Thursday, October 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಜೆಕೆ ಟೈರ್ ರೇಸಿಂಗ್ ಸೀಸನ್ 2025 | ಯುವ ಚಾಲಕರು ಮತ್ತು ಅನುಭವಿಗಳ ರೇಸರ್’ಗಳ ನಡುವೆ ಭರ್ಜರಿ ಪೈಪೋಟಿ!

September 29, 2025
in Small Bytes, ಕ್ರೀಡೆ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕೊಯಮತ್ತೂರಿನ ಹೊರವಲಯದಲ್ಲಿರುವ ಕರಿ ಮೋಟಾರ್ ಸ್ಪೀಡ್‌ವೇಯಲ್ಲಿ 2025ರ ಜೆಕೆ ಟೈರ್ ರೇಸಿಂಗ್ ಸೀಸನ್‌ 2 ನೇ ಸುತ್ತಿನ ರೇಸಿಂಗ್ ನಡೆಯಿತು. ಅನುಭವಿ ರೇಸರ್‌ಗಳು ಮತ್ತು ಹೊಸ ಪ್ರತಿಭೆಗಳು ಒಂದೇ ವೇದಿಕೆಯಲ್ಲಿ ಸ್ಪರ್ಧಿಸಿ ಮೋಟಾರ್ ಸ್ಪೋರ್ಟ್ಸ್‌ನ ಸಂಭ್ರಮವನ್ನು ಹೆಚ್ಚಿಸಿದರು.

ಗುರುಗ್ರಾಮಿನ 10ನೇ ತರಗತಿಯ ವಿದ್ಯಾರ್ಥಿ ನಿಹಾಲ್ ಸಿಂಗ್ ತಮ್ಮ ವೇಗ ಮತ್ತು ಉತ್ಸಾಹದಿಂದ ಎಲ್ಲರ ಗಮನ ಸೆಳೆದರು. ಅನುಭವಿ ರೆಸೀರ್’ಗಳೊಂದಿಗೆ ಸ್ಪರ್ಧೆ ನಡೆಸಿದ ನಿಹಾಲ್ ಶನಿವಾರದ ಮೊದಲ ರೇಸ್‌ನಲ್ಲಿ ವಿಜಯಶಾಲಿಯಾದರು.

ಭಾನುವಾರ ನಡೆದ ರೇಸ್ ನ ಪ್ರಮುಖ ಅಂಶವೆಂದರೆ ಜೈ ಪ್ರಕಾಶ್ ಮತ್ತು ಮೀರಾ ಎರ್ಡಾ ನಡುವಿನ ನಾಲ್ಕನೇ ರೇಸ್‌ನಲ್ಲಿ ಅತಿಥಿ ಚಾಲಕಿಯಾಗಿ ಸ್ಪರ್ಧಿಸಿದ್ದುರು. 15 ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಮೀರಾ ಎಲ್ಲಾ ನಾಲ್ಕು ರೇಸ್‌ಗಳಲ್ಲಿ ಪೋಡಿಯಂ ಸ್ಥಾನ ಪಡೆದು ತಮ್ಮ ಸ್ಪರ್ಧಾತ್ಮಕ ಮನೋಭಾವವನ್ನು ತೋರಿಸಿದರು.
ಎರಡು ದಿನಗಳ ಕಾಲ ನಡೆದ ಸಿಂಗಲ್-ಮೇಕ್ ಲೆವಿಟಾಸ್ ಕಪ್ ರೇಸ್‌ಗಳು, ಯುವ ಪ್ರತಿಭೆಯನ್ನು ಉತ್ತೇಜಿಸುವಲ್ಲಿ ಯಂತ್ರದ ಸಾಮರ್ಥ್ಯವನ್ನು ತೋರಿಸಿದವು. ಜೈ ಪ್ರಕಾಶ್ ನಾಲ್ಕನೇ ರೇಸ್‌ನಲ್ಲಿ 1:26.100ಕ್ಕೆ ತಮ್ಮ ಅತ್ಯುತ್ತಮ ಲ್ಯಾಪ್ ಅನ್ನು ತಲುಪುವ ಮೂಲಕ ಉತ್ತುಂಗಕ್ಕೇರಿದರು.

ರಾಯಲ್ ಎನ್‌ಫೀಲ್ಡ್ ಕಂಟಿನೆಂಟಲ್ GT ಕಪ್ ಯಂತ್ರಗಳಲ್ಲಿ ನವನೀತ್ ಕುಮಾರ್ ಮತ್ತು ಅನಿಶ್ ಡಿ ಶೆಟ್ಟಿ ತೀವ್ರ ಪೈಪೋಟಿ ನಡೆಸಿದರು. ಮೂರನೇ ರೇಸ್‌ನ ಅಂತಿಮ ಸುತ್ತಿನಲ್ಲಿ ನವನೀತ್ ಕೇವಲ 0.002 ಸೆಕೆಂಡಿನ ಅಂತರದಿಂದ ಅನಿಶ್ ಅವರನ್ನು ಹಿಂದಿಕ್ಕಿ ಗೆಲುವು ಸಾಧಿಸಿದರು. ನವನೀತ್ ಒಟ್ಟು ಸಮಯ 13:21.934 ದಾಖಲಿಸಿದರೆ, ಅನಿಶ್ ಅತ್ಯುತ್ತಮ ಲ್ಯಾಪ್ ಸಮಯ 1:16.898 ದಾಖಲಿಸಿದರು.

‘ಸ್ಟ್ರೀಟ್ ಟು ಸರ್ಕ್ಯೂಟ್’ ಎಂಬ ಥೀಮ್‌ನಡಿ ದೇಶದ ವಿವಿಧ ಭಾಗಗಳಿಂದ ಹೊಸ ಬೈಕ್ ಪ್ರತಿಭೆಗಳನ್ನು ಆಯ್ಕೆ ಮಾಡಲಾಗುತ್ತಿದೆ.

ಜೆಕೆ ಟೈರ್ ನೊವೀಸ್ ಕಪ್ ವಾರಾಂತ್ಯಕ್ಕೆ ಮತ್ತೊಂದು ಮನರಂಜನೆ ನೀಡಿತು. ಉದಯೋನ್ಮುಖ ರೇಸರ್‌ಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಮತ್ತು ಸ್ಪರ್ಧಾತ್ಮಕ ಅನುಭವವನ್ನು ಪಡೆಯಲು ನಿರ್ಣಾಯಕ ವೇದಿಕೆಯನ್ನು ನೀಡಿತು. ಮೂರು ಕಠಿಣ ಪೈಪೋಟಿಯ ರೇಸ್‌ಗಳಲ್ಲಿ MSPORT‌ನ ಭುವನ್ ಬೋನು ರೇಸ್ 1 (16:06.951) ಮತ್ತು ರೇಸ್ 3 (16:26.624) ನಲ್ಲಿ ಜಯಶಾಲಿಯಾದರೆ, ಮೊಮೆಂಟಮ್ ಮೋಟಾರ್‌ಸ್ಪೋರ್ಟ್ಸ್‌ನ ಅಭಿಜೀತ್ ವದವಳ್ಳಿ ರೇಸ್ 2ರಲ್ಲಿ 14:23.860 ಸಮಯದೊಂದಿಗೆ ಗೆದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: BENGALURUCar RaceKannada News WebsiteLatest News KannadaMotor SportsRaceSports Newsಕರಿ ಮೋಟಾರ್ ಸ್ಪೀಡ್‌ವೇಕೊಯಮತ್ತೂರುಜೆಕೆ ಟೈರ್ ರೇಸಿಂಗ್ ಸೀಸನ್‌ 2ಬೆಂಗಳೂರುಮೋಟಾರ್ ಸ್ಪೋರ್ಟ್ಸ್‌
Previous Post

ದಸರಾ ಆನೆಗಳ ಬಳಿ ರೀಲ್ಸ್ ನಿಷೇಧ | ಕಮಾಂಡೋ ನಿಯೋಜನೆ | ತಪ್ಪಿದರೆ ಬೀಳತ್ತೆ ದಂಡ

Next Post

JK Tyre Racing Season 2025 Delivers Action-Packed Weekend at Kari Motor Speedway

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

JK Tyre Racing Season 2025 Delivers Action-Packed Weekend at Kari Motor Speedway

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ನವುಲೆ ಕೆಎಸ್’ಸಿಎ ಕ್ರೀಡಾಂಗಣದಲ್ಲಿ ಅ.25ರಿಂದ 28 ರಣಜಿ ಟ್ರೋಫಿ ಪಂದ್ಯಾವಳಿ

October 23, 2025

ಬೊಗಳೆಬಿಡಿ ಅಭಿವೃದ್ಧಿ ಕುರಿತಂತೆ ಶ್ವೇತಪತ್ರ ಹೊರಡಿಸಿ

October 23, 2025

ಪತಿಯ ಜೀವ ಉಳಿಸಲು ಮೂತ್ರಪಿಂಡ ದಾನ ಮಾಡಿದ ಪತ್ನಿ

October 23, 2025

Wife Donates Kidney to Save Husband’s Life

October 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ನವುಲೆ ಕೆಎಸ್’ಸಿಎ ಕ್ರೀಡಾಂಗಣದಲ್ಲಿ ಅ.25ರಿಂದ 28 ರಣಜಿ ಟ್ರೋಫಿ ಪಂದ್ಯಾವಳಿ

October 23, 2025

ಬೊಗಳೆಬಿಡಿ ಅಭಿವೃದ್ಧಿ ಕುರಿತಂತೆ ಶ್ವೇತಪತ್ರ ಹೊರಡಿಸಿ

October 23, 2025

ಪತಿಯ ಜೀವ ಉಳಿಸಲು ಮೂತ್ರಪಿಂಡ ದಾನ ಮಾಡಿದ ಪತ್ನಿ

October 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!