Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಕೈಜೋಡಿಸಿ: ಹಿಂದುತ್ವದ ಉಳಿವಿನ ಹೋರಾಟಕ್ಕೆ ಸನಾತನಂ

June 18, 2018
in Special Articles
0 0
0
Share on facebookShare on TwitterWhatsapp
Read - 2 minutes

ಹಿಂದು ಧರ್ಮ ಅಥವಾ ಸನಾತನ ಧರ್ಮವು ಜಗತ್ತಿನ ಅತ್ಯಂತ ಪ್ರಾಚೀನ ಧರ್ಮವಾಗಿದೆ. ಜಗತ್ತೇ ಒಂದು ಕುಟುಂಬ, ಎಲ್ಲರೂ ಸುಖವಾಗಿರಲಿ, ಜ್ಞಾನವೇ ಗುರಿಯಾಗಿರಲಿ ಎಂಬ ಶ್ರೇಷ್ಠ ತತ್ವಗಳ ಆಧಾರದ ಮೇಲೆ ನಿಂತಿರುವ ವಿಶಾಲ ಹಾಗೂ ಪವಿತ್ರ ಧರ್ಮವಾಗಿದೆ. ಇಂತಹ ಶ್ರೇಷ್ಠ ಧರ್ಮವನ್ನು ಪಾಲಿಸುತ್ತಿದ್ದ ಭಾರತ ಒಂದು ಕಾಲದಲ್ಲಿ ಇಡೀ ವಿಶ್ವಕ್ಕೆ ಜ್ಞಾನದ ಬೆಳಕು ನೀಡಿ ವಿಶ್ವಗುರುವೆನಿಸಿಕೊಂಡಿತ್ತು.

ಆದರೆ ಅನ್ಯದೇಶಗಳ ಅನಾಗರೀಕರ ಬರ್ಬರ ದಾಳಿಗೆ ಸಿಲುಕಿ ಹಿಂದು ಧರ್ಮದ ವೈಭವ ದಿನಗಳೆದಂತೆ ಕಳೆಗುಂದಿತ್ತು. ತನ್ನ ಶ್ರೇಷ್ಠತೆ ಮತ್ತು ವಿಶಾಲತೆಯ ಕಾರಣದಿಂದಾಗಿ ಜಗತ್ತನ್ನೇ ಆವರಿಸಿಕೊಳ್ಳಬೇಕಾಗಿದ್ದ ನಮ್ಮ ಧರ್ಮ ನಮ್ಮವರ ಆತ್ಮವಿಸ್ಮೃತಿಯಿಂದ ಸ್ವದೇಶದಲ್ಲೇ ವಿನಾಶದಂಚಿಗೆ ಸಾಗುವ ಅಪಾಯವನ್ನೆದುರಿಸಬೇಕಾಯಿತು.

ವಿದೇಶಿಯರ ಆಳ್ವಿಕೆ ಎಪ್ಪತ್ತು ವರ್ಷಗಳ ಹಿಂದೆಯೇ ಅಂತ್ಯಗೊಂಡಿದ್ದರೂ ಸಹಾ ಸ್ವಾತಂತ್ರ್ಯಾನಂತರ ಇಂದಿಗೂ ಕೀಳು ಮಟ್ಟದ ಧರ್ಮವಿರೋಧಿ ರಾಜಕಾರಣದಿಂದಾಗಿ ಹಿಂದುತ್ವ ಅಪಾಯದಲ್ಲಿಯೇ ಇದೆ. ಶಿಕ್ಷಣ ಕ್ಷೇತ್ರದಲ್ಲಿ ಬ್ರಿಟೀಷರು ಆರಂಭಿಸಿದ್ದ ಭೌದ್ಧಿಕ ಗುಲಾಮಿತನದ ಪರಂಪರೆಯನ್ನೇ ಆಳುವವರು ಮುಂದುವರೆಸಿಕೊಂಡು ಬಂದುದರ ಪರಿಣಾಮವಾಗಿ ಭಾರತ ತನ್ನ ಮೂಲ ಸತ್ವವಾದ ಧರ್ಮದಿಂದ ಇಂದು ಬಹುದೂರ ಸಾಗಿಬಿಟ್ಟಿದೆ.

