No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕಲಬುರಗಿ

ಕುರುಬ ಸಮುದಾಯವನ್ನು STಗೆ ಸೇರಿಸಲು ಮತ್ತೆ ಕೇಂದ್ರಕ್ಕೆ ಶಿಫಾರಸ್ಸು: ಸಿಎಂ ಭರವಸೆ

kalpa News by kalpa News
September 19, 2025
in ಕಲಬುರಗಿ
0
ಕುರುಬ ಸಮುದಾಯವನ್ನು STಗೆ ಸೇರಿಸಲು ಮತ್ತೆ ಕೇಂದ್ರಕ್ಕೆ ಶಿಫಾರಸ್ಸು: ಸಿಎಂ ಭರವಸೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಲ್ಬುರ್ಗಿ  |

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ಸಮೀಕ್ಷೆ ವೇಳೆ ಕುರುಬ ಅಂತಲೇ ಜಾತಿ ಹೆಸರನ್ನು ಬರೆಸಿದರೆ ಮಾತ್ರ ಸಮಾಜದ ಸ್ಥಿತಿ ಗತಿಯ ಸ್ಪಷ್ಟ ಚಿತ್ರಣ ಮತ್ತು ಸಾಮಾಜಿಕ‌ ಅನುಕೂಲಗಳು ಸಿಗುತ್ತವೆ ಎಂದು ಕರೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ರಾಜ್ಯದ ಎಲ್ಲಾ ಜಾತಿ ಸಮುದಾಯಗಳ ಸ್ಪಷ್ಟ ಸ್ಥಿತಿ ಅರಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂದರು.

ಕರ್ನಾಟಕ ರಾಜ್ಯ ಕುರುಬಗೊಂಡ ಸಂಘ ಮತ್ತು ಸಂಗೊಳ್ಳಿ ರಾಯಣ್ಣ #Sangolli Rayanna ಯುವಕ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಯಣ್ಣ ಅವರ ಮೂರ್ತಿ ಅನಾವರಣಗೊಳಿಸಿ, ನಗರ ಸಿಟಿ ಬಸ್ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣರ ಹೆಸರು ನಾಮಕರಣ ಮಾಡಿ ಮಾತನಾಡಿದರು.
ಕುರುಬ ಸಮುದಾಯವನ್ನು ST ಗೆ ಸೇರಿಸಲು ಹಿಂದೆಯಶ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಇದನ್ನು ಕೇಂದ್ರ ಸರ್ಕಾರ ವಾಪಾಸ್ ಕಳುಹಿಸಿದೆ. ಹೀಗಾಗಿ ಮತ್ತೆ ಹೆಚ್ಚುವರಿ ಅಂಕಿ ಅಂಶಗಳು ಮತ್ತು ದಾಖಲೆಗಳ ಸಮೇತ ಕೇಂದ್ರಕ್ಕೆ ಮತ್ತೆ ಶಿಫಾರಸ್ಸು ಕಳುಹಿಸಲಾಗುವುದು ಎಂದು ಸಿ.ಎಂ ಭರವಸೆ ನೀಡಿದರು.

ರಾಯಣ್ಣ ಜನ್ಮ ದಿನ ಸ್ವಾತಂತ್ರ್ಯೋತ್ಸವದ ಆಗಸ್ಟ್ 15. ರಾಯಣ್ಣರನ್ನು ಬ್ರಿಟಿಷರು ಗಲ್ಲಿಗೆ ಏರಿಸಿದ್ದು ಜನವರಿ 26ರ ಗಣರಾಜ್ಯೋತ್ಸವ ದಿನದಂದು. ಇದು ಕಾತಾಳೀಯ ಆದರೂ ಸತ್ಯವಾದ ಸಂಗತಿ ಎಂದರು. ಸ್ವಾತಂತ್ರ್ಯ ಸೇನಾನಿ ರಾಯಣ್ಣ ಯುವಕರಿಗೆ ಪ್ರೇರಣೆ ಆಗಿದ್ದಾರೆ ಎಂದರು.‌

ಶೇ7 ರಷ್ಟಿರುವ ಕುರುಬ ಸಮುದಾಯ ಶಿಕ್ಷಣದಲ್ಲಿ ಬಹಳ ಹಿಂದುಳಿದಿದೆ. ಆದ್ದರಿಂದ ಸಮುದಾಯದ ಪ್ರತಿಯೊಬ್ಬರೂ ವಿದ್ಯಾವಂತರಾಗುವುದು ಅವಶ್ಯವಾಗಿದೆ. ಸಮುದಾಯವನ್ನು ಶಿಕ್ಷಣ ಕ್ಷೇತ್ರದಲ್ಲಿ ಉನ್ನತೀಕರಿಸಬೇಕಿದೆ ಎಂದರು.

ಇಡೀ ರಾಜ್ಯ ಪ್ರವಾಸ ಮಾಡಿ ಕನಕ ಗುರುಪೀಠ ಸ್ಥಾಪಿಸಿದೆವು. ಪೀಠದ ಉದ್ದೇಶ, ಎಲ್ಲಾ ಶೋಷಿತ ಸಮುದಾಯಗಳಿಗೂ ಶಿಕ್ಷಣ ಕೊಡುವುದೇ ಆಗಿತ್ತು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ನಾರಾಯಣಗುರು ಇಬ್ಬರೂ ಶಿಕ್ಷಣದಿಂದ ಸ್ವತಂತ್ರ ರಾಗಬಹುದು, ಸ್ವಾಭಿಮಾನಿಗಳಾಗಬಹುದು ಎಂದು ಹೇಳಿದ್ದಾರೆ. ಜಾತಿ ವ್ಯವಸ್ಥೆಯ ಕಾರಣಕ್ಕೆ ಅಸಮಾನತೆ ಸೃಷ್ಟಿಯಾಗಿದೆ ಎಂದರು.
ಜಾತಿ ರಹಿತ, ವರ್ಗ ರಹಿತ ಸಮಾಜ ಆಗಬೇಕು ಎನ್ನುವುದು ಬುದ್ದ, ಬಸವ, ಅಂಬೇಡ್ಕರ್ ಎಲ್ಲರ ಆಶಯವಾಗಿತ್ತು. ನಮ್ಮ ಸರ್ಕಾರ ಕೂಡ ಅಸಮಾನತೆ ಹೋಗಲಾಡಿದರು ಹತ್ತು ಹಲವು ಭಾಗ್ಯಗಳನ್ನು ನೀಡಿ, ಗ್ಯಾರಂಟಿಗಳನ್ನು ಜಾರಿಗೆ ತಂದಿದೆ ಎಂದರು.

ಆರ್ಥಿಕ ಚಲನೆ ಇಲ್ಲದ ಸಮಾಜ ಪ್ರಗತಿ ಕಾಣಲು ಸಾಧ್ಯವಿಲ್ಲ. ಆದ್ದರಿಂದ ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಿತ ಸಮುದಾಯಗಳು ಚಲನೆ ಕಂಡುಕೊಳ್ಳಬೇಕು. ಆಗಲೇ ಬುದ್ದ, ಬಸವ, ಅಂಬೇಡ್ಕರ್ ಕನಸು ನನಸಾಗುತ್ತದೆ. ಈ ಕನಸು ನನಸಾಗುವ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗಲೇ ಹಿಂದುಳಿದವರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡಿಸಿದ್ಧೆ ಎಂದರು.

ರಾಜ್ಯ ಸುತ್ತಿ ಮಠ ಮಾಡಿದ್ದು ನಾವು: ಸಿ.ಎಂ

ಇಡೀ ರಾಜ್ಯ ಸುತ್ತಿ ಮಠ ಮಾಡಿದ್ದು ನಾವು. ಆದರೆ ಈಗ ಕೆಲವು ಡೋಂಗಿ ಜನ‌ ನಾವೇ ಮಠ ಮಾಡಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ. ಅವರ ಮಾತು ನಂಬಬೇಡಿ. ತೀರ್ಮಾನ ನಿಮಗೆ ಬಿಡ್ತೀನಿ. ನಿಮ್ಮ ಪ್ರೀತಿ, ವಿಶ್ವಾಸ ಸದಾ ನನ್ನ ಮೇಲೆ ಇರಲಿ. ನಾನು ರಾಜಕಾರಣ ಮಾಡೋದೇ ಸಾಮಾಜಿಕ ನ್ಯಾಯಕ್ಕಾಗಿ. ನಾನು ಅಧಿಕಾರದಲ್ಲಿ ಇರಲಿ, ಬಿಡಲಿ ಸಾಮಾಜಿಕ ನ್ಯಾಯಕ್ಕಾಗಿಯೇ ಕೆಲಸ ಮಾಡ್ತೀನಿ. ನಾವೆಲ್ಲರೂ ಕನಕದಾಸರು ಮತ್ತು ಸಂಗೊಳ್ಳಿ ರಾಯಣ್ಣ ಅವರು ನಡೆದ ದಾರಿಯಲ್ಲೇ ನಡೆಯೋಣ ಎಂದು ಕರೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: CM SiddaramaiahKalburgiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSangolli Rayannaಕಲ್ಬುರ್ಗಿಮುಖ್ಯಮಂತ್ರಿ ಸಿದ್ದರಾಮಯ್ಯಸಂಗೊಳ್ಳಿ ರಾಯಣ್ಣ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Safai Mitra Suraksha Shivir organized at SWR Mysuru Division

Next Post

ಶಿವಮೊಗ್ಗದಲ್ಲೇ ಮೊದಲು | ವಿರೂಪಗೊಂಡಿದ್ದ ಮಗುವಿನ ತಲೆಯನ್ನು ಸರ್ಜರಿಯಿಂದ ಸರಿಪಡಿಸಿದ ಸರ್ಜಿ ಆಸ್ಪತ್ರೆ ವೈದ್ಯರು

kalpa News

kalpa News

Next Post
ಶಿವಮೊಗ್ಗದಲ್ಲೇ ಮೊದಲು | ವಿರೂಪಗೊಂಡಿದ್ದ ಮಗುವಿನ ತಲೆಯನ್ನು ಸರ್ಜರಿಯಿಂದ ಸರಿಪಡಿಸಿದ ಸರ್ಜಿ ಆಸ್ಪತ್ರೆ ವೈದ್ಯರು

ಶಿವಮೊಗ್ಗದಲ್ಲೇ ಮೊದಲು | ವಿರೂಪಗೊಂಡಿದ್ದ ಮಗುವಿನ ತಲೆಯನ್ನು ಸರ್ಜರಿಯಿಂದ ಸರಿಪಡಿಸಿದ ಸರ್ಜಿ ಆಸ್ಪತ್ರೆ ವೈದ್ಯರು

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL