Tuesday, September 2, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಕಲಬುರಗಿ

ಉಸಿರಾಡುವುದಕ್ಕೆ ಒಂದನ್ನು ಬಿಟ್ಟು ಮಿಕ್ಕೆಲ್ಲವುಕ್ಕೂ ಮೋದಿ ಟ್ಯಾಕ್ಸ್ ಹಾಕಿದ್ದಾರೆ: ಪ್ರಿಯಾಂಕ್ ಖರ್ಗೆ

April 2, 2024
in ಕಲಬುರಗಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಕಲಬುರಗಿ  |

ನನಗೆ ಎಷ್ಟೇ ಜೀವಬೆದರಿಕೆಗಳು ಬರಲಿ, ಎದುರಿಸುತ್ತೇನೆ. ಜನರ ಆಶೀರ್ವಾದ ಇರುವವರೆಗೆ ಯಾವುದೇ ಜೀವ ಬೆದರಿಕೆಗಳಿಗೆ ಅಂಜುವುದಿಲ್ಲ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ #Priyanka Kharge ಹೇಳಿದರು.

ಕಲಬುರಗಿ ನಗರದ ರಿಂಗ್ ರಸ್ತೆಯ ಮೊಘಲ್ ಗಾರ್ಡನ್ ನಲ್ಲಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ದೇಶದ ಸ್ವಾತಂತ್ರ್ಯ ಹಿನ್ನಲೆ ಹಾಗೂ ಮಹಮ್ಮದ ಇಕ್ಬಾಲ್ ಬರೆದ ಹಾಗೂ ರವಿಶಂಕರ್ ಹಾಡಿದ ‘ಸಾರೇ ಜಹಾಂಸೆ ಅಚ್ಛಾ ಹಿಂದೂಸ್ಥಾನ ಹಮಾರಾ’ ಕವಿತೆ ಹುಟ್ಟಿದ ಸಂದರ್ಭದ ಬಗ್ಗೆ ವಿವರಿಸಿ ಮಾತನಾಡಿದ ಸಚಿವರು ಕವಿತೆಯ ಆಶಯದಂತೆ ನಾವೆಲ್ಲ ಒಂದೇ ಎನ್ನುವುದು ಕಾಂಗ್ರೆಸ್ ಪಕ್ಷದ ತತ್ವವಾಗಿದೆ. ಆದರೆ ಬಿಜೆಪಿಯ ತತ್ವ ಭಿನ್ನವಾಗಿದೆ. ಅದು ಧರ್ಮಗಳನ್ನು ವಿಭಾಗಿಸುವ ಕೆಲಸ ಮಾಡುತ್ತದೆ ಎಂದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಉಪಯೋಗದ ಕುರಿತು ಮಾತನಾಡಿದ ಖರ್ಗೆ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಿಂದ ರಾಜ್ಯದ ಜನರಿಗೆ ಅನುಕೂಲವಾಗಿದೆ. ಆದರೆ, ಬಿಜೆಪಿಯವರು ಅಧಿಕಾರಕ್ಕೆ ಬಂದರೆ ಎಲ್ಲಾ ಯೋಜನೆಗಳನ್ನು ರದ್ದುಗೊಳಿಸುವುದಾಗಿ ಹೇಳಿದ್ದಾರೆ. ಅವರನ್ನು ನೀವು ಅಧಿಕಾರಕ್ಕೆ ತರುತ್ತೀರಾ ? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಗ್ಯಾರಂಟಿಗಳು ರೀಲ್, ಮೋದಿ ಗ್ಯಾರಂಟಿಗಳು ರಿಯಲ್ ಎನ್ನುವ ಸಂಸದ ಉಮೇಶ ಜಾಧವ್ ಅವರಿಗೆ ತರಾಟೆಗೆ ತೆಗೆದುಕೊಂಡ ಖರ್ಗೆ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರೈತರ ಸಾಲ ಮನ್ನಾ ಮಾಡಿದ್ದೆವು ಇದು ರಿಯಲ್. ಆದರೆ, ನೀವು ಅಧಿಕಾರಕ್ಕೆ ಬಂದರೆ ರೈತರ ಆದಾಯ ದ್ವಿಗುಣ ಮಾಡುವುದಾಗಿ ಹೇಳಿದ್ದೀರಿ ಅದು ರೀಲ್. ಯಾಕೆಂದರೆ ರೈತರ ಆದಾಯ ದ್ವಿಗುಣ ಮಾಡಲಿಲ್ಲ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದು ರೀಲ್ ಯಾಕೆಂದರೆ ಉದ್ಯೋಗ ಸೃಷ್ಟಿಸಲಿಲ್ಲ. ಆದರೆ, ಭರವಸೆ ನೀಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜನಸಾಮಾನ್ಯರಿಗೆ ಮುಟ್ಟಿಸಿದ್ದೇವೆ ಅದು ರಿಯಲ್ . ಮೊಸರು ಖರೀದಿ ಮಾಡುವುದರಿಂದ ಹಿಡಿದು ಯಾವುದೇ ವಸ್ತು ತೆಗೆದುಕೊಂಡರೆ ಅದಕ್ಕೆ ಟ್ಯಾಕ್ಸ್ ಕಟ್ಟಲೇಬೇಕು. ಜನರು ಉಸಿರಾಡಲು ಮಾತ್ರ ಮೋದಿ ಟ್ಯಾಕ್ಸ್ ಹಾಕಿಲ್ಲ ಅದನ್ನು ಬಿಟ್ಟರೆ ಮಿಕ್ಕೆಲ್ಲವಕ್ಕೂ ಟ್ಯಾಕ್ಸ್ ಹಾಕಿದ್ದಾರೆ ಎಂದು ವ್ಯಂಗ್ಯವಾಡಿದರು.

ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮಾತನಾಡಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಉತ್ತರ ವಿಧಾನಸಭೆ ಕ್ಷೇತ್ರದಲ್ಲಿ ಲೀಡ್ ಕೊಟ್ಟಿದ್ದೀರಿ.ಈ ಸಲವೂ ಕೂಡಾ ಕನಿಷ್ಠ ಶೇ.90ರಷ್ಟು ಮತದಾನ ಮಾಡುವ ಮೂಲಕ ತಮ್ಮನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಕೆಕೆಆರ್ ಡಿಬಿ ಅಧ್ಯಕ್ಷ ಹಾಗೂ ಶಾಸಕ ಅಜಯ್ ಸಿಂಗ್ ಮಾತನಾಡಿ ಈ ಸಲದ ಚುನಾವಣೆ ರಾಷ್ಟ್ರ ಮಟ್ಟದಲ್ಲಿ ಪ್ರಾಮುಖ್ಯತೆ ಪಡೆದಿದೆ. ಇಲ್ಲಿ ರಾಧಾಕೃಷ್ಣ ಅವರು ಅಭ್ಯರ್ಥಿಯಾಗಿದ್ದರೂ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಬಿಜೆಪಿ ನಡುವಿನ ಚುನಾವಣೆ ಯಾಗಿದೆ ಎಂದರು.
ಕೇಂದ್ರದ ಮೋದಿ #Modi ಸರ್ಕಾರ ಜನರ ಕಷ್ಟಗಳಿಗೆ ಸ್ಪಂದಿಸಲು ವಿಫಲವಾಗಿದೆ. ಕೇವಲ ಜಾತಿ ಜಾತಿಗಳ ನಡುವೆ ಜಗಳ ಹಚ್ಚಿ ಅವರನ್ನು ವಿಭಾಗಿಸುವ ಕೆಲಸ ಮಾಡುತ್ತಿದೆ. ಆ ಮೂಲಕ ಚುನಾವಣೆ ಎದುರಿಸುವ ತಂತ್ರ ಅನುಸರಿಸಲಾಗುತ್ತಿದೆ. ಆದರೆ ಈ ಸಲ ಹಾಗಾಗಲು ಬಿಡಬಾರದು. ಉತ್ತರ ಕ್ಷೇತ್ರದಿಂದ ಕನಿಷ್ಢ 40,000 ಮತಗಳ ಲೀಡ್ ಕೊಡಬೇಕು ಎಂದು ಮನವಿ ಮಾಡಿದರು.

Also read: ಅಮಿತ್ ಷಾ ಕುರುಬ ಸಮಾಜವನ್ನು ಕಡೆಗಣಿಸಿ ಮಾತನಾಡಿಲ್ಲ: ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟನೆ

ಖಾಜಾ ಬಂದೇನವಾಜ್ ದರ್ಗಾದ ಸಾಬೇಬ್, ಡಾ ಮುಸ್ತಫಾ ಬಾಬಾ ಮಾತನಾಡಿ, ತಳಮಟ್ಟದಲ್ಲಿ ರಾಧಾಕೃಷ್ಣ ಅವರು ಕೆಲಸ ಮಾಡಿ ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ. ಶಾಸಕಿ ಕನೀಜ್ ಫಾತೀಮಾ ಅವರ ಮಾರ್ಗದರ್ಶನದಂತೆ ಎಲ್ಲರೂ ಕೆಲಸ ಮಾಡಿ ರಾಧಾಕೃಷ್ಣ ಅವರನ್ನು ಗೆಲ್ಲಿಸಬೇಕು ಎಂದರು.

ಸಚಿವ ಶರಣಪ್ರಕಾಶ ಪಾಟೀಲ ಮಾತನಾಡಿ, ಈ ಚುನಾವಣೆ ಸಂವಿಧಾನವನ್ನು ರಕ್ಷಿಸುವ ಚುನಾವಣೆಯಾಗಿದೆ. ಕಳೆದ 10 ವರ್ಷದ ದುರಾಡಳಿತವನ್ನು ಜನರು ಅನುಭವಿಸಿದ್ದಾರೆ. ಮೋದಿಯನ್ನು ಗಾಂಧಿ ಕುಟುಂಬದ ರಾಹುಲ್ ಗಾಂಧಿ ಹಾಗೂ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತ್ರ ಎದುರಿಸಬಲ್ಲರು. ಈ ಸಲ ಮತ್ತೆ ಮೋದಿ ಪ್ರಧಾನಿಯಾದರೆ ಸಂವಿಧಾನದ ಆಶಯಗಳಿಗೆ ಧಕ್ಕೆ ಬರಲಿದೆ. ಅದಕ್ಕಾಗಿ, ಬಿಜೆಪಿಯನ್ನು ಸೋಲಿಸಿ ಎಂದರು.

ವೇದಿಕೆಯ ಮೇಲೆ ಡಿಸಿಸಿ ಅಧ್ಯಕ್ಷ ಜಗದೇವ ಗುತ್ತೇದಾರ, ಉತ್ತರ ಶಾಸಕಿ ಕನೀಜ್ ಫಾತಿಮಾ, ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರು, ಮಜಹರ್ ಖಾನ್, ಶರಣು ಮೋದಿ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0024.mp4

    

Tags: KalburgiKannada NewsKannada News LiveKannada News OnlineKannada News WebsiteKannada WebsiteLatest News KannadaModiNews in KannadaNews KannadaPriyanka Khargeಕಲಬುರಗಿಪ್ರಿಯಾಂಕ್ ಖರ್ಗೆಮೋದಿ
Previous Post

ಅಮಿತ್ ಷಾ ಕುರುಬ ಸಮಾಜವನ್ನು ಕಡೆಗಣಿಸಿ ಮಾತನಾಡಿಲ್ಲ: ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟನೆ

Next Post

ಡಿಮಾನೆಟೈಸೇಷನ್ ನಿಂದ ಲಾಭ ಆಗಿದ್ದು ಅಂಬಾನಿ-ಅದಾನಿಗೆ ಮಾತ್ರ: ಸಿಎಂ ಸಿದ್ದರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಡಿಮಾನೆಟೈಸೇಷನ್ ನಿಂದ ಲಾಭ ಆಗಿದ್ದು ಅಂಬಾನಿ-ಅದಾನಿಗೆ ಮಾತ್ರ: ಸಿಎಂ ಸಿದ್ದರಾಮಯ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಣೇಶ ಮೂರ್ತಿ – ಈದ್ ಮಿಲಾದ್ ಮೆರವಣಿಗೆ | ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ | ಎಡಿಜಿಪಿ ಹಿತೇಂದ್ರ

September 2, 2025

ಆಂಗ್ಲರ ಅಂಧಾನುಕರಣೆ ತೊರೆದು ನಮ್ಮತನ ಉಳಿಸಿಕೊಳ್ಳೋಣ: ರಾಘವೇಶ್ವರ ಶ್ರೀ

September 2, 2025

ಮುಂಜಾನೆ ಸುವಿಚಾರ | ಸರಿ ತಪ್ಪುಗಳನ್ನು ಸರಿಯಾಗಿ ತಿಳಿದು ಸರಿ ದಾರಿಯಲ್ಲಿ ನಡೆಯಬೇಕು

September 1, 2025

ತಾಳಗುಪ್ಪ-ಮೈಸೂರು ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ

September 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಣೇಶ ಮೂರ್ತಿ – ಈದ್ ಮಿಲಾದ್ ಮೆರವಣಿಗೆ | ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ | ಎಡಿಜಿಪಿ ಹಿತೇಂದ್ರ

September 2, 2025

ಆಂಗ್ಲರ ಅಂಧಾನುಕರಣೆ ತೊರೆದು ನಮ್ಮತನ ಉಳಿಸಿಕೊಳ್ಳೋಣ: ರಾಘವೇಶ್ವರ ಶ್ರೀ

September 2, 2025

ಮುಂಜಾನೆ ಸುವಿಚಾರ | ಸರಿ ತಪ್ಪುಗಳನ್ನು ಸರಿಯಾಗಿ ತಿಳಿದು ಸರಿ ದಾರಿಯಲ್ಲಿ ನಡೆಯಬೇಕು

September 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!