No Result
View All Result
Indian Railways Recruits 5.56 Lakh Since 2014
English Articles

Indian Railways Recruits 5.56 Lakh Since 2014 | 1.61 Lakh More Vacancies Underway

by kalpa News
July 30, 2026
0

Kalpa Media House  |  New Delhi  | 5.56 Lakh Recruitments Done Since 2014 (Up to June 2026), Including 50,485 in...

Read moreDetails
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
  • Advertise With Us
  • Grievances
  • About Us
  • Contact Us
Thursday, July 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸೌಜನ್ಯಗೆ ನ್ಯಾಯ ಸಿಗಲೇ ಬೇಕು | ಆದರೆ… ಧರ್ಮಸ್ಥಳ ಮಂಜುನಾಥನ ತಂಟೆಗೆ ಬಂದರೆ…

ಸನಾತನ ನೆಲದ ಒಂದು ಹುಲ್ಲುಕಡ್ಡಿ ಅಲುಗಾಡಿಸಲೂ ಯಾರಿಂದಲೂ ಅಸಾಧ್ಯ

kalpa News by kalpa News
March 8, 2025
in Special Articles
0
ನ.19-23ರವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ: ಕಾರ್ಯಕ್ರಮಗಳ ವಿವರ ಇಲ್ಲಿದೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಲೇಖನ: ಭಾನುಪ್ರಕಾಶ್ ಎಸ್. ಆಚಾರ್ಯ  |

ಯದಾ ಯದಾ ಹಿ ಧರ್ಮಸ್ಯ ಗ್ಲಾನಿರ್ಭವತಿ ಭಾರತ|
ಅಭ್ಯುತ್ಥಾನಮಧರ್ಮಸ್ಯ ತದಾತ್ಮಾನಂ ಸೃಜಾಮ್ಯಹಂ||

ಪರಿತ್ರಾಣಾಯ ಸಾಧೂನಾಂ ವಿನಾಶಾಯ ಚ ದುಷ್ಕೃತಾಂ|
ಧರ್ಮಸಂಸ್ಥಾಪನಾರ್ಥಾಯ ಸಂಭವಾಮಿ ಯುಗೇ ಯುಗೇ||
ಯಾವಾಗ ಧರ್ಮದ ಅವನತಿಯಾಗುವ ಸೂಚನೆ ದೊರೆಯುವುದೋ, ಅಧರ್ಮದ ಉನ್ನತಿಯಾಗುವುದೋ ಆಗ ನಾನು ಅವತಾರ ಮಾಡುತ್ತೇನೆ. ಸಾಧುಗಳ ರಕ್ಷಣೆಗಾಗಿ, ದುಷ್ಟರ ವಿನಾಶಕ್ಕಾಗಿ ಮತ್ತು ಧರ್ಮದ ಸಂಸ್ಥಾಪನೆಗಾಗಿ ಪ್ರತಿಯುಗದಲ್ಲೂ ಅವತರಿಸುತ್ತೇನೆ ಅಂತ ಭಗವಾನ್ ಶ್ರೀಕೃಷ್ಣ ಹೇಳಿದ್ದಾನೆ.

Also Read>> ಬೆಂಗಳೂರು ವಿವಿ ಮರುನಾಮಕರಣ ಓಕೆ-ವಿವಿಗಳ ಪುನರ್ ವಿಲೀನದ ಬಗ್ಗೆ ಸ್ಪಷ್ಠತೆ ನೀಡಿಲ್ಲ ಏಕೆ?

ಧರ್ಮೋ ರಕ್ಷತಿ ರಕ್ಷಿತಃ-ಸನಾತನ ಹಿಂದೂ ಧರ್ಮ ಗ್ರಂಥ ಮಹಾಭಾರತದಲ್ಲಿ ಹೇಳಿರುವ ವಾಕ್ಯವಿದು. ನೀನು ಧರ್ಮವನ್ನು ರಕ್ಷಿಸಿದರೆ ಧರ್ಮವು ನಿನ್ನನ್ನು ರಕ್ಷಣೆ ಮಾಡುತ್ತದೆಯೋ ಮನುಜ ಎಂದು.
ಸನಾತನ ಧರ್ಮಕ್ಕೆ ಇಂತಿಷ್ಟೇ ವರ್ಷಗಳ ಇತಿಹಾಸ ಇದೆ ಎನ್ನುವುದಕ್ಕೆ ಯಾವ ಸಾಕ್ಷಿಗಳು ಸಹ ಇಲ್ಲ; ಅಷ್ಟು ಪುರಾತನ ಸನಾತನ ಧರ್ಮ ನಮ್ಮದು, ಋಷಿಮುನಿಗಳು ತಪ್ಪಸ್ಸು ಮಾಡಿದ ಪುಣ್ಯ ಭೂಮಿ ನಮ್ಮದು, ಲಕ್ಷಾಂತರ ವರ್ಷಗಳ ಕಾಲ ರಾಮಾಯಣ, ಮಹಾಭಾರತ ನಡೆದ ಭರತ ಖಂಡ ನಮ್ಮದು. ಸನಾತನ ಧರ್ಮ ನೆಲೆಯೂರಿದಾಗ ಯಾವ ಧರ್ಮಗಳೂ ಈ ಭೂಮಿಯ ಮೇಲೆ ಇನ್ನೂ ಕಣ್ಣು ಸಹಾ ಬಿಟ್ಟಿರಲಿಲ್ಲ ಬಿಡಿ.

ಆಧುನಿಕತೆಯ ಬಿಸಿಲುಕುದುರೆ ಏರಿರುವ ಹಿಂದೂಗಳು ಪಾಶ್ಚಾತ್ಯ ಸಂಸ್ಕೃತಿಯನ್ನು #WesternCulture ಅನುಕರಿಸಿ ನಮ್ಮ ಧರ್ಮದ ಮೂಲ ಆಚರಣೆ, ಸಂಪ್ರದಾಯಗಳ ಬಗ್ಗೆಯೇ ಮರೆಯುತ್ತಿರುವ ಆತಂಕ ಈಗ ಎದುರಾಗಿದೆ.

ಆದಿಗುರು ಶ್ರೀ ಶಂಕರಾಚಾರ್ಯರು, ಸ್ವಾಮಿ ವಿವೇಕಾನಂದರು, ರಾಮಕೃಷ್ಣ ಪರಮಹಂಸರು ಇಡೀ ಭರತ ಖಂಡವನ್ನು ಸುತ್ತಿ, ವಿಶ್ವ ಪರ್ಯಟನೆ ಮಾಡಿ ಸನಾತನ ಧರ್ಮವನ್ನು ನಿದ್ದೆಯಿಂದ ಎಬ್ಬಿಸದೆ ಇಲ್ಲದಿದ್ದರೆ ಈ ವೇಳೆಗೆ ಭರತ ಖಂಡ ಮೊಹಮದ್ ಗಜನಿ ಸೇರಿ ಹಲವು ವಿದೇಶಿ ದಾಳಿಕೋರ ಹಾಗೂ ಸ್ವದೇಶಿ ದಾಳಿಕೋರ ಅನ್ಯಮತೀಯ ರಾಜರು ಹಿಂದೂ ದೇವಾಲಯಗಳನ್ನು ನಾಶ ಮಾಡಿ ಬಲವಂತವಾಗಿ ಸನಾತನ ಧರ್ಮದವರನ್ನು ಮತಾಂತರ ಮಾಡುತ್ತಿದ್ದರು.
ನಮ್ಮ ಹಿರಿಯರು ಸನಾತನ ಧರ್ಮಕ್ಕೆ ಭದ್ರ ಬುನಾದಿ ಹಾಕಿದ್ದರಿಂದಲೇ ಇಂದಿಗೂ ಹಿಂದೂ ಧರ್ಮವನ್ನು ಅಲುಗಾಡಿಸಲು ಸಾಧ್ಯವಾಗುತ್ತಿಲ್ಲ, ಅದರಲ್ಲೂ ಪ್ರತಿಶತ 10ರಷ್ಟು ಹಿಂದೂಗಳು ಹಣದ ಆಸೆಗೆ ಇಲ್ಲವೇ ಅಧಿಕಾರದ ಆಸೆಗೆ ಅನ್ಯ ಕೋಮಿನವರ ಜೊತೆಗೆ ಸೇರಿ ಸನಾತನ ಧರ್ಮವನ್ನು ಮುಳುಗಿಸಬೇಕು ಎಂಬ ಪ್ರಯತ್ನ ಮಾಡುತ್ತಿರುವುದು ದುರಂತ.

