No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಹೊಣೆ ಹೊತ್ತ ಕೆಲವೇ ಗಂಟೆಯಲ್ಲಿ ದೆಹಲಿ ಗಲಭೆ ಹತೋಟಿಗೆ ತಂದ ಭಾರತದ ಜೇಮ್ಸ್‌ ಬಾಂಡ್

ಶಾಂತಿ ಮರುಸ್ಥಾಪಿತವಾಗುತ್ತದೆ, ಹೆದರದೇ ಧೈರ್ಯವಾಗಿರಿ: ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಎನ್’ಎಸ್’ಎ ಅಜಿತ್ ಧೋವಲ್

kalpa News by kalpa News
February 27, 2020
in ರಾಷ್ಟ್ರೀಯ
0
ಹೊಣೆ ಹೊತ್ತ ಕೆಲವೇ ಗಂಟೆಯಲ್ಲಿ ದೆಹಲಿ ಗಲಭೆ ಹತೋಟಿಗೆ ತಂದ ಭಾರತದ ಜೇಮ್ಸ್‌ ಬಾಂಡ್

Image: Zee News

Share on FacebookShare on TwitterShare on WhatsApp

ನವದೆಹಲಿ: ಸಿಎಎ ವಿರುದ್ಧದ ಪ್ರತಿಭಟನೆ ಹೆಸರಿನಲ್ಲಿ ಗಲಭೆ ಸೃಷ್ಠಿಯಾಗಿ, 22 ಮಂದಿಯನ್ನು ಬಲಿ ಪಡೆದ ಹಿಂಸಾಚಾರ ನಿಯಂತ್ರಣಕ್ಕೆ ದೆಹಲಿ ಪೊಲೀಸರು ಹಾಗೂ ಭದ್ರತಾ ಪಡೆಗಳು ಇನ್ನಿಲ್ಲದ ಪ್ರಯತ್ನ ಮಾಡುತ್ತಿವೆ.

ಇದೇ ವೇಳೆ ಗಲಭೆ ನಿಯಂತ್ರಣ ಹೊಣೆಯನ್ನು ಕೇಂದ್ರ ಸರ್ಕಾರದಿಂದ ವಹಿಸಿಕೊಂಡ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ತಮ್ಮ ಅತ್ಯದ್ಬುತ ಕಾರ್ಯತಂತ್ರದಿಂದ ಕೇವಲ ಕೆಲವೇ ಗಂಟೆಯಲ್ಲಿ ಗಲಭೆಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

#WATCH Delhi: National Security Advisor (NSA) Ajit Doval takes stock of the situation in Maujpur area of #NortheastDelhi pic.twitter.com/f8Jc7LR7P0

— ANI (@ANI) February 26, 2020

ಇನ್ನು, ಗಲಭೆ ಪೀಡಿತ ಪ್ರದೇಶಗಳಿಗೆ ಇಂದು ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಪ್ರಸ್ತುತ ಪರಿಸ್ಥಿತಿ ಹತೋಟಿಯಲ್ಲಿದೆ. ಈ ಪ್ರದೇಶಗಳಲ್ಲಿ ಶೀಘ್ರದಲ್ಲೇ ಶಾಂತಿ ನೆಲೆಸುತ್ತದೆ. ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡಿ, ಶಾಂತಿ ನೆಲೆಸುವಂತೆ ಮಾಡಲು ಸಾರ್ವಜನಿಕರ ಸಹಕಾರವೂ ಸಹ ಅಗತ್ಯ ಎಂದಿದ್ದಾರೆ.

