋದರ ಜಾಕಿರ್ ಹುಸೇನ್ ಮಾಧ್ಯಮಗಳಿಗೆ ಮಾತನಾಡಿದ್ದು, ವಿಮಾನಯಾನ ಸಿಬ್ಬಂದಿಗೆ ವಿಮಾನ ಹತ್ತಲು ಅವಕಾಶ ನೀಡುವಂತೆ ಮನವೊಲಿಸಲು ನಾವು ಬಹಳಷ್ಟು ಪ್ರಯತ್ನಪಟ್ಟೆವು. ಸ್ಪೈಸ್ ಜೆಟ್ ಪ್ರತಿನಿಧಿಗಳು ವಿಮಾನಯಾನ ಸಂಸ್ಥೆಗಳು ಭಾರತ ಸರ್ಕಾರ ಮತ್ತು ಯುಎಇಯ ಅಧಿಕಾರಿಗಳು ಹೊರಡಿಸಿದ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇವೆ ಅಷ್ಟೇ ಎಂದರು. ಹೀಗಾಗಿ, ಅವರು ನಮ್ಮ ಮನವಿಯನ್ನು ಅವರು ಪುರಸ್ಕರಿಸದೇ ಇದ್ದ ಕಾರಣ ಹಿಂತಿರುಗಬೇಕಾಯಿತು.

ಬೇಗಂ ಮತ್ತೆ ನವೆಂಬರ್ 21 ರಂದು ಮಂಗಳೂರಿನಲ್ಲಿ ಕೋವಿಡ್19 ಪರೀಕ್ಷೆಗೆ ಒಳಗಾಗಿದ್ದಾರೆ.

ಕೋವಿಡ್19 ನಿಯಮಾವಳಿಗಳ ಅನ್ವಯ ಪ್ರಯಾಣಿಕರು ಸಲ್ಲಿಸುವ ನೆಗೆಟಿವ್ ಪ್ರಮಾಣಪತ್ರದಲ್ಲಿ ಯಾವುದೇ ರೀತಿಯ ಸಣ್ಣ ದೋಷವೂ ಸಹ ಇರುವಂತಿಲ್ಲ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: coastal newsCoronavirusCovid19Kannada News WebsiteKaravali newsLatest News KannadaMangaloreMangalore International AirportSpiceJetಕೋವಿಡ್19ಮಂಗಳೂರುಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಶಿವಮೊಗ್ಗ
Previous Post

ಮಾನಸಿಕ ಅಸ್ವಸ್ಥನನ್ನು ನಿರಾಶ್ರಿತರ ಕೇಂದ್ರಕ್ಕೆ ಸೇರಿಸಿ ಮಾನವೀಯತೆ ಮೆರೆದ ಪಿಎಸ್’ಐ ಮಂಜುನಾಥ್

Next Post

ಸರ್ಕಾರದ ಸೌಲಭ್ಯ ಅಲ್ಪಸಂಖ್ಯಾತ ಜೈನರಿಗೆ ತಲುಪಿಸಿ: ಸಿಎಂಗೆ ಹೊಂಬುಜ ಮಠದ ಸ್ವಾಮೀಜಿ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸರ್ಕಾರದ ಸೌಲಭ್ಯ ಅಲ್ಪಸಂಖ್ಯಾತ ಜೈನರಿಗೆ ತಲುಪಿಸಿ: ಸಿಎಂಗೆ ಹೊಂಬುಜ ಮಠದ ಸ್ವಾಮೀಜಿ ಮನವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಾಂಧಿಜಿ, ಶಾಸ್ತ್ರಿ ಅವರ ಜೀವನಾದರ್ಶಗಳು ನಮಗೆ ದಾರಿದೀಪವಾಗಲಿ: ಬಿ.ಎಲ್. ಚಂದ್ವಾನಿ

October 5, 2025

ನಿಮ್ಮ ಮನೆಯಲ್ಲಿ ಗೋವಿಲ್ಲವೆಂಬ ನೋವು ಬಿಟ್ಟು ಗೋವರ್ಧನ ಟ್ರಸ್ಟ್’ನ ಜೊತೆಗೂಡಿ

October 5, 2025

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬ್ಯಾಗ್ ಮರೆತ ಮಹಿಳೆ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

October 5, 2025

ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಯಾವತ್ತು? ಇಲ್ಲಿದೆ ಡೀಟೇಲ್ಸ್

October 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಾಂಧಿಜಿ, ಶಾಸ್ತ್ರಿ ಅವರ ಜೀವನಾದರ್ಶಗಳು ನಮಗೆ ದಾರಿದೀಪವಾಗಲಿ: ಬಿ.ಎಲ್. ಚಂದ್ವಾನಿ

October 5, 2025

ನಿಮ್ಮ ಮನೆಯಲ್ಲಿ ಗೋವಿಲ್ಲವೆಂಬ ನೋವು ಬಿಟ್ಟು ಗೋವರ್ಧನ ಟ್ರಸ್ಟ್’ನ ಜೊತೆಗೂಡಿ

October 5, 2025

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬ್ಯಾಗ್ ಮರೆತ ಮಹಿಳೆ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

October 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!