ರಾಜಕೀಯವಾಗಿ ಇಂದು ಹಿಂದು ಸ್ವಲ್ಪ ಮೇಲುಗೈ ಸಾಧಿಸಿದಂತೆ ಕಂಡುಬಂದರೂ ಸಹಾ ಧಾರ್ಮಿಕ ಶಿಕ್ಷಣದಲ್ಲಿ ಬಹಳ ಹಿಂದುಳಿದಿರುವುದು ಸತ್ಯ. ಮತಾಂತರ, ನಾಸ್ತಿಕವಾದ, ಸ್ವೇಚ್ಛಾಚಾರಗಳು, ಮೂಢನಂಬಿಕೆ, ಜಾತಿ ತಾರತಮ್ಯ, ಭಯೋತ್ಪಾದನೆ, ಅಂತಾರಾಷ್ಟ್ರೀಯ ಮಟ್ಟದ ಹಿಂದುವಿ ರೋಧಿ ಲಾಭಿಗಳು, ಮೆಕಾಲೆ ಶಿಕ್ಷಣ, ಸರ್ಕಾರದ ತುಷ್ಟೀಕರಣ ನೀತಿಗಳು, ವೋಟು ಬ್ಯಾಂಕು ಆಧಾರಿತ ಓಲೈಕೆ ರಾಜಕಾರಣಗಳಂತಹ ಅನೇಕ ಸವಾಲುಗಳು ಹಿಂದುವನ್ನು ಹಿಂದೂಸ್ಥಾನದಲ್ಲಿ ಅಲ್ಪಸಂಖ್ಯಾತನನ್ನಾಗಿ ಮಾಡುತ್ತಿವೆ. ವಿದೇಶೀ ಹಣದ ಮೂಲಕ ಭಾರತದಲ್ಲಿ ಕಾರ್ಯಾಚರಿಸುತ್ತಿರುವ ಕೆಲವು ಕ್ರೈಸ್ತ ಮಿಷನರಿಗಳು, ಇಸ್ಲಾಮಿಕ್ ಜಿಹಾದೀ ಶಕ್ತಿಗಳು ಪ್ರತಿ ದಿನ ನೂರಾರು ಹಿಂದುಗಳನ್ನು ಮತಾಂತರಿಸುತ್ತಿವೆ.

ಇಂದು ಹಿಂದು ಯುವಕರಿಗೆ, ಮಕ್ಕಳಿಗೆ ಅಷ್ಟೇ ಏಕೆ ಹಿರಿಯರಿಗೂ ಕೂಡಾ ತಮ್ಮ ಧರ್ಮದ ಬಗ್ಗೆ ಅರಿವಿಲ್ಲ. ತನ್ನ ಧರ್ಮದ ಬಗ್ಗೆ ಅನ್ಯಮತೀಯರು ಕೇಳಬಹುದಾದ ನಾಲ್ಕು ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸುವ ಸ್ಥಿತಿಯಲ್ಲಿ ಒಬ್ಬ ಸಾಮಾನ್ಯ ಹಿಂದು ಇಲ್ಲ. ಬಾಯಲ್ಲಿ ಹಿಂದುತ್ವ ಹೇಳುವ ಕೆಲವೇ ಕೆಲವು ಜನರಲ್ಲಿಯೂ ಅನುಷ್ಠಾನದ ಕೊರತೆ ಸಾಕಷ್ಟಿದೆ. ಇಂತಹಾ ಪರಿಸ್ಥಿತಿಯಲ್ಲಿ ಧರ್ಮವನ್ನು ಜಾತಿ – ಪಂಥಗಳ ಹೆಸರಿನಲ್ಲಿ ಒಡೆಯುವ ದುಷ್ಟ ಶಕ್ತಿಗಳೂ ತೀವ್ರವಾಗಿ ಕಾರ್ಯಪ್ರವೃತ್ತವಾಗಿವೆ.

ಹಾಗಾದರೆ ಈ ಸಮಸ್ಯೆಗೆ ಪರಿಹಾರವೇನು? ಈ ಗಂಡಾಂತರಕಾರಿ ಸ್ಥಿತಿಯಿಂದ ಹಿಂದುವನ್ನು ಪಾರುಮಾಡುವ ದಾರಿ ಯಾವುದು? ಇವೆಲ್ಲವನ್ನೂ ಮೆಟ್ಟಿ ನಿಂತು ಹಿಂದು ಧರ್ಮವನ್ನು ಇಂದು ಪುನರುಜ್ಜೀವನಗೊಳಿಸಲು ಇರುವ ಮಾರ್ಗ ಯಾವುದು? ಇವೆಲ್ಲವುಗಳ ಜೊತೆಗೆ ಆತ್ಮವಿಸ್ಮೃತಿಯಲ್ಲಿ ಮುಳುಗಿರುವ ಹಿಂದುಗಳನ್ನು ಬಡಿದೆಬ್ಬಿಸುವುದು ಹೇಗೆ? ಬಹಳ ಆತಂಕ ತಂದೊಡ್ಡುವ ಪ್ರಶ್ನೆಗಳಿವು.

ಇಂದು ಹಿಂದುತ್ವದ ಶಕ್ತಿ, ಹಿಂದುತ್ವದ ಪರಂಪರೆ, ಹಿಂದುತ್ವದ ಜ್ಞಾನ, ಹಿಂದುತ್ವದ ಪವಿತ್ರತೆ, ಹಿಂದುತ್ವದ ಶ್ರೇಷ್ಠತೆಯನ್ನು ಮತ್ತೊಮ್ಮೆ ಹಿಂದುವಿಗೆ ಜ್ಞಾಪಿಸಿಕೊಡುವ ಪ್ರಯತ್ನ ತೀವ್ರವಾಗಿ ನಡೆಯದಿದ್ದರೆ ಹಿಂದು ಧರ್ಮ ಅಳಿದು ಹೋದ ಧರ್ಮಗಳ ಸಾಲಿಗೆ ಸೇರಿಬಿಡಬಹುದೆನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಅದಕ್ಕಾಗಿಯೇ ಹಿಂದು ಧರ್ಮ ಜಾಗೃತಿಯು ಭಾರತದಲ್ಲಿ ಅತ್ಯಂತ ತುರ್ತಿನಲ್ಲಿ ನಡೆಯಬೇಕಿರುವ ಕಾರ್ಯವಾಗಿದೆ. ದೇಶದ ಎಲ್ಲ ಸಮಸ್ಯೆಗಳಿಗೂ ಶಿಕ್ಷಣವೇ ರಾಮಬಾಣವೆನ್ನುವುದು ಇತಿಹಾಸದಿಂದ ನಾವು ಕಲಿತ ಪಾಠವಾಗಿರುವುದರಿಂದ ಜಾಗೃತಿಯೊಂದೇ ಎಲ್ಲದಕ್ಕೂ ಪರಿಹಾರವಾಗಿದೆ.

ಧರ್ಮ ಶಿಕ್ಷಣದ ಮೂಲಕ ಮಾಡುವ ಧರ್ಮ ಜಾಗೃತಿಯಿಂದ ಮಾತ್ರ ಹಿಂದುತ್ವ ಮತ್ತೊಮ್ಮೆ ಪುನರುತ್ಥಾನಗೊಳ್ಳಬಲ್ಲದು. ಇದಕ್ಕಾಗಿ ಹಿಂದು ಬಾಂಧವರು ಕಾರ್ಯಪ್ರವೃತ್ತರಾಗಬೇಕಾಗಿದೆ. ತಮ್ಮ ತನು ಮನ ಧನವನ್ನು ಈ ಕಾರ್ಯಕ್ಕಾಗಿ ಸಮರ್ಪಿಸಿ ಧರ್ಮಜಾಗೃತಿ ಕಾರ್ಯದಲ್ಲಿ ಕೈಜೋಡಿಸಬೇಕಿದೆ.
ಈ ಮೇಲ್ಕಂಡ ಚಿಂತನೆಗಳ ದೃಷ್ಟಿಯಿಂದ ವಿವೇಕ ಶಿಕ್ಷಣ ವಾಹಿನಿಯು ತನ್ನ ಶಕ್ತ್ಯಾನುಸಾರ ಕಾರ್ಯನಿರ್ವಹಿಸಲು ತೀರ್ಮಾನಿಸಿದೆ. ಸನಾತನಂ -The Construction Of Spiritual Minds! ಎಂಬ ಹೆಸರಿನ ನೂತನ ಯೋಜನೆಯೊಂದನ್ನು ಅನುಷ್ಠಾನಗೊಳಿಸಲು ಸಜ್ಜಾಗಿದೆ.

ಜನವರಿ ತಿಂಗಳಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ನಿರ್ಮಾಣಂ – The Construction Of Powerful Minds ಎಂಬ ಯೋಜನೆಯ ಮೂಲಕ ಹತ್ತಿರ ಹತ್ತಿರ ಹತ್ತು ಸಾವಿರ ವಿದ್ಯಾರ್ಥಿಗಳಲ್ಲಿ ಶಕ್ತಿಯುತ ವ್ಯಕ್ತಿತ್ವ ರೂಪಿಸುವ ಪ್ರಯತ್ನ ಮಾಡಿದ್ದ ವಾಹಿನಿಯು ಅದೇ ಮಾದರಿಯಲ್ಲಿ ಇಂದು ಜೂನ್ ತಿಂಗಳಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕದ ದಿನವಾದ ಹಿಂದವಿ ಸ್ವರಾಜ್ಯ ಸ್ಥಾಪನಾ ದಿವಸದ ಪ್ರಯುಕ್ತ ಸಾರ್ವಜನಿಕರಲ್ಲಿ ಧಾರ್ಮಿಕ ಮತ್ತು ಅಧ್ಯಾತ್ಮಿಕ ವ್ಯಕ್ತಿತ್ವ ರೂಪಿಸಿ ಧರ್ಮಜಾಗೃತಿ ಮಾಡುವ ಪ್ರಯತ್ನಕ್ಕೆ ಕೈ ಹಾಕುತ್ತಿದೆ. ಧರ್ಮ ಶಿಕ್ಷಣದ ಗುರಿಯನ್ನು ಹೊಂದಿರುವ ಈ ಯೋಜನೆಗೆ ಅಪಾರ ಪ್ರಮಾಣದ ಸಹಕಾರ, ಸಹಾಯದ ಅವಶ್ಯಕತೆಯಿದೆ. ನಿಮ್ಮ ಸಹಕಾರವಿರಲಿ. ವಂದೇ ಮಾತರಂ.

-ನಿತ್ಯಾನಂದ ವಿವೇಕವಂಶಿ

Tags: BharatHindu religionNithyananda VivekavamshiSanatanam
Previous Post

ಸನಾತನಂ ಪರೀಕ್ಷೆ ತೆಗೆದುಕೊಳ್ಳಿ: ಧರ್ಮ ಉಳಿವಿಗೆ ಸಹಕರಿಸಿ

Next Post

I owe my career as a performer to the city of Bangalore: Radhika Chetan

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

I owe my career as a performer to the city of Bangalore: Radhika Chetan

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!