ಆದರೆ, ಅವರಿಗೆ ತಿಳಿದಿರಲಿ ಇದು ಪ್ರಯತ್ನ ಅಷ್ಟೇ ಸನಾತನ ಧರ್ಮವನ್ನು ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂಬುದಕ್ಕೆ ಸಾಕ್ಷಿ ಮೊನ್ನೆ ತಾನೆ ನಡೆದ ಮಹಾಕುಂಭಮೇಳ.

Also Read>> ಹಾಸನ | ಪೂಜಾ ರಘುನಂದನ್ ‘ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯಪ್ರಶಸ್ತಿ’ಗೆ ಭಾಜನ

ಹೌದು… ಸುಮಾರು 144 ವರ್ಷಗಳಿಗೆ ಒಮ್ಮೆ ನಡೆಯುವ ಮಹಾಕುಂಭಮೇಳದಲ್ಲಿ ನಮ್ಮ ದೇಶದ ಅರ್ಧದಷ್ಟು ಜನ ಸಾಕ್ಷಿಯಾಗಿ ಸನಾತನ ಧರ್ಮ ಒಡೆಯುವವರಿಗೆ ಮರ್ಮಾಘಾತ ಕೊಟ್ಟಿದ್ದಾರೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಪ್ರಯಾಗರಾಜದಲ್ಲಿನ ಮಹಾಕುಂಭ ಮೇಳವು ಕೋಟ್ಯಂತರ ಹಿಂದೂಗಳನ್ನು ಒಗ್ಗೂಡಿಸಿ ಮತ್ತೊಮ್ಮೆ ಕೂಗಿ ಹೇಳಿದೆ ಸನಾತನ ಧರ್ಮದ ತಂಟೆಗೆ ಬರುವ ಅನ್ಯಧರ್ಮಿಯರಿಗೆ ಎಚ್ಚರಿಕೆಯ ಸಂದೇಶ ನೀಡಿದೆ.
ಉತ್ತರದಲ್ಲಿ ಕಾಶಿ, ಅಯೋಧ್ಯಾ, ಪ್ರಯಾಗರಾಜ್, ಹೃಷಿಕೇಶ್, ಶ್ರೀಶೈಲ ಎಷ್ಟು ಪವಿತ್ರವೋ, ದಕ್ಷಿಣದ ನಮಗೆ ರಾಮೇಶ್ವರ, ತಿರುಪತಿ, ಅಂಜನಾದ್ರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ, ಕುಕ್ಕೆ ಸುಬ್ರಮಣ್ಯ, ಕೊಲ್ಲೂರು ಮೂಕಾಂಭಿಕೆ, ಉಡುಪಿ, ಶೃಂಗೇರಿಗಳೂ ಸಹ ನಮಗೆ ಅತ್ಯಂತ ಪುಣ್ಯ ಸ್ಥಳಗಳು.

ನಮ್ಮ ನಂಬಿಕೆಯ ಈ ಪುಣ್ಯಕ್ಷೇತ್ರಗಳ ಸುದ್ದಿಗೆ ಯಾವ ಕೋಮಿನ ಜನರು ಮಾತನಾಡಲು ಕಟ್ಟರ್ ಹಿಂದುವಾದಿಗಳು ಬಿಡುವ ಮಾತೇ ಇಲ್ಲ. ಅಲ್ಲದೇ, ಈ ದೇವಸ್ಥಾನಗಳ ಹೆಸರು ಹಾಳು ಮಾಡೋಕೆ ಆಧರ್ಮದ ಕರ್ತೃಗಳು ಬಂದರು ಸಾಧ್ಯವಿಲ್ಲ, ಅಷ್ಟು ಗಟ್ಟಿಯಾಗಿ ನೆಲೆಯೂರಿದೆ ಈ ಕ್ಷೇತ್ರಗಳು.
ಭರತ ಖಂಡದಲ್ಲಿ ನಮ್ಮ ಸನಾತನ ಹಿಂದೂ ಧರ್ಮ ಯಾವುದೇ ದುಷ್ಟ ಶಕ್ತಿಗಳು ಸಾವಿರ ಸಂಖ್ಯೆಯಲ್ಲ ಲಕ್ಷ ಸಂಖ್ಯೆಯಲ್ಲಿ ಮಾತನಾಡಿದರೂ ಹಿಂದುಗಳ ಒಗ್ಗಟ್ಟನ್ನು ಒಡೆಯುವುದು ಸಾಧ್ಯವಿಲ್ಲದ ಮಾತು.

ಭರತ ಖಂಡ, ಸನಾತನ ಧರ್ಮ ಇಲ್ಲಿನ ದೇವಸ್ಥಾನಗಳು ಹಿಂದುಗಳ ಅಸ್ಮಿತೆ. ಇದನ್ನು ನಾಶ ಮಾಡುವುದಿರಲಿ, ಅಲುಗಾಡಿಸಲೂ ಸಹ ಎಷ್ಟೇ ಪ್ರಯತ್ನ ಪಟ್ಟರು ನೀವೇ ಸುಟ್ಟು ಭಸ್ಮವಾಗಿ ಹೋಗುತ್ತಿರೋ ಹೊರತು ಸನಾತನಿಯರಿಗೆ ಕಿಂಚಿತ್ತೂ ಏನು ಆಗೋದಿಲ್ಲ ನೆನಪಿರಲಿ.
ಹಿಂದೂ ಹಾಗೂ ಜೈನ ಪರಂಪರೆಯು ಒಂದೇ ನಾಣ್ಯದ ಎರಡು ಮುಖಗಳು ಇದ್ದ ಹಾಗೆ. ಎರಡು ಧರ್ಮಗಳು ಸಹ ಸನಾತನ ಧರ್ಮಕ್ಕೆ ಸೇರಿದ್ದು. ಕಾಲಾಂತರದಲ್ಲಿ ಕೆಲವು ವಿಭಿನ್ನ ಆಚರಣೆಯಲ್ಲಿ ಏರುಪೇರುಗಳು ಇದ್ದಾವೆ ಅಷ್ಟೇ. ಹೊರತಾಗಿ ಹಿಂದೂ ಜೈನ ಧರ್ಮಗಳು ಸನಾತನ ಧರ್ಮವೇ. ಮಹಾಕುಂಭದಲ್ಲಿ ಹಿಂದೂಗಳು ಎಷ್ಟು ಸಂಖ್ಯೆಯಲ್ಲಿ ಹೋಗಿ ಬಂದರೊ ಅಷ್ಟೇ ಸಂಖ್ಯೆಯಲ್ಲಿ ಜೈನರು ಕೂಡ ಮಹಾಕುಂಭದಲ್ಲಿ ಅಮೃತ ಸ್ನಾನ ಮಾಡಿ ಬಂದಿದ್ದಾರೆ. ಈ ಸತ್ಯವನ್ನು ಅರಗಿಸಿಕೊಳ್ಳಬೇಕು ನೆಚ್ಚಿನ ಬಾಂಧವರೇ.

ಒಟ್ಟಾರೆಯಾಗಿ ಸನಾತನ ಧರ್ಮದ ನೆಮ್ಮದಿ ಶಾಂತಿಯನ್ನು ಹಾಳು ಮಾಡುತ್ತೇವೆ ಎನ್ನುವುದು ನಿಮ್ಮ ಮನಸ್ಸಿನಲ್ಲಿ ಇದ್ದರೆ ಈಗಲೇ ತೆಗೆದುಹಾಕಿ. ಅದು ಯಾರಿಂದಲೂ ಸಾಧ್ಯವಿಲ್ಲ. ಕೆಲವು ಅರೆ ಬೆಂದ ಹಿಂದೂ ಅಂದುಕೊಳ್ಳುವ ಮನಃಸ್ಥಿತಿಗಳು ಮಾತನಾಡಿದರೆ ಯಾವ ಪ್ರಯೋಜನವೂ ಕೂಡ ಆಗುವುದಿಲ್ಲ ಎನ್ನುವುದು ನೆನಪಿರಲಿ.

ಸೌಜನ್ಯಳಿಗೆ ನ್ಯಾಯ ಸಿಗಲಿ ಅನ್ನುವುದೇ ಕೋಟ್ಯಾಂತರ ಹಿಂಗೂಗಳ ಆಗ್ರಹ. ಆದರೆ, ಇದನ್ನೇ ನೆಪ ಮಾಡಿಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿನ ತಂಟೆಗೆ ಬಂದರೆ ಸನಾತನಿಯರು ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎನ್ನುವ ಪರಿಜ್ಞಾನ ಕೂಡ ಎಲ್ಲರ ಮನಸಲ್ಲಿ ಇರಲಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Bhanuprakash AcharyaHindu DharmaKannada News WebsiteLatest News KannadaWestern cultureಧರ್ಮೋ ರಕ್ಷತಿ ರಕ್ಷಿತಃಪಾಶ್ಚಾತ್ಯ ಸಂಸ್ಕೃತಿಭಗವಾನ್ ಶ್ರೀಕೃಷ್ಣಭಾನುಪ್ರಕಾಶ್ ಎಸ್. ಆಚಾರ್ಯಮಹಾಭಾರತರಾಮಕೃಷ್ಣ ಪರಮಹಂಸಶ್ರೀ ಶಂಕರಾಚಾರ್ಯರುಸನಾತನ ಧರ್ಮಸ್ವಾಮಿ ವಿವೇಕಾನಂದರುಹಿಂದೂ ಧರ್ಮ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು ವಿವಿ ಮರುನಾಮಕರಣ ಓಕೆ-ವಿವಿಗಳ ಪುನರ್ ವಿಲೀನದ ಬಗ್ಗೆ ಸ್ಪಷ್ಠತೆ ನೀಡಿಲ್ಲ ಏಕೆ?

Next Post

ಮಾ. 9ರಂದು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ದಾಸವಾಣಿ ಕಾರ್ಯಕ್ರಮ

kalpa News

kalpa News

Next Post
ಮೇ 29ರಂದು ನಿರಂತರ 13 ಗಂಟೆಗಳ ಯುವ ಸಂಗೀತೋತ್ಸವ

ಮಾ. 9ರಂದು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ದಾಸವಾಣಿ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Indian Railways Recruits 5.56 Lakh Since 2014
English Articles

Indian Railways Recruits 5.56 Lakh Since 2014 | 1.61 Lakh More Vacancies Underway

by kalpa News
July 30, 2026
0

Kalpa Media House  |  New Delhi  | 5.56 Lakh Recruitments Done Since 2014 (Up to June 2026), Including 50,485 in...

Read moreDetails
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL