Tuesday, February 7, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಕಲಬುರಗಿ

ಮಕ್ಕಳ ಸಹಾಯವಾಣಿ ಬಗ್ಗೆ ವ್ಯಾಪಕ ಪ್ರಚಾರ ಎಲ್ಲಾ ಇಲಾಖೆ ಜವಾಬ್ಧಾರಿ: ಗಿರೀಶ ದಿಲೀಪ್ ಬದೋಲೆ

May 17, 2022
in ಕಲಬುರಗಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಕಲಬುರಗಿ  |

‘ಸಂಕಷ್ಡದಲ್ಲಿರುವ ಮಕ್ಕಳ ರಕ್ಷಣೆಗಾಗಿ ಕರೆಮಾಡಿ ಮಕ್ಕಳ ಸಹಾಯವಾಣಿ-1098 ಹಾಗೂ ಎಲ್ಲಾ ಇಲಾಖೆಗಳ ಹಾಗೂ ಸಂಘ-ಸಂಸ್ಥೆಗಳ ಸಹಕಾರದಿಂದ ಮಕ್ಕಳಿಗಾಗಿ ಇರುವ ಮಕ್ಕಳ ಸಹಾಯವಾಣಿ-1098ರ ವ್ಯಾಪಕ ಪ್ರಚಾರವು ಮಾಡಬೇಕಾಗಿದ್ದು ಎಲ್ಲಾ ಇಲಾಖೆಯ ಜವಾಬ್ದಾರಿಯಾಗಿದೆ ಹಾಗೂ ಪ್ರತಿಯೊಂದು ಶಾಲೆಗಳಲ್ಲಿ ಮಕ್ಕಳ ಸಹಾಯವಾಣಿ 1098ರ ಮಾಹಿತಿ ಒದಗಿಸುವದು ತುಂಬಾ ಅವಷ್ಯಕವಾಗಿದೆ’  ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ದಿಲೀಪ್ ಬದೋಲೆ ತಿಳಿಸಿದರು.

ನಗರದ ಜಗತ ವೃತ್ತದಿಂದ ಮಿನಿವಿಧಾನ ಸೌಧವರೆಗೆ ಮಕ್ಕಳ ಸಹಾಯವಾಣಿ-1098 ದಿನಾಚರಣೆ ಹಾಗೂ ಮೇ ತಿಂಗಳ ಮಕ್ಕಳ ಸಹಾಯವಾಣಿ-1098 ಮಾಸಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತಿ, ಪೊಲೀಸ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ-1098 ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ  ಅರಿವಿನ ಜಾಥಾ ಕಾರ್ಯಕ್ರಮವನ್ನು ಉಧ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದ ಎಸ್.ಜೆ.ಪಿ.ಯು ಹಿರಿಯ ಪೊಲೀಸ ಮಕ್ಕಳ ಕಲ್ಯಾಣ ಅಧಿಕಾರಿ ದೀಪನ್ ಕುಮಾರ ಮಾತನಾಡಿ, ‘ಮಕ್ಕಳ ಸಹಾಯವಾಣಿ-1098ಕ್ಕೆ ಬರುವ ಪ್ರಕರಣಗಳು ನಮ್ಮ ಗಮನಕ್ಕೆ ಬರುತ್ತಿವೆ ನಮ್ಮ ಪೊಲೀಸ ಇಲಾಖೆಯ ಸಹಕಾರ ಯಾವತ್ತು ತಮಗೆ ಇರುತ್ತೆ’ ಎಂದು ತಿಳಿಸಿದರು.

Also read: ಸಾಗರ: ವಿದ್ಯೆ ಕಲಿಸಿದ ಶಿಕ್ಷಕರಿಗೆ ಆತ್ಮೀಯ ಗುರುವಂದನೆ

ಉಪ ಕಾರ್ಮಿಕ ಆಯುಕ್ತ ಡಿ. ಜೆ. ನಾಗೇಶ ಮಾತನಾಡಿ, ’11 ಇಲಾಖೆಗಳ ಸಹಯೋಗದಲ್ಲಿ ಮಕ್ಕಳ ಸಹಾಯವಾಣಿ-1098ರ ವ್ಯಾಪಕ ಪ್ರಚಾರ ಕೈಗೊಳ್ಳುವುದು ಅತಿ ಮುಖ್ಯವಾಗಿದೆ ಬಾಲಕಾರ್ಮಿಕ, ಬಾಲ್ಯವಿವಾಹ, ಬಿಕ್ಷಾಟನೆಗಳಂತಹ ಅನಿಷ್ಟ ಪದ್ಧತಿಯಿಂದ ಮಕ್ಕಳ ರಕ್ಷಣೆ ಮಾಡುವದು ತುಂಬಾ ಅವಷ್ಯಕವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶರಣಬಸಪ್ಪ ಬೇಳಗುಂಪಿ ಮಾತನಾಡಿ, ‘ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು ಪ್ರತಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಸಂಪರ್ಕಿಸಿ ವಿವಿಧ ಇಲಾಖೆಗಳಲ್ಲಿ ಕೈಗೊಂಡ ಮಕ್ಕಳ ಸಹಾಯವಾಣಿ-1098ರ ವ್ಯಾಪಕ ಪ್ರಚಾರದ ಅನುಸರಣೆ ಮಾಡುವದು ಹಾಗೂ ಸಂಕಷ್ಟದಲ್ಲಿರುವ ಮಕ್ಕಳನ್ನು ಕಂಡರೆ ಮಕ್ಕಳ ಸಹಾಯವಾಣಿ 1098ಕ್ಕೆ ತಿಳಿಸುವದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಗಿರುತ್ತದೆ’ ಎಂದು ತಿಳಿಸಿರುತ್ತಾರೆ.

ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ  ನವೀನಕುಮಾರ ಮಾತನಾಡಿ,’ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲ್ಯವಿವಾಹ ಪ್ರಕರಣಗಳನ್ನು ತಡೆಗಟ್ಟುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ರಾಷ್ಟ್ರಿಯ ಉಚಿತ ದೂರವಾಣಿ ಕರೆಯಾದ ಮಕ್ಕಳ ಸಹಾಯವಾಣಿ 1098ಕ್ಕೆ ಕರೆಮಾಡಿ ಮಗುವಿನ ರಕ್ಷಣೆಗೆ ಪ್ರತಿಯೊಬ್ಬ ನಾಗರಿಕರು ಮುಂದಾಗಬೇಕೆಂದು ತಿಳಿಸಿದರು. ನಮ್ಮ ಜಿಲ್ಲೆಯಲ್ಲಿ ಮಕ್ಕಳ ಸಹಾಯವಾಣಿ 1098 ಯೋಜನೆಯು ಅತ್ತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆಯಂದು ಶ್ಲಾಗಿಸಿದರು’.

ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಡಾ. ಯಲ್ಲಾಲಿಂಗ ಕಾಳನೂರ, ಮಕ್ಕಳ ಸಹಾಯವಾಣಿಯ ಡಾನ್ ಭೋಸ್ಕೊ ಸಂಸ್ಥೆಯ ನಿರ್ದೇಶಕರು ಫಾ. ಟಾಮಿ ಚಿರಾಕಲ್, ಕಾರ್ಮಿಕ ಅಧಿಕಾರಿ ರಮೇಶ ಸುಂಬ್ಬಡ, ಆರ್‍ಯೋಗ್ಯ ಇಲಾಖೆಯ ಅಧಿಕಾರಿ ರಾಜಕುಮಾರ, ವಿಶ್ವ ಸೇವಾ ಮಿಷನ ಸಂಸ್ಥೆಯ ಅಧ್ಯಕ್ಷರು  ವಿಶ್ವನಾಥ ಸ್ವಾಮಿಜಿ, ಬಾಲ ಕಾರ್ಮಿಕ ಯೋಜನಾ ನಿರ್ದೇಶಕರಾದ   ಸಂತೋಷ ಕುಲಕರ್ಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ  ಭರತೇಶ ಶಿಲವಂತ, ಮಂಜುಳಾ ರೆಡ್ಡಿ, ಬಸವರಾಜ ಹಾಗೂ ಇನ್ನಿತರರು. ಮಕ್ಕಳ ಸಹಾಯವಾಣಿಯ ಸಂಯೋಜಕರುಗಳಾದ  ಬಸವರಜ ತೆಂಗಳಿ, ಮಲ್ಲಯ್ಯ ಎಸ್ ಗುತ್ತೆದಾರ, ಸುಂದರ ಬಿ,  ಕೃಷ್ಣ ಹಾಗೂ ಎಲ್ಲಾ ಸಿಬ್ಬಂದಿಗಳು, ಮಕ್ಕಳ ಪಾಲನಾ ಸಂಸ್ಥೆಯ ಸಿಬ್ಬಂದಿಗಳು, ತೆರೆದ ತಂಗುದಾಣದ ಸಿಬ್ಬಂದಿಗಳು, ನಗರ & ಗ್ರಾಮೀಣವಲಯದ ಅಂಗನವಾಡಿ ಮೇಲ್ವಿಚಾರಕಿಯರು, ಕಾರ್ಯಕರ್ತೆಯರು ಹಾಗೂ ಡಾನ್ ಭೋಸ್ಕೊ ಸಂಸ್ಥೆಯ ಕ್ರಿಂ ಯೋಜನೆಯ ಸಂಯೋಜಕಿ ಗೀತಾ & ಸಿಬ್ಬಂದಿಗಳು, ಪೊಲೀಸ ಸಿಬ್ಬಂದಿಗಳು, ಸಂಚಾರಿ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: KalburgiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಕಲಬುರಗಿ
Previous Post

ಸಾಗರ: ವಿದ್ಯೆ ಕಲಿಸಿದ ಶಿಕ್ಷಕರಿಗೆ ಆತ್ಮೀಯ ಗುರುವಂದನೆ

Next Post

ಅತಿ ಹೆಚ್ಚು ಇಳುವರಿ ಪ್ರಶಸ್ತಿ: ಹಿರೇಶಕುನ ಗ್ರಾಮದ ಪರಶುರಾಮಪ್ಪ ಸಣ್ಣಬೈಲ್‌ಗೆ ತೃತಿಯ ಸ್ಥಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅತಿ ಹೆಚ್ಚು ಇಳುವರಿ ಪ್ರಶಸ್ತಿ: ಹಿರೇಶಕುನ ಗ್ರಾಮದ ಪರಶುರಾಮಪ್ಪ ಸಣ್ಣಬೈಲ್‌ಗೆ ತೃತಿಯ ಸ್ಥಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಲವ್ ಫೆಲ್ಯೂರ್: ಅನಸ್ತೇಶಿಯಾ ತೆಗೆದುಕೊಂಡು ಪ್ರಾಣಬಿಟ್ಟ ನರ್ಸ್

February 7, 2023

ಸೊರಬದ ಶಿಗ್ಗಾದಲ್ಲಿ ಮೈ ಝಮ್ ಎನಿಸುವ ಹೋರಿ ಬೆದರಿಸುವ ಹಬ್ಬ ಹೇಗಿತ್ತು ಗೊತ್ತಾ?

February 7, 2023

ಒಂದೆಡೆ ವಿದ್ಯಾರ್ಥಿಗಳೇ ತಯಾರಿಸಿದ ತಿನಿಸುಗಳು, ಇನ್ನೊಂದಡೆ ಪೋಷಕರ ರ‍್ಯಾಂಪ್ ವಾಕ್

February 7, 2023

ವಿಐಎಸ್‌ಎಲ್ ಮುಚ್ಚಲು ಬಿಡುವುದಿಲ್ಲ: ಕಾಂಗ್ರೆಸ್ ಮುಖಂಡರ ಭರವಸೆ

February 7, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ. ಸುದರ್ಶನ್ ಆಚಾರ್
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಲವ್ ಫೆಲ್ಯೂರ್: ಅನಸ್ತೇಶಿಯಾ ತೆಗೆದುಕೊಂಡು ಪ್ರಾಣಬಿಟ್ಟ ನರ್ಸ್

February 7, 2023

ಸೊರಬದ ಶಿಗ್ಗಾದಲ್ಲಿ ಮೈ ಝಮ್ ಎನಿಸುವ ಹೋರಿ ಬೆದರಿಸುವ ಹಬ್ಬ ಹೇಗಿತ್ತು ಗೊತ್ತಾ?

February 7, 2023

ಒಂದೆಡೆ ವಿದ್ಯಾರ್ಥಿಗಳೇ ತಯಾರಿಸಿದ ತಿನಿಸುಗಳು, ಇನ್ನೊಂದಡೆ ಪೋಷಕರ ರ‍್ಯಾಂಪ್ ವಾಕ್

February 7, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!