Monday, July 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸಾಗರ

ಸಂಸದ ಬಿವೈಆರ್ ಆಸಕ್ತಿಯ ಫಲ: ಸರ್ವಋತು ಆಕರ್ಷಣೆಯಾಗಲಿದೆ ಜೋಗ ಜಲಪಾತ

May 16, 2020
in ಸಾಗರ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಜೋಗ: ಜೋಗ ಜಲಪಾತವನ್ನು ಕೇವಲ ಮಳೆಗಾಲದಲ್ಲಿ ಮಾತ್ರವಲ್ಲ ಸರ್ವಋತುವಿನಲ್ಲೂ ಪ್ರಚಾಸಿಗರ ಆಕರ್ಷಣೆಯ ತಾಣವನ್ನಾಗಿಸಲು ಯೋಜನೆ ರೂಪಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

ಜೋಗದಲ್ಲಿ ಯಾತ್ರಿ ನಿವಾಸದ ಬಳಿ ಜಿಪ್ ಲೈನ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ಜಲಪಾತ ವೀಕ್ಷಿಸಿ ನಂತರ ಮಾತನಾಡಿದರು.

ಜೋಗ ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಜಿಪ್ ಲೈನ್ ಯೋಜನೆಯನ್ನು 80 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಈಗಾಗಲೇ 40 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. 450 ಮೀಟರ್ ಉದ್ದದಲ್ಲಿ ಎರಡು ರೋಪ್’ಗಳ ಮೂಲಕ ನಿರ್ಮಿಸಲಾಗುವುದು. ಜಿಪ್ ಲೈನ್’ಗೆ ಸಂಬಂಧಪಟ್ಟಂತ ಭದ್ರತೆಯನ್ನೂ ಸಹ ಗಮನದಲ್ಲಿರಿಸಿಕೊಂಡು ನಿರ್ಮಿಸಲಾಗುತ್ತಿದೆ ಎಂದರು.

ಪ್ರವಾಸೋಧ್ಯಮ ಸರ್ಕ್ಯುಟ್ ನಿರ್ಮಿಸಲು ಹಿಂದೆ 2009 ರಲ್ಲಿ ಸಿಎಂ ಆಗಿದ್ದಾಗ 10 ಕೋಟಿ ಹಣವನ್ನು ಮೀಸಲಿಡಲಾಗಿತ್ತು. ಆ ಹಣವನ್ನು ಜಿಪ್ ಲೈನ್’ಗೆ ಬಳಸಿಕೊಳ್ಳುವ ಕುರಿತು ರೂಪುರೇಶಗಳು ತಯಾರಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶಿವಕುಮಾರ್, ಶಾಸಕ ಹರತಾಳು ಹಾಲಪ್ಪ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಟಾಸ್ಕ್‌ ಫೋರ್ಸ್ ಸದಸ್ಯ ಲಕ್ಷ್ಮೀ ನಾರಾಯಣ ಕಾಶಿ ಸೇರಿದಂತೆ ಹಲವರಿದ್ದರು.

Get in Touch With Us info@kalpa.news Whatsapp: 9481252093

Tags: Jog FallsKannadaNewsWebsiteLatestNewsKannadaLaxmi Narayana KashiMP B Y RaghavendraSagarಜಿಪ್ ಲೈನ್ಜೋಗ ಜಲಪಾತಪ್ರವಾಸೋಧ್ಯಮ ಸರ್ಕ್ಯುಟ್
Previous Post

ಸಿಗಂಧೂರು ಸೇತುವೆ ಕಾಮಗಾರಿ ಪರಿಶೀಲಿಸಿದ ಸಂಸದ ರಾಘವೇಂದ್ರ ಹೇಳಿದ್ದೇನು?

Next Post

ಜಿಲ್ಲಾ ಪ್ರವಾಸೋದ್ಯಮಕ್ಕೆ ಮತ್ತೊಂದು ಕೊಡುಗೆ: ಗಾಜನೂರು ಬಳಿ ಬಯೋ ಡೈವರ್ಸಿಟಿ ಪಾರ್ಕ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಿಲ್ಲಾ ಪ್ರವಾಸೋದ್ಯಮಕ್ಕೆ ಮತ್ತೊಂದು ಕೊಡುಗೆ: ಗಾಜನೂರು ಬಳಿ ಬಯೋ ಡೈವರ್ಸಿಟಿ ಪಾರ್ಕ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆರೆಯಲ್ಲಿ ತುಂಡಾದ ವಿದ್ಯುತ್ ತಂತಿ | ತೆಪ್ಪದಲ್ಲಿ ತೆರಳಿ ಜೀವ ಒತ್ತೆಯಿಟ್ಟು ಸರಿಪಡಿಸಿದ ಮೆಸ್ಕಾಂ ಸಿಬ್ಬಂದಿಗಳು

July 28, 2025

ಬೆಜ್ಜವಳ್ಳಿ ಸಮೀಪ ಅಪಘಾತ – ಓರ್ವ ವ್ಯಕ್ತಿ ಸಾವು..!

July 28, 2025

ಕಟ್ಟಡದ ಗೋಡೆ ಕುಸಿತ | ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

July 28, 2025

ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ತುಂಗಭದ್ರಾ ನದಿ | 1.12 ಲಕ್ಷ ಕ್ಯೂಸೆಕ್ಸ್ ನೀರು ಹರಿವು

July 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆರೆಯಲ್ಲಿ ತುಂಡಾದ ವಿದ್ಯುತ್ ತಂತಿ | ತೆಪ್ಪದಲ್ಲಿ ತೆರಳಿ ಜೀವ ಒತ್ತೆಯಿಟ್ಟು ಸರಿಪಡಿಸಿದ ಮೆಸ್ಕಾಂ ಸಿಬ್ಬಂದಿಗಳು

July 28, 2025

ಬೆಜ್ಜವಳ್ಳಿ ಸಮೀಪ ಅಪಘಾತ – ಓರ್ವ ವ್ಯಕ್ತಿ ಸಾವು..!

July 28, 2025

ಕಟ್ಟಡದ ಗೋಡೆ ಕುಸಿತ | ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

July 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!