ಅಜಿತ್ ಧೋವಲ್ ಅವರ ಭೇಟಿಯ ವೇಳೆ ಅವರೊಂದಿಗೆ ಮಾತನಾಡಿದ ಓರ್ವ ಪುಟ್ಟ ಬಾಲಕಿ, ನಾನು ಶಾಲೆಗೆ ಹೋಗಲು ಸಾಧ್ಯವಾಗಿಲ್ಲ. ತರಗತಿಗೆ ಹೋಗದೇ ತೊಂದರೆಯಾಗಿದೆ. ಇಲ್ಲಿನ ಪರಿಸ್ಥಿತಿ ನಮಗೆ ಭಯ ಉಂಟು ಮಾಡಿದೆ ಎಂದು ಅಳಲು ತೋಡಿಕೊಂಡಿದ್ದಾಳೆ.

#WATCH Delhi: National Security Advisor (NSA) Ajit Doval interacts with the local residents of #NortheastDelhi. While speaking to a woman resident he says, “Prem ki bhaavna bana kar rakhiye. Hamara ek desh hai, hum sab ko milkar rehna hai. Desh ko mil kar aage badhana hai.” pic.twitter.com/Y1tyAz2LXQ

— ANI (@ANI) February 26, 2020

ಇದಕ್ಕೆ ಪ್ರತಿಕ್ರಿಯಿಸಿದ ಧೋವಲ್, ತಮ್ಮ ದೇಶವನ್ನು ಪ್ರೀತಿಸುವ ಪ್ರತಿಯೊಬ್ಬರೂ ತಮ್ಮ ಸಮಾಜ ಮತ್ತು ನೆರೆಹೊರೆಯವರನ್ನು ಪ್ರೀತಿಸುತ್ತಾರೆ. ಪ್ರತಿಯೊಬ್ಬರೂ ಇತರರೊಂದಿಗೆ ಪ್ರೀತಿ ಮತ್ತು ಸಾಮರಸ್ಯದಿಂದ ಬದುಕಬೇಕು. ಜನರು ಪರಸ್ಪರರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಬೇಕು ಮತ್ತು ಅವುಗಳನ್ನು ಹೆಚ್ಚಿಸಬಾರದು. ಎಲ್ಲವೂ ಶೀಘ್ರ ಸರಿಹೋಗುತ್ತದೆ. ಭಯ ಬೇಡ ಎಂದು ಭರವಸೆ ನೀಡಿದರು.

ಈಶಾನ್ಯ ದೆಹಲಿಯ ಸೀಲಂಪುರ, ಮೌಜ್ಪುರಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು. ಬಳಿಕ ಭದ್ರತಾ ಅಧಿಕಾರಿಗಳೊಂದಿಗೆ ಚುಟುಕು ಸಭೆ ನಡೆಸಿದ ಧೋವಲ್, ಅಗತ್ಯ ಬಿದ್ದರೆ ಕಠಿಣ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.

Tags: Ajit DhovalDelhi violenceJames Bond of IndiaNational Security Adviserಅಜಿತ್ ಧೋವಲ್ದೆಹಲಿ ಹಿಂಸಾಚಾರಭಾರತದ ಜೇಮ್ಸ್‌ ಬಾಂಡ್ರಾಷ್ಟ್ರೀಯ ಭದ್ರತಾ ಸಲಹೆಗಾರ
Share221Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾರಿಗದ್ದುಗೆಯಲ್ಲಿ ಎರಡನೆಯ ದಿನ ವಿಜೃಂಭಣೆಯ ಮಾರಿಕಾಂಬಾ ಜಾತ್ರೆ: ಹರಿದು ಬಂದ ಜನಸಾಗರ

Next Post

ಕಿರ್ಲೋಸ್ಕರ್ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ನೀಡಿದ ಕೊಡುಗೆಯೇನು ಗೊತ್ತಾ?

kalpa News

kalpa News

Next Post
ಕಿರ್ಲೋಸ್ಕರ್ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ನೀಡಿದ ಕೊಡುಗೆಯೇನು ಗೊತ್ತಾ?

ಕಿರ್ಲೋಸ್ಕರ್ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ನೀಡಿದ ಕೊಡುಗೆಯೇನು